Science & Technology | ಬಂಜೆತನ ಎದುರಿಸುತ್ತಿರುವವರಿಗೆ ಫಲವತ್ತತೆ ಕುರಿತು ಮಾರ್ಗದರ್ಶನ: ಉಚಿತ ಟೋಲ್-ಫ್ರೀ ಸಂಖ್ಯೆ ಆರಂಭ ಬೆಂಗಳೂರು(reporterkarnataka.com): ದೇಶದಲ್ಲಿ ಫಲವತ್ತತೆ ಸಮಸ್ಯೆ ಎದುರಿಸುತ್ತಿರುವವರಿಗಾಗಿ ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ವತಿಯಿಂದ ದೇಶದಲ್ಲೇ ಮೊದಲ ಬಾರಿಗೆ ಫಲವತ್ತತೆ ಕುರಿತು ಸಲಹೆ ನೀಡಲು ಉಚಿತ ಟೋಲ್-ಫ್ರೀ ದೂರವಾಣಿ ವ್ಯವಸ್ಥೆ ಕಲ್ಪಿಸಿದೆ. ಈ ಕುರಿತು ಮಾತನಾಡಿದ ಬಿರ್ಲಾ ಫರ್ಟಿಲಿಟಿ... ಜನವರಿ 25ರಂದು ನಭೋ ಮಂಡಲದಲ್ಲಿ ನಡೆಯಲಿದೆ ವಿಸ್ಮಯ: 5 ಗ್ರಹಗಳ ಅಪರೂಪದ ಸಂಯೋಗ ನವದೆಹಲಿ(reporterkarnataka.com): ಈ ತಿಂಗಳ ಮೂರನೇ ವಾರದ ವಾರಾಂತ್ಯದಲ್ಲಿ ಆಗಸದಲ್ಲಿ ಕೌತುಕವೊಂದು ಏರ್ಪಡಲಿದೆ. ಈ ವಿಸ್ಮಯವನ್ನು ನೋಡಲು ವಿಶ್ವದ ವಿಜ್ಞಾನಿಗಳ ಜತೆ ಖಗೋಳ ಪ್ರೇಮಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಜನವರಿ 25ರಂದು ಖಗೋಳದಲ್ಲಿ ಈ ವಿಸ್ಮಯ ನಡೆಯಲಿದೆ. 25ರಂದು 5 ಗ್ರಹಳು ಕಾಣಿಸ... ರಾಷ್ಟ್ರೀಯ ಬಾಹ್ಯಾಕಾಶ ದಿನ: ಎನ್ ಐಟಿಕೆ ಮುಂದಿನ ಪೀಳಿಗೆಯ ಬಾಹ್ಯಾಕಾಶ ವಿಜ್ಞಾನಿಗಳಿಗೆ ಸ್ಫೂರ್ತಿ ನೀಡುತ್ತದೆ ಮಂಗಳೂರು(reporterkarnataka.com): ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NITK), ಸುರತ್ಕಲ್, ತನ್ನ ಕ್ಯಾಂಪಸ್ನಲ್ಲಿ ಆಗಸ್ಟ್ 23 ಮತ್ತು 24ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಯಿತು. ಉದ್ಘಾಟನಾ ಕಾರ್ಯಕ್ರಮವನ್ನು ಇಸ್ರೋದ ಸಾಮರ್ಥ್ಯದ ಮಾಜಿ ನಿರ್ದೇಶಕ ಡಾ. ವೆಂಕಟಕೃ... ಎಕ್ಸ್ಪರ್ಟ್ ಇ-ಲರ್ನ್ ಆ್ಯಪ್ ಅನಾವರಣ: 3 ಹೊಸ ಆವಿಷ್ಕಾರ ಲೋಕಾರ್ಪಣೆ; ಕೃತಕ ಬುದ್ಧಿಮತ್ತೆ ಆಧಾರಿತ ಕಲಿಕಾ ವಿಧಾನ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಪ್ರತಿಷ್ಢಿತ ಎಕ್ಸ್ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯು ಅಭಿವೃದ್ಧಿಪಡಿಸಿದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್-ಎಐ (ಕೃತಕ ಬುದ್ಧಿಮತ್ತೆ) ಆಧಾರಿತ ಕಲಿಕಾ ವೇದಿಕೆ ಎಕ್ಸ್ಪರ್ಟ್ ಇ-ಲರ್ನ್ ಆಪ್ ಅನ್ನು ಶನಿವಾರ ನಗರದ ಖಾಸಗಿ ಹೋಟೆಲ್ನ... ಕ್ವಾಂಟಮ್ ಕಂಪ್ಯೂಟಿಂಗ್ ಜ್ಞಾನದಿಂದ ಭವಿಷ್ಯದ ಸವಾಲುಗಳಿಗೆ ಉತ್ತರ: ಡಾ. ತ್ಯಾಗರಾಜು ಜಿ.ಎಸ್. ಮಂಗಳೂರು(reporterkarnataka.com): ಇಂದಿನ ವೇಗದ ಜಗತ್ತಿನಲ್ಲಿ 'ಕ್ವಾಂಟಮ್ ಕಂಪ್ಯೂಟಿಂಗ್' ತಾಂತ್ರಿಕತೆಯ ಮಹತ್ವ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಡೇಟಾ ಉತ್ಪಾದನೆಯ ಜತೆ ಶಾಸ್ತ್ರೀಯ ಕಂಪ್ಯೂಟರ್ ತಂತ್ರಜ್ಞಾನ ಹೊಂದಿಕೊಳ್ಳಲು ಕಷ್ಟವಾಗುತ್ತಿರುವುದು 'ಕ್ವಾಂಟಮ್ ಕಂಪ್ಯೂಟಿಂಗ್'ನ ಮಹತ್ವ ಹೆಚ್ಚಿಸಿದೆ... ಮಂಗಳೂರಿನಲ್ಲಿ ದಿ ಸ್ಲೀಪ್ ಕಂಪನಿಯ ಮೊದಲ ಮಳಿಗೆಗೆ ಚಾಲನೆ: ದೇಶದಲ್ಲಿ ಇನ್ನೂ 150 ಹೊಸ ಮಳಿಗೆ ತೆರೆಯುವ ಗುರಿ ಮಂಗಳೂರು(reporterkarnataka.com): ಭಾರತದ ಪ್ರಮುಖ ಕಂಫರ್ಟ್- ಟೆಕ್ ಬ್ರಾಂಡ್ ದಿ ಸ್ಲೀಪ್ ಕಂಪನಿ(ಟಿಎಸ್ ಸಿ) ಮಂಗಳೂರಿನಲ್ಲಿ ತನ್ನ ಮೊದಲ ಮಳಿಗೆಯನ್ನು ಆರಂಭಿಸಿದೆ. ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಸಿಟಿ ಸೆಂಟರ್ ಮಾಲ್ ನ 3ನೇ ಮಹಡಿಯಲ್ಲಿ ಸ್ಲೀಪ್ ಕಂಪನಿ ಹೊಸ ಮಳಿಗೆಗೆ ಚಾಲನೆ ನೀಡಿದೆ. ... ಸಂಗೀತಗಾರ ಮೆಲ್ವಿನ್ ಪೆರಿಸ್ ಅವರ ಚೊಚ್ಚಲ ಕೊಂಕಣಿ ಚಲನಚಿತ್ರ ʻಪಯಣ್ʼ ಗೆ ಮುಹೂರ್ತ, ಟೈಟಲ್ ಅನಾವರಣ ಮಂಗಳೂರು(reporterkarnataka.com):ಕಳೆದ 55 ವರ್ಷಗಳಿಂದ ದೇಶ-ವಿದೇಶಗಳಲ್ಲಿ 110ಕ್ಕೂ ಮಿಕ್ಕಿ ಸಂಗೀತ ರಸಮಂಜರಿ ಕಾರ್ಯಕ್ರಮಗಳನ್ನು ನೀಡಿ, ಕೊಂಕಣಿ ಜನರ ಮನೆ ಮಾತಾಗಿರುವ ಹೆಸರಾಂತ ಗಾಯಕ, ಗೀತೆ ರಚನೆಗಾರ ಮೆಲ್ವಿನ್ ಪೆರಿಸ್ರವರ ಚೊಚ್ಚಲ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಇದರ ಮುಹೂರ್ತ ಫೆಬ್ರವರಿ... ಬ್ಯಾಂಕ್ ಆಫ್ ಬರೋಡದಿಂದ ಭರ್ಜರಿ ಫೆಸ್ಟಿವ್ ಆಫರ್: ‘BOB ಕೆ ಸಂಗ್ ತ್ಯೋಹಾರ್ ಕಿ ಉಮಂಗ್’ ಮಂಗಳೂರು(reporterkarnataka.com):ಬ್ಯಾoಕ್ ಆಫ್ ಬರೋಡ ಈ ಬಾರಿಯ ಹಬ್ಬದ ಸೀಸನ್ಗೆ ಒಳ್ಳೆಯ ಆಫರ್ಗಳನ್ನು ಗ್ರಾಹಕರ ಮುಂದಿಟ್ಟಿದೆ. ಡಿಸ್ಕೌಂಟ್ ಬಡ್ಡಿ ದರದಲ್ಲಿ ಗೃಹ ಸಾಲ, ವಾಹನ ಸಾಲ, ಶಿಕ್ಷಣ ಸಾಲ ಮತ್ತು ವೈಯಕ್ತಿಕ ಸಾಲಗಳನ್ನು ಆಫರ್ ಮಾಡಿದೆ. ಹಾಗೆಯೇ, ನಾಲ್ಕು ವಿಶೇಷ ಸೇವಿಂಗ್ಸ್ ಅಕೌಂಟ್ಗಳನ್ನೂ... 3ಎ ಕಾಂಪೋಸಿಟ್ಸ್ ಪ್ರಮುಖ ಬ್ರಾಂಡ್ ALUCOBOND ಬಣ್ಣಗಳು, ಸರ್ಫೇಸ್ಗಳ ಸರಣಿಗೆ ಚಾಲನೆ ಬೆಂಗಳೂರು(reporterkarnataka.com): ಉನ್ನತ ಗುಣಮಟ್ಟದ ಮತ್ತು ನವೀನ ಅಲ್ಯೂಮಿನಿಯಂ ಸಂಯುಕ್ತ ಸಾಮಗ್ರಿಗಳ ಜಾಗತಿಕ ಉತ್ಪಾದಕರಾದ ಸ್ವಿಸ್ ದೇಶದ ಪ್ರಮುಖ ಕಂಪನಿಯಾಗಿರುವ 3A ಕಾಂಪೋಸಿಟ್ಸ್, ತನ್ನ ಪ್ರಮುಖ ಬ್ರ್ಯಾಂಡ್ ALUCOBOND ಅನನ್ಯ ಮತ್ತು ಕ್ಲಾಸಿಕ್ ಶ್ರೇಣಿಯ ಬಣ್ಣಗಳು ಮತ್ತು ಮೇಲ್ಮೈಗಳಿಗೆ ಚಾಲನೆ... ಚಂದ್ರಯಾನ-3: ಆಗಸ್ಟ್ 23ರಂದು ಸಂಜೆ 5.32ಕ್ಕೆ ಯಾಕೆ ಲ್ಯಾಂಡಿಂಗ್ ? ಇಲ್ಲಿದೆ ಸಂಪೂರ್ಣ ವಿವರ ಬೆಂಗಳೂರು(reporterkarnataka.com): ಚಂದ್ರಯಾನ-3 ಅಂತಿಮ ಘಟ್ಟ ತಲುಪಿದ್ದು, ಆಗಸ್ಟ್ 23ರಂದು ಸಂಜೆ 5.32ಕ್ಕೆ ಚಂದ್ರಯಾನ- 3 ನೌಕೆ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆ. ಈಗಾಗಲೇ ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದೆ. ಸ್ಪೇಸ್ ಕ್ರಾಫ್ಟ್ ನಿಂದ ವಿಕ್ರಂ ಲ್ಯಾಂಡರ... 1 2 3 … 6 Next Page » ಜಾಹೀರಾತು