ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್ಯುವಿ! ಬೆಂಗಳೂರು(reporterkarnataka.com): ಜಗತ್ತಿನ ಖ್ಯಾತ ಎಸ್ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್ ಕಾಂಪಾಸ್ನ ವಿಶೇಷ ಮಾದರಿಯಾದ '85ನೇ ಅನಿವರ್ಸರಿ ಎಡಿಷನ್' ಅನ್ನು ಸೋಮವಾರ ಮಾ... ಏರ್ಟೆಲ್ ಐಪಿಟಿವಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ವೀಕ್ಷಣಾಪಟ್ಟಿ ಅನಾವರಣ ಮಂಗಳೂರು(reporterkarnataka.com): ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಏರ್ಟೆಲ್ ಐಪಿಟಿವಿ ವಿಶೇಷ ವೀಕ್ಷಣಾಪಟ್ಟಿಯನ್ನು ಅನಾವರಣಗೊಳಿಸಿದೆ. ಭಾರತೀಯ ಯೋಧರ ಶೌರ್ಯ, ತ್ಯಾಗ ಹಾಗೂ ದೇಶಸೇವೆಯನ್ನು ಸ್ಮರಿಸುವ ಉದ್ದೇಶದಿಂದ ವಿವಿಧ ವಿಶೇಷ ಕಾರ್ಯಕ್ರಮಗಳು ಮತ್ತು ಚಿತ್ರಗಳನ್ನು ವೀಕ್ಷಕರಿಗಾಗಿ ಸಿದ್ಧಪಡಿ... ಗಗನಯಾತ್ರಿ ಶುಭಾಂಶು ಶುಕ್ಲಾ ಜತೆ ವಿದ್ಯಾರ್ಥಿಗಳ ಸಂವಾದ: ವಿಜ್ಞಾನದತ್ತ ಮಕ್ಕಳ ಚಿತ್ತ ಬೆಂಗಳೂರು(reporterkarnataka.com): ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಇನ್ಮುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು (Computer Education) ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ... ಬೆಂಗಳೂರು ಟೆಕ್ ಸಮ್ಮಿಟ್: ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ಪರಿಕಲ್ಪನೆ ಅನಾವರಣ *ಕ್ವಾಂಟಮ್ ತಂತ್ರಜ್ಞಾನ ರಫ್ತು ಕೇಂದ್ರವಾಗಿ ಕರ್ನಾಟಕವನ್ನು ನಿರ್ಮಿಸುವ ಗುರಿ: ಸಚಿವ ಎನ್. ಎಸ್. ಭೋಸರಾಜು* ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯವನ್ನು ವಿಶ್ವದ ಕ್ವಾಂಟಮ್ ಭೂಪಟದ ಕೇಂದ್ರ ಸ್ಥಾನವನ್ನಾಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಹೆಸರುಘಟ್ಟದಲ್ಲಿ ಸ್ಥಾಪಿಸಲು ಉದ್ದೇಶಿಸ... Science & Technology | ಬಂಜೆತನ ಎದುರಿಸುತ್ತಿರುವವರಿಗೆ ಫಲವತ್ತತೆ ಕುರಿತು ಮಾರ್ಗದರ್ಶನ: ಉಚಿತ ಟೋಲ್-ಫ್ರೀ ಸಂಖ್ಯೆ ಆರಂಭ ಬೆಂಗಳೂರು(reporterkarnataka.com): ದೇಶದಲ್ಲಿ ಫಲವತ್ತತೆ ಸಮಸ್ಯೆ ಎದುರಿಸುತ್ತಿರುವವರಿಗಾಗಿ ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ವತಿಯಿಂದ ದೇಶದಲ್ಲೇ ಮೊದಲ ಬಾರಿಗೆ ಫಲವತ್ತತೆ ಕುರಿತು ಸಲಹೆ ನೀಡಲು ಉಚಿತ ಟೋಲ್-ಫ್ರೀ ದೂರವಾಣಿ ವ್ಯವಸ್ಥೆ ಕಲ್ಪಿಸಿದೆ. ಈ ಕುರಿತು ಮಾತನಾಡಿದ ಬಿರ್ಲಾ ಫರ್ಟಿಲಿಟಿ... ಜನವರಿ 25ರಂದು ನಭೋ ಮಂಡಲದಲ್ಲಿ ನಡೆಯಲಿದೆ ವಿಸ್ಮಯ: 5 ಗ್ರಹಗಳ ಅಪರೂಪದ ಸಂಯೋಗ ನವದೆಹಲಿ(reporterkarnataka.com): ಈ ತಿಂಗಳ ಮೂರನೇ ವಾರದ ವಾರಾಂತ್ಯದಲ್ಲಿ ಆಗಸದಲ್ಲಿ ಕೌತುಕವೊಂದು ಏರ್ಪಡಲಿದೆ. ಈ ವಿಸ್ಮಯವನ್ನು ನೋಡಲು ವಿಶ್ವದ ವಿಜ್ಞಾನಿಗಳ ಜತೆ ಖಗೋಳ ಪ್ರೇಮಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಜನವರಿ 25ರಂದು ಖಗೋಳದಲ್ಲಿ ಈ ವಿಸ್ಮಯ ನಡೆಯಲಿದೆ. 25ರಂದು 5 ಗ್ರಹಳು ಕಾಣಿಸ... ರಾಷ್ಟ್ರೀಯ ಬಾಹ್ಯಾಕಾಶ ದಿನ: ಎನ್ ಐಟಿಕೆ ಮುಂದಿನ ಪೀಳಿಗೆಯ ಬಾಹ್ಯಾಕಾಶ ವಿಜ್ಞಾನಿಗಳಿಗೆ ಸ್ಫೂರ್ತಿ ನೀಡುತ್ತದೆ ಮಂಗಳೂರು(reporterkarnataka.com): ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NITK), ಸುರತ್ಕಲ್, ತನ್ನ ಕ್ಯಾಂಪಸ್ನಲ್ಲಿ ಆಗಸ್ಟ್ 23 ಮತ್ತು 24ರಂದು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಯಿತು. ಉದ್ಘಾಟನಾ ಕಾರ್ಯಕ್ರಮವನ್ನು ಇಸ್ರೋದ ಸಾಮರ್ಥ್ಯದ ಮಾಜಿ ನಿರ್ದೇಶಕ ಡಾ. ವೆಂಕಟಕೃ... ಎಕ್ಸ್ಪರ್ಟ್ ಇ-ಲರ್ನ್ ಆ್ಯಪ್ ಅನಾವರಣ: 3 ಹೊಸ ಆವಿಷ್ಕಾರ ಲೋಕಾರ್ಪಣೆ; ಕೃತಕ ಬುದ್ಧಿಮತ್ತೆ ಆಧಾರಿತ ಕಲಿಕಾ ವಿಧಾನ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com):ಪ್ರತಿಷ್ಢಿತ ಎಕ್ಸ್ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯು ಅಭಿವೃದ್ಧಿಪಡಿಸಿದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್-ಎಐ (ಕೃತಕ ಬುದ್ಧಿಮತ್ತೆ) ಆಧಾರಿತ ಕಲಿಕಾ ವೇದಿಕೆ ಎಕ್ಸ್ಪರ್ಟ್ ಇ-ಲರ್ನ್ ಆಪ್ ಅನ್ನು ಶನಿವಾರ ನಗರದ ಖಾಸಗಿ ಹೋಟೆಲ್ನ... ಕ್ವಾಂಟಮ್ ಕಂಪ್ಯೂಟಿಂಗ್ ಜ್ಞಾನದಿಂದ ಭವಿಷ್ಯದ ಸವಾಲುಗಳಿಗೆ ಉತ್ತರ: ಡಾ. ತ್ಯಾಗರಾಜು ಜಿ.ಎಸ್. ಮಂಗಳೂರು(reporterkarnataka.com): ಇಂದಿನ ವೇಗದ ಜಗತ್ತಿನಲ್ಲಿ 'ಕ್ವಾಂಟಮ್ ಕಂಪ್ಯೂಟಿಂಗ್' ತಾಂತ್ರಿಕತೆಯ ಮಹತ್ವ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಡೇಟಾ ಉತ್ಪಾದನೆಯ ಜತೆ ಶಾಸ್ತ್ರೀಯ ಕಂಪ್ಯೂಟರ್ ತಂತ್ರಜ್ಞಾನ ಹೊಂದಿಕೊಳ್ಳಲು ಕಷ್ಟವಾಗುತ್ತಿರುವುದು 'ಕ್ವಾಂಟಮ್ ಕಂಪ್ಯೂಟಿಂಗ್'ನ ಮಹತ್ವ ಹೆಚ್ಚಿಸಿದೆ... ಮಂಗಳೂರಿನಲ್ಲಿ ದಿ ಸ್ಲೀಪ್ ಕಂಪನಿಯ ಮೊದಲ ಮಳಿಗೆಗೆ ಚಾಲನೆ: ದೇಶದಲ್ಲಿ ಇನ್ನೂ 150 ಹೊಸ ಮಳಿಗೆ ತೆರೆಯುವ ಗುರಿ ಮಂಗಳೂರು(reporterkarnataka.com): ಭಾರತದ ಪ್ರಮುಖ ಕಂಫರ್ಟ್- ಟೆಕ್ ಬ್ರಾಂಡ್ ದಿ ಸ್ಲೀಪ್ ಕಂಪನಿ(ಟಿಎಸ್ ಸಿ) ಮಂಗಳೂರಿನಲ್ಲಿ ತನ್ನ ಮೊದಲ ಮಳಿಗೆಯನ್ನು ಆರಂಭಿಸಿದೆ. ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಸಿಟಿ ಸೆಂಟರ್ ಮಾಲ್ ನ 3ನೇ ಮಹಡಿಯಲ್ಲಿ ಸ್ಲೀಪ್ ಕಂಪನಿ ಹೊಸ ಮಳಿಗೆಗೆ ಚಾಲನೆ ನೀಡಿದೆ. ... 1 2 3 … 6 Next Page » ಜಾಹೀರಾತು