ಆಗಸದಲ್ಲಿ ಚಂದ್ರನ ಹುಡುಕುತ್ತಿದ್ದವರಿಗೆ ಕಾಣಿಸಿದ್ದು ಬೆಂಕಿಯ ಜ್ವಾಲೆ!: ಏನಿದು ಜಲ್ವಿಸುತ್ತಾ ಹಾದು ಹೋಗಿದ್ದು?.!! ಮಂಗಳೂರು(reporterkarnataka.com) ದೇಶದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಇದರ ನಡುವೆ ಮಹಾರಾಷ್ಟ್ರದ ಬಹುತೇಕ ಜಿಲ್ಲೆಗಳಲ್ಲಿ ಬೆಂಕಿಯ ಜ್ವಾಲೆಯೊಂದು ಸುಮಾರು ಹೊತ್ತು ಆಕಾಶದಲ್ಲಿ ಸಾಗಿದೆ.ಇದನ್ನ ಕಂಡವರು ಧೂಮಕೇತು ಇರಬೇಕು, ಹಬ್ಬದ ದಿನ ಅನಿಷ್ಟ ಕಂಡಂತಾಯ್ತು ಎಂಬಂತೆ ಮಾತನಾಡಿಕೊಂಡಿದ್... ಆತ್ಮನಿರ್ಭರತೆ: ಭಾರತದಲ್ಲಿ ವರ್ಷಕ್ಕೆ 5 ಮಿಲಿಯನ್ ಎಲೆಕ್ಟ್ರಿಕ್ ಬೈಕ್ ಉತ್ಪಾದನೆ ಮಾಡಲಿದೆ ಹೀರೋ ಎಲೆಕ್ಟ್ರಿಕ್ ! ಹೊಸದಿಲ್ಲಿ(reporterkarnataka.com): ದೇಶದಲ್ಲಿ ವಿದ್ಯತ್ ಚಾಲಿತ ವಾಹನಗಳಿಗೆ ಬೇಡಿಕೆ ಹೆಚ್ಚಾದ ಹಾಗೆ ವಾಹನಾ ತಯಾರಿಕಾ ಸಂಸ್ಥೆಗಳು ಕೂಡ ಉತ್ಪಾದನೆಯನ್ನು ಹೆಚ್ಚಿಸುತ್ತಿದೆ. ಕೇಂದ್ರ ಸರ್ಕಾರ ಕೂಡ ದೇಶದಲ್ಲಿ ಆತ್ಮನಿರ್ಭರತೆ ಹೆಚ್ಚಿಸಲು ಮೇಡ್ ಇನ್ ಇಂಡಿಯಾ ಯೋಜನೆಯನ್ನು ಜಾರಿಗೆ ತಂದಿದೆ. ಈ ಎರ... ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ‘ವಿಜ್ಞಾನ ಸರ್ವತ್ರ ಪೂಜ್ಯತೆ’ಗೆ ಚಾಲನೆ: ವೈಜ್ಞಾನಿಕ ಮನೋಭಾವ ಬೆಳೆಸಲು ಜಿಲ್ಲಾಧ... ಮಂಗಳೂರು(reporterkarnataka.com): ಇಂದಿನ ಯುವಜನತೆ ವೈಜ್ಞಾನಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಕರೆ ನೀಡಿದರು. ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿ ಮತ್ತು ಸಂಸ್ಕøತಿ ಸಚಿವಾಲಯ, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾ... ರಾಜ್ಯದ ಇಂದಿನ ಹವಾಮಾನ ಹೇಗಿದೆ ಗೊತ್ತೇ?: ನಿಮ್ಮೂರಲ್ಲಿ ಚಳಿ ಇದೆಯೇ? ಬೆಂಗಳೂರು(reporterkarnataka.com); ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಚಳಿ ಯಥಾಸ್ಥಿತಿ ಮುಂದಿವರೆಯಲಿದ್ದು, ಮಧ್ಯಾಹ್ನ ಬಿಸಿಲಿನ ತಾಪಮಾನ ಏರಿಕೆಯಾಗಲಿದ್ದು, ಸಂಜೆ ವೇಳೆ ಸ್ವಲ್ಪ ಚಳಿ ಇರಲಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ... ಹವಾಮಾನ ವೈಪರೀತ್ಯ; ಭಾರತ ಸೇರಿದಂತೆ ಹಲವು ರಾಷ್ಟ್ರಗಳ ಕರಾವಳಿಗೆ ಅಪಾಯ: ಅಧ್ಯಯನ ವರದಿ ಎಚ್ಚರಿಕೆ ಹೊಸದಿಲ್ಲಿ(reporterkarnataka.com): ಮುಂದಿನ ದಿನಗಳಲ್ಲಿ ಭಾರತದ ಕರಾವಳಿ ಸೇರಿದಂತೆ ಹಲವು ರಾಷ್ಟ್ರಗಳ ಕರಾವಳಿ ಪ್ರದೇಶಕ್ಕೆ ಗಂಡಾಂತರ ಎದುರಾಗುವ ಸಾಧ್ಯತೆಗಳಿವೆ ಎಂದು ಕ್ಲೈಮೇಟ್ ಡೈನಾಮಿಕ್ಸ್ ಸ್ಪ್ರಿಂಗರ್ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನ ವರದಿ ತಿಳಿಸಿದೆ. ಹವಾಮಾನ ವೈಪರೀತ್ಯ ಮತ್ತು ಅದ... ಚಂದ್ರನಿಗೆ ಅಪ್ಪಳಿಸಲಿದೆ ಸ್ಪೇಸ್ಎಕ್ಸ್ ರಾಕೆಟ್: ಖಗೋಳ ಶಾಸ್ತ್ರಜ್ಞರು ಹೇಳುವುದೇನು? ವಾಷಿಂಗ್ಟನ್(reporterkarnataka.com): ಏಳು ವರ್ಷಗಳ ಹಿಂದೆ ಉಡಾವಣೆಯಾದ ಸ್ಪೇಸ್ಎಕ್ಸ್ ರಾಕೆಟ್ ಮಾರ್ಚ್ ತಿಂಗಳಿನಲ್ಲಿ ಚಂದ್ರನಿಗೆ ಅಪ್ಪಳಿಸಲಿದೆ ಎಂದು ಖಗೋಳ ಶಾಸ್ತ್ರಜ್ಞರು ಎಚ್ಚರಿಸಿದ್ದಾರೆ. ಫೆಬ್ರವರಿ 2015 ರಲ್ಲಿ ಅಂತರಗ್ರಹ ಕಾರ್ಯಾಚರಣೆಯ ಭಾಗವಾಗಿ ಉಡಾವಣೆಯಾದ ಫಾಲ್ಕನ್ 9 ಬೂಸ್ಟರ್ ರಾಕೆಟ... ದುಬೈ: 6.8 ದಶಲಕ್ಷ ಡಾಲರ್ ಮೌಲ್ಯದ ‘ಬಾಹ್ಯಾಕಾಶ’ದ ಅಪೂರ್ವ ಕಪ್ಪು ವಜ್ರ ಪ್ರದರ್ಶನ ದುಬೈ(reporterkarnataka.com): ಅಂತಾರಾಷ್ಟ್ರೀಯ ಹರಾಜು ಸಂಸ್ಥೆಯಾದ ಸೊದೆಬಿಯ ದುಬೈ ಘಟಕವು ಸೋಮವಾರ ಬಾಹ್ಯಾಕಾಶದಿಂದ ಬಂದಿದೆಯೆಂದು ನಂಬಲಾದ ಅಪರೂಪದ ಕಪ್ಪುವಜ್ರವನ್ನು ಪ್ರದರ್ಶನಕ್ಕಿರಿಸಿದೆ. ‘ದಿ ಎನಿಗ್ಮಾ’ ಎಂದು ಹೆಸರಿಡಲಾದ 555.55 ಕ್ಯಾರಟ್ನ ಕಪ್ಪು ವಜ್ರವು ಫೆಬ್ರವರಿಯಲ್ಲಿ ಲಂಡನ್ನಲ್ಲಿ... ಇಲ್ಲಿ ಒಂದು ವರ್ಷ ಎಂದರೆ ಬರೇ 22 ಗಂಟೆ ಮಾತ್ರ!!: ಪತ್ತೆಯಾಯ್ತು ಆಲೂಗಡ್ಡೆ ರೂಪದ ಗ್ರಹ ವಾಷಿಂಗ್ಟನ್(reporterkarnataka.com): ಯೂರೋಪಿಯನ್ ಬಾಹ್ಯಾಕಾಶ ಸಂಸ್ಥೆಯ ವಿಜ್ಞಾನಿಗಳು ಆಲೂಗಡ್ಡೆ ಅಥವಾ ರಗ್ಬಿಯನ್ನು ಹೋಲುವ ಗ್ರಹವೊಂದನ್ನು ಪತ್ತೆ ಹಚ್ಚಿದ್ದಾರೆ. WASP-103b ಎಂಬ ಗ್ರಹವನ್ನು ಗುರುತಿಸಿದ್ದು, ಈ ಗ್ರಹ ಹರ್ಕ್ಯುಸಲ್ ನಕ್ಷತ್ರಪುಂಜದಲ್ಲಿದೆ. ಭೂಮಿಯಿಂದ 1,800 ಜ್ಯೋತಿವರ್ಷ ದೂರದ... ಜಗತ್ತಿನೆಲ್ಲೆಡೆ ಸುದ್ದಿ ಮಾಡುತ್ತಿದೆ ಹೊಸ ಡಯಟ್, Veganism ನಿಜವಾಗಿಯೂ ಹಿತಕರವೇ ? ; ಲೇಖನ – ಅಕ್ಷತಾ ಬಜಪೆ ಅಕ್ಷತಾ ಬಜಪೆ akshathakudla@gmail.com ವಿಷಯ ಇಷ್ಟೇ.. ಇಲ್ಲಿಯ ತನಕ ಸಸ್ಯಾಹಾರಿ, ಮಾಂಸಾಹಾರಿ ಅಂತ ಎರಡು ವಿಭಾಗಗಳಲ್ಲಿ ಇದ್ದ ಆಹಾರ ಪದ್ಧತಿಗೆ ಈಗ #vegan ಅನ್ನುವ ಹೊಸ 'ವಾದ' ಸೇರಿಕೊಂಡಿದೆ. ಇದನ್ನು ವಾದ ಅಂತ ಕರೆದಿದ್ದೇಕೆಂದರೆ #veganism ನಲ್ಲಿ ಸಂಪೂರ್ಣ ಮಾಂಸಾಹಾರ ತೊರೆಯುವುದು... ಫೇಸ್ಬುಕ್, ವಾಟ್ಸಾಪ್ ಬೆನ್ನಲ್ಲೇ ದೇಶದ ಹಲವೆಡೆ ಜಿಯೋ ಮೊಬೈಲ್ ನೆಟ್ ವರ್ಕ್ ಡೌನ್: ಗ್ರಾಹಕರಲ್ಲಿ ಕ್ಷಮೆಯಾಚಿಸಿದ ಕಂಪನಿ! ಹೊಸದಿಲ್ಲಿ(reporterkarnataka.com); ಮೊನ್ನೆಯಷ್ಟೆ ಫೇಸ್ಬುಕ್, ವಾಟ್ಸಾಪ್, ಇನ್ಟಾಗ್ರಾಂ ಸರ್ವರ್ ಡೌನ್ ಆಗಿದ್ದು, ಇಂದು ದೇಶದ ಹಲವೆಡೆ ಜಿಯೋ ಮೊಬೈಲ್ ನೆಟ್ ವರ್ಕ್ ಡೌನ್ ಆಗಿದೆ. ಈ ಕುರಿತು ಹಲವಾರು ಮಂದಿ ಜಿಯೋ ಬಳಕೆದಾರರು ಟ್ವಿಟರ್ ನಲ್ಲಿ ನೆಟ್ ವರ್ಕ್ ಡೌನ್ ಆಗಿದೆ ಎಂದು ದೂರುಗಳನ್ನು ನೀ... « Previous Page 1 2 3 4 5 Next Page » ಜಾಹೀರಾತು