Bangalore | ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಮೇಳ 2025 ಕಾರ್ಯಕ್ರಮ ಉದ್ಘಾಟನೆ ಬೆಂಗಳೂರು(reporterkarnataka.com): ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಇಂತಹ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಕರೆ ನೀಡಿದರು. ಬ... ಚಿತ್ರದುರ್ಗ: ಸ್ವದೇಶಿ ಜಾಗರಣ ಮಂಚ್ ವತಿಯಿಂದ ಸ್ವದೇಶಿ ಮೇಳ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmsil.com ಚಿತ್ರದುರ್ಗದಲ್ಲಿ ಸ್ವದೇಶಿ ಜಾಗರಣ ಮಂಚ್ ಕರ್ನಾಟಕ ವತಿಯಿಂದ ಏರ್ಪಡಿಸಿರುವ ಸ್ವದೇಶಿ ಮೇಳವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಿಗಿಗೆರೆ ಬೃಹನ್ಮಠ... Bangaluru | ಶ್ರೀ ಸತ್ಯ ಸಾಯಿ ಬಾಬಾ ಅವರ 100ನೇ ಜನ್ಮೋತ್ಸವ ಸ್ಮರಣಾರ್ಥ 160 ಕಿ.ಮೀ ವಿಶಿಷ್ಟ ಸೈಕ್ಲಿಂಗ್ ಯಾತ್ರೆ ಬೆಂಗಳೂರು(reporterkarnataka.com): ಶ್ರೀ ಸತ್ಯ ಸಾಯಿ ಇನ್ಸ್ಟಿಟ್ಯೂಟ್ ಆಫ್ ಹೈಯರ್ ಲರ್ನಿಂಗ್ ಸುಸ್ಥಿರತೆ (ಎಸ್), ಜಾಗೃತಿ (ಎ) ಮತ್ತು ಒಳಗೊಳ್ಳುವಿಕೆ (ಐ) ಅನ್ನು ಉತ್ತೇಜಿಸುವ ಉಪಕ್ರಮಗಳ ಭಾಗವಾಗಿ ಮತ್ತು ಅದರ ಸಂಸ್ಥಾಪಕ ಕುಲಪತಿ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ 100ನೇ ಜನ್ಮ ದಿನಾಚರಣೆಯ ಸ್... ಮಡಿಕೇರಿ ನಗರಸಭೆ ನಿರ್ಲಕ್ಷ್ಯ: ತೆರೆದ ಶೌಚಾಲಯ ಗುಂಡಿಗೆ ಬಿದ್ದ ಹೋರಿ; ಅಗ್ನಿಶಾಮಕ ದಳದಿಂದ ರಕ್ಷಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ನಗರಸಭೆಯ ದಿವ್ಯ ನಿರ್ಲಕ್ಷದಿಂದ ನಗರದ ಗಾಂಧಿ ಮೈದಾನದ ಮುಂಭಾಗದಲ್ಲಿ ದಸರಾ ಸಮಯದಲ್ಲಿ ತೆಗೆದಂತಹ ತಾತ್ಕಾಲಿಕ ಶೌಚಾಲಯದ ಗುಂಡಿಯನ್ನು ಮುಚ್ಚದೆ ಹಾಗೆ ಬಿಟ್ಟಿದ್ದು ಇಂದು ಅ ಗುಂಡಿಗೆ ಹೋರಿಯೋದು ಬಿದ್ದಿದ್ದು ಅದನ್ನು... ಹುಲಿ ಮರಿಗಳೊಂದಿಗೆ ವಿಡಿಯೋ ಚಿತ್ರೀಕರಣ, ತಾಯಿ ಹುಲಿ ನಾಪತ್ತೆ: ಸಿಐಡಿ ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ ಬೆಂಗಳೂರು(reporterkarnataka.com): ಚಾಮರಾಜನಗರ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದ ಬೇಡಗುಳಿ ಅರಣ್ಯ ಪ್ರದೇಶದಲ್ಲಿ 3 ನವಜಾತ ಹುಲಿ ಮರಿಗಳೊಂದಿಗೆ ಕೆಲವರು ವಾಹನದ ಬೆಳಕಿನಲ್ಲಿ ಫೋಟೋ, ವಿಡಿಯೋ ಮಾಡಿರುವ ಹಾಗೂ ತಾಯಿ ಹುಲಿ ಸಾವಿನ ಶಂಕೆ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮ... ದ.ಕ. ಸೈಬರ್ ಪೊಲೀಸರ ಕಾರ್ಯಾಚರಣೆ: ಪೂಜೆ ಮಾಡಿ ಪರಿಹಾರ ನೀಡುವುದಾಗಿ ಹೇಳಿ 24 ಸಾವಿರ ರೂ. ವಂಚಿಸಿದ ಬೆಂಗಳೂರಿನ ನಿವಾಸಿಯ ಬಂಧನ ಮಂಗಳೂರು(reporterkarnataka.com): ಸಾರ್ವಜನಿಕರ ಸಮಸ್ಯೆಗಳನ್ನು ಪೂಜೆ ಮಾಡಿ ಪರಿಹಾರ ನೀಡುವುದಾಗಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪ್ರಚಾರ ನೀಡಿ ವ್ಯಕ್ತಿಯೊಬ್ಬರಿಗೆ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಬೆಂಗಳೂರು ನಿವಾಸಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಸುಂಕದಕಟ್ಟೆಯ ಶ್ರೀನಿವಾಸ ನ... Raichuru | ಮಸ್ಕಿ ಮನೆ ಕಳ್ಳತನ ಪ್ರಕರಣ: ಆರೋಪಿ ಬಂಧನ; 2.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಕಂಬಳಿ ಮಠದ ಪ್ರದೇಶದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ವಶಕ್ಕೆ ಪಡೆದು 2.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಶೈ... ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟಕ್ಕೆ ಗೆಲ್ಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಮೈಸೂರು(reporterkarnataka.com): ಬಿಹಾರದಲ್ಲಿನ ಅಧಿಕಾರ ವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇ... ಸರ್ಕಾರಿ ಕೆಲಸ ಸಮಾಜದ ಋಣ ಸಂದಾಯ ಮಾಡಲು ಸಿಗುವ ವಿಶೇಷ ಅವಕಾಶ: ನೌಕರರ ಸಂಘದ ಅಧ್ಯಕ್ಷ ಸತೀಶ ಟಿ. ವಿ. ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnata@gmail.com ಏಮ್ಸ್ ನಂತಹ ಪ್ರತಿಷ್ಟಿತ ಸಂಸ್ಥೆಗಳ ಹುದ್ದೆಗಳಿಗೆ ಆಯ್ಕೆಯಾಗುವುದು ಸಾಮಾನ್ಯ ಸಂಗತಿಯಲ್ಲ. ಪ್ರತಿಭೆಯ ಜೊತೆಗೆ ಗುರಿ ಸಾಧಿಸುವ ಛಲವಿರಲೇ ಬೇಕು. ಸರ್ಕಾರಿ ಕೆಲಸ ಸಮಾಜದ ಋಣ ಸಂದಾಯ ಮಾಡಲು ಸಿಗುವ ವಿಶೇಷ ಅವ... ಮಸ್ಕಿ: ಸಡಗರ ಸಂಭ್ರಮದ 70ನೇ ಕನ್ನಡ ರಾಜ್ಯೋತ್ಸವ ಚಿನ್ನರ ಜತೆ ಕುಣಿದು ಕುಪ್ಪಳಿಸಿದ ಶಾಸಕ ತುರುವಿಹಾಳ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ಕನ್ನಡ ಬಾವುಟ ಹಿಡಿದು ಮನಸಾರೆ ಕುಣಿದು ಕುಪ್ಪಳಿಸಿದರು. ಕನ್ನಡ ಪರ ಸಂಘಟನೆಗಳು ಮಸ್ಕಿ ಪಟ್ಟಣವನ್ನು ಶೃಂಗರ... 1 2 3 … 195 Next Page » ಜಾಹೀರಾತು