ಮೂಡಿಗೆರೆ ಜೆಡಿಎಸ್ನಲ್ಲಿ ಭಿನ್ನಮತ ಸ್ಪೋಟ: ಬಿ.ಬಿ. ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ; ಬಹಿರಂಗ ಸಭೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಜೆಡಿಎಸ್ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಸ್ವಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬಿ.ಬಿ.ನಿಂಗಯ್ಯ ಅವರಿಗೆ ಟಿಕೇಟ್ ನೀಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಸೋಮವಾರ ಬಣಕಲ್ನಲ್ಲಿ ಜೆಡಿಎಸ್ ಪಕ್ಷದ ಬ... ಮಾ19: ಉಜ್ಜಿನಿಯಲ್ಲಿ ಉಚಿತ ಕಣ್ಣು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಸಮಾಜ ಸೇವಕ ಡಾ, ಎನ್.ಟಿ.ಶ್ರೀನಿವಾಸ ಅಭಿಮಾನಿ ಬಳಗದಿಂದ ಶ್ರೀಕ್ಷೇತ್ರ ಉಜ್ಜಿನಿ ಗ್ರಾಮದಲ್ಲಿ, ಉಜ್ಜನಿ ಶ್ರೀಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ, ಸ್ಥಳೀಯ ಮುಖಂಡರ ಹಾಗೂ ಗಣ... ಸವಾಲುಗಳನ್ನೇ ಅವಕಾಶವಾಗಿ ಬದಲಾಯಿಸಿಕೊಂಡ ಹಠವಾದಿ!: ಬರೋಬ್ಬರಿ 7 ಹುದ್ದೆಗಳ ಸರದಾರ ಈ ಬಸವರಾಜ!! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಉದ್ಯೋಗ ಪಡೆಯಬೇಕೆಂಬುದು ಪ್ರತಿಯೊಬ್ಬ ಯುವಕ ಯುವತಿಯರು ಕನಸು ಕಾಣುತ್ತಾರೆ. ಅದೇ ಕನಸು ಹೊತ್ತು ಊರು-ಮನೆ ತೊರೆದು ದೂರದ ನಗರಗಳಲ್ಲಿ ಅಧ್ಯಯನಶೀಲರಾಗಿರುತ್ತಾರೆ. ಆದರೆ ಸರಕಾರಿ ನೌಕರಿ ... ಕೊಕಟನೂರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ: ಅಥಣಿ ಶಾಸಕ ಮಹೇಶ ಕುಮಟಳ್ಳಿ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಶಾಸಕ ಮಹೇಶ್ ಕುಮಟಳ್ಳಿ ಅವರು ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಭೂಮಿ ಪೂಜೆಯನ್ನು ನೆರವೇರಿಸಿದರು. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಯೋಜನೆಯಡಿಯಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿಯ ಗುರಿಯನ್ನು ಇಟ್ಟುಕ... ಅಥಣಿ: 2 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿಗೆ ಶಾಸಕ ಮಹೇಶ ಕುಮಠಳ್ಳಿ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ಪುರಸಭೆ ವ್ಯಾಪ್ತಿಯ ಲಿಡ್ಕರ್ ಕಾಲೋನಿಯಲ್ಲಿ ಶಾಸಕ ಮಹೇಶ ಕುಮಠಳ್ಳಿ ಡಾ. ಬಾಬು ಜಗಜೀವನರಾಮ ಅವರ ಪ್ರತಿಮೆಗೆ ಪುಷ್ಪ ಮಾಲೆ ಹಾಕಿ ನಂತರ ಸುಮಾರು 2 ಕೋಟಿ ವೆಚ್ಚದಲ್ಲಿ ಸಿ ಸಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀ... ಕೆ.ಆರ್. ಪೇಟೆ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷರಾಗಿ ಹೇಮಾ ಅವಿರೋಧ ಆಯ್ಕೆ ಮನು ಮಾಕವಳ್ಳಿ ಕೆ. ಆರ್. ಪೇಟೆ ಮಂಡ್ಯ info.reporterkarnataka@gmail.com ಕೆ. ಆರ್. ಪೇಟೆ ತಾಲೂಕಿನ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಹೇಮಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷರಾಗಿದ್ದ ಶಶಿಧರ್ ನೀಡಿದ ರಾಜೀನಾಮೆಯಿಂ... ಸಾಹಿತ್ಯ ಸೇವೆ: ಹಂಪಿಯಲ್ಲಿ ಡಾ. ವಾಣಿಶ್ರೀ ಕಾಸರಗೋಡು ಅವರಿಗೆ ರಾಜ್ಯಮಟ್ಟದ ಕಾವ್ಯಶ್ರೀ ಪ್ರಶಸ್ತಿ ಪ್ರದಾನ ಕಾಸರಗೋಡು(reporterkarnataka.com):ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ವಿಜಯನಗರ ಇದರ ಸಹಯೋಗದೊಂದಿಗೆ ಹಂಪಿಯ ಶ್ರೀ ಶಿವರಾಮ ಅವಧೂತರ ಆಶ್ರಮ ಹೇಮಕೂಟದಲ್ಲಿ ನಡೆದ ಸಾವಿರ ಕಾವ್ಯ ಗೋಷ್ಠಿಯ ಸಂಭ್ರಮದಲ್ಲಿ ಸಾಹಿತಿ ಹಾಗೂ ಕಾಸರಗೋಡಿನ ವೈದ್ಯೆ ಆಗಿರ... 3 ಕೋಟಿ ಅನುದಾನದಲ್ಲಿ ನಿರ್ಮಿಸಿದ ಹೆಮ್ಮಕ್ಕಿ ಗಬ್ಗಲ್ ಡಾಂಬಾರು ರಸ್ತೆಗೆ ಚಾಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ: ಹೆಮ್ಮೆಯ ಗಬ್ಗಲ್ ನೂತನ ರಸ್ತೆಯನ್ನು ಶಾಸಕ ಎಂ.ಪಿ.ಕುಮಾರಸ್ವಾಮಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು 'ಮೂರು ಕೋಟಿ ಅನುದಾನದಲ್ಲಿ ಹೆಮ್ಮಕ್ಕಿಯಿಂದ ಗಬ್ಗಲ್ ರಸ್ತೆ ನಿರ್ಮಾಣವಾಗಿದೆ. ಗ್ರಾಮೀಣ ಪ್ರ... ಸಮಾಜದ ಸತ್ಕಾರ್ಯದಲ್ಲಿ ಭಾಗಿಯಾಗಿ ಭಗವಂತನ ಸೇವೆ ಮಾಡುವುದು ನಮ್ಮಗಳ ಕರ್ತವ್ಯ: ಆದಿಚುಂಚನಗಿರಿ ಸ್ವಾಮೀಜಿ ಮಂಡ್ಯ(reporterkarnataka.com): ಸಮಾಜದ ಮನುಷ್ಯ ಸಮಾಜದ ಕಾಯಕದಲ್ಲಿ ಬದುಕಿನ ಆತ್ಮ ಶುದ್ಧಿಯೊಂದಿಗೆ ಭಗವಂತನ ಮಾಡುವುದು ಸೇವೆ ಮಾಡುವುದು ನಮ್ಮಗಳ ಕರ್ತವ್ಯವೆಂದು ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಂದನಾಥ ಮಹಾಸ್ವಾಮೀಜಿಗಳು ಹೇಳಿದರು. ಅವರು ನಾಗಮಂಗಲ ತಾಲೂಕಿನ ಪಾಲಗ್ರಹಾರ ಗ್ರಾಮದಲ್ಲಿ... ಆದಿಚುಂಚನಗಿರಿಯಲ್ಲಿ ರಾಷ್ಟ್ರೀಯ ಫ್ಲೋರೋಸಿಸ್ ಜಾಗೃತಿ ಅಭಿಯಾನ: ಬೀದಿ ನಾಟಕ ಪ್ರದರ್ಶನ ಮಂಡ್ಯ(reporterkarnataka.com): ರಾಷ್ಟ್ರೀಯ ಫ್ಲೋರೋಸಿಸ್ ತ ಡೆ ಹಾಗೂ ನಿಯಂತ್ರಣ ಕುರಿತು ಕಾರ್ಯಕ್ರಮವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿ ನಾಟಕಗಳ ಮುಖಾಂತರ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಆದಿಚುಂಚನಗಿರಿಯಲ್ಲಿ ರ... 1 2 3 … 106 Next Page » ಜಾಹೀರಾತು