ವಿರಾಜಪೇಟೆ ಆಡಳಿತ ಭವನಕ್ಕಿಲ್ಲ ಲಿಫ್ಟ್ ಸೌಲಭ್ಯ, ವೀಲ್ ಚೇರ್: ಮಾನವ ಹಕ್ಕು ಆಯೋಗಕ್ಕೆ ದೂರು ಪ್ರಕರಣ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲೂಕು ಆಡಳಿತ ಭವನ ( ಮಿನಿ ವಿಧಾನ ಸೌದ ) ದಲ್ಲಿ ಲಿಫ್ಟ್ ವ್ಯವಸ್ಥೆ ಇಲ್ಲದೆ ಮತ್ತು ವೀಲ್ ಚೇರ್ ಹೋಗಲು ಮಾರ್ಗ ವಿಲ್ಲದೆ ವಿಶೇಷ ಚೇತನರು, ವೃದ್ಧರು, ಹಿರಿಯ ನಾಗರೀಕರು, ಅರೋಗ್ಯ ಸಮಸ್ಯೆ ಇರುವವರು ತಾಲೂಕು ಆ... ಅಪಾಯಕ್ಕೆ ಅಹ್ವಾನ ನೀಡುತ್ತಿರುವ ಮರ; ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಗಮನಿಸಲಿ.. ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ಮೇಲಿನಕುರುವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಆವರಣದ ಎದುರು ರಸ್ತೆಯ ಪಕ್ಕ ಮರವೊಂದು ಒಣಗಿ ನಿಂತಿದ್ದು ಇದು ರಸ್ತೆಯಲ್ಲಿ ಓಡಾಡುವ ಜನರಿಗೆ ಅಪಾಯಕ್ಕೆ ಆಹ್ವಾನ ನೀಡುತ್ತಿ... ಮಡಿಕೇರಿ ತಾಲೂಕಿನ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 178 ಮನೆ ನಿರ್ಮಾಣ: ಶಾಸಕ ಮಂತರ್ ಗೌಡ ಕಾರ್ಯಾದೇಶ ಪತ್ರ ವಿತರಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿನ 8 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 178 ಮನೆಗಳ ನಿರ್ಮಾಣಕ್ಕೆ ಶಾಸಕರಾದ ಡಾ.ಮಂತರ್ ಗೌಡ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ವಿತರಿಸಿದರು. ಗಾಳಿಬೀಡು ಗ್ರಾಮ... ಪತ್ರಿಕೋದ್ಯಮದಲ್ಲಿ ಆಂತರಿಕ ಧರ್ಮ ಪರಿಪಾಲಿಸಬೇಕು: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ಅರವಿಂದ್ ಕುಮಾರ್ ಬೆಂಗಳೂರು(reporterkarnataka.com): ಮಾಧ್ಯಮ ಸಂವಿಧಾನದ ನಾಲ್ಕನೇ ಅಂಗವಾಗಿದ್ದು, ಇದು ಅಧಿಕಾರವನ್ನು ರಕ್ಷಿಸುವುದಲ್ಲ, ಬದಲಿಗೆ ಆಲೋಚನೆಗಳನ್ನು ಪ್ರಚೋದಿಸಬೇಕು. ಆದರೆ ಪ್ರಚೋದನಕಾರಿಯಾಗಬಾರದು. ಸ್ವಾತಂತ್ರ್ಯವನ್ನು ಉತ್ತೇಜಿಸುವ ಜೊತೆಗೆ ನಿಷ್ಠುರವಾಗಿರಬೇಕು ಮತ್ತು ಸಮತೋಲನ ಕಾಯ್ದುಕೊಳ... ಭಾರತ್ ಕಿಶೋರ್ ಟೈಟಲ್ ವಿಜೇತ ದೇಹದಾರ್ಡ್ಯಪಟು ಜಲ್ಲಿಗುಡ್ಡೆಯ ಸಂತೋಷ್ ಕುಮಾರ್ ಉಳ್ಳಾಲ್ ಹೃದಯಾಘಾತಕ್ಕೆ ಬಲಿ ಉಳ್ಳಾಲ(reporterkarnataka.com): ಭಾರತ್ ಕಿಶೋರ್ ಟೈಟಲ್ ವಿಜೇತ ದೇಹದಾರ್ಡ್ಯಪಟು ರೈಲ್ವೇ ಉದ್ಯೋಗಿ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ್ (52) ಹುಬ್ಬಳ್ಳಿಯಲ್ಲಿ ಗುರುವಾರ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೂಲತಃ ಉಳ್ಳಾಲ ಉಳಿಯ ನಿವಾ... Kodagu | ಕುಶಾಲನಗರ: ಸ್ಕೂಟಿಯಲ್ಲಿ ಜಾಲಿ ರೈಡಿಗೆ ರೆಡಿಯಾದ ಹಾವು!; ಕೊನೆಗೂ ಸೆರೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.con ಹಾವೊಂದು ಸ್ಕೂಟಿಯೊಳಗೆ ಸೇರಿಕೊಂಡು ಸವಾರನ್ನನ್ನು ಪೀಕಲಾಟಕ್ಕೆ ಸಿಲುಕಿಸಿದ ಘಟನೆ ಕುಶಾಲನಗರ ಸಮೀಪದ ಕೊಪ್ಪದಲ್ಲಿ ನಡೆದಿದೆ. ಕೊಪ್ಪದ ಡೆಂಟಲ್ ಕ್ಲಿನಿಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೂದನ ಗಣೇಶ್ ಎಂಬುವವರು ನಿಲ್... ಕಲಬುರಗಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ, ಭದ್ರತೆಗೆ ಪ್ರವಾಸಿ ಮಿತ್ರ: ತರಬೇತಿ ಪಡೆದ ಗೃಹರಕ್ಷಕ ತಂಡ ಕಲಬುರಗಿ(reporterkarnataka.com): ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ, ಭದ್ರತೆ ಹಾಗೂ ಪ್ರವಾಸಿ ತಾಣಗಳ ಸಂರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 2015ನೇ ಸಾಲಿನಲ್ಲಿ ತರಬೇತಿ ಪಡೆದ ಗೃಹರಕ್ಷಕ ಸಿಬ್ಬಂದಿಗಳನ್ನು ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಪ್ರವಾಸಿ ಮಿತ್ರ ( ಟೂರಿಸ್ಟ... CS v/s BJP | ಸಿಎಸ್ ವಿರುದ್ಧ ಎಂಎಲ್ಸಿ ರವಿ ಕುಮಾರ್ ಅವಹೇಳನಕಾರಿ ಹೇಳಿಕೆ: ಐಎಎಸ್ ಅಧಿಕಾರಿಗಳ ಸಂಘ ಖಂಡನೆ *ಎನ್.ರವಿ ಕುಮಾರ್ ವಿರುದ್ಧ ಕ್ರಮಕ್ಕೆ ಐಎಎಸ್ ಅಧಿಕಾರಿಗಳ ಸಂಘದಿಂದ ಮುಖ್ಯಮಂತ್ರಿಯವರಿಗೆ ಮನವಿ* ಬೆಂಗಳೂರು(reporterkarnataka.com): ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಎಂಎಲ್ಸಿ ಎನ್.ರವಿ ಕುಮಾರ್ ನೀಡಿರುವ ಅವಹೇಳನಕಾರ ಹೇಳಿಕೆಯನ್ನು ಕರ್ನಾಟಕದ ಐಎಎಸ್ ಅಧಿಕಾರಿಗಳ ಸಂಘ ಬ... Kodagu | ಪೊನ್ನಂಪೇಟೆ ಕಳತ್ಮಾಡು ಗ್ರಾಮದಲ್ಲಿ ಕಾಡಾನೆ ದಾಂಧಲೆ: ಭತ್ತದ ಸಸಿಮಡಿ ನಾಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು ಅಮ್ಮತ್ತಿ ಹೊಸೂರು ಪಂಚಾಯತ್ ವ್ಯಾಪ್ತಿಯ ಕಳತ್ತ ಮಾಡು ಗ್ರಾಮದ ಕತ್ರಿಕೊಲ್ಲಿ ದೇವಿ ಮತ್ತು ಕೊಲ್ಲಿರ ಧಿನು ಅವರಿಗೆ ಸೇರಿದ ಬಿತ್ತನೆ ಮಾಡಿದ್ದ ಭತ್ತದ ಸಸಿಮಡಿಯನ್ನು ಕಾಡಾನೆಗಳು ತುಳಿ... ರಾಜ್ಯಾದ್ಯಂತ 393 ಶಾಶ್ವತ ‘ಆಶಾಕಿರಣ’ ದೃಷ್ಟಿ ಕೇಂದ್ರಗಳಿಗೆ ಚಾಲನೆ: ಖುದ್ದು ಕಣ್ಣು ತಪಾಸಣೆ ಮಾಡಿಸಿಕೊಂಡ ಡಿಸಿಎಂ *ಬೆಂಗಳೂರಿನ ಆರೋಗ್ಯ ಕ್ಷೇತ್ರ ಬಲಪಡಿಸಲು ಪ್ರತ್ಯೇಕ ಆರೋಗ್ಯ ನೀತಿ - ಸಚಿವ ದಿನೇಶ್ ಗುಂಡೂರಾವ್* ಬೆಂಗಳೂರು(reporterkarnataka.com): ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ ದೃಷ್ಟಿ ಕೇಂದ್ರಗಳಿಗೆ ಇಂದು ಚಾಲನೆ ... 1 2 3 … 184 Next Page » ಜಾಹೀರಾತು