ತೀರ್ಥಹಳ್ಳಿಗೆ ರೈಲ್ವೆ ಯೋಜನೆ ತರಲು ಯತ್ನ: ಸಂಸದ ಬಿ. ವೈ. ರಾಘವೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ಆಗುಂಬೆ ಘಾಟಿಗೆ ಟರ್ಮಿನಲ್ ಆಗಬೇಕೆಂಬ ಒತ್ತಾಯ ಇದೆ. ಶಿವಮೊಗ್ಗದಲ್ಲಿ ರೈಲ್ವೆ ಕ್ಷೇತ್ರ ಸಾಕಷ್ಟು ಬದಲಾವಣೆ ಹೊಂದುತ್ತಿದೆ. ತೀರ್ಥಹಳ್ಳಿಗೆ ರೈಲ್ವೆ ಯೋಜನೆ ತರಬೇಕು ಎಂಬ ಪ್ರಯತ್ನ ಆಗುತ್ತಿ... ಕೊಡಗು ಗಡಿ ಪ್ರದೇಶದಲ್ಲಿ ಭಾರಿ ಮಳೆ: ಮಂಞಡ್ಕ ನದಿಯಲ್ಲಿ ಬೈಕ್ ಸಮೇತ ಕಾರ್ಮಿಕ ಕೊಚ್ಚಿ ಹೋಗಿರುವ ಶಂಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಭಾರೀ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆ ಮತ್ತು ಕೇರಳದ ಕಾಸರಗೋಡು ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಮಂಞಡ್ಕ ನದಿಯಲ್ಲಿ ಕಾರ್ಮಿಕ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು ತೀವ್ರ ಶೋಧ ಕಾರ್ಯ ನಡೆಸಲಾಗಿದೆ. ... ಕುರ್ಚಿ ಉಳಿಸಿಕೊಳ್ಳಲು ಜನರ ಸಾವಿನ ಮೇಲೆ ಸಮಾವೇಶ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ನಡೆಸುತ್ತಿದ್ದಾರೆ. ಸಾಧನಾ ಸಮಾವೇಶ ಆದ ನಂತರ ಇದು ಸಿಎಂ ಅಳಿವು-ಉಳಿವಿನ ಸಮಾವೇಶವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರಂಭದಿಂದಲೂ ಮು... Chikkamagaluru | ರಸ್ತೆ ದುರಾವಸ್ಥೆ: ಪ್ರಧಾನಿ ಮೋದಿಗೆ ಕೊಪ್ಪದ ಬಾಲಕಿ ಸಿಂಧೂರ ಪತ್ರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮಲಗಾರು ಗ್ರಾಮದ 8ನೇ ತರಗತಿಯ ಪುಟ್ಟ ಬಾಲಕಿಯೊಬ್ಬಳು ತನ್ನೂರಿನಿಂದ ಶಾಲೆಗೆ ಸಾಗುವ ರಸ್ತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾಳೆ. ಮಳೆಗಾಲದಲ್ಲಿ ... ಕರ್ನಾಟಕದ ಪ್ರೇಕ್ಷಕರಿಗಾಗಿ ಜಿಯೋಹಾಟ್ಸ್ಟಾರ್ ಮತ್ತು ಸನ್ NXT OTT ಪ್ಲಾಟ್ಫಾರ್ಮ್ಗಳಲ್ಲಿ ಈಗ ಪ್ರಸಾರವಾಗುತ್ತಿರುವ ಪಿರಾಮಲ್ ಫೈನಾನ್ಸ್... ಬೆಂಗಳೂರು(reporterkarnataka.com): ಆರ್ಥಿಕ ಸವಾಲುಗಳನ್ನು ಎದುರಿಸುತ್ತಿರುವ ಗ್ರಾಹಕರ ನೈಜ ಕಥೆಗಳನ್ನು ಸಮೀಕ್ಷಾ ಪ್ರಸ್ತುತಪಡಿಸುತ್ತಿದೆ. ಪಿರಾಮಲ್ ಫೈನಾನ್ಸ್, ಭಾರತದಾದ್ಯಂತ ವ್ಯಕ್ತಿಗಳು ಮತ್ತು ಸಣ್ಣ ವ್ಯವಹಾರಗಳಿಗೆ ಅವರ ಆರ್ಥಿಕ ಬೆಳವಣಿಗೆ ಮತ್ತು ಸೇರ್ಪಡೆಯನ್ನು ಬೆಂಬಲಿಸುವ ಮೂಲಕ ಹೇಗೆ ಸಹಾಯ ... ಆಸ್ತಿ ವಿವಾದ: ಭೀಕರವಾಗಿ ಕೊಲೆಗೀಡಾದ ಬೆಂಗಳೂರಿನ ರೌಡಿಶೀಟರ್ ಬಿಕ್ಲು ಶಿವ ಪ್ರಕರಣಕ್ಕೆ ಸ್ಫೋಟಕ ತಿರುವು ಬೆಂಗಳೂರು(reporterkarnataka.com): ಆಸ್ತಿ ವಿವಾದ ಸಂಬಂಧಿಸಿದಂತೆ ಬರ್ಬರವಾಗಿ ಕೊಲೆಗೀಡಾದ ಬೆಂಗಳೂರಿನ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ನಾನು ಯಾರ ವಿರುದ್ಧವೂ ದೂರು ಕೊಟ್ಟಿಲ್ಲ ಎಂದು ಅವರ ತಾಯಿಯೇ ಹೇಳಿಕೆ ನೀಡಿದ್ದಾರೆ. ಈ ಕೊಲೆ ಪ್ರಕರಣದಲ್ಲ... ಕ್ವಾಂಟಮ್ ಕ್ಷೇತ್ರದ ಅಭಿವೃದ್ದಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಸರ್ಕಾರ ಬದ್ದ: ಸಚಿವತ್ರಯರ ಭರವಸೆ *ವಿಧಾನಸೌಧದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕೆ, ಐಟಿ&ಬಿಟಿ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ* *ಐಬಿಎಂ, ಎಲ್&ಟಿ, ಎಡಬ್ಲೂಎಸ್, ಇನ್ಪೋಸಿಸ್,ಐಐಎಸ್ಸಿ, ಐಐಐಟಿ ಧಾರವಾಡ, ಕ್ಯೂಪೈಎಐ, ಎಕ್ಸೀಡ್, ಜೆಎನ್ಸಿಎಎಸ್ಆರ್ ಸೇರಿದಂತೆ ಪ್ರಮುಖ ಕಂಪನಿಗಳ ... ಸ್ಮಾರ್ಟ್ ಮೀಟರ್ ನಲ್ಲಿ ಕಮಿಷನ್ ಹುನ್ನಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪ ಹಾವೇರಿ(reporterkarnataka.com): ರಾಜ್ಯಕ್ಕೆ ಹೆಚ್ಚಿನ ರಸಗೊಬ್ಬರ ಬೇಡಿಕೆ ಇದ್ದರೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದರೆ ಕೇಂದ್ರ ಅಗತ್ಯ ರಸಗೊಬ್ಬರ ಸರಬರಾಜು ಮಾಡುತ್ತದೆ. ಕೇಂದದಿಂದ ರಸಗೊಬ್ಬರ ಕೊಡಿಸಲು ಪಯತ್ನಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ... ಭಾಗಮಂಡಲ ಗೌಡ ಸಮಾಜ ನಿಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ: ಸಮುದಾಯ ಭವನಕ್ಕೆ ಮನವಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಭಾಗಮಂಡಲ ಗೌಡ ಸಮಾಜ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಭಾಗಮಂಡಲ ಗ್ರಾಮದಲ್ಲಿ 1983ರಲ್ಲಿ ನಿರ್ಮಿಸಿರುವ ಗೌಡ ಸಮುದಾಯದ ಕೇಂದ್ರದ ಮೂಲ ಸೌಲಭ್ಯ ಮತ್ತು ಎಲ್ಲ ಜಾತಿ-ಧರ್ಮದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೂತ... ದುರಸ್ತಿಯ ಭಾಗ್ಯ ಕಾಣದ ಜಯಪುರ- ಬಸರೀಕಟ್ಟೆ ರಸ್ತೆ: ಸಂಸದರು, ಶಾಸಕರು ನೋಡಿ ಹೋದರೂ ನೋ ಯೂಸ್ ಶಶಿ ಬೆತ್ತದಕೊಳಲು ಕೊಪ್ಪ ಚಿಕ್ಕಮಗಳೂರು info.reporterkarnataka@gmail.com ಕಳೆದ ವರ್ಷ ಸುರಿದ ಭಾರೀ ಮಳೆಗೆ ಜಯಪುರದಿಂದ ಬಸರೀಕಟ್ಟೆ ಸಂಪರ್ಕಿಸುವ ಬಿಳಾಲುಕೊಪ್ಪ ಬಳಿ ಹಳ್ಳದ ನೀರು ರಸ್ತೆಯಲ್ಲೆ ಹರಿದು ಹೋಗಿ ರಸ್ತೆ ಹಾಗೂ ಚರಂಡಿ ಕೊಚ್ಚಿಹೋಗಿತ್ತು. ಆಗ ಸ್ಥಳಕ್ಕೆ ಆಗಮಿಸಿದ್ದ ಸಂಸದರು, ಜಿ... 1 2 3 … 186 Next Page » ಜಾಹೀರಾತು