Chikkamagaluru | ಮೂಡಿಗೆರೆ: ಭಾರೀ ಮಳೆಗೆ ಭೂಕುಸಿತ; 5 ಕುಟುಂಬಗಳ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಲಿಗೆ ಗ್ರಾಮದಲ್ಲಿ ಭಾರಿ ಮಳೆಗೆ ಭೂಕುಸಿತವಾಗಿದ್ದು. ತಾಲೂಕು ಆಡಳಿತ 5 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ... Bangalore | ತುರ್ತು ಕಾಮಗಾರಿ: ಜೂನ್ 19 ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಬೆಂಗಳೂರು(reporterkarnataka.com): ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ... ಜುಮಾಲಾಪುರ್: ಸಕಲ ಸರಕಾರಿ ಗೌರವಗಳೊಂದಿಗೆ ಯೋಧ ವೆಂಕಟೇಶ್ ರಾಠೋಡ ಅಂತ್ಯಕ್ರಿಯೆ ಶಿವು ರಾಠೋಡ ಹುಣಸಗಿ ಬಾಗಲಕೋಟೆ info.reporterkarnataka@gmail.com ಬಾಗಲಕೋಟೆ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಯೋಧ ವೆಂಕಟೇಶ್ ಎಂ. ರಾಠೋಡ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮ ಜುಮಾಲಾಪುರ್ ತಾಂಡದಲ್ಲಿ ನೆರವೇರಿತು. ಬಾಗಲಕೋಟೆ ಕೇರೋ... Bangalore | ಸರ್ವಜ್ಞನಗರ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ: ಸಚಿವ ಕೆ.ಜೆ.ಜಾರ್ಜ್ ಸೂಚನೆ ಬೆಂಗಳೂರು(reporterkarnataka.com): ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸರ್ವಜ್ಞನಗರ ಕ್ಷೇತ್ರದ ಸುಬ್ಬಣ್ಣಪಾಳ್ಯ... Agriculture | ನಿರುದ್ಯೋಗ ನಿವಾರಣೆಗೆ ಕೃಷಿ ಕ್ಷೇತ್ರ ಆಸರೆ; ಸಚಿವ ಎನ್.ಚಲುವರಾಯಸ್ವಾಮಿ ಬೆಂಗಳೂರು(reporterkarnataka.com): ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ವ್ಯಾಪಾರ ಕ್ಷೇತ್ರಗಳು ಆಸರೆಯಾಗಿವೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ನಗರದ ಟೌನ್ ಹಾಲ್ ನಲ್ಲಿ ಕೆಪೆಕ್ ಹಾಗೂ ಖೆತಿವಾಲ ಸಂಸ್ಥೆಗ... 11 ವರ್ಷಗಳಲ್ಲಿ ಪ್ರಧಾನಿ ಮೋದಿಯವರಿಂದ ದೇಶದ 27 ಕೋಟಿ ಜನರು ಬಡತನದಿಂದ ಮುಕ್ತ: ಪ್ರತಿಪಕ್ಷ ನಾಯಕ ಆರ್.ಅಶೋಕ್ *ಎರಡು ವರ್ಷದಿಂದ ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ, ಸಿಎಂ ಸಿದ್ದರಾಮಯ್ಯನವರದ್ದೇ ಗ್ಯಾರಂಟಿ ಇಲ್ಲ* ಮೈಸೂರು(reporterkarnataka.com): ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಲುಸಾಲು ಅಭಿವೃದ್ಧಿ ಕಾರ್ಯ ನಡೆದಿದೆ. ಆದರೆ ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಂದೇ ಒಂದು ಅ... Covid | ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ; ಭಯ ಬೇಡ: ಮುಖ್ಯಮಂತ್ರಿ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು: •ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು. •ರಾಜ್ಯದಲ್... Karnataka | ಬಂಡವಾಳ ಹೂಡಿಕೆಗೆ ಬಾಂಗ್ಲಾ ಉದ್ಯಮಿಗಳು ಆಸಕ್ತಿ: ಜವಳಿ ಸಚಿವ ಶಿವಾನಂದ ಪಾಟೀಲ್ ಅವರೊಂದಿಗೆ ಚರ್ಚೆ ಬೆಂಗಳೂರು(reporterkarnataka.com): ಬಾಂಗ್ಲಾ ದೇಶದ ಜವಳಿ ಉದ್ಯಮಿಗಳು ಕರ್ನಾಟದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ವಹಿಸಿದ್ದು ಬುಧವಾರ ಪೆಂಟಗಾನ್ ನಿಟ್ ಕಾಂನ ಬಿಪಿನ್ ಮುಂದ್ರಾ ಅವರು ಜವಳಿ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದರು. ಪೆಂಟಗಾನ್ ನಿಟ್ ಕಾಂನ ಮಾಹಿತಿ ಪಡೆದ ಸಚಿವರು, ಕರ್ನಾಟಕದಲ್ಲಿ ಬಂಡವಾ... ಐಟಿ, ಇಡಿಯನ್ನು ಬಿಜೆಪಿ ತನ್ನ ಮೋರ್ಚಾ ಮಾಡಿಕೊಂಡಿದೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಬೆಂಗಳೂರು(reporterkarnataka.com): ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯ ಅಂಕಿ ಅಂಶಗಳ ಪರಾಮರ್ಶೆಗಾಗಿ ಮರು ಸಮೀಕ್ಷೆ ನಡೆಸುವ ನಿರ್ಧಾರವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ವಾಗತಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಅವರು, ಈ ವರದಿ 10 ವರ್ಷ... ಬೆಂಗಳೂರು ಕಾಲ್ತುಳಿತ: ಮೃತ ಶಿವಲಿಂಗನ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರ ಶಿವು ರಾಠೋಡ ಯಾದಗಿರಿ info.reporterjarnataka@gmail.cm ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ್ತಕ್ಕೆ ಬಲಿಯಾದ ಯಾದಗಿರಿ ಜಿಲ್ಲೆಯ ಹೊನಗೇರಾದ ಶಿವಲಿಂಗನ ಕುಟುಂಬಕ್ಕೆ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು 25 ಲಕ್ಷ ರೂ.ಗಳ ಚೆಕ... 1 2 3 … 180 Next Page » ಜಾಹೀರಾತು