ರಾಜ್ಯ ವಿಧಾನ ಸಭೆ ಚುನಾವಣೆ: ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯಲಿರುವಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು 2ನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. 42 ಮಂದಿ ಅಭ್ಯರ್ಥಿ ಗಳ ಪಟ್ಟಿ ಕೆಳಗಿನಂತಿದೆ. ನಿಪ್ಪಾಣಿ – ಕನಕಸಾಹೇಬ್ ಪಾಟೀಲ್ ಗೋಕಾಕ್ – ಮಹಾಂತೇಶ್ ಕಡದಿ ಕಿತ್... ಕಲ್ಯಾಣ ರಾಜ್ಯ ಪ್ರಗತಿ ಪಕ್ಷದೊಂದಿಗೆ ಸ್ಪಂದಿಸುವವರ ಜತೆ ಚುನಾವಣೋತ್ತರ ಹೊಂದಾಣಿಕೆ: ಜನಾರ್ಧನ ರೆಡ್ಡಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು ಸುಮಾರು 25 ಸೀಟುಗಳನ್ನು ಗೆಲ್ಲಬಹುದು, ನಾವಂತೂ ಸ್ವಂತ ಬಲದಲ್ಲಿ ರಾಜ್ಯದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ. ಯಾರೂ ನಮ್ಮ ಪಕ್ಷದ ಪ್ರಣಾಳಿಕೆಗಳಿಗೆ ಸ್ಪಂದಿಸುತ್ತಾರೋ ಅವರ ಜತೆ ನಮ್ಮ ... ಮಂಗಳೂರು: 160 ಮೀನುಗಾರ ಮಹಿಳೆಯರಿಗೆ ಶಾಖ ನಿರೋಧಕ ಪೆಟ್ಟಿಗೆ ವಿತರಣೆ ಮಂಗಳೂರು(reporterkarnataka.com) ರಾಜ್ಯ ವಲಯ ಯೋಜನೆಯಡಿ ಮೀನುಗಾರ ಮಹಿಳೆಯರಿಗೆ ರಾಜ್ಯ ಸರಕಾರವು ಉಚಿತವಾಗಿ ನೀಡುವ ಶಾಖ ನಿರೋಧಕ ಪೆಟ್ಟಿಗೆಗಳನ್ನು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಯಲ್ಲಿ ಸಾಂಕೇತಿಕವಾಗಿ ವಿತರಿಸಿದರು. ಈ ಸಂದರ್ಭದಲ್ಲಿ ಮಾ... ಜಂಗಮ ಸಮಾಜ ಎಲ್ಲ ಬಾಂಧವರು ಕೈಜೋಡಿಸಿದಾಗ ಆರೋಗ್ಯಕರ ಸಮಾಜ ಕಟ್ಟಲು ಸಾಧ್ಯ: ಸಿದ್ದ ಬಸವ ಮಹಾಸ್ವಾಮಿಗಳು ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಗಚ್ಚಿನ ಹಿರೇಮಠದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಹಾಗೂ ತಾಲೂಕು ಜಂಗಮ ಸಮಾಜ ಸಂಸ್ಥೆ ಉದ್ಘಾಟನಾ ಸಮಾರಂಭ ಸಂಭ್ರಮದಿಂದ ಜರುಗಿತು. ಬಳಗಾನೂರಿನ ಸಿದ್ಧ ಬಸವ ಮಹಾಸ್ವಾಮಿಗಳು ಮರಿದ... ಮೂಡಿಗೆರೆ ಜೆಡಿಎಸ್ನಲ್ಲಿ ಭಿನ್ನಮತ ಸ್ಪೋಟ: ಬಿ.ಬಿ. ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ; ಬಹಿರಂಗ ಸಭೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಜೆಡಿಎಸ್ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಸ್ವಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬಿ.ಬಿ.ನಿಂಗಯ್ಯ ಅವರಿಗೆ ಟಿಕೇಟ್ ನೀಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಸೋಮವಾರ ಬಣಕಲ್ನಲ್ಲಿ ಜೆಡಿಎಸ್ ಪಕ್ಷದ ಬ... ಮಾ19: ಉಜ್ಜಿನಿಯಲ್ಲಿ ಉಚಿತ ಕಣ್ಣು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಸಮಾಜ ಸೇವಕ ಡಾ, ಎನ್.ಟಿ.ಶ್ರೀನಿವಾಸ ಅಭಿಮಾನಿ ಬಳಗದಿಂದ ಶ್ರೀಕ್ಷೇತ್ರ ಉಜ್ಜಿನಿ ಗ್ರಾಮದಲ್ಲಿ, ಉಜ್ಜನಿ ಶ್ರೀಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ, ಸ್ಥಳೀಯ ಮುಖಂಡರ ಹಾಗೂ ಗಣ... ಸವಾಲುಗಳನ್ನೇ ಅವಕಾಶವಾಗಿ ಬದಲಾಯಿಸಿಕೊಂಡ ಹಠವಾದಿ!: ಬರೋಬ್ಬರಿ 7 ಹುದ್ದೆಗಳ ಸರದಾರ ಈ ಬಸವರಾಜ!! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಉದ್ಯೋಗ ಪಡೆಯಬೇಕೆಂಬುದು ಪ್ರತಿಯೊಬ್ಬ ಯುವಕ ಯುವತಿಯರು ಕನಸು ಕಾಣುತ್ತಾರೆ. ಅದೇ ಕನಸು ಹೊತ್ತು ಊರು-ಮನೆ ತೊರೆದು ದೂರದ ನಗರಗಳಲ್ಲಿ ಅಧ್ಯಯನಶೀಲರಾಗಿರುತ್ತಾರೆ. ಆದರೆ ಸರಕಾರಿ ನೌಕರಿ ... ಕೊಕಟನೂರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ: ಅಥಣಿ ಶಾಸಕ ಮಹೇಶ ಕುಮಟಳ್ಳಿ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಶಾಸಕ ಮಹೇಶ್ ಕುಮಟಳ್ಳಿ ಅವರು ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಭೂಮಿ ಪೂಜೆಯನ್ನು ನೆರವೇರಿಸಿದರು. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಯೋಜನೆಯಡಿಯಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿಯ ಗುರಿಯನ್ನು ಇಟ್ಟುಕ... ಅಥಣಿ: 2 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿಗೆ ಶಾಸಕ ಮಹೇಶ ಕುಮಠಳ್ಳಿ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆ ಅಥಣಿ ಪುರಸಭೆ ವ್ಯಾಪ್ತಿಯ ಲಿಡ್ಕರ್ ಕಾಲೋನಿಯಲ್ಲಿ ಶಾಸಕ ಮಹೇಶ ಕುಮಠಳ್ಳಿ ಡಾ. ಬಾಬು ಜಗಜೀವನರಾಮ ಅವರ ಪ್ರತಿಮೆಗೆ ಪುಷ್ಪ ಮಾಲೆ ಹಾಕಿ ನಂತರ ಸುಮಾರು 2 ಕೋಟಿ ವೆಚ್ಚದಲ್ಲಿ ಸಿ ಸಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀ... ಕೆ.ಆರ್. ಪೇಟೆ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷರಾಗಿ ಹೇಮಾ ಅವಿರೋಧ ಆಯ್ಕೆ ಮನು ಮಾಕವಳ್ಳಿ ಕೆ. ಆರ್. ಪೇಟೆ ಮಂಡ್ಯ info.reporterkarnataka@gmail.com ಕೆ. ಆರ್. ಪೇಟೆ ತಾಲೂಕಿನ ಬೀರುವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಹೇಮಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷರಾಗಿದ್ದ ಶಶಿಧರ್ ನೀಡಿದ ರಾಜೀನಾಮೆಯಿಂ... « Previous Page 1 …98 99 100 101 102 … 205 Next Page » ಜಾಹೀರಾತು