ಅಥಣಿ: ವಿಜೃಂಭಣೆಯಿಂದ ಜರುಗಿದ ಸತ್ತಿ ಚಾಮುಂಡೇಶ್ವರಿ ಜಾತ್ರೆ; ಆನೆ ಮೇಲೆ ದೇವಿಯ ಅಂಬಾರಿ ರಾಹುಲ್ ಅಥಣಿ ಬೆಳಗಾವಿ info.reporter Karnataka.com ಹೌದು ವೀಕ್ಷಕರೆ ಇದು ಎಲ್ಲಿ ಅಂತೀರಾ? ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡ ಶ್ರೀ ಚಾಮುಂಡೇಶ್ವರಿ ಜಾತ್ರೆಯನ್ನು ಅತಿ ವಿಜೃಂಭಣೆಯಿಂದ ಜರುಗಿತು. ಕಳೆದ ಸುಮಾರು ಎರಡು ವರ್ಷಗಳಿಂದ ಕೊರ... ಸಚಿವ ಸ್ಥಾನಕ್ಕಿಂತ ನನ್ನ ಕ್ಷೇತ್ರದ ಅಭಿವೃದ್ದಿಯೇ ಮುಖ್ಯ: ಶ್ರೀಮಂತ ಪಾಟೀಲ್ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಪಡಿಸುವುದೇ ನನ್ನ ಗುರಿಯಾಗಿದೆ ಹೊರತು, ಸಚಿವ ಸಂಪುಟದಲ್ಲಿ ಸೇರ್ಪಡೆಯಾಗುವುದಲ್ಲ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು. ಅವರು ಕಾಗವಾಡ ಮತಕ... ಮಂಡ್ಯ: ಕೆ.ಆರ್.ಪೇಟೆಯಲ್ಲಿ ರಾಷ್ಟ್ರಪಿತ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಮಹೋತ್ಸವ ಸೈಯ್ಯದ್ ಖಲೀಲ್ ಕೃಷ್ಣರಾಜಪೇಟೆ ಮಂಡ್ಯ info.reporterkarnataka@gmail.com ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಮಹೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು . ತಹಶೀಲ... ನಿಪ್ಪಾಣಿ: ಸ್ವಚ್ಛ ಭಾರತ, ಸ್ವಸ್ಥ ಭಾರತ’ ಕಾರ್ಯಕ್ರಮ; ಶೌಚಾಲಯ ಸ್ವಚ್ಛ ಮಾಡುವ ವಾಹನಕ್ಕೆ ಚಾಲನೆ ಬೆಳಗಾವಿ(reporterkarnataka.com): ನಿಪ್ಪಾಣಿ ನಗರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಜಯಂತಿಯ ಅಂಗವಾಗಿ ಹಮ್ಮಿಕೊಳ್ಳಲಾದ "ಸ್ವಚ್ಛ ಸಂಯುಕ್ತ ಭಾರತ" ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್... ದಾವಣಗೆರೆ: ಅ. 30ರಂದು ಗುಲ್ಬರ್ಗದಲ್ಲಿ ನಡೆಸಲಿರುವ ಬಿಜೆಪಿ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆ ದಾವಣಗೆರೆ(reporterkarnataka.com):ಭಾರತೀಯ ಜನತಾ ಪಾರ್ಟಿ ಗುಲ್ಬರ್ಗದಲ್ಲಿ ಅಕ್ಟೋಬರ್ 30ರಂದು ನಡೆಸಲಿರುವ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆ ದಾವಣಗೆರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜು ಅವರ ನೇತೃತ್ವದಲ್ಲಿ ನಡೆಯಿತು. ರಾಜ್ಯ ಓಬಿ... ವಿಜಯನಗರ: ವರಲಹಳ್ಳಿ ಸೊಸೈಟಿಯಲ್ಲಿ ಕೋಟಿ ರೂ.ಗಳ ಹಗರಣ?; ದೂರು ದಾಖಲಿಸುವಂತೆ ರೈತರ ಅಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ವರಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಸಕ್ತ ವರ್ಷದ ವಾರ್ಷಿಕ ಮಹಾಜನ ಸಭೆ ಜರುಗಿತು. ಷೇರುದಾರ ರೈತರು ಸಭೆಯಲ್ಲಿ ಸೊಸೈಟಿ ಸಿಬ್ಬಂದಿಯಿಂದ ನಿರಂತರ ಅನ್ಯಾಯ ಆಗು... ಕೆರೆ ಕಾಮಗಾರಿ ಕುರಿತು ನಿರ್ಲಕ್ಷ್ಯ ತೋರದಿರಿ: ಅಧಿಕಾರಿಗಳಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕಿವಿಮಾತು ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯಲ್ಲಿ 75 ಕೆರೆಗಳ ಅಭಿವೃದ್ಧಿ ಕಾಮಗಾರಿ ತ್ವರಿತಗೊಳಿಸಿ , ಅಧಿಕಾರಿಗಳು ಕೆರೆ ಕಾಮಗಾರಿಗಳ ಕುರಿತು ನಿರ್ಲಕ್ಷ್ಯ ತೊರದಿರಿ , ಕೆರೆಗೆ ನೀರು ಸುಗಮವಾಗಿ ಹರಿದು ಬರಬೇಕು , ಕೆರೆಗೆ ನೀರು ಹರಿದು ಬರದಿದ್ದರೆ ಕೆರೆ... ಪಂಚಮಸಾಲಿ ಮೀಸಲಾತಿ; ಬಿಎಸ್ ವೈ ಮಾನಸ ಪುತ್ರ, ಸಿಎಂ ಬೊಮ್ಮಾಯಿ ಮೇಲೆ ಒತ್ತಡ ಹಾಕಬೇಕು: ಜಯಮೃತ್ಯುಂಜಯ ಸ್ವಾಮೀಜಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಮಾನಸ ಪುತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಶ್ರೀ ಬ... ಶ್ರೀನಿವಾಸಪುರ: ಆಮ್ ಆದ್ಮಿ ಪಾರ್ಟಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜನರು ಆರೋಗ್ಯ ತಪಾಸಣೆಗೆ ಒಳಗಾಗುವುದರ ಮೂಲಕ ಸಂಭವನೀಯ ಅನಾರೋಗ್ಯದಿಂದ ಮುಕ್ತರಾಗಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಾಗೂ ಎಎಪಿ ಮುಖಂಡ ಡಾ . ವೈ.ವಿ.ವೆಂಕಟಾಚಲ ಹೇಳಿದರು. ಪಟ... ಚಿಕ್ಕೋಡಿ: ಕಬ್ಬಿಗೆ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಬ್ಬಿಗೆ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಜಿಲ್ಲೆಯಾದ್ಯಂತ ಕಬ್ಬಿಣ ಕಾರ್ಖಾನೆಗಳು ಹಳೆ ಬಾಕಿ ಮೊತ್ತ ಮುಳಿಸಿಕೊಂಡಿವೆ. ಮೊದಲು ಬಾಕಿ ನೀಡಬೇಕು. ಬಳ... « Previous Page 1 …98 99 100 101 102 … 197 Next Page » ಜಾಹೀರಾತು