ಸಾಹಿತ್ಯ ಸೇವೆ: ಹಂಪಿಯಲ್ಲಿ ಡಾ. ವಾಣಿಶ್ರೀ ಕಾಸರಗೋಡು ಅವರಿಗೆ ರಾಜ್ಯಮಟ್ಟದ ಕಾವ್ಯಶ್ರೀ ಪ್ರಶಸ್ತಿ ಪ್ರದಾನ ಕಾಸರಗೋಡು(reporterkarnataka.com):ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ವಿಜಯನಗರ ಇದರ ಸಹಯೋಗದೊಂದಿಗೆ ಹಂಪಿಯ ಶ್ರೀ ಶಿವರಾಮ ಅವಧೂತರ ಆಶ್ರಮ ಹೇಮಕೂಟದಲ್ಲಿ ನಡೆದ ಸಾವಿರ ಕಾವ್ಯ ಗೋಷ್ಠಿಯ ಸಂಭ್ರಮದಲ್ಲಿ ಸಾಹಿತಿ ಹಾಗೂ ಕಾಸರಗೋಡಿನ ವೈದ್ಯೆ ಆಗಿರ... 3 ಕೋಟಿ ಅನುದಾನದಲ್ಲಿ ನಿರ್ಮಿಸಿದ ಹೆಮ್ಮಕ್ಕಿ ಗಬ್ಗಲ್ ಡಾಂಬಾರು ರಸ್ತೆಗೆ ಚಾಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ: ಹೆಮ್ಮೆಯ ಗಬ್ಗಲ್ ನೂತನ ರಸ್ತೆಯನ್ನು ಶಾಸಕ ಎಂ.ಪಿ.ಕುಮಾರಸ್ವಾಮಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು 'ಮೂರು ಕೋಟಿ ಅನುದಾನದಲ್ಲಿ ಹೆಮ್ಮಕ್ಕಿಯಿಂದ ಗಬ್ಗಲ್ ರಸ್ತೆ ನಿರ್ಮಾಣವಾಗಿದೆ. ಗ್ರಾಮೀಣ ಪ್ರ... ಸಮಾಜದ ಸತ್ಕಾರ್ಯದಲ್ಲಿ ಭಾಗಿಯಾಗಿ ಭಗವಂತನ ಸೇವೆ ಮಾಡುವುದು ನಮ್ಮಗಳ ಕರ್ತವ್ಯ: ಆದಿಚುಂಚನಗಿರಿ ಸ್ವಾಮೀಜಿ ಮಂಡ್ಯ(reporterkarnataka.com): ಸಮಾಜದ ಮನುಷ್ಯ ಸಮಾಜದ ಕಾಯಕದಲ್ಲಿ ಬದುಕಿನ ಆತ್ಮ ಶುದ್ಧಿಯೊಂದಿಗೆ ಭಗವಂತನ ಮಾಡುವುದು ಸೇವೆ ಮಾಡುವುದು ನಮ್ಮಗಳ ಕರ್ತವ್ಯವೆಂದು ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಂದನಾಥ ಮಹಾಸ್ವಾಮೀಜಿಗಳು ಹೇಳಿದರು. ಅವರು ನಾಗಮಂಗಲ ತಾಲೂಕಿನ ಪಾಲಗ್ರಹಾರ ಗ್ರಾಮದಲ್ಲಿ... ಆದಿಚುಂಚನಗಿರಿಯಲ್ಲಿ ರಾಷ್ಟ್ರೀಯ ಫ್ಲೋರೋಸಿಸ್ ಜಾಗೃತಿ ಅಭಿಯಾನ: ಬೀದಿ ನಾಟಕ ಪ್ರದರ್ಶನ ಮಂಡ್ಯ(reporterkarnataka.com): ರಾಷ್ಟ್ರೀಯ ಫ್ಲೋರೋಸಿಸ್ ತ ಡೆ ಹಾಗೂ ನಿಯಂತ್ರಣ ಕುರಿತು ಕಾರ್ಯಕ್ರಮವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿ ನಾಟಕಗಳ ಮುಖಾಂತರ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಆದಿಚುಂಚನಗಿರಿಯಲ್ಲಿ ರ... ಸಮಾಜದ ಕಟ್ಟ ಕಡೆಯರಿಗೂ ನಾಗರಿಕ ಸೌಲಭ್ಯ ಕಲ್ಪಿಸುವ ಗುರಿ ಪ್ರಧಾನಿ ಮೋದಿ ಅವರದ್ದು: ಸಚಿವ ಅಶ್ವಥ್ ನಾರಾಯಣ್ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಸಮಾಜದ ಕಟ್ಟ ಕಡೆಯವರಿಗೂ ನಾಗರೀಕ ಸೌಲಭ್ಯ ದೊರಕುವಂತೆ ದೂರದೃಷ್ಟಿಯ ಯೋಜನೆ, ಜಾರಿಗೊಳಿಸಿದ ಏಕೈಕ ವ್ಯಕ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಎಂದು ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್ ಹೇಳಿದರು. ಅವರು ... ವೈಜ್ಞಾನಿಕ ಕ್ಷೇತ್ರದ ಕಲಿಕೆಯಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ವಿಜ್ಞಾನ ಮೇಳಗಳು ಅಗತ್ಯ: ಡಾ. ಸುಧಾ ಮೂರ್ತಿ ಮಂಡ್ಯ(reporterkarnataka.com): ವೈಜ್ಞಾನಿಕ ಕ್ಷೇತ್ರದಲ್ಲಿ ಕಲಿತವರು ನಿಖರತೆ ಮತ್ತು ಆತ್ಮವಿಶ್ವಾಸವನ್ನು ಹೊಂದಿರುತ್ತಾರೆ, ವಿಜ್ಞಾನ ತಳಹದಿಯ ಯೋಚನೆಗಳು ಅಂಧಶ್ರದ್ಧೆಯನ್ನು ನಿವಾರಿಸಿ ಯಶಸ್ಸು ಗಳಿಸುವ ವೈಚಾರಿಕತೆಯನ್ನು ನೀಡುತ್ತದೆ ಎಂದು ಭಾರತದ ಪ್ರಥಮ ಮಹಿಳಾ ಎಂಜಿನಿಯರ್, ಪದ್ಮಭೂಷಣ ಪ್ರಶಸ್ತಿ ... ಭಾರತ ವಿಶ್ವಗುರುವಾಗಲೂ ಗುರುಕುಲಗಳ ಆಧ್ಯಾತ್ಮಿಕ ವೈಜ್ಞಾನಿಕ ಶಿಕ್ಷಣ ವ್ಯವಸ್ಥೆಯಿಂದ ಸಾಧ್ಯ: ಡಾ. ಟಿ.ಜಿ. ಸೀತಾರಾಮ್ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಭಾರತ ವಿಶ್ವಗುರುವಾಗಲು ಇಂತಹ ಗುರುಕುಲಗಳು ಆಧ್ಯಾತ್ಮ ಮತ್ತು ವೈಜ್ಞಾನಿಕ ತಳಹದಿಯ ಶಿಕ್ಷಣದಿಂದ ಮಾತ್ರ ಸಾಧ್ಯ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುವ ಮೊದಲೇ ತಂತ್ರಜ್ಞಾನ ಮೇಳವನ್ನು ಆಯೋಜಿಸಿ ವಿದ್ಯಾರ್ಥಿಗಳಲ್ಲಿ ಕಲ... ಬಸವೇಶ್ವರ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಶೀಘ್ರ ಚಾಲನೆ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಗಡಿಭಾಗದ ರೈತರ ಬಹುನಿರೀಕ್ಷಿತ ಬಸವೇಶ್ವರ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೀಘ್ರವೇ ಚಾಲನೆ ನೀಡಲಿದ್ದಾರೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು. ಸರ್ಕಾರದಿಂದ ಹಣ ಬಿಡುಗಡೆ ವಿಳಂಬ ಹಿನ್ನೆಲೆಯ... ಅಥಣಿ ತಾಲೂಕಿನ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ: ಶಾಸಕ ಮಹೇಶ್ ಕುಮಟಳ್ಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಪ್ರಮುಖ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳನ್ನು ಮೊದಲನೆಯದಾಗಿ ದೇವರಡ್ಡೆರಟ್ಟಿ ಗ್ರಾಮದಲ್ಲಿ ಸುಮಾರು ಒಂದು ಕೋಟಿ 37 ಲಕ್ಷ ರೂಗಳ ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಯನ್ನು ಭೂಮಿ ಪೂಜೆ ನೆರೇರಿಸಲಾಯಿತು. ... ಶ್ರೀಅಣ್ಣಪ್ಪ ಸ್ವಾಮಿ ದೇವಸ್ಥಾನದಲ್ಲಿ ವೇದಮಂತ್ರದೊಂದಿಗೆ ನಿತ್ಯಪೂಜೆ ನಡೆಯಲಿ: ಸಂಜಯ ಗೌಡ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.ಕಾಂ ಚಾರ್ಮಾಡಿ ಘಾಟ್ನಲ್ಲಿರುವ ಶ್ರೀಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ ವೇದಮಂತ್ರದೊಂದಿಗೆ ನಿತ್ಯಪೂಜೆ ನಡೆಯಲು ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ಬಿಜೆಪಿ ಮುಖಂಡ ಸಂಜಯ ಗೌಡ ಕೊಟ್ಟಿಗೆಹಾರ ತಿಳಿಸಿದ್ದಾರೆ. ಈ ಬಗ್ಗೆ ಶ... « Previous Page 1 …99 100 101 102 103 … 205 Next Page » ಜಾಹೀರಾತು