ಕೃಷಿ ಅಧಿಕಾರಿಗಳ ನಿರ್ಲಕ್ಷ್ಯ: ಕಾಮಗಾರಿ ಮುಗಿದು 1 ವರ್ಷ ಕಳೆದರೂ ಶನಿವಾರಸಂತೆ ರೈತ ಸಂಪರ್ಕ ಕೇಂದ್ರಕ್ಕೆ ಉದ್ಘಾಟನೆ ಭಾಗ್ಯವಿಲ್ಲ! ಮಡಿಕೇರಿ(reporterkarnataka.com):ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿಯಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ರೈತ ಸಂಪರ್ಕ ಕೇಂದ್ರಕ್ಕೆ ಕಳೆದ 1 ವರ್ಷದಿಂದ ಉದ್ಘಾಟನೆ ಭಾಗ್ಯ ಕೂಡಿ ಬಂದಿಲ್ಲ. ಕಟ್ಟಡ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ... ಸಮಾಜದ ಸ್ವಾಸ್ಥ್ಯಕ್ಕಾಗಿ ಮೈತ್ರಿಯ ಭಾವನೆ ಅಗತ್ಯ: ಸಂತ ಮದರ್ ತೆರೆಸಾರ 26ನೇ ಸಂಸ್ಮರಣಾ ದಿನಾಚರಣೆಯಲ್ಲಿ ಪ್ರೊ. ಕೆ. ಫಣಿರಾಜ್ ಮಂಗಳೂರು(reporterkarnataka.com): ಸಮಾಜದ ಸ್ವಾಸ್ಥ್ಯಕ್ಕಾಗಿ ಮೈತ್ರಿಯ ಭಾವನೆ ಅಗತ್ಯ ಎಂದು ಸಾಹಿತಿ, ವಿಮರ್ಶಕ ಪ್ರೊ. ಕೆ. ಫಣಿರಾಜ್ ಪ್ರತಿಪಾದಿಸಿದರು. ನಗರದ ಪುರಭವನದಲ್ಲಿ ಗುರುವಾರ ಸಂತ ಮದರ್ ತೆರೆಸಾರ 26ನೇ ಸಂಸ್ಮರಣಾ ದಿನದ ಪ್ರಯುಕ್ತ ಸಂತ ಮದರ್ ತೆರೆಸಾ ವಿಚಾರ ವೇದಿಕೆಯ ಆಶ್ರಯದಲ್ಲಿ ವೈವಿದ... ಸಿಂಧನೂರು: ಆಂಧ್ರ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಪ್ರತಿಭಟನೆ ಸಿಂಧನೂರು(reporterkarnataka.com): ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಸಂವಿಧಾನ ವಿರೋಧಿ ಹಾಗೂ ಕಾನೂನು ಬಾಹಿರವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ಸಿಂಧನೂರು ತಾಲೂಕು ತೆಲುಗು ಭಾಷಿಕರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ನಾಯಕರಾದ ಕಾಡ... ರಸ್ತೆ ಅಪಘಾತ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ಘೊರ್ಪಡೆ ಇನ್ನಿಲ್ಲ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ಇಂದುದಾಸ ಘೊರ್ಪಡೆ (23) ಯೋಧ ಹಾರೂಗೇರಿ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಳಗ... ಮತ್ತೆ ಮತ್ತೆ ಓದಿದಷ್ಟು ಹೊಸ ಜಗತ್ತನ್ನು ಪರಿಚಯಿಸುವ ತೇಜಸ್ವಿ ಕೃತಿಗಳು: ತೇಜಸ್ವಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಡಾ.ಸಬಿತಾ ಬನ್ನಾಡಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಾಮಾನ್ಯರ ಬದುಕಿನ ವಿವರಗಳು ದಟ್ಟೈಸಿರುವ ಪೂರ್ಣಚಂದ್ರ ತೇಜಸ್ವಿ ಅವರ ಕೃತಿಗಳನ್ನು ಮತ್ತೆ ಮತ್ತೆ ಓದಿದಷ್ಟು ಹೊಸ ಹೊಸ ಜಗತ್ತು ತೆರೆದುಕೊಳ್ಳುವುದು ಎಂದು ಕನ್ನಡ ಪ್ರಾಧ್ಯಾಪಕರಾದ ಡಾ.ಸಬಿತಾ ಬನ್ನಾಡಿ ಹೇಳಿದರು. ... ಹಕ್ಕುಪತ್ರ ನೀಡಲು ಹಿಂದೇಟು: ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಒಂಟಿ ಮೌನ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಕ್ಕುಪತ್ರ ನೀಡಲು ಹಿಂದೇಟು ನೀತಿ ಅನುಸರಿಸುವುದನ್ನು ಪ್ರತಿಭಟಿಸಿ ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮೂಡಿಗೆರೆ ಮಿನಿ ವಿಧಾನಸೌಧದ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆ ಮಾಡುತ... ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ಪುತ್ತೂರು ಮೂಲದ ಡಾ.ಚಂದ್ರ ಪೂಜಾರಿ ನೇಮಕ ಬೆಂಗಳೂರು(reporterkarnataka.com): ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ , ಲೇಖಕ , ಚಿಂತಕ ಪುತ್ತೂರಿನ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಅಕಾಡೆಮಿಯು ಧಾರವಾಡದಲ್ಲಿ ಕೇಂದ್ರ ಸ್ಥಾನವನ್ನು ಹೊಂದಿದೆ. ಅಕಾಡೆಮಿಯು ರಾಜ್ಯದ ಉನ್ನತ ಶಿಕ್ಷ... ಕಾಫಿನಾಡ ಬರಕ್ಕೆ ಮತ್ತೊಬ್ಬ ಬಲಿ: ಮಳೆ ಇಲ್ಲದೆ ಬೆಳೆ ನಾಶಕ್ಕೆ ಮನನೊಂದು ಅಜ್ಜಂಪುರ ರೈತ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಎರಡು ದಿನದಲ್ಲಿ ಇಬ್ಬರು ರೈತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಳೆ ಇಲ್ಲದೆ ಬೆಳೆನಾಶವಾಗಿ ಸಾಲದ ಶೂಲಕ್ಕೆ ಸಿಲುಕಿದ ಅಜ್ಜಂಪುರ ತಾಲೂಕಿನ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂ... ಕಾಫಿನಾಡಿನಲ್ಲಿ ಶ್ರದ್ಧಾ ಭಕ್ತಿಯಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ: ಮನೆಯಲ್ಲಿ ಸುಖ, ಶಾಂತಿ, ಐಶ್ವರ್ಯ ನೆಲೆಸಲು ವಿಶೇಷ ಪೂಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಕೊಟ್ಟಿಗೆಹಾರ, ಬಾಳೂರು ಸುತ್ತಮುತ್ತ ಮಹಿಳೆಯರು ವರಮಹಾಲಕ್ಷ್ಮಿ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು. ... 5ನೇ ಕ್ಲಾಸ್ ವಿದ್ಯಾರ್ಥಿಯ ಚಂದ್ರಯಾನ-3 ಪ್ರೇಮ: ಯಶಸ್ವಿಗೆ ದೇವರಿಗೆ ಮೊರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅರಸೀಕೆರೆಯ 5ನೇ ತರಗತಿಯ ಬಾಲಕನೊಬ್ಬ ಚಂದ್ರಯಾನ- 3 ಯಶಸ್ವಿಗೆ ದೇವರ ಮೊರೆ ಹೋಗಿದ್ದಾನೆ. ಇಸ್ರೋ ಹೆಸರಿನಲ್ಲಿ ತನ್ನ ಇಷ್ಟ ದೇವರಿಗೆ ದೀಪ ಹಚ್ಚಿ ಪೂಜೆ ಸಲ್ಲಿಸಿದ್ದಾನೆ. ಅರಸೀಕೆರೆ ತಾಲೂಕಿನ ಜಾವಗಲ್ ಶಾಲೆಯಲ್... « Previous Page 1 …99 100 101 102 103 … 212 Next Page » ಜಾಹೀರಾತು