Chikkamagaluru | ತೇಜಸ್ವಿ ಪ್ರತಿಷ್ಠಾನ: ಚಿಟ್ಟೆ ಉದ್ಯಾನವನ, ಆರ್ಕಿಡೇರಿಯಂ ಶೀಘ್ರದಲ್ಲಿ ವೀಕ್ಷಣೆಗೆ ಮುಕ್ತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನಿರ್ಮಾಣ ಹಂತದಲ್ಲಿರುವ ಚಿಟ್ಟೆ ಉದ್ಯಾನವನ ಮತ್ತು ಆರ್ಕಿಡೇರಿಯಂ ಶೀಘ್ರದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ ಎಂದು ಕನ್ನಡ ... Bangaluru | ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಂಗಳೂರು(reporterkarnataka.com): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ "ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಆರ್ಯ ಈಡಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ವ... ಮಸ್ಕಿ: ಶೀಲ ಶಂಕಿಸಿ ಪತಿಯಿಂದಲೇ ಪತ್ನಿ ಕತ್ತು ಸೀಳಿ ಭೀಕರ ಕೊಲೆ; ಆರೋಪಿ ಬಂಧನ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯ ಕತ್ತು ಸೀಳಿ ಕೊಲೆ ಮಾಡಿದ ಘಟನೆ ಮಸ್ಕಿ ತಾಲೂಕಿನಲ್ಲಿ ನಡೆದಿದೆ. ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೀರ್ಗಿ ಗ್ರ... ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರ: ಹಸೆಮಣೆ ಏರಲಿರುವ ಅನುಶ್ರೀ- ರೋಷನ್ ಜೋಡಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಆ್ಯಂಕರ್ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಅನುಶ್ರೀ ಅವರು ಆ. 28ರಂದು ಹಸೆಮಣೆ ಏರಲಿದ್ದಾರೆ. ಅವರು ಬೆಂಗಳೂರು ಹೊರ ವಲಯದಲ್ಲಿರುವ ಕಗ್ಗಲಿಪುರದ ಬೈ ಸ್ಪಾನ್ಲೈನ್ಸ್ ಸ್ಟುಡಿಯೋಸ್ನಲ್ಲಿ ಕೊಡಗು ಜಿಲ್ಲೆ ಸುಂಟಿಕೊಪ... ಮಡಿಕೇರಿ- ಕುಶಾಲನಗರ ಹೆದ್ದಾರಿಯಲ್ಲಿ ನಿಯಂತ್ರಣ ಕಳೆದುಕೊಂಡ ಕಾರು: ವಿದ್ಯುತ್ ಕಂಬಕ್ಕೆ ಡಿಕ್ಕಿ; ಕಾರಿನಲ್ಲಿದ್ದವರು ಪಾರು ಮಡಿಕೇರಿ(reporterkarnataka.com): ಮಡಿಕೇರಿ- ಕುಶಾಲನಗರ ನಡುವಿನ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಹೆದ್ದಾರಿಯ ಬಾಳೆಕಾಡು ಎಸ್ಟೇಟ್ ಬಳಿ ಟೊಯೋಟಾ ಎಟಿಯೋಸ್ ಪ್ರವಾಸಿಗರಿದ್ದ ಕಾರು ಡಿಕ್ಕಿ ರಭಸಕ್ಕ... ಯಾವುದೇ ಸಂಘರ್ಷ ನಡೆಯದಂತೆ ಹಬ್ಬವನ್ನು ಆಚರಿಸಿ: ತಹಸೀಲ್ದಾರ್ ರಂಜಿತ್ ಎಸ್. ನೀವು ಶಾಂತಿ ಸುವ್ಯವಸ್ಥೆಯಿಂದ ಹಬ್ಬ ಮಾಡಿದರೆ ನಾವು ನಿಮ್ಮ ಜೊತೆಗೆ ಹಬ್ಬ ಮಾಡುತ್ತೇವೆ. ಶಾಂತಿ ಕದಡಿದರೆ ನಾವು ಕೆಲಸದ ನಿಮಿತ್ತ ಬರಬೇಕಾಗುತ್ತದೆ: ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಈ ಬಾರಿ ಡಿ ಜೆ ಹಾಕಬಹುದಾ? ಏನಂದ್ರು ಅಧಿಕಾರಿಗಳು.!? ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ ... ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರಿಗೆ ಆಹ್ವಾನ: ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, ಜಿಲ್ಲಾಡಳಿತದ ವತಿಯಿಂದ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ... ಸುಳ್ಯದ ಪಿಜಿಯಲ್ಲಿ ಕೊಡಗಿನ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು ಗಿರಿಧರ್ ಕೊಂಪುಳಿರ ಸುಳ್ಯ info.reporterkarnataka@gmail.com ಸುಳ್ಯದಲ್ಲಿ ಕಾಲೇಜು ಶಿಕ್ಷಣ ಪಡೆಯುತ್ತಿದ್ದ ಕೊಡಗಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಅಭಿ(20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದು ಕೊಡಗು ಜಿಲ್ಲೆಯ ವೀರಾಜಪೇಟೆ ಕಲ್ಲುಬಾಣೆ ನಿವಾ... ಧಾರವಾಡ: ಪತ್ರಕರ್ತ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠಗೆ ಬಸವ ಭೂಷಣ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಧಾರವಾಡ(reporterkarnataka.com): ಇಲ್ಲಿನ ರಂಗಾಯಣ ಭವನದಲ್ಲಿ ನಡೆದ ವಿಶ್ವ ದರ್ಶನ ಫೌಂಡೇಶನಿನ 5ನೇ ವಾರ್ಷಿಕೋತ್ಸವ ಹಾಗೂ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅವರಿಗೆ ಮಾಧ್ಯಮ ಕ್ಷೇತ್ರದ ಬಸವಭೂಷಣ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ... ಸರಳ, ಸಜ್ಜನಿಕೆಯ ಪ್ರಾಮಾಣಿಕ ಹೋರಾಟಗಾರ ಮೈಕೆಲ್ ಫರ್ನಾಂಡಿಸ್: 92ನೇ ಜನ್ಮದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಬೆಂಗಳೂರು(reporterkarnataka.com):ಸರಳ,ಸಜ್ಜನಿಕೆಯ ಪ್ರಾಮಾಣಿಕ ಹೋರಾಟಗಾರ ಮೈಕೆಲ್ ಫರ್ನಾಂಡಿಸ್ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಹಿಂದ್ ಮಜ್ದೂರ್, ಕಿಸಾನ್ ಪಂಚಾಯತ್ ಮತ್ತು ಸಂತೋಷ್ ಲಾಡ್ ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಮಿಕ ನಾಯಕ,... « Previous Page 1 …9 10 11 12 13 … 201 Next Page » ಜಾಹೀರಾತು