ಹಿರೇಬೆಂಡಿಗೇರಿ ಸಾವಿತ್ರಿ ಹಿರೇಮಠಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ಹಾವೇರಿ(reporterkarnataka.com): ಶಿಗ್ಗಾಂವಿ ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದ ಸಾವಿತ್ರಿ ಶಿವಪುತ್ರಯ್ಯ ಹಿರೇಮಠ ಮಂಡಿಸಿದ ‘ಮಹಿಳೆ: ಸಾಹಿತ್ಯ ಮತ್ತು ಸಾಂಸ್ಕೃತಿಕ ವಿನ್ಯಾಸದ ಸ್ವರೂಪ’ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. ಅವರಿಗೆ ಸಾಹಿತ್ಯ... ಮದ್ಯ ಖರೀದಿ ಇನ್ನು ಸುಲಭ: ಲೈಸೆನ್ಸ್ ಪಡೆದು ಎಲ್ಲಿ ಬೇಕಾದರೂ ಖರೀದಿಸಬಹುದು; ರಾಜ್ಯ ಸರಕಾರದಿಂದ ಶೀಘ್ರ ಆದೇಶ? ಬೆಂಗಳೂರು(reporterkarnataka.com): ತಾತ್ಕಾಲಿಕ ಅಥವಾ ಸಾಂದರ್ಭಿಕ ಸನ್ನದು ಪಡೆಯುವವರಿಗೆ ಮದ್ಯ ಖರೀದಿಸಲು ಇದ್ದ ನಿರ್ಬಂಧಗಳನ್ನು ಸಡಿಲಗೊಳಿಸಲು ಅಬಕಾರಿ ಇಲಾಖೆ ಮುಂದಾಗಿದ್ದು, ಶೀಘ್ರ ಆದೇಶ ಪ್ರಕಟಿಸಲಿದೆ. ಹೀಗಾಗಿ ಮದ್ಯ ಖರೀದಿ ಇನ್ನು ಸುಲಭವಾಗಲಿದೆ. ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದು ಕೆಎ... ರಾಜ್ಯದಲ್ಲಿ ಮುಂದಿನ 2 ದಿನಗಳ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ ಬೆಂಗಳೂರು(reporterkarnataka.com): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಬಹುತೇಕ ಚಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎನ್ನಲಾಗಿದೆ. ಮೇ 15, 16ರಂದು ಬಾಗಲಕೋಟೆ ಬೆಳಗಾವಿ ಧಾರವಾಡ ಗದಗ ಹಾವೇರಿ ಉತ್ತರ ಕನ್ನಡ ವಿಜಯಪುರ ಬೆಂಗಳೂರು ಗ್ರಾಮಾಂತರ ಬೆಂಗಳೂ... ಇನ್ನು 3 ವರ್ಷದ ಪುಟಾಣಿಗೂ ಅರ್ಧ ದರ: ಮಕ್ಕಳ ಎತ್ತರ ನೋಡಿ ಕೆಸ್ಸಾರ್ಟಿಸಿ ಟಿಕೆಟ್ !! ಬೆಂಗಳೂರು(reporterkarnataka.com): ಮಕ್ಕಳ ವಯಸ್ಸಿನ ಬದಲು ಎತ್ತರವನ್ನು ಆಧರಿಸಿ ಟಿಕೆಟ್ ಪಡೆದು ಪ್ರಯಾಣಿಸಬೇಕೆಂಬ ಹೊಸ ನಿಯಮವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಜಾರಿಗೆ ತಂದಿದೆ. 6 ವರ್ಷ ಮೇಲ್ಪಟ್ಟಿದ್ದರೆ ಮಾತ್ರವಲ್ಲ, ಈಗ ಮೂರು ವರ್ಷದ ಪುಟಾಣಿಗೂ ಅರ್ಧ ಟಿಕ... ಐನಾಪುರ: ಕೃಷ್ಣಾ ಕಿತ್ತೂರ ಮಹಾಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಕಳಸಾರೋಹಣ ಸಂಪನ್ನ ಬೆಳಗಾವಿ(reporterkarnataka.com): ಒಳ್ಳೆಯದನ್ನು ನೋಡಬೇಕು, ಕೇಳಬೇಕು, ಉಣ್ಣಬೇಕು, ತಿನ್ನಬೇಕು,l. ಅಷ್ಟೇಯಲ್ಲದೆ.ಒಳ್ಳೆಯ ಕಾರ್ಯಗಳನ್ನು ಮಾಡಬೇಕು ಎಂದು ವಿಜಯಪುರ ಜ್ಞಾನ ಯೋಗಾಶ್ರಮದ ಸಿದೇಶ್ವರ ಮಹಾಸ್ವಾಮಿಜಿ ಹೇಳಿದರು. ಅವರು ಐನಾಪುರ ಸಮೀಪದ ಕೃಷ್ಣಾ ಕಿತ್ತೂರ ಗ್ರಾಮದ ಮಹಾಲಕ್ಷ್ಮಿ ದೇವಿ ಕಮಿ... ಬಡ ಮಹಿಳೆ ಸರಕಾರದ ಯಾವುದೇ ಸೌಲಭ್ಯ ದೊರಕಿಲ್ಲ ಎಂದು ಅಪಪ್ರಚಾರ: ಸತ್ಯಾಸತ್ಯತೆ ತಿಳಿಯಲು ಕುವೆ ಗ್ರಾಪಂ ಮುಖ್ಯಸ್ಥರ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ ತಲಗೂರು ಗ್ರಾಮದಲ್ಲಿ ಬಡ ಮಹಿಳೆಗೆ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರದಿಂದ ಯಾವುದೇ ಸರ್ಕಾರಿ ಸೌಲಭ್ಯ ಹಾಗೂ ನಿವೇಶನ ಒದಗಿಸಿ ಕೊಟ್ಟಿಲ್ಲವ... ವಿದ್ಯಾರ್ಥಿಗಳನ್ನು ಸಂಸ್ಕಾರವಂತ ಸತ್ಪ್ರಜೆಗಳನ್ನಾಗಿ ರೂಪಿಸುವ ಶಿಕ್ಷಕರ ಸೇವೆ ಅನನ್ಯ: ಶ್ರೀ ಪ್ರಸನ್ನ ಸ್ವಾಮೀಜಿ ಅಭಿಮತ ಡಿ.ಆರ್ .ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಶಿಕ್ಷಣದ ಬೇರು ಎಂದೇ ಕರೆಯಲ್ಪಡುವ ಪ್ರಾಥಮಿಕ ಶಿಕ್ಷಣದಲ್ಲಿ ಮಕ್ಕಳಿಗೆ ಉತ್ತಮ ಶೈಕ್ಷಣಿಕ ತಳಹದಿಯೊಂದಿಗೆ ಉದಯೋನ್ಮುಖ ರನ್ನಾಗಿಸುವುದೇ ಶ್ರೇಷ್ಠ ಶಿಕ್ಷಣ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳ... ಬೆಂಗಳೂರು: ಸೋರುತ್ತಿರುವ ನಳ್ಳಿ, ಶವರ್ಗಳನ್ನು ಉಚಿತವಾಗಿ ಸರಿಪಡಿಸಲು ಗ್ರೋಹೆ ರೋವರ್ ನಿಂದ ನೀರು ಉಳಿಸಿ ಅಭಿಯಾನ ಬೆಂಗಳೂರು(reporterkarnataka.com): ವಿಶ್ವದಲ್ಲಿ ಪ್ರತಿವರ್ಷ ನೀರು ಸಂಪರ್ಕದಲ್ಲಿನ ಸೋರಿಕೆಯಿಂದಾಗಿ ಬಿಲಿಯನ್ ಲೀಟರ್ ಗಟ್ಟಲೆ ನೀರು ಪೋಲಾಗುತ್ತಿದೆ. ಅಧ್ಯಯನಗಳ ಪ್ರಕಾರ, ಒಂದು ಸೋರಿಕೆಯ ಸಂಪರ್ಕದಿಂದ ಪ್ರತಿ ಸೆಕೆಂಡಿಗೆ ಒಂದು ಹನಿ ನೀರು ವ್ಯರ್ಥವಾಗುವ ಮೂಲಕ ವರ್ಷಕ್ಕೆ 7,800 ಲೀಟರ್ ನಷ್ಟು ನೀರು ವ... ರಾಜ್ಯಕ್ಕೂ ‘ಅಸಾನಿ’ ಚಂಡಮಾರುತ ಭೀತಿ: ಮುಂದಿನ 3-4 ದಿನಗಳ ಕಾಲ ಭಾರೀ ಮಳೆ ನಿರೀಕ್ಷೆ ಬೆಂಗಳೂರು( reporterkarnataka.com):- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತದ ಪರಿಣಾಮವಾಗಿ ಓಡಿಶಾ, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಿಗೆ ಭೀತಿ ಎದುರಾಗಿದ್ದು, ಈಗಾಗಲೇ ಓಡಿಶಾ, ಆಂಧ್ರಪ್ರದೇಶದಲ್ಲಿ ಆರ್ಭಟಿಸುತ್ತಿರುವಂತ ಅಸಾನಿ ಚಂಡಮಾರುತ, ಕರ್ನಾಟಕಕ್ಕೂ ಕಾಲಿಡಲಿದೆ ಎಂಬುದಾಗಿ ... ನಾಗಮಂಗಲದಲ್ಲಿ ಸಂಭ್ರಮದ ಮಹರ್ಷಿ ಭಗೀರಥ ಜಯಂತೋತ್ಸವ ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ info.reporterkarnataka@gmail.com ಮಹರ್ಷಿ ಭಗೀರಥ ರವರ ಮನುಕುಲದ ಕಥೆ ಇಂದಿಗೂ ಇತಿಹಾಸದಲ್ಲಿ ಮತ್ತೆ ಮತ್ತೆ ನೆನಪಿನಲ್ಲಿ ಉಳಿಯುತ್ತದೆ. ಮನುಕುಲದ ಮಾನವತಾವಾದಿಯಾಗಿ ಮನೆಮಾತಾಗಿರುವ ಭಗೀರಥ ರನ್ನು ನೆನಪಿಸುವುದು ನಮ್ಮ ಕರ್ತವ್ಯವೆಂದು ಶಾಸಕ ಸುರೇಶ್ ಗೌಡ ಹೇ... « Previous Page 1 …108 109 110 111 112 … 197 Next Page » ಜಾಹೀರಾತು