ಶ್ರೀನಿವಾಸಪುರ ಕರಾಡ ಬ್ರಾಹ್ಮಣ ಸುಧಾರಕ ಸಂಘ: ಪತ್ರಕರ್ತ ಮಂದಾರ ರಾಜೇಶ್ ಭಟ್ ಸಹಿತ 11 ಮಂದಿಗೆ ಸನ್ಮಾನ ಮೂಡಬಿದ್ರೆ(reporterkarnataka.com): ಕರಾಡ ಬ್ರಾಹ್ಮಣ ಸುಧಾರಕ ಸಂಘ ಕೊಡ ಮಾಡುವ ಪ್ರತಿಷ್ಠಿತ ಸನ್ಮಾನ ಪತ್ರಕರ್ತ ಮಂದಾರ ರಾಜೇಶ್ ಭಟ್ ಸಹಿತ 11 ಮಂದಿಗೆ ಲಭಿಸಿದೆ. ಮೂಡಬಿದ್ರೆ ತಾಲೂಕಿನ ಪುತ್ತಿಗೆ ಗ್ರಾಮದ ಗುಂಡ್ಯಡ್ಕ ಶ್ರೀನಿವಾಸಪುರ ಶ್ರೀ ವಿಠೋಬಾ ರುಕುಮಾಯಿ ದೇವಸ್ಥಾನದ 76ನೇ ಭಜನಾ ಸಪ... ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಚಲನವಲನ ಬಗ್ಗೆ ನಿಗಾ ಇಡಬೇಕು: ಪರಿಸರವಾದಿ ವಿಕ್ರಂ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಮೂಡಿಗೆರೆ ತಾಲ್ಲೂಕಿನ ಅರಣ್ಯ ವ್ಯಾಪ್ತಿಯಲ್ಲಿ ಉಪಟಳ ನೀಡುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಬೇಕು ಎಂದು ಪರಿಸರವಾದಿ ಹಾಗೂ ಕರ್ನಾಟಕ ರಾಜ್ಯ ಕಾಡಾನೆಗಳ ಸಂರಕ್ತ ಸಂಘದ ಅಧ್ಯಕ್ಷ ವಿಕ್ರಂ ಒತ್ತಾಯಿಸಿದ್ದಾರೆ. ಉಪ... ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘ ಸಮುದಾಯ ಭವನಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭೂಮಿಪೂಜೆ ಶಿವಮೊಗ್ಗ(reporterkarnataka.com): ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಸಾರ್ವಜನಿಕ ಸಮುದಾಯ ಭವನದ ಭೂಮಿಪೂಜೆಯನ್ನು ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ನೆರವೇರಿಸಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಶ್ರೀ ಪ್ರಸ... ಕೂಡ್ಲಿಗಿ: ದಲಿತ ಯುವಕನ ಮೇಲೆ ಶಾಸಕರ ಆಪ್ತನಿಂದ ಹಲ್ಲೆ ಆರೋಪ; ಉಪ ಅಧೀಕ್ಷಕರ ಕಚೇರಿಗೆ ಮುತ್ತಿಗೆ ವಿ.ಜಿ. ವೃಚಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಅಮೆಜಾನ್ ಕಚೇರಿಯಲ್ಲಿ ಕೆಲಸ ಮಾಡುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡ ಕುಟುಂಬದ ಯುವಕ ನಾಗರಾಜ್ ನಿರ್ಕಲಪ್ಪನವರ್ ಮೇಲೆ ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರ ಆಪ್ತ ಹಲ... ಅಥಣಿ: ವಿವಿಧ ಕಾಮಗಾರಿಗಳಿಗೆ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಭೂಮಿಪೂಜೆ ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಅಥಣಿ ತಾಲೂಕಿನ ದರೂರ್ ಗ್ರಾಮದಲ್ಲಿ ವಿವಿಧ ದೇವಾಲಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಲಕ್ಷ್ಮಣ್ ಸವದಿ ಅವರು ಹಲವಾರು... ಅಕ್ಟೋಬರ್ 29ರಂದು ಕಾಂಗ್ರೆಸ್ ನಿಂದ ಉಡುಪಿ ಜಿಲ್ಲೆಯಾದ್ಯಂತ ಬೃಹತ್ ತಿರಂಗಾ ಬೈಕ್ ಜಾಥಾ ಉಡುಪಿ(reporterkarnataka.com): ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಬೃಹತ್ ತಿರಂಗಾ ಬೈಕ್ ಜಾಥಾವನ್ನು ಅಕ್ಟೋಬರ್ 29 ರಂದು ಮಧ್ಯಾಹ್ನ 2 ಗಂಟೆಗೆ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ... ದೀಪಾವಳಿ ಉಡುಗೋರೆ: ವಿಕಲಚೇತನಿಗೆ ತ್ರಿಚಕ್ರ ವಾಹನ ಹಸ್ತಾಂತರಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ದೀಪಾವಳಿ ಹಬ್ಬದ ಉಡುಗೊರೆಯಾಗಿ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಹಣಮಂತ ಕುರುಬರ ಎಂಬ ವಿಕಲಾಂಗ ಚೇತನ ಯುವಕನಿಗೆ ವೈಯುಕ್ತಿಕವಾಗಿ ಮಾಜಿ ಡಿಸಿಎಂ ಹಾಲಿ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ತ್ರಿಚಕ್ರ ವಾಹನ ಹಸ್ತಾಂತರಿಸಿದರು... ಕೂಡ್ಲಿಗಿ: ಲಕ್ಷ್ಮೀಪೂಜೆಯೊಂದಿಗೆ ದೀಪಾವಳಿ ಆಚರಣೆ; ಎಲ್ಲೆಡೆ ಭಾರಿ ಸಂಭ್ರಮಾಚರಣೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತವ ದೀಪಾವಳಿ ಹಬ್ಬವನ್ಜು ಬಹು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಾಗರೀಕರು ಹಾಗೂ ಆಸ್ತಿಕರು ತಮ್ಮ ಮನೆಗಳಲ್ಲಿ, ವಿಧಿವತ್ತಾಗಿ ಲಕ್ಷ್ಮೀದೇವಿಯನ್ನು ಪ್ರ... ಕಡಲ ತೀರದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ: ಮಲ್ಪೆಯಲ್ಲಿ ಸಾರ್ವಜನಿಕರ ಹಕ್ಕೊತ್ತಾಯ ಮಲ್ಪೆ(reporterkarnataka.com):ಮಲ್ಪೆ ಕಡಲ ತೀರದ ಪಡುಕೆರೆಯಿಂದ ಮಟ್ಟುವರೆಗೆ ಸ್ಥಳೀಯ ಮೀನುಗಾರ ನಿವಾಸಿಗಳು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ನಿರ್ಭಂದ ಹೇರಿ 8 ಕಡೆಗಳಲ್ಲಿ ಬ್ಯಾನರ್ ಅಳವಡಿಸಿದ್ದಾರೆ. ಈ ವಿಚಾರದ ಕುರಿತಾಗಿ ಮಲ್ಪೆ ಪೋಲಿಸರು ಸಾರ್ವಜನಿಕರೊಂದಿಗೆ ಸಭೆ ನಡ... ವೃದ್ದೆಯ ಕೊಲೆ: ನ್ಯಾಯಕ್ಕಾಗಿ ಬಿದಿಗಿಳಿದ ಗ್ರಾಮಸ್ಥರು; ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವಣೂರ ಗ್ರಾಮದಲ್ಲಿ ವೃದ್ದೆಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಉದ್ವಿಗ್ನ ವಾತಾವರಣ ನೆಲೆಸಿದ್ದು, ತಪ್ಪಿತಸ್ತರಿಗೆ ಗಲ್ಲು ಶಿಕ್ಷೆ ನೀಡುವಂತೆ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದರು. ಪುಲಾಭ... « Previous Page 1 …108 109 110 111 112 … 209 Next Page » ಜಾಹೀರಾತು