ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಸ್ಕಿ,ಯಲ್ಲಿ 3 ವಿದ್ಯಾರ್ಥಿಗಳು ಗೈರು, 810 ಮಂದಿ ಹಾಜರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಬಾಲಕಿಯರ ಪ್ರೌಢ ಶಾಲೆಯಲ್ಲಿ ಒಟ್ಟು 200 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದರು ಬಾಲಕರ ಪ್ರೌಢಶಾಲೆ ಪಿಡಬ್ಲ್ಯೂಡಿ ಕ್ಯಾಂಪ್ ನಲ್ಲಿ 2 124 ವಿದ್ಯಾರ್ಥಿಗಳು ಹಾಜರಾಗಿದ್ದರು. ಜೋಗಿನ ... ಗ್ರಾಮ ಪಂಚಾಯಿತಿ ಸದಸ್ಯನಿಂದ ಮದ್ಯದಂಗಡಿಗೆ ಜೈ: ರೈತ ಸಂಘ, ಹಸಿರು ಸೇನೆ ಗರಂ; ಅಮಾನತಿಗೆ ಆಗ್ರಹ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಉತ್ತರ ಕರ್ನಾಟಕದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಮದ್ಯಪಾನದ ವಿರುದ್ಧ ದೊಡ್ಡ ಪ್ರಮಾಣದಲ್ಲಿ ಜನಾಂದೋಲನವೇ ನಡೆಸುತ್ತಿದ್ದರೆ, ಅಥಣಿಯಲ್ಲಿ ಜನರಿಂದ ಆರಿಸಿ ಹೋದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಮದ್ಯಪಾನ ಪರ ಜೈ ಹಾಕಿದ ಶಾಕಿಂಗ್ ... ವೃಕ್ಷಮಾತೆಗೆ ಮೊದಲ ಡೋಸ್: ಕೊರೊನಾ ಲಸಿಕೆ ಪಡೆದುಕೊಂಡ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಹಾಸನ (reporterkarnataka news): ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ಭಾನುವಾರ ಮೊದಲ ಡೋಸ್ ಕೊರೊನಾ ವ್ಯಾಕ್ಸಿನ್ ಪಡೆದುಕೊಂಡರು. ಬೇಲೂರು ತಾಲೂಕಿನ ಬಳ್ಳೂರು ಗ್ರಾಮದ ತನ್ನ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಲಸಿಕೆ ಪಡೆದುಕೊಂಡರು.ಅನಾರೋಗ್ಯ ಹಿನ್ನೆಲೆಯಲ... ತಹಶೀಲ್ದಾರ್ ಕಚೇರಿಯಲ್ಲಿ ಬ್ರೋಕರ್ ಗಳ ಕಾಟ: ಜಾತಿ ಸರ್ಟಿಫಿಕೇಟಿಗೂ ನಿಲ್ಲಬೇಕಿಲ್ಲ 3 ದಿನ ಕ್ಯೂನಲ್ಲಿ !! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿ ಪಟ್ಟಣದ ಸೌಹಾರ್ದ ಸೌಧದಲ್ಲಿರುವ ತಹಶೀಲ್ದಾರ್ (ತಃಸಿಲ್) ಕಾರ್ಯಾಲಯದಲ್ಲಿ ಮಧ್ಯವರ್ತಿಗಳ ಕಾಟ ವಿಪರೀತವಾಗಿದೆ. ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಸಕಾಲದಲ್ಲಿ ನಡೆಯದ ಕಾರಣ ಜನರು ಮಧ್ಯವರ್ತಿಗಳ ಮೊರೆ ಹೋಗುತ... ಎಸ್ಎಸ್ಎಲ್ಸಿ ಪರೀಕ್ಷೆ ಪ್ರವೇಶ ಪತ್ರ: ಮಾಹಿತಿಗೆ ಸಹಾಯವಾಣಿ ಸಂಪರ್ಕಿಸಿ ಮಂಗಳೂರು(reporterkarnataka news): ೨೦೨೧ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಜುಲೈ ೧೯ ಮತ್ತು ೨೨ ರಂದು ಜಿಲ್ಲೆಯ ೧೭೯ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ೩೨,೬೫೭ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ಆಯಾ ಶಾಲಾ ಲಾಗಿನ್ನಲ್ಲಿ ... ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪ ನಿರ್ದೇಶಕರಾಗಿ ವೀರನಗೌಡ ಪಾಟೀಲ್ ಅಧಿಕಾರ ಸ್ವೀಕಾರ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಪ್ರಭಾರಿ ಹುದ್ದೆಯಲ್ಲಿರುವ ವೀರನಗೌಡ ಪಾಟೀಲ್ ಅವರು ಕಾಯಂ ಉಪ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು. ಅದೇ ರೀತಿ ರಾಯಚೂರು ಜಿಲ್ಲೆಯ ಲಿಂಗಸಗೂರ... ಸಮಾಜದಲ್ಲಿ ಒಳ್ಳೆಯ ಸುದ್ದಿಗಳನ್ನು ಜನರಿಗೆ ತಲುಪಿಸುವ ಕೆಲಸ ಪತ್ರಿಕೆಗಳು ಮಾಡಲಿ: ಶಾಸಕ ಬಸವನಗೌಡ ತುರುವಿಹಾಳ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಅವರು ತನ್ನ ಕಾರ್ಯಾಲಯದಲ್ಲಿ ಜನಬಲ ಪತ್ರಿಕೆ ಓದುತ್ತಿರುವ ದೃಶ್ಯ ಕಂಡು ಬಂತು. ವಿಶೇಷವಾಗಿ ಪತ್ರಿಕೆಯನ್ನು ಗಮನಿಸಿ ಓದುತ್ತಿರುವುದು ಕಂಡು ಬಂತು. ಅವರು ಪತ್ರಿ... ಕಬ್ಬಿನ ಬಿಲ್ ಪಾವತಿಸದ ಸಕ್ಕರೆ ಕಾರ್ಖಾನೆಗಳಿಗೆ ಶೀಘ್ರದಲ್ಲೇ ಮುತ್ತಿಗೆ: ಶಶಿಕಾಂತ ಪಡಸಲಗಿ ಖಡಕ್ ಎಚ್ಚರಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ರೈತರಿಗೆ ಕಿರುಕುಳ ನೀಡುತ್ತಿರುವುದು ಕಂಡು ಬಂದರೆ ಅಂತಹುಗಳಿಗೆ ಬೀಗ ಜಡಿಯಲಾಗುವುದು.ರೈತರಿಗೆ ಸಕ್ಕರೆ ಕಾರ್ಖಾನೆಗಳು ಇನ್ನೂವರೆಗೂ ಬಿಲ್ ನೀಡಿಲ್ಲ.ಅಂತಹ ಕಾರ್ಖಾನೆಗಳಿಗೆ ಶೀಘ್ರದಲ್ಲೇ ಮ... PUC RESULT 2021 : ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು (ReporterKarnataka.com) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜುಲೈ 20 ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾವೈರಸ್ ಸೋಂಕು ಕಾರಣದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿ... ಮೇಕೆದಾಟು ವಿವಾದ: ಕನ್ನಡಿಗರ ಕಣ್ಮಣಿ ಅಣ್ಣಾಮಲೈ ತಮಿಳುನಾಡು ಪರ ಬ್ಯಾಟಿಂಗ್, ಕಾವೇರಿ ನೀರಿಗೂ ಹಕ್ಕೊತ್ತಾಯ ಚೆನ್ಮೈ(reporterkarnataka news) : ವೃತ್ತಿ ಜೀವನದಲ್ಲಿ ಕರ್ನಾಟಕದಲ್ಲಿ ಉತ್ತುಂಗ ಶಿಖರವೇರಿದ ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅವರು ಮೇಕೆದಾಟು ವಿಷಯದಲ್ಲಿ ಅವರು ತಮಿಳುನಾಡು ಪರ ನಿಂತಿದ್ದಾರೆ. ಅಷ್ಟೇ ಅಲ್ಲದೆ ಕಾವೇರಿ ವಿಷಯದಲ್ಲಿಯೂ ಕರ್ನಾಟಕದ ವಿರುದ್ಧ ಸಮರ ಸಾರಿದ್ದಾರೆ. ಮೇಕೆದಾಟು ವಿಷಯದಲ... « Previous Page 1 …108 109 110 111 112 … 132 Next Page » ಜಾಹೀರಾತು