ವರ್ಷದ 6 ತಿಂಗಳು ಯಕ್ಷಗಾನ ನಡೆಯುವ ಏಕೈಕ ಸ್ಥಳ: ವರ್ಷದ ಕೊನೆಯ ಯಕ್ಷ ವೈಭವ ಸಂಪನ್ನ ಹೊನ್ನಾವರ(reporterkarnataka.com): ಹೊನ್ನಾವರ ತಾಲೂಕಿನ ಯಕ್ಷಗಾನ ಕಾಶಿ ಎಂದೇ ಪ್ರಸಿದ್ಧವಾದ ಗುಂಡುಬಾಳ ಶ್ರೀ ಲಕ್ಷ್ಮೀವೆಂಕಟೇಶ ಮುಖ್ಯಪ್ರಾಣ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಯಕ್ಷಗಾನ ಸೇವೆ ಸೋಮವಾರ ಅತೀ ವಿಜೃಂಣೆಯಿಂದ ನಡೆಯಿತು. ಈ ಸಂದರ್ಭದ... 2ನೇ ತರಗತಿ ವರೆಗೆ ಮಕ್ಕಳಿಗೆ ನೋ ಹೋಮ್ ವರ್ಕ್: ಇದೇ ಶೈಕ್ಷಣಿಕ ವರ್ಷದಿಂದಲೇ ಹೊಸ ರೂಲ್ಸ್ ಜಾರಿ ಸಾಧ್ಯತೆ ಬೆಂಗಳೂರು(reporterkarnataka.com): ರಾಜ್ಯಾದ್ಯಂತ ಶಾಲೆ ಮೇ 16ರಿಂದ ಆರಂಭವಾಗಿದ್ದು, ಮಕ್ಕಳಿಗೆ ನೀಡುವ ಹೋಮ್ ವರ್ಕ್ಗೆ ಬ್ರೇಕ್ ಬೀಳುವ ನಿರೀಕ್ಷೆ ಇದೆ. ಇನ್ಮುಂದೆ ಶಿಕ್ಷಕರು 2ನೇ ತರಗತಿವರೆಗೆ ಮಕ್ಕಳಿಗೆ ಹೋಮ್ ವರ್ಕ್ ಕೊಡುವಂತಿಲ್ಲ. ಸರ್ಕಾರಿ ಶಾಲೆಗಳಿಗೆ ಈ ವರ್ಷದಿಂದಲೇ ನಲಿ – ಕಲಿ ರೀತ... ಕೊಡಗಿನಲ್ಲಿ ಮುಂದುವರಿದ ವ್ಯಾಘ್ರ ಅರ್ಭಟ: ಹುಲಿ ದಾಳಿಗೆ ರುದ್ರಗುಪ್ಪೆಯಲ್ಲಿ ಹಸು ಬಲಿ ಮಡಿಕೇರಿ(reporterkarnataka.com): ಕೊಡಗಿನಲ್ಲಿ ಹುಲಿಧಾಳಿ ಮತ್ತೆ ಮುಂದುವರಿದಿದ್ದು,ರುದ್ರಗುಪ್ಪೆಯ ಬೊಳ್ಖಡಿಚಂಡ ಗಣೇಶ್ ಅವರಿಗೆ ಸೇರಿದ ಹಸುವನ್ನು ಹಾಡಹಗಲೇ ಹುಲಿ ಬಲಿ ತೆಗೆದುಕೊಂಡಿದೆ. ಹುಲಿಯ ಅಟ್ಟಹಾಸದಿಂದ ರೈತರು ಆತಂಕಕೀಡಾಗಿದ್ದಾರೆ. ಹೀಗೆ ಮುಂದುವರಿದರೆ ಮನೆಗೆ ಹುಲಿ ನುಗ್ಗಿ ಜನರನ್ನು ... ಚಿಕ್ಕಮಗಳೂರಿನಲ್ಲಿ ಭಾರಿ ಮಳೆ: ಮೂಡಿಗೆರೆ ಮಾಲಿಂಗ ನಾಡುನಲ್ಲಿ ರಸ್ತೆಗೆ ಬಿದ್ದ ಬೃಹತ್ ಮರ; ಸಂಪರ್ಕ ಕಡಿತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕಳೆದ 3 ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮೂಡಿಗೆರೆ ತಾಲೂಕಿನ ಮಾಲಿಂಗ ನಾಡು ಎಂಬಲ್ಲಿ ರಸ್ತೆಗೆ ಬೃಹತ್ ಮರವೊಂದು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ. ಕುವೆ ಮಾಲಿಂಗ ನಾಡು ಸಂಪರ... ಪೂಜಾರಹಳ್ಳಿ; ಅಕ್ರಮ ಕೋರರಿಂದ ಕೆರೆ ರಕ್ಷಿಸಿ: ಜಿಲ್ಲಾಧಿಕಾರಿಗೆ ಗ್ರಾಮಸ್ಥರ ಒತ್ತಾಯ ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕೆರ ಮೂರು ಹಳ್ಳಿಗಳಿಗೆ ಸೇರಿದ್ದು, ನೂರಾರು ರೈತರ ಜೀವನಾಡಿಯಾಗಿದೆ. ಕೆರೆಗೆ ನೂರಾರು ವರ್ಷಗಳ ಇತಿಹಾಸವಿದ್ದು, ನೂರಾರು ವರ್ಷಗಳಿಂದಲೂ ಪೂಜಾರ್ ಹಳ್ಳಿ ಸೇ... ಹಿರೇಬೆಂಡಿಗೇರಿ ಸಾವಿತ್ರಿ ಹಿರೇಮಠಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ಹಾವೇರಿ(reporterkarnataka.com): ಶಿಗ್ಗಾಂವಿ ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದ ಸಾವಿತ್ರಿ ಶಿವಪುತ್ರಯ್ಯ ಹಿರೇಮಠ ಮಂಡಿಸಿದ ‘ಮಹಿಳೆ: ಸಾಹಿತ್ಯ ಮತ್ತು ಸಾಂಸ್ಕೃತಿಕ ವಿನ್ಯಾಸದ ಸ್ವರೂಪ’ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. ಅವರಿಗೆ ಸಾಹಿತ್ಯ... ಮದ್ಯ ಖರೀದಿ ಇನ್ನು ಸುಲಭ: ಲೈಸೆನ್ಸ್ ಪಡೆದು ಎಲ್ಲಿ ಬೇಕಾದರೂ ಖರೀದಿಸಬಹುದು; ರಾಜ್ಯ ಸರಕಾರದಿಂದ ಶೀಘ್ರ ಆದೇಶ? ಬೆಂಗಳೂರು(reporterkarnataka.com): ತಾತ್ಕಾಲಿಕ ಅಥವಾ ಸಾಂದರ್ಭಿಕ ಸನ್ನದು ಪಡೆಯುವವರಿಗೆ ಮದ್ಯ ಖರೀದಿಸಲು ಇದ್ದ ನಿರ್ಬಂಧಗಳನ್ನು ಸಡಿಲಗೊಳಿಸಲು ಅಬಕಾರಿ ಇಲಾಖೆ ಮುಂದಾಗಿದ್ದು, ಶೀಘ್ರ ಆದೇಶ ಪ್ರಕಟಿಸಲಿದೆ. ಹೀಗಾಗಿ ಮದ್ಯ ಖರೀದಿ ಇನ್ನು ಸುಲಭವಾಗಲಿದೆ. ಅಬಕಾರಿ ಕಾಯ್ದೆಗೆ ತಿದ್ದುಪಡಿ ತಂದು ಕೆಎ... ರಾಜ್ಯದಲ್ಲಿ ಮುಂದಿನ 2 ದಿನಗಳ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ ಬೆಂಗಳೂರು(reporterkarnataka.com): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಬಹುತೇಕ ಚಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎನ್ನಲಾಗಿದೆ. ಮೇ 15, 16ರಂದು ಬಾಗಲಕೋಟೆ ಬೆಳಗಾವಿ ಧಾರವಾಡ ಗದಗ ಹಾವೇರಿ ಉತ್ತರ ಕನ್ನಡ ವಿಜಯಪುರ ಬೆಂಗಳೂರು ಗ್ರಾಮಾಂತರ ಬೆಂಗಳೂ... ಇನ್ನು 3 ವರ್ಷದ ಪುಟಾಣಿಗೂ ಅರ್ಧ ದರ: ಮಕ್ಕಳ ಎತ್ತರ ನೋಡಿ ಕೆಸ್ಸಾರ್ಟಿಸಿ ಟಿಕೆಟ್ !! ಬೆಂಗಳೂರು(reporterkarnataka.com): ಮಕ್ಕಳ ವಯಸ್ಸಿನ ಬದಲು ಎತ್ತರವನ್ನು ಆಧರಿಸಿ ಟಿಕೆಟ್ ಪಡೆದು ಪ್ರಯಾಣಿಸಬೇಕೆಂಬ ಹೊಸ ನಿಯಮವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಜಾರಿಗೆ ತಂದಿದೆ. 6 ವರ್ಷ ಮೇಲ್ಪಟ್ಟಿದ್ದರೆ ಮಾತ್ರವಲ್ಲ, ಈಗ ಮೂರು ವರ್ಷದ ಪುಟಾಣಿಗೂ ಅರ್ಧ ಟಿಕ... ಐನಾಪುರ: ಕೃಷ್ಣಾ ಕಿತ್ತೂರ ಮಹಾಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಕಳಸಾರೋಹಣ ಸಂಪನ್ನ ಬೆಳಗಾವಿ(reporterkarnataka.com): ಒಳ್ಳೆಯದನ್ನು ನೋಡಬೇಕು, ಕೇಳಬೇಕು, ಉಣ್ಣಬೇಕು, ತಿನ್ನಬೇಕು,l. ಅಷ್ಟೇಯಲ್ಲದೆ.ಒಳ್ಳೆಯ ಕಾರ್ಯಗಳನ್ನು ಮಾಡಬೇಕು ಎಂದು ವಿಜಯಪುರ ಜ್ಞಾನ ಯೋಗಾಶ್ರಮದ ಸಿದೇಶ್ವರ ಮಹಾಸ್ವಾಮಿಜಿ ಹೇಳಿದರು. ಅವರು ಐನಾಪುರ ಸಮೀಪದ ಕೃಷ್ಣಾ ಕಿತ್ತೂರ ಗ್ರಾಮದ ಮಹಾಲಕ್ಷ್ಮಿ ದೇವಿ ಕಮಿ... « Previous Page 1 …109 110 111 112 113 … 199 Next Page » ಜಾಹೀರಾತು