ಅನಾಥ ಅಂಧ ಅಜ್ಜಿಗೆ ಆಶ್ರಯ: ಅನಾಥಾಶ್ರಮ ಸೇರಿಸಿದ ಕರವೇ ಫ್ರಾನ್ಸಿಸ್ ಡಿಸೋಜ ಮಡಿಕೇರಿ(reporterkarnataka.com): ಕರ್ನಾಟಕ ರಕ್ಷಣಾ ವೇದಿಕೆಯ ಫ್ರಾನ್ಸಿಸ್ ಡಿಸೋಜ ಅವರು ಸೋಮವಾರಪೇಟೆಯ ಹಾನಗಲ್ ಗ್ರಾಮದಲ್ಲಿ ಇದ್ದ ಅಂಧ ಅನಾಥ ಅಜ್ಜಿಯನ್ನು ಅನಾಥಾಶ್ರಮಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಫ್ರಾನ್ಸಿಸ್ ಡಿಸೋಜ ಅವರು ಮರ್ವಿನ್ ಡಿಸೋಜ ಹಾಗೂ ಮನೋಜ್ ಭಟ್ ಅವರಿಗೆ ನೆರವಿನಿಂದ... ಎತ್ತಿನಹೊಳೆ ವಿರುದ್ದ ಪ್ರತಿಭಟನೆ ನಡೆಸಿದ್ದ ನಳಿನ್ ಇಂದು ನಾವೇ ಮಾಡಿದ್ದು ಎನ್ನುತ್ತಿದ್ದಾರೆ: ಮಾಜಿ ಸಚಿವ ರೈ ಲೇವಡಿ ಮಂಗಳೂರು(reporterkarnataka.com): ಎತ್ತಿನಹೊಳೆ ಯೋಜನೆ ಜಾರಿಗೆ ತಂದಾಗ ಅದರ ವಿರುದ್ಧ ಪಾದಯಾತ್ರೆ, ಪ್ರತಿಭಟನೆ ನಡೆಸಿದ್ದ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇದೀಗ ಹಾಸನ, ಕೋಲಾರ ಭಾಗದಲ್ಲಿ ಅದನ್ನು ನಾವೇ ಮಾಡಿದ್ದು ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಮ... ಅಥಣಿ: ರಸ್ತೆ ದುರಸ್ತಿ ಆಗ್ರಹಿಸಿ ರಸ್ತೆಯಲ್ಲೇ ಚಾಹ ಮಾಡಿ ಪ್ರತಿಭಟನೆ; ಶಾಸಕರ ವಿರುದ್ಧ ಆಕ್ರೋಶ ಬೆಳಗಾವಿ(reporterkarnataka.com): ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದಲ್ಲಿ ಮಹಿಷವಾಡಗಿಯಿಂದ ಝೀರೋ ಪಾಯಿಂಟ್ ಹಾಗೂ ಮಹಿಷವಾಡಗಿಯಿಂದ ಸವದಿ ಗ್ರಾಮದವರೆಗೆ ಸುಮಾರು 5 ಕಿ. ಮೀ. ಉತ್ತಮ ರಸ್ತೆ ನಿರ್ಮಾಣಕ್ಕಾಗಿ ಆಗ್ರಹಿಸಿ ಮಹಿಷವಾಡಗಿ ಗ್ರಾಮಸ್ಥರು ಹದಗೆಟ್ಟ ರಸ್ತೆ ಮೇಲೆ ಚಹಾ ಮಾಡಿ ಕುಡಿದು ಪ್ರತಿಭಟನೆ... ಬಸವಣ್ಣ ತಪೋಭೂಮಿ ಕೂಡಲ ಸಂಗಮದಲ್ಲಿ 2023ರ ಶರಣು ಮೇಳ: ಪ್ರಚಾರಕ್ಕೆ ಮಾತೆ ಗಂಗಾದೇವಿ ಆಗಮನ ರಾಹುಲ್ ಅಥಣಿ ಬೆಳಗಾವಿ info.reporterkarnataka.com ದಯವಿಲ್ಲದ ಧರ್ಮವಾವುದಯ್ಯಾ..? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ..! ದಯವೇ ಧರ್ಮದ ಮೂಲವಯ್ಯಾ..! ಜಾತಿ,ಮತ,ಪಂಥ ಭೇದವಿಲ್ಲದೆ ಸರ್ವ ಧರ್ಮ ಸಮಾನತೆ ಸಾರುವ ವಿಶ್ವಗುರು ಬಸವಣ್ಣನವರ ತಪೋಭೂಮಿ ಐಕ್ಯಕ್ಷೇತ್ರ ಕೂಡಲಸಂಗಮದಲ್ಲಿ ಲಿಂಗಾಯತ ... ಕೋಲಾರ: ಸ್ವಯಂಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕ ಉದ್ಘಾಟನೆ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka.@gmail.com ಶ್ರೀನಿವಾಸಪುರ ತಾಲ್ಲೂಕು ವ್ಯಾಪ್ತಿಯಲ್ಲಿ ನಂಬಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರ ಘಟಕವನ್ನು ಕೋಮುಲ್ ತಾಲ್ಲೂಕು ನಿರ್ದೇಶಕರಾದ ಎನ್. ಹನುಮೇಶ್ ಅವರು ಉದ್ಘಾಟಿಸ... ಬಣಕಲ್ ಕ್ರೈಸ್ತರ ಅಭಿವೃದ್ಧಿ ಸಂಘದಿಂದ ಕ್ರಿಸ್ಮಸ್ ಅಂಗವಾಗಿ ಕ್ರೀಡಾಕೂಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕ್ರೀಡೆಯಿಂದ ದೇಹಕ್ಕೆ ವ್ಯಾಯಾಮ ಸಿಕ್ಕದಂತಾಗುತ್ತದೆ ಎಂದು ಬಣಕಲ್ ಬಾಲಿಕಾ ಮರಿಯ ಚರ್ಚ್ ಧರ್ಮಗುರುಗಳಾದ ಫಾ. ಪ್ರೇಮ್ ಲಾರೆನ್ಸ್ ಡಿಸೋಜ ಹೇಳಿದರು. ಅವರು ಕ್ರೈಸ್ತರ ಅಭಿವೃದ್ಧಿ ಸಂಘದಿಂದ ಕ್ರಿಸ್ ಮಸ್ ಹಬ್ಬದ ಪ್ರಯುಕ... ಶ್ರೀನಿವಾಸಪುರ ಸರಕಾರಿ ಆಸ್ಪತ್ರೆಗೆ ಸಿವಿಲ್ ನ್ಯಾಯಾಧೀಶರ ಭೇಟಿ; ಪರಿಶೀಲನೆ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporter Karnataka@gmail.com ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯಸ್ಥ ಸುನಿಲ್ ಎಸ್.ಹೊಸಮನಿ ಭೇಟಿ ನೀಡಿ ಪರಿಶೀಲಿಸಿದರು . ಆಸ್ಪತ್ರೆಯ ವಿವ... ಮೂಡಿಗೆರೆ: ಎಂ.ಪಿ.ಕುಮಾರಸ್ವಾಮಿ ಅವರಿಂದ ನೂತನ ಶಾಲೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಮೂಡಿಗೆರೆ ತಾಲೂಕಿನ ಕಡಿದಾಳು ಗ್ರಾಮದ ನೂತನ ಶಾಲಾ ಕಟ್ಟಡ ನಿರ್ಮಾಣ ಹಾಗೂ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಶಾಸಕ ಎಂ ಪಿ ಕುಮಾರಸ್ವಾಮಿ ನೆರವೇರಿಸಿದರು. ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಶಾಲೆ ದೇ... ಚಿಕ್ಕಮಗಳೂರು ಕ್ಷೇತ್ರ: ಜೆಡಿಎಸ್ ನಿಂದ ರಂಜನ್ ಅಜಿತ್ ಕುಮಾರ್ ಸ್ಪರ್ಧೆ?: ವಿನಯ ಗುರೂಜಿ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜೆಡಿಎಸ್ ನಿಂದ ಚಿಕ್ಕಮಗಳೂರು ಕ್ಷೇತ್ರಕ್ಕೆ ರಂಜನ್ ಅಜಿತ್ ಕುಮಾರ್ ಪ್ರಬಲ ಆಕಾಂಕ್ಷಿಯಾಗಿದ್ದು ಚುನಾವಣೆ ಹತ್ತಿರವಿರುವಾಗಲೇ ವಿನಯ್ ಗುರೂಜಿ ಅವರನ್ನು ಭೇಟಿಯಾಗಿರುವುದು ಭೇಟಿ ಮಹತ್ವ ಪಡೆದುಕೊಂಡಿದೆ. ವಿಧಾನ ಸಭಾ ಚುನ... ಅಥಣಿ ಪಟ್ಟಣದ ಮೂಲಭೂತ ಸಮಸ್ಯೆ: ಪುರಸಭೆ ಸದಸ್ಯರ ನಿಯೋಗ ಮುಖ್ಯಾಧಿಕಾರಿ ಭೇಟಿ; ಪ್ರತಿಭಟನೆ ಎಚ್ಚರಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಪುರಸಭೆ ಸದಸ್ಯರ ನಿಯೋಗವು ಇಂದು ಅಥಣಿ ಪುರಸಭೆ ಮುಖ್ಯಾಧಿಕಾರಿ ಈರಣ್ಣಾ ದಡ್ಡಿ ಅವರನ್ನ ಭೇಟಿ ಮಾಡಿ ಅಥಣಿ ಪಟ್ಟಣದ ಸಮಸ್ಯೆಗಳ ಕುರಿತು ಚರ್ಚಿಸಿ, ನಿವಾರಣೆಯಾಗದಿದ್ದರೆ ಪ್ರತಿಭಟಣೆ ಮಾಡುವ ಎಚ್ಚರಿಕೆ ನೀಡಿದರು. ಅಥಣಿ ಪಟ್ಟಣದ... « Previous Page 1 …110 111 112 113 114 … 214 Next Page » ಜಾಹೀರಾತು