ಉದ್ಯಮಿ ಪುತ್ರ, ಮಾಜಿ ಮಂತ್ರಿಯ ಪುತ್ರಿ ಮದುವೆಯಲ್ಲಿ ಸಾಮಾಜಿಕ ಕೈಂಕರ್ಯ : ಹಳ್ಳಿಜನರಿಗೆ ‘ದೃಷ್ಟಿ ಭಾಗ್ಯ’ ಬೀದರ್(reporterkarnataka.com): ಉದ್ಯಮಿ ತಾಳಂಪಳ್ಳಿ ಸಹೋದರರ ಮಕ್ಕಳ ಅದ್ದೂರಿ ಹಾಗೂ ವೈಶಿಷ್ಟಪೂರ್ಣ ವಿವಾಹ ಬೆಂಗಳೂರಿನ ಖ್ಯಾತ ಉದ್ಯಮಿ ಶ್ರೀ ಧನರಾಜ್ ತಾಳಂಪಳ್ಳಿ ಹಾಗೂ ಶೈಲಾಶ್ರೀ ಪುತ್ರ ಆಕಾಶ್ ಅವರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರಾಜಶೇಖರ್ ಬಿ ಪಾ... ಬೆಳಗಾವಿ ಗಡಿನಾಡಲ್ಲಿ ಹೆಚ್ಚಿದ ಕನ್ನಡದ ಕಾವು:ಕರವೇ ಕಾರ್ಯಕರ್ತರಿಂದ ರಾಜ್ಯ ಹೆದ್ದಾರಿ ತಡೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದ ಪ್ರಕರಣ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಅಥಣಿ ತಾಲೂಕಿನ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಎಂ ಇಎಸ್ ಪುಂಡರಿಗೆ ಬುದ... ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ?: 6 ತಿಂಗಳಲ್ಲೇ ಸಿಎಂ ಬೊಮ್ಮಾಯಿ ಅಧಿಕಾರ ಕಳೆದುಕೊಳ್ಳುವರೇ? ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಷಯ ಮುನ್ನಲೆಗೆ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಇದಕ್ಕೆ ಪುಷ್ಟಿ ನೀಡುವಂತೆ ಅಧಿಕಾರ ಶಾಶ್ವತವಲ್ಲ ಎನ್ನುವ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರವ... ಎಲ್ಎಲ್ಬಿ ಪರೀಕ್ಷೆ: ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಡಿ.20ರಂದು ಹೈಕೋರ್ಟ್ ನಲ್ಲಿ ವಿಚಾರಣೆ ಬೆಂಗಳೂರು(reporterkarnataka.com): ಐದು ವರ್ಷಗಳ ಕಾನೂನು ಪದವಿಯ 2ನೇ ಮತ್ತು 4ನೇ ಸೆಮಿಸ್ಟರ್ ಪರೀಕ್ಷೆ ನಡೆಸುವ ಸಂಬಂಧ ವಿಶ್ವವಿದ್ಯಾಲಯವು 2021ರ ಡಿ.1ರಂದು ಹೊರಡಿಸಿದ ಅಧಿಸೂಚನೆ ರದ್ದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಡಿ.20ರಂದು ವಿಚಾರಣೆಗೆ ಬರಲಿದೆ. ಐದು ವರ್ಷಗಳ ಕಾನೂನು ಪದವಿಯ 2ನೆ... ಶಿವಾಜಿ ಪ್ರತಿಮೆಗೆ ಕಪ್ಪು ಮಸಿ ಬಳಿದ ಪ್ರಕರಣ: 6 ಮಂದಿ ಆರೋಪಿಗಳ ಬಂಧನ ಬೆಂಗಳೂರು(reporterkarnataka.com): ಸದಾಶಿವನಗರ ಬಳಿ ಬಾಷ್ಯಂ ಸರ್ಕಲ್ ಹತ್ತಿರದ ಸ್ಯಾಂಕಿ ಕೆರೆಯಲ್ಲಿ ಛತ್ರಪತಿ ಶಿವಾಜಿ ಅವರ ಪ್ರತಿಮೆಗೆ ಕಪ್ಪು ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಮರಾಠ ಅಸೋಸಿಯೇಷನ್ ನೀಡಿದ್ದ ದೂರಿನ ಆಧಾರ... ಶನಿವಾರಸಂತೆ: ವಿಜಯ ದಿವಸ್ ಆಚರಣೆ; ಬೈಕ್ ಮತ್ತು ವಾಹನ ಜಾಥಾ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆ ಹಿಂದು ಜಾಗರಣ ವೇದಿಕೆ ಹಾಗೂ ಸೋಮವಾರಪೇಟೆ ತಾಲೂಕು ಯುವ ವಾಹಿನಿ ನೇತೃತ್ವದಲ್ಲಿ ಶನಿವಾರ ಸಂತೆಯಲ್ಲಿ ವಿಜಯ ದಿವಸ (ಬಾಂಗ್ಲಾ ವಿಮೋಚನಾ ದಿನ) ಪ್ರಯುಕ್ತ ಬೈಕ್ ಮತ್ತು ವಾಹನ ಜಾಥಾ ನಡೆಸಲಾಯಿತು. ಶನಿವಾರ ಸಂತೆಯ ಗೋಪಾಲಪುರದಿಂದ ಬೈಕ್ ಜಾಥಾ ಹೊರಟು... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 19.12.2021 *ಅನಿಕೇತ ರಾವ್ ಕುರಾಯ ಶ್ರೀ ಸದಾಶಿವ ದೇವಸ್ಥಾನದ ಬಳಿ ಬಂದಾರು ಬೆಳ್ತಂಗಡಿ. *ಕಾತ್ಯಾಯಿನಿ ಶೆಟ್ಟಿ ಮತ್ತು ಮಕ್ಕಳು ಮೇಗಿನ ಕುದ್ರಾಡಿಗುತ್ತು ಕೊಟ್ಟಾರ ಚೌಕಿ ಮಂಗಳೂರು. *ಭವಾನಿ ಶಂಕರ ರಾವ್ ಕೇದಗೆ 'ಪ್ರಭಾನಿಧಿ' ಬಿ ಸಿ ರೋಡ್ ಅಲ್ಲಿಪಾದೆ ಶ್ರೀ ರಾಮ ಭಜನಾ ಮಂದಿರದ ವಠಾರದ... ಕೋಲಾರ: ರಮೇಶ್ ಕುಮಾರ್ ಪ್ರತಿಕೃತಿ ದಹನ; ಶಾಸಕ ಸ್ಥಾನದಿಂದ ವಜಾಕ್ಕೆ ಒತ್ತಾಯಿಸಿ ಮೆರವಣಿಗೆ ಕೋಲಾರ(reporterkarnataka.com) : ನಾಗರೀಕ ಸಮಾಜವು ತಲೆತಗ್ಗಿಸುವಂತಹ ಮಹಿಳೆಯರ ಸ್ವಾಭಿಮಾನಕ್ಕೆ ಆತ್ಮಗೌರವಕ್ಕೆ ಧಕ್ಕೆ ಉಂಟು ಮಾಡುವ, ಸದನ ಗೌರವಕ್ಕೆ ಚ್ಯುತಿ ತರುವಂತಹ “ ಅತ್ಯಾಚಾರವನ್ನು ತಡೆಯಲು ಸಾಧ್ಯವಾಗದೇ ಇದ್ದಾಗ ಸುಮ್ಮನ ಮಲಗಿ ಆನಂದಿಸಬೇಕು " ಎಂಬ ಬಾಲಿಶ ಹೇಳಿಕೆಯನ್ನು ನೀಡಿದ ಶ್ರೀನಿವಾಸಪುರ... ಬೆಳಗಾವಿಯಲ್ಲಿ ಅರಾಜಕತೆ ಸೃಷ್ಟಿಗೆ ಯತ್ನ: ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ ಆರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಳಗಾವಿಯಲ್ಲಿ ಎಂ.ಇ.ಎಸ್ ಕಾರ್ಯಕರ್ತರು ಪುಂಡಾಟ ನಡೆಸುತ್ತಿದ್ದಾರೆ. ಕೆಲವರು ಅರಾಜಕತೆ, ಸಂಘರ್ಷ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ ಆರೋಪಿಸಿದರು.ಕೊಲ್ಲಾಪುರದಲ... ಕಾಗವಾಡ: ಮಹಾರಾಷ್ಟ ಸಿಎಂ ಉದ್ದವ್ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ; ವಾಹನ ಸಂಚಾರ ರದ್ದು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಹಾರಾಷ್ಟ್ರದ ಗಡಿಯಲ್ಲಿರವ ಕಾಗವಾಡ ಪಟ್ಟಣದಲ್ಲಿ ಕನ್ನಡ ಪರ ಸಂಘಟನೆಗಳಿಂದ ಮರಾಠಿಗರ ಪುಂಡಾಟಿಕೆ ವಿರುದ್ದ ಪ್ರತಿಭಟನೆ ನಡೆಯಿತು. ರಸ್ತೆ ಮಧ್ಯದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ ಠಾಕ್ರೆ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭ... « Previous Page 1 …111 112 113 114 115 … 176 Next Page » ಜಾಹೀರಾತು