ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: ಸಾವಿನ ಸಂಖ್ಯೆ 5ಕ್ಕೆ ಏರಿಕೆ; 3 ಮಂದಿ ಗಂಭೀರ ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. 3 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆ... ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: 3 ಮಂದಿ ಸಾವು; 5 ಮಂದಿ ಗಂಭೀರ ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ 3 ಮಂದಿ ಮೃತಪಟ್ಟಿದ್ದು, 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಮೃತಪಟ್... ಸಚಿವ ಮಾಧುಸ್ವಾಮಿ ಕಮಿಷನ್ ಕೇಳ್ತಾರಂತೆ!: ಬೊಮ್ಮಾಯಿ ಸಂಪುಟದ ಇನ್ನೊಂದು ವಿಕೆಟ್ ಉರುಳುತ್ತಾ? ತುಮಕೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಬಳಿಕ ಸಚಿವರುಗಳ ಕಮಿಷನ್ ವ್ಯವಹಾರ ಒಂದೊಂದಾಗಿ ಹೊರ ಬೀಳುತ್ತಿದೆ. ಈ ಬಾರಿ ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಆರೋಪ ಕೇಳಿಬರುತ್ತಿದೆ. ಸಂತೋಷ್ ಪಾಟೀಲ್ ಆರೋಪ ಮಾಡಿದಂತೆ ತುಮಕೂರು ಜಿಲ್ಲಾ ಗುತ್ತಿಗೆದಾರರ ಸಂ... ಮಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಪತಿ ಬಲಿ: ರಾಯಚೂರಿನಲ್ಲಿ 6 ತಿಂಗಳ ಶಿಶುವನ್ನು ಕೊಂದು ಪತ್ನಿ ಆತ್ಮಹತ್ಯೆ ಮಂಗಳೂರು(reporterkarnataka.com): ರಸ್ತೆ ಅಪಘಾತದಲ್ಲಿ ಪತಿ ಸಾವನ್ನಪ್ಪಿದ ಸುದ್ದಿ ಕೇಳಿ ಆಘಾತಗೊಂಡ ಪತ್ನಿ ತನ್ನ 6 ತಿಂಗಳ ಹಸುಗೂಸನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮಂಗಳೂರಿನ ಕುಂಟಿಕಾನದಲ್ಲಿರುವ ಅಗ್ನಿಶಾಮಕ ಕಚೇರಿಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿ... ಪೊಲೀಸ್ ನೇಮಕಾತಿಯಲ್ಲೂ ಕಮಿಷನ್ ವಾಸನೆ:ರಾಜಕಾರಣಿಗಳ ಕೊರಳು ಸುತ್ತುಲಿದೆಯೇ ಈ ಪ್ರಕರಣ? ಬೆಂಗಳೂರು(reporterkarnataka.com): ರಾಜ್ಯದಲ್ಲಿ ಪೊಲೀಸ್ ನೇಮಕಾತಿಯಲ್ಲಿಯೂ ಅವ್ಯವಹಾರ ಕಂಡು ಬಂದಿದೆ. ಈ ಸಂಬಂಧ 6 ಮಂದಿ ಆರೋಪಿಗಳನ್ನು ಶನಿವಾರ ಸಿಐಡಿ ಪೊಲೀಸರು ಶನಿವಾರ ಬಂಧಿಸಿದ್ದು, ಇದರ ಆಳ ಮತ್ತು ವಿಸ್ತಾರ ಇನ್ನಷ್ಟು ಹಬ್ಬಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. 545 ಪಿಎಸ್ಐ ಹುದ್ದೆಗಳ... ಕೋಲಾರ: 2ನೇ ಹಂತದ ಕೆಸಿ ವ್ಯಾಲಿ ಕಾಮಗಾರಿ ಕೈಗೊಳ್ಳಲು ಸರಕಾರ 450 ಕೋಟಿ ಬಿಡುಗಡೆ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸಾಮರಸ್ಯ ಇದ್ದರೆ ಮಾತ್ರ ನೆಮ್ಮದಿ ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಡಾ . ವೈ.ಎ.ನಾರಾಯಣಸ್ವಾಮಿ ಹೇಳಿದರು. ಶ್ರೀನಿವಾಸಪುರ ತಾಲ್ಲೂಕಿನ ಯಚ್ಚನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಸೀತಾರಾಮ... ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ: ಬೆಳಗಾವಿ, ವಿಜಯಪುರದಲ್ಲಿ ಸಿಡಿಲಿಗೆ 2 ಬಲಿ ಬೆಂಗಳೂರು(reporterkarnataka.com) : ಮಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ರಾಜ್ಯದಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಬೆಂಗಳೂರು, ಬೆಳಗಾವಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ವಿಜಯ... ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ಕೊನೆಗೂ ರಾಜೀನಾಮೆ ಬೆಂಗಳೂರು (reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ .ಈಶ್ವರಪ್ಪ ಅವರು ತನ್ನ ಸಚಿವ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. ಈಶ್ವರಪ್ಪ ಅವರು ನಿನ್ನೆ ಮೈಸೂರಿನ ಕಾರ್ಯಕ್ರಮವನ್ನು ಮೊಟಕುಗೊಳಿ... ಕೂಡ್ಲಿಗಿ: ಅನೈತಿಕ ಚಟುವಟಿಕೆ, ಅವ್ಯವಹಾರದಲ್ಲಿ ಭಾಗಿಯಾದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಕೆಲವು ಶಿಕ್ಷಕರು ಅವ್ಯವಹಾರ ಹಾಗೂ ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ತಿಳಿದು ಬಂದಿದ್ದು, ಅವರ ವಿರುದ್ಧ ಸೂಕ್ತ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನ... ಬೆಂಗಳೂರಿನಲ್ಲಿ ವಸತಿ ರಿಯಲ್ ಎಸ್ಟೇಟ್ ಬೇಡಿಕೆ ಶೇ. 3.7ರಷ್ಟು ಹೆಚ್ಚಳ; ಮ್ಯಾಜಿಕ್ಬ್ರಿಕ್ಸ್ ಪ್ರಾಪ್ ಇಂಡೆಕ್ಸ್ ವರದಿ ಬಹಿರಂಗ ಬೆಂಗಳೂರು(reporterkarnataka.com): *ಉದಯೋನ್ಮುಖ ಬಾಹ್ಯ ಪ್ರದೇಶಗಳಲ್ಲಿ ಹೊಸ ವಸತಿ ಉಡಾವಣೆಗಳು ಶೇಕಡ 1.4 ರಷ್ಟು ಪೂರೈಕೆಯನ್ನು ಹೆಚ್ಚಿಸಿವೆ. *ಪ್ರೀಮಿಯಂ ಯುಸಿ ಆಸ್ತಿಗಳು ಕಳೆದ ತ್ರೈಮಾಸಿಕಕ್ಕೆ ಹೋಲಿಸಿದರೆ ರೂ. 7,000 ಪಿಎಸ್ಎಫ್ ವಿಭಾಗದಲ್ಲಿ ಬೆಲೆ ಶೇಕಡ 3.7 ರಷ್ಟು ಏರಿಕೆ ಕಂಡಿದೆ; ರೂ... « Previous Page 1 …112 113 114 115 116 … 197 Next Page » ಜಾಹೀರಾತು