ಕೂಡ್ಲಿಗಿ: ಲಕ್ಷ್ಮೀಪೂಜೆಯೊಂದಿಗೆ ದೀಪಾವಳಿ ಆಚರಣೆ; ಎಲ್ಲೆಡೆ ಭಾರಿ ಸಂಭ್ರಮಾಚರಣೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತವ ದೀಪಾವಳಿ ಹಬ್ಬವನ್ಜು ಬಹು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಾಗರೀಕರು ಹಾಗೂ ಆಸ್ತಿಕರು ತಮ್ಮ ಮನೆಗಳಲ್ಲಿ, ವಿಧಿವತ್ತಾಗಿ ಲಕ್ಷ್ಮೀದೇವಿಯನ್ನು ಪ್ರ... ಕಡಲ ತೀರದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ: ಮಲ್ಪೆಯಲ್ಲಿ ಸಾರ್ವಜನಿಕರ ಹಕ್ಕೊತ್ತಾಯ ಮಲ್ಪೆ(reporterkarnataka.com):ಮಲ್ಪೆ ಕಡಲ ತೀರದ ಪಡುಕೆರೆಯಿಂದ ಮಟ್ಟುವರೆಗೆ ಸ್ಥಳೀಯ ಮೀನುಗಾರ ನಿವಾಸಿಗಳು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ನಿರ್ಭಂದ ಹೇರಿ 8 ಕಡೆಗಳಲ್ಲಿ ಬ್ಯಾನರ್ ಅಳವಡಿಸಿದ್ದಾರೆ. ಈ ವಿಚಾರದ ಕುರಿತಾಗಿ ಮಲ್ಪೆ ಪೋಲಿಸರು ಸಾರ್ವಜನಿಕರೊಂದಿಗೆ ಸಭೆ ನಡ... ವೃದ್ದೆಯ ಕೊಲೆ: ನ್ಯಾಯಕ್ಕಾಗಿ ಬಿದಿಗಿಳಿದ ಗ್ರಾಮಸ್ಥರು; ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವಣೂರ ಗ್ರಾಮದಲ್ಲಿ ವೃದ್ದೆಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಉದ್ವಿಗ್ನ ವಾತಾವರಣ ನೆಲೆಸಿದ್ದು, ತಪ್ಪಿತಸ್ತರಿಗೆ ಗಲ್ಲು ಶಿಕ್ಷೆ ನೀಡುವಂತೆ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದರು. ಪುಲಾಭ... ಅಥಣಿ ಗ್ರಾಮೀಣ ಭಾಗದಲ್ಲಿ ಪಶುಗಳಿಗೆ ಲಂಪಿ-ಸ್ಕಿನ್ ಡಿಸಿಜ್ ವೈರಸ್ ಬಾಧೆ: ರೈತರು ಸಂಕಷ್ಟದಲ್ಲಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ಗ್ರಾಮೀಣಭಾಗ ಕೆಸರಾಳ ತೋಟ ಪ್ರದೇಶದಲ್ಲಿ ಲಂಪಿ -ಸ್ಕಿನ್ ಡಿಸಿಜ್ ವೈರಸ್ ಪತ್ತೆಯಾಗಿದೆ. ತಾಲೂಕ ಪಶು ವೈದ್ಯಾಧಿಕಾರಿ ಡಾ. ಹುಂಡೇಕರ್ ಪ್ರಾಮಾಣಿಕ ಕಾರ್ಯಕ್ಕೆ ಪಶುಗಳು ಬದುಕುಳಿದಿವೆ. ಕೆಸರಾ... ಮುಂದಿನ ತಿಂಗಳು ರಾಜ್ಯಕ್ಕೂ ಬರಲಿದೆ ಪರಿಸರಸ್ನೇಹಿ ಕೆಎಸ್ಸಾರ್ಟಿಸಿ ಎಲೆಕ್ಟ್ರಿಕಲ್ ಬಸ್ಗಳು! ಮಂಗಳೂರು (reporter Karnataka.com): ರಾಜ್ಯದಲ್ಲಿ ಒಂದು ತಿಂಗಳೊಳಗೆ ಪರಿಸರಸ್ನೇಹಿ ಎಲೆಕ್ಟ್ರಿಕಲ್ ಬಸ್ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಹೇಳಿದರು. ನಗರದ ಬಿಜೈಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿರುವ ಮಂಗಳೂರು ವಿಭಾಗೀ... ಅಥಣಿ ಶುಗರ್ಸ್ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ; 20 ಲಕ್ಷ ಟನ್ ಕಬ್ಬು ಅರೆಯುವ ಗುರಿ ರಾಹುಲ್ ಅಥಣಿ ಬೆಳಗಾವಿ info.reporter Karnataka agnail.com ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿರುವ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಸನ್ 2022-23 ನೇ ಕಬ್ಬು ನುರಿಸುವ ಹಂಗಾಮಿಗೆ ವಿಜಯದಶಮಿ ಹಾಗೂ ದಸರಾ ಹಬ್ಬದ ಶುಭ ಮಹೂರ್ತದಲ್ಲಿ ಕಾರ್ಖಾನೆಯ ಅಧ್ಯಕ್ಷರು ಹಾಗೂ ಕಾಗವಾಡ ಶಾಸಕರ... ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಎಚ್. ನಾಗರಾಜ್ ಆಯ್ಕೆ ಕಂಪ್ಲಿ(reporterkarnataka.com): ಕರ್ನಾಟಕ ರಾಜ್ಯ ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮ ಅಭಿವೃದ್ಧಿ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಕಂಪ್ಲಿ ರವಿಕಿರಣ್ ಡೆಕೋರೇಟ್ ಎಚ್. ನಾಗರಾಜ್ ಅವರು ಆಯ್ಕೆಯಾಗಿದ್ದಾರೆ, ಬಳ್ಳಾರಿ ಜಿಲ್ಲೆ ಮತ್ತು ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ನಿವಾಸಿಯಾಗಿದ್ದ ಎ... ಅಥಣಿ: ವಿಜೃಂಭಣೆಯಿಂದ ಜರುಗಿದ ಸತ್ತಿ ಚಾಮುಂಡೇಶ್ವರಿ ಜಾತ್ರೆ; ಆನೆ ಮೇಲೆ ದೇವಿಯ ಅಂಬಾರಿ ರಾಹುಲ್ ಅಥಣಿ ಬೆಳಗಾವಿ info.reporter Karnataka.com ಹೌದು ವೀಕ್ಷಕರೆ ಇದು ಎಲ್ಲಿ ಅಂತೀರಾ? ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡ ಶ್ರೀ ಚಾಮುಂಡೇಶ್ವರಿ ಜಾತ್ರೆಯನ್ನು ಅತಿ ವಿಜೃಂಭಣೆಯಿಂದ ಜರುಗಿತು. ಕಳೆದ ಸುಮಾರು ಎರಡು ವರ್ಷಗಳಿಂದ ಕೊರ... ಸಚಿವ ಸ್ಥಾನಕ್ಕಿಂತ ನನ್ನ ಕ್ಷೇತ್ರದ ಅಭಿವೃದ್ದಿಯೇ ಮುಖ್ಯ: ಶ್ರೀಮಂತ ಪಾಟೀಲ್ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಪಡಿಸುವುದೇ ನನ್ನ ಗುರಿಯಾಗಿದೆ ಹೊರತು, ಸಚಿವ ಸಂಪುಟದಲ್ಲಿ ಸೇರ್ಪಡೆಯಾಗುವುದಲ್ಲ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು. ಅವರು ಕಾಗವಾಡ ಮತಕ... ಮಂಡ್ಯ: ಕೆ.ಆರ್.ಪೇಟೆಯಲ್ಲಿ ರಾಷ್ಟ್ರಪಿತ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಮಹೋತ್ಸವ ಸೈಯ್ಯದ್ ಖಲೀಲ್ ಕೃಷ್ಣರಾಜಪೇಟೆ ಮಂಡ್ಯ info.reporterkarnataka@gmail.com ಕೆ.ಆರ್.ಪೇಟೆ ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಮಹೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು . ತಹಶೀಲ... « Previous Page 1 …112 113 114 115 116 … 212 Next Page » ಜಾಹೀರಾತು