ಬೆಂಗಳೂರು: ಸೋರುತ್ತಿರುವ ನಳ್ಳಿ, ಶವರ್ಗಳನ್ನು ಉಚಿತವಾಗಿ ಸರಿಪಡಿಸಲು ಗ್ರೋಹೆ ರೋವರ್ ನಿಂದ ನೀರು ಉಳಿಸಿ ಅಭಿಯಾನ ಬೆಂಗಳೂರು(reporterkarnataka.com): ವಿಶ್ವದಲ್ಲಿ ಪ್ರತಿವರ್ಷ ನೀರು ಸಂಪರ್ಕದಲ್ಲಿನ ಸೋರಿಕೆಯಿಂದಾಗಿ ಬಿಲಿಯನ್ ಲೀಟರ್ ಗಟ್ಟಲೆ ನೀರು ಪೋಲಾಗುತ್ತಿದೆ. ಅಧ್ಯಯನಗಳ ಪ್ರಕಾರ, ಒಂದು ಸೋರಿಕೆಯ ಸಂಪರ್ಕದಿಂದ ಪ್ರತಿ ಸೆಕೆಂಡಿಗೆ ಒಂದು ಹನಿ ನೀರು ವ್ಯರ್ಥವಾಗುವ ಮೂಲಕ ವರ್ಷಕ್ಕೆ 7,800 ಲೀಟರ್ ನಷ್ಟು ನೀರು ವ... ರಾಜ್ಯಕ್ಕೂ ‘ಅಸಾನಿ’ ಚಂಡಮಾರುತ ಭೀತಿ: ಮುಂದಿನ 3-4 ದಿನಗಳ ಕಾಲ ಭಾರೀ ಮಳೆ ನಿರೀಕ್ಷೆ ಬೆಂಗಳೂರು( reporterkarnataka.com):- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತದ ಪರಿಣಾಮವಾಗಿ ಓಡಿಶಾ, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಿಗೆ ಭೀತಿ ಎದುರಾಗಿದ್ದು, ಈಗಾಗಲೇ ಓಡಿಶಾ, ಆಂಧ್ರಪ್ರದೇಶದಲ್ಲಿ ಆರ್ಭಟಿಸುತ್ತಿರುವಂತ ಅಸಾನಿ ಚಂಡಮಾರುತ, ಕರ್ನಾಟಕಕ್ಕೂ ಕಾಲಿಡಲಿದೆ ಎಂಬುದಾಗಿ ... ನಾಗಮಂಗಲದಲ್ಲಿ ಸಂಭ್ರಮದ ಮಹರ್ಷಿ ಭಗೀರಥ ಜಯಂತೋತ್ಸವ ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ info.reporterkarnataka@gmail.com ಮಹರ್ಷಿ ಭಗೀರಥ ರವರ ಮನುಕುಲದ ಕಥೆ ಇಂದಿಗೂ ಇತಿಹಾಸದಲ್ಲಿ ಮತ್ತೆ ಮತ್ತೆ ನೆನಪಿನಲ್ಲಿ ಉಳಿಯುತ್ತದೆ. ಮನುಕುಲದ ಮಾನವತಾವಾದಿಯಾಗಿ ಮನೆಮಾತಾಗಿರುವ ಭಗೀರಥ ರನ್ನು ನೆನಪಿಸುವುದು ನಮ್ಮ ಕರ್ತವ್ಯವೆಂದು ಶಾಸಕ ಸುರೇಶ್ ಗೌಡ ಹೇ... ಪೊಲೀಸ್ ಗೆ ಆವಾಜ್: ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಲೀಕ್ ಚಿಕ್ಕಮಗಳೂರು(reporterkarnataka.com) : ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಬಹಿರಂಗವಾಗಿದೆ. ಕುಮಾರಸ್ವಾಮಿ ಹಾಗೂ ಪೊಲೀಸರ ಮಧ್ಯೆ ನಡೆದ ಸಂಭಾಷಣೆಯ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ . ಕಾಕತಾಳೀಯ ಎನ್ನುವಂತೆ ಸಚಿವ ಸಂಪುಟ ವಿಸ್ತರಣೆ... ಮಂಜು ಮುಚ್ಚಿದ ಕಾಫಿನಾಡ ಕೊಟ್ಟಿಗೆಹಾರ: ಕರ್ನಾಟಕದ ಕಾಶ್ಮೀರ ಅಂದ್ರು ಪ್ರವಾಸಿಗರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ತುಂಬಾ ಭಾರೀ ಮಂಜು ಕವಿದಿರುವ ಪರಿಣಾಮ ವಾಹನ ಸವಾವರು ವಾಹನಗಳನ್ನ ಚಲಾಯಿಸೋದಕ್ಕೂ ಪರದಾಡುವಂತಹಾ ಸನ್ನಿವೇಶ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಎದುರಾಗಿದೆ. ಕೊಟ್ಟಿಗೆಹಾರ ಬೆಟ್ಟಗುಡ್ಡಗಳ ಮಧ್ಯೆ ಇ... ಅಕ್ಷಯ ತೃತೀಯ: ಮಂಗಳೂರು ನಗರದಲ್ಲೇ 50 ಕೋಟಿ ರೂ. ಮೌಲ್ಯದ ಚಿನ್ನ ಖರೀದಿ!!; ಕಳೆದ ವರ್ಷಕ್ಕಿಂತ ಶೇ.35ರಷ್ಟು ಹೆಚ್ಚಳ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿ ಜಿಲ್ಲೆಗಳಲ್ಲಿ ಭಾರೀ ಚಿನ್ನ ಖರೀದಿಯೊಂದಿಗೆ ಅಕ್ಷಯ ತೃತೀಯ ಸಂಪನ್ನಗೊಂಡಿದೆ. ಮಂಗಳೂರು ನಗರದಲ್ಲೇ ಸುಮಾರು 50 ಕೋಟಿ ರೂ. ಮೌಲ್ಯದ ಚಿನ್ನ ಮಾರಾಟವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 35ರಷ್... ಮಂಡ್ಯ ಆದಿಹಳ್ಳಿ ಶ್ರೀ ಕೋಡಾಳರಾಯಸ್ವಾಮಿ ದೇವಾಲಯ ನಾಳೆ ಲೋಕಾರ್ಪಣೆ ಮಂಡ್ಯ(reporterkarnataka.com): ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಆದಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಕೋಡಾಳರಾಯಸ್ವಾಮಿಯವರು ದೇವಾಲಯ ಕುಂಬಾಭಿಷೇಕ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಯತೀಂದ್ರ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಶ್ರೀ... ನಿಪ್ಪಾಣಿ: ಬಸವ ಜಯಂತಿ ಪ್ರಯುಕ್ತ ಕೂಡಲಸಂಗಮದಿಂದ ಆಗಮಿಸಿದ ಬಸವ ಜ್ಯೋತಿಗೆ ಸ್ವಾಗತ ಬೆಳಗಾವಿ(reporterkarnataka.com): ಬಸವ ಜಯಂತಿಯ ಪ್ರಯುಕ್ತ ನಿಪ್ಪಾಣಿ ನಗರದ ಬಸವೇಶ್ವರ ವೃತ್ತದಲ್ಲಿ, ಕೂಡಲಸಂಗಮದಿಂದ ಆಗಮಿಸಿದ ಜ್ಯೋತಿಯನ್ನು ಬಸವಜ್ಯೋತಿ ಯೂತ್ ಫೌಂಡೇಶನ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆ ಬರಮಾಡಿಕೊಂಡರು. ಬಳಿಕ ವಚನಗಳ ಮೂಲಕ ಜ್ಞಾನ ದೀವಿಗೆ ಹಚ್ಚಿದ ವಿಶ್ವಗುರು, ಕಾಯಕಯೋಗಿ ಬಸವ... ಪಿಎಸ್ ಐ ನೇಮಕಾತಿ ಹಗರಣ: ಮೊದಲ Rank ಪಡೆದ ರಚನಾ ವಿರುದ್ಧವೂ ಸಿಐಡಿಯಿಂದ ಕೇಸು ದಾಖಲು ಬೆಂಗಳೂರು(reporterkarnataka.com): ಕಡು ಬಡತನದಲ್ಲಿ ಓದಿ ಪಿಎಸ್ ಐ ನೇಮಕಾತಿಯಲ್ಲಿ ಪಾಸ್ ಆಗಿ, ಹುದ್ದೆ ಪಡೆದಿದ್ದೇನೆ ಎಂದು ಪ್ರತಿಭಟನೆಯಲ್ಲಿ ಕಣ್ಣೀರ ಕತೆ ಹೇಳಿದ್ದ ಮೊದಲ Rank ಬಂದಿದ್ದ ರಚನಾ ವಿರುದ್ಧವೂ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಕಳೆದ ಏ.30ರಂದು ಫ್ರೀಡಂ ಪಾರ್... ರಾಜ್ಯಾದ್ಯಂತ ಮಂಗಳವಾರ ಈದ್ ಅಲ್ ಫಿತರ್ ಹಬ್ಬ ಬೆಂಗಳೂರು(reporterkarnataka.com): ಇಂದು ಚಂದ್ರ ದರ್ಶನವಾಗದ ಹಿನ್ನಲೆಯಲ್ಲಿ ನಾಳೆಯೂ ರಂಝಾನ್ ಉಪವಾಸಾಚರಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಶಾಫಿ ಸಅದಿ ತಿಳಿಸಿದ್ದಾರೆ ಬೆಂಗಳೂರಿನಲ್ಲಿ ಈದುಲ್ ಫಿತ್ರ್(ರಮಝಾನ್) ಮಂಗಳವಾರ (ಮೇ 3) ಆಚರಣೆ ಮಾಡಲಾಗುವುದು ಎಂದು ಚಂದ... « Previous Page 1 …116 117 118 119 120 … 205 Next Page » ಜಾಹೀರಾತು