ಯುಗಾದಿ ಬಳಿಕ ರಾಜ್ಯ ಬಿಜೆಪಿಯಲ್ಲಿ ಹೊಸ ಯುಗ ಆರಂಭ?: ಅಂಗಾರ, ಕೋಟಾ ಸಹಿತ ಡಜನಿಗೂ ಹೆಚ್ಚು ಸಚಿವರಿಗೆ ಕೋಕ್ ? ರಾಜೀವಿಸುತ ಬೆಂಗಳೂರು info.reporterkarnataka@gmail.com ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಿಂದೀಗಲೇ ಸಿದ್ಧತೆ ನಡೆಸುವಂತೆ ಬಿಜೆಪಿ ಹೈಕಮಾಂಡ್ ರಾಜ್ಯಕ್ಕೆ ಸೂಚಿಸಿದೆ. ಇದರ ಭಾಗವಾಗಿ ರಾಜ್ಯ ಸಚಿವ ಸಂಪುಟದ ಪುನರ್ ರಚನೆ ನಡೆಯಲಿದೆ. ಯುಗಾದಿ ನಂತರ ಸಂಪುಟ ಸರ್ಜರಿ ನಡೆಯಲಿದೆ. 12ಕ್ಕೂ ಹ... ವಾಯುಭಾರ ಕುಸಿತ: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮಾರ್ಚ್ 28ರವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ ಬೆಂಗಳೂರು(reporterkarnataka.com) : ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆ ಹಾಗೂ ಉತ್ತರ ... ಕೂಡ್ಲಿಗಿ: ಡಜನಿಗೂ ಅಧಿಕ ತುಕ್ಕು ಹಿಡಿದ ಶುದ್ಧ ನೀರಿನ ಘಟಕಗಳು; ಮೆಷಿನ್ ಗೆ 5 ರೂ. ಹಾಕಿ ಮೋಸ ಹೋಗುತ್ತಿರುವ ಸಾರ್ವಜನಿಕರು! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ, ಇಪ್ಪತ್ತಕ್ಕೂ ಹೆಚ್ಚು ಶುದ್ಧ ಕುಡಿಯೋ ನೀರಿನ ಘಟಕಗಳಿದ್ದು, ಅವುಗಳಲ್ಲಿ 14 ಘಟಕಗಳು ಕೆಟ್ಟು ನಿಂತಿವೆ. ಹಲವು ಘಟಕಗಳು ಹತ್ತಾರು ತಿಂಗಳುಗಳಿಂದ, ಕೆಲವು ಘಟಕಗಳು ವರ್ಷದಿಂದ ಕಾರ್ಯ... ಪ್ರತಿ ಬೂತ್ಗೆ ತಲಾ 100 ಸದಸ್ಯತ್ವ ಮಾಡಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೇರುಮಟ್ಟದಲ್ಲಿ ಸಂಘಟಿಸಿ: ಕೇಂದ್ರ ಮಾಜಿ ಸಚಿವ ಮುನಿಯಪ್ಪ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿ ಬೂತ್ಗೆ 100 ಮಂದಿಯ ತಂಡವನ್ನು ಸಂಘಟಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಿಂದ ಬಲಪಡಿಸಲು ಸದಸ್ಯತ್ವ ನೊಂದಣಿ ಕಾರ್ಯವನ್ನು ಕೈಗೆತ್ತಿ ಕೊಳ್ಳಲಾಗಿ... ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿ ಇಲ್ಲ: ಇಂಧನ ಸಚಿವ ಸುನಿಲ್ ಕುಮಾರ್ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಜಾರಿ ಮಾಡುವುದಿಲ್ಲ. ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಸ್ಥಿತಿ ಎದುರಾಗಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ವಿಧ... ಗೋವಾ: 28ರಂದು ಬಿಜೆಪಿ ನೇತೃತ್ವದ ನೂತನ ಸರಕಾರ ಪ್ರತಿಜ್ಞೆ ಸ್ವೀಕಾರ: ಸಾವಂತ್ 2ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಪಣಜಿ(reporterkarnataka.com); ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ ಪರಿಹಾರಗೊಂಡಿದ್ದು, ಮಾರ್ಚ್ 28ರಂದು ಪ್ರಮೋದ್ ಸಾವಂತ್ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಫಲಿತಾಂಶ ಬಂದು ಸುಮಾರು 15 ದಿನಗಳ ಬಳಿಕ ಸರಕಾರ ರಚನ... ಮುಂದಿನ ವಾರ 2 ದಿನ ಮಾತ್ರ ಬ್ಯಾಂಕ್ ಸೇವೆ: 27ರಿಂದ 29ರವರೆಗೆ ಮುಷ್ಕರ; ಮಿಕ್ಕಿದ್ದೇನು? ಮುಂದಕ್ಕೆ ಓದಿ ಬೆಂಗಳೂರು(reporterkarnataka.com): ಮುಂದಿನ ವಾರ ಬ್ಯಾಂಕ್ ಸೇವೆಯಲ್ಲಿ ಭಾರಿ ವ್ಯತ್ಯಾಸ ಉಂಟಾಗಲಿದೆ. ಗ್ರಾಹಕರು ಈ ವಾರವೇ ಬ್ಯಾಂಕ್ ಸಂಬಂಧಿಸಿದ ತುರ್ತು ಕೆಲಸಗಳನ್ನು ಪೂರೈಸಿಕೊಳ್ಳುವುದು ಒಳಿತು. ಮುಂದಿನ ವಾರ ಮಾರ್ಚ್ 27ರಿಂದ 29ರವರೆಗೆ ಬ್ಯಾಂಕ್ ಮುಷ್ಕರ ಇರಲಿದ್ದು, 30 ಮತ್ತು 31ರಂದು ... ಬಟ್ಟೆ ಬ್ಯಾಗ್ ಖರೀದಿ ಹಗರಣ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೌರಾಡಳಿತ ಆದೇಶ ಮೈಸೂರು(reporterkarnataka.com): ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಗಳ ಸರಬರಾಜು ಸಂಬಂಧ ನಡೆದಿರುವ ಹಗರಣದ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೌರಾಡಳಿತ ನಿರ್ದೇಶನಾಲಯ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಆದೇಶ ಹೊರಡಿಸಿದ್ದು,... ಕೂಡ್ಲಿಗಿ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ,ಕಾನೂನು ತಿಳುವಳಿಕೆ ಕಾರ್ಯಾಗಾರ ಜರುಗಿತು. ನ್ಯಾಯಾಲಯ ಇಲಾಖೆ, ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದ... ಗೋವಾ: ಬಿಜೆಪಿ ಆಂತರಿಕ ಬಿಕ್ಕಟ್ಟು ಕೊನೆಗೂ ಶಮನ; ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮೋದ ಸಾವಂತ್ ಆಯ್ಕೆ ಪಣಜಿ(reporterkarnataka.com); ಪಣಜಿ: ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ ಪರಿಹಾರಗೊಂಡಿದೆ. ಫಲಿತಾಂಶ ಬಂದು ಸುಮಾರು 10 ದಿನಗಳ ಬಳಿಕ ಸರಕಾರ ರಚನೆಗೆ ಹಾದಿ ಸುಗಮಗೊಂಡಿದೆ. ಪ್ರಮೋದ ಸಾವಂತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ... « Previous Page 1 …116 117 118 119 120 … 197 Next Page » ಜಾಹೀರಾತು