ಬಂಗಾರ ಪ್ರಿಯರ ಗಾಯಕ್ಕೆ ಮತ್ತಷ್ಟು ಬರೆ!: ಅಕ್ಷಯ ತೃತೀಯಕ್ಕೆ ಚಿನ್ನದ ದರ ಮತ್ತೆ ಏರಿಕೆ ಹೊಸದಿಲ್ಲಿ(reporterkarnataka.coಬಂಗಾರ ಪ್ರಿಯರಿಗೆ ಮತ್ತಷ್ಟು ಶಾಕ್ ಕಾದಿದೆ. ಚಿನ್ನದ ದರ ಮತ್ತೆ ಏರಿಕೆಯಾಗಿದೆ. ಬಂಗಾರದ ದರದಲ್ಲಿ 550 ರೂ. ಮತ್ತೆ ಏರಿಕೆಯಾಗಿದೆ. ಆರ್ಥಿಕ ಬಿಕ್ಕಟ್ಟು, ಉಕ್ರೇನ್-ರಷ್ಯಾ ಯುದ್ಧ ಮುಂತಾದ ಕಾರಣಾಂತರಗಳಿಂದ ಬಂಗಾರ, ಬೆಳ್ಳಿ ದರ ಏರುತ್ತಲೇ ಇದೆ. ದರ ಏರಿಕೆ ಬಿಸಿಯಲ... ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2022 : ಮಂಗಳೂರು ವಿವಿಗೆ ವೇಟ್ಲಿಫ್ಟಿಂಗ್ನಲ್ಲಿ ದಾಖಲೆಯ ಚಿನ್ನ ಬೆಂಗಳೂರು(reporterkarnataka.com): ಸಿಲಿಕಾನ್ ಸಿಟಿಯಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ನಲ್ಲಿ ಗೇಟ್ ಲೈಫ್ ಟಿಂಗ್ ಮಂಗಳೂರು ವಿಶ್ವವಿದ್ಯಾನಿಲಯದ ಯ್ಯಾನ್ ಮಾರಿಯಾ ನೂತನ ರಾಷ್ಟ್ರೀಯ ದಾಖಲೆಯೊಂದಿಗೆ ರಾಜ್ಯಕ್ಕೆ ಗೌರವ ತಂದಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ... ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಶೀಘ್ರ ಬಿಜೆಪಿಗೆ?: ಪುತ್ರ ಅಭಿಷೇಕ್ ಮದ್ದೂರಿನಿಂದ ವಿಧಾನ ಸಭೆಗೆ ಸ್ಪರ್ಧೆ? ಮಂಡ್ಯ(reporterkarnataka.com): ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ಬಿಜೆಪಿಗೆ ಸೇರಲಿರುವ ಸುಮಲತಾ ಅವರು ತನ್ನ ಪುತ್ರ ಅಭಿಷೇಕ್ ಅವರನ್ನು ಮಂಡ್ಯದ ಮದ್ದೂರು ಕ್ಷೇತ್ರದಿಂದ ಕಣಕ್ಕಿಳಿಸಲು ಸಿದ್ಧತೆ ನಡೆಸ... ಮುಖ್ಯಮಂತ್ರಿ ಮಂಗಳೂರು ಕಾರ್ಯಕ್ರಮ ದಿಢೀರ್ ರದ್ದು: ಕೃಷ್ಣಾದಿಂದಲೇ ಪಿಎಂ ಜತೆ ವೀಡಿಯೊ ಕಾನ್ಪರೆನ್ಸ್ ಮಂಗಳೂರು(reporterkarnataka.com): ಕೋವಿಡ್ ನಿರ್ವಹಣೆ ಕುರಿತಂತೆ ನಗರದ ಜಿಲ್ಲಾ ಪಂಚಾಯತ್ ನಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿಯವರೊಂದಿಗೆ ಮುಖ್ಯಮಂತ್ರಿಯವರ ವಿಡಿಯೋ ಕಾನ್ಪರೆನ್ಸ್ ರದ್ದಾಗಿದೆ. ಈ ವಿಡಿಯೋ ಸಂವಾದ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿಯವರ ... ಕೋವಿಡ್ ನಿಯಮ ಉಲ್ಲಂಘನೆ ಗೆ ದಂಡ ಫಿಕ್ಸ್ ;ರೇಟ್ ಹೇಗಿದೆ ನೋಡಲು ಮುಂದಕ್ಕೆ ಓದಿ ಹೊಸದಿಲ್ಲಿ(reporterkarnataka.com) : ದೆಹಲಿ, ಗುಜರಾತ್, ಉತ್ತರಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸುವವರಿಗೆ ಕರ್ನಾಟಕದಲ್ಲಿ ಪ್ರತಿ ಅಪರಾಧಕ್ಕೆ 250 ರೂ., ಗೋವಾದಲ್ಲಿ 200... ಮೇ 4: ರಾಜ್ಯದ ಎಲ್ಲ ಶಾಸಕ, ಸಚಿವರ ಮನೆ ಮುಂಭಾಗ ಬಿಸಿಯೂಟ ತಯಾರಕರ ಪ್ರತಿಭಟನೆ ಡಾ.ಕೆ.ಆರ್.ನೀಲಕಂಠ ಕೃಷ್ಣರಾಜಪೇಟೆ ಮಂಡ್ಯ info.reporterkarnataka.com ಗೌರವ ಧನ ಹೆಚ್ಚಳಕ್ಕಾಗಿ ಒತ್ತಾಯಿಸಿ ರಾಜ್ಯದ ಎಲ್ಲಾ ಶಾಸಕರು ಹಾಗೂ ಸಚಿವರ ಮನೆಯ ಮುಂಭಾಗ ಮೇ 4 ರಂದು ಬಿಸಿಯೂಟ ತಯಾರಕರ ಪ್ರತಿಭಟನೆ ಹಾಗೂ ಧರಣಿ ಸತ್ಯಾಗ್ರಹ ನಡೆಯಲಿದೆ. ಬಿಸಿಯೂಟ ತಯಾರಕರ ಸಂಘದ ಜಿಲ್ಲಾಧ್ಯಕ್ಷೆ ಮತ... 27ರ ನಂತರ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದಿಂದ ಹೊಸ ಮಾರ್ಗಸೂಚಿ: ಸಿಎಂ ಬೊಮ್ಮಾಯಿ ಹೊಸದಿಲ್ಲಿ(reporterkarnataka.com): ಕೋವಿಡ್ 4ನೇ ಅಲೆಯ ಆತಂಕ ಇರುವ ಕಾರಣ ಜಾಗೃತಿ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಕೇರಳ ಸೇರಿದಂತೆ ಅಲ್ಲಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏ.27ರಂದು ಪ್ರಧಾನ ಮಂತ್ರಿ ವಿಡಿಯೊ ಕಾನ್ಫರೆನ್ಸ್ ಮೂಲಕ ಸೂಚನೆಗಳನ್ನು ನೀಡಲಿದ್ದಾರೆ.ನಂತ... ದ್ವಿತೀಯ ಪಿಯುಸಿ ಪರೀಕ್ಷೆ; ಜೂನ್ ಕೊನೆ ವಾರದಲ್ಲಿ ಫಲಿತಾಂಶ ಪ್ರಕಟ ಬೆಂಗಳೂರು(reporterkarnataka.com): ದ್ವಿತೀಯ ಪಿಯುಸಿ ಫಲಿತಾಂಶ ಈ ಬಾರಿ ತಡವಾಗಲ್ಲ. ಜೂನ್ ಕೊನೆ ವಾರದಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಮಂಡಳಿ ನಿರ್ದೆಶಕ ಆರ್. ರಾಮಚಂದ್ರನ್ ಮಾಹಿತಿ ನೀಡಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶ ತಡವಾಗಲ್ಲ... ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಶಾಲೆ ಹೆಸರು ನಮೂದಿಸಲು ರಾಜ್ಯ ಹೈಕೋರ್ಟ್ ಸೂಚನೆ ಬೆಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಆಯಾ ಶಾಲೆಗಳ ಹೆಸರು ನಮೂದಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ವಿವೇಕನಗರದ ಶಾಂತಿನಿಕೇತನ ಪ್ರೌಢಶಾಲೆ ಸೇರಿದಂತೆ 8 ಶಾಲೆಗಳು ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ... ಎಸ್ಸೆಸ್ಸೆಲ್ಸಿ ಪರೀಕ್ಷೆ ಮೌಲ್ಯಮಾಪನ ಆರಂಭ: ಮೇ 12ಕ್ಕೆ ಫಲಿತಾಂಶ ಪ್ರಕಟ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಇತ್ತಿಚೆಗೆ ನಡೆದ ಎಸ್ಎಸ್ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಆರಂಭವಾಗಿದ್ದು, ಫಲಿತಾಂಶ ಮೇ 12ಕ್ಕೆ ಪ್ರಕಟವಾಗಲಿದೆ ಎಂದು ಎಸ್ಎಸ್ಎಲ್ ಸಿ ಬೋರ್ಡ್ ನಿರ್ದೆಶಕ ಎಚ್.ಎನ್. ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ. ರಾಜ್ಯದ 234 ಕೇಂದ್ರದಲ್ಲಿ ಎಸ್... « Previous Page 1 …117 118 119 120 121 … 205 Next Page » ಜಾಹೀರಾತು