ಕಂಪ್ಲಿ: ಸ್ಮಶಾನಕ್ಕೆ ದಾರಿ ಒದಗಿಸಿಕೊಡಲು ರಾಜ್ಯ ದಲಿತ ಸಂಘದ ವತಿಯಿಂದ ಮನವಿ ದೊಡ್ಡ ಬಸವರಾಜ ಬಡಗಿ ಕಂಪ್ಲಿ ಬಳ್ಳಾರಿ info.reporterkarnataka@gmail.com ಕಂಪ್ಲಿ ತಾಲೂಕಿನ ಬೆಳಗೋಡು ಗ್ರಾಮದ ಗ್ರಾಮದ ಮುಸ್ಲಿಂ ಜನಾಂಗದ ಸ್ಮಶಾನಕ್ಕೆ ಹೋಗುವುದಕ್ಕೆ ದಾರಿ ಇಲ್ಲದ ಕಾರಣ ಸ್ಮಶಾನಕ್ಕೆ ದಾರಿ ಮಾಡಿಕೊಡಲು ಕಂಪ್ಲಿ ತಾಲೂಕಿನ ಉಪ ತಹಶೀಲ್ದಾರ್ ರವೀಂದ್ರ ಕುಮಾರ್ ಅವರಿಗೆ ಕರ್ನಾಟಕ... ಹೊಸಪೇಟೆ: ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ರೈತ ಸಂಘ ಆಗ್ರಹ; ಹೋರಾಟದ ಎಚ್ಚರಿಕೆ ವಿ.ಜಿ ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಹೊಸಪೇಟೆ ನಗರದಲ್ಲಿ ತುಂಗಭದ್ರೆಯ ಭಾಗಿನಾ ಪೂಜೆಯನ್ನು ಅರ್ಪಿಸುವ ಕಾರ್ಯಕ್ರಮವನ್ನು ರೈತ ಸಂಘದ ರಾಜ್ಯಾಧ್ಯಕ್ಷರಾದ ವಾಸುದೇವ ಮೇಟಿ ಹಾಗೂ ವಿಜಯನಗರ ಜಿಲ್ಲಾಧ್ಯಕ್ಷರಾದ ಎಂ ಪ್ರಕಾಶ್ ನೇತೃತ್ವದಲ್ಲಿ ಹಮ್ಮ... ಶ್ರೀನಿವಾಸಪುರ: ಮಾವಿನಲ್ಲಿ ಸಮಗ್ರ ಬೆಳೆ ನಿರ್ವಹಣೆ; ಹೊರಾಂಗಣಾ ತರಬೇತಿ ಕಾರ್ಯಕ್ರಮ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರೋಗನಿರೋಧಕ ಶಕ್ತಿಯೊಂದಿಗೆ ಬೆಳೆಯು ಆರೋಗ್ಯಕರವಾಗಿ ಬೆಳೆದು ಅಧಿಕ ಇಳುವರಿ ನೀಡಬೇಕಾದರೆ ಬೆಳೆಗಳಿಗೆ ಸಕಾಲದಲ್ಲಿ ಸವರುವಿಕೆ ಮತ್ತು ಸಮತೋಲನ ಪೋಷಕಾಂಶಗಳನ್ನು ಒದಗಿಸುವುದು ಅವಶ್ಯ . ಆದರೆ ಕೆಲವೇ ರೈತರು ಲಘು ಪೋಷಕಾಂ... ಲೈಂಗಿಕ ಕಿರುಕುಳ ಪ್ರಕರಣ: ಲೇಖಕ ಚಂದ್ರನ್ ನಿರೀಕ್ಷಣಾ ಜಾಮೀನು ರದ್ದು ಕೋರಿ ಕೇರಳ ಸರಕಾರ ಹೈಕೋರ್ಟ್ ಗೆ ಮೊರೆ ತಿರುವನಂತಪುರ(reporterkarnataka.com): ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಲೇಖಕ ಸಿವಿಕ್ ಚಂದ್ರನ್ಗೆ ನಿರೀಕ್ಷಣಾ ಜಾಮೀನು ನೀಡಿದ ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಕೇರಳ ಸರಕಾರ ಸೋಮವಾರ ಹೈಕೋರ್ಟ್ಗೆ ಮೊರೆ ಹೋಗಿದೆ. ಚಂದ್ರನ್ಗೆ ಜಾಮೀನು ನೀ... ನ್ಯಾಯಾಂಗ ವ್ಯವಸ್ಥೆಯ ಮೂಲಸೌಕರ್ಯಕ್ಕಾಗಿ 800 ಕೋಟಿ ಅನುದಾನ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com):ರಾಜ್ಯದ ನ್ಯಾಯಾಂಗ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕಾಗಿ 800 ಕೋಟಿ ರೂ. ನೀಡಲು ಈಗಾಗಲೇ ಅನುಮತಿ ನೀಡಲಾಗಿದೆ. ಇದರಿಂದ ಕೆಳ ಹಂತದ ನ್ಯಾಯಾಲಯಗಳಿಗೆ ಅತ್ಯುತ್ತಮ ವ್ಯವಸ್ಥೆಗಳು ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಿಗ್ಗಾಂವ್ ವಕೀ... ಕೂಡ್ಲಿಗಿ ತಾಲೂಕು ಕಾನಿಪ ಧ್ವನಿಯಿಂದ ಪತ್ರಿಕಾ ದಿನಾಚರಣೆ: ರಾಜದೇಶಿ ಕೇಂದ್ರ ಶಿವಾಚಾರ್ಯ ಮಹಾಸ್ವಾಮಿ ಉದ್ಘಾಟನೆ ವಿಜಯನಗರ(reporterkarnataka.com):ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲೂಕು ಕಾ.ನಿ.ಪ.ಧ್ವನಿ ಸಂಘಟನೆಯಿಂದ ಕೂಡ್ಲಿಗಿ ನಗರದ ಸಭಾಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆಯ ಸಮಾರಂಭವನ್ನು ಶ್ರೀ 1008 ಜಗದ್ಗುರು ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಚಾನ... ಬಾಳೆಹೊನ್ನೂರು ರಂಭಾಪುರಿ ಮಠಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಮಂತ್ರ-ಘೋಷಗಳ ಸ್ವಾಗತ; ಮಣಿ ಹಾರ ಧಾರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಮಠಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಭೇಟಿ ನೀಡಿದರು. ಮಂತ್ರ-ಘೋಷಗಳ ಮೂಲಕ ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಲಾಯಿತು. ರಂಭಾಪುರಿ ಶ್ರೀಗಳು ಸಿದ್ದರಾಮಯ್ಯ... ಮಡಿಕೇರಿ: ಕಡವೆ ಬೇಟೆ; ಮಾಲು ಸಹಿತ ಇಬ್ಬರು ಆರೋಪಿಗಳು ವಶಕ್ಕೆ ಮಡಿಕೇರಿ(reporterkarnataka.com): ಗುಂಡು ಹೊಡೆದು ಕಡವೆಯನ್ನು ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಮಾಲು ಸಹಿತ ಮಡಿಕೇರಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೂರ್ನಾಡು ಐಕೊಳ ನಿವಾಸಿಗಳಾದ ಅಬ್ದುಲ್ ಅಜೀಜ್ (48) ಮತ್ತು ಹಮೀದ್ (35) ಎಂಬುವವರೇ ಬಂದಿದ್ದ ಆರೋಪಿಗಳಾಗಿದ್ದಾ... ಆ.23ರಿಂದ ರಾಜ್ಯದಲ್ಲಿ ವ್ಯಾಪಕ ಮಳೆ ಸಾಧ್ಯತೆ : ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕೆಲವು ದಿನಗಳಿಂದ ತಗ್ಗಿದ್ದ ಮಳೆಯ ಆರ್ಭಟ ಆ.23ರಿಂದ ಮತ್ತೆ ಚುರುಕಾಗಲಿದೆ. ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಹಾಗ... ಚಿಕ್ಕಮಗಳೂರು: ಆನೆ ದಾಳಿಗೆ ರೈತ ಬಲಿ; ಮೃತದೇಹವನ್ನು ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದಿದೆ. ಮೃತರನ್ನ ಆನಂದ್ ದೇವಾಡಿಗ(52) ಎಂದು ಗುರುತಿಸಲಾಗಿದೆ. ಮೃತ ಆನಂದ್ ದೇವಾಡಿಗ ಮನೆಯ... « Previous Page 1 …117 118 119 120 121 … 214 Next Page » ಜಾಹೀರಾತು