ಕೊಪ್ಪಳ: ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಭೇಟಿ ಕೊಪ್ಪಳ(reporterkarnatata.com): ಕುಕುನೂರು ತಾಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಸಂಸದ ಸಂಗಣ್ಣ ಕರಡಿ, ಸಚಿವ ಹಾಲಪ್ಪ ಆಚಾರ್, ಸಿ.ಎಚ್. ಪೊಲೀಸ್ ಪಾಟೀಲ್, ... ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ ಶಿವಮೊಗ್ಗ(reporterkarnataka.com): ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದು,ಈ ಮೂಲಕ ಹಲವು ದಿನಗಳಿಂದ ಇದ್ದ ಏರ್ರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇಂದು... ಭರಮಖೋಡಿ: ಆಶ್ರಮ ಉದ್ಘಾಟನೆ, ಸುಕನ್ಯಾ ಮಹಿಳಾ ರಾಷ್ಟ್ರೀಯ ಪ್ರಶಸ್ತಿ ಜೂನ್ 19 ರಂದು ಪ್ರದಾನ ಬೆಳಗಾವಿ(reporterkarnataka.com): ಸಾಧನೆಗೆ ಸ್ಫೂರ್ತಿ, ಬದುಕಿಗೆ ದಾರಿ, ಕುಟುಂಬದ ಶಕ್ತಿ, ಎಲ್ಲರ ಬದುಕಿನಲ್ಲೂ ಪ್ರಮುಖ ಸ್ಥಾನ ಪಡೆದವಳು ಈ ಮಹಾತಾಯಿ ಸ್ತ್ರೀ. ಮಹಿಳೆ ಇಲ್ಲದೆ ಬದುಕೇ ಇಲ್ಲ. ಮತ್ತೊಂದು ಜೀವಕ್ಕೆ ಉಸಿರು ನೀಡುವ ಶಕ್ತಿ ಇರುವುದು ಮಹಿಳೆಗೆ ಮಾತ್ರ. ಸಹೋದರಿಯ ಪ್ರೀತಿ ಬಣ್ಣಿಸಲಸಾಧ್ಯ.... ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: ಸಾವಿನ ಸಂಖ್ಯೆ 5ಕ್ಕೆ ಏರಿಕೆ; 3 ಮಂದಿ ಗಂಭೀರ ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. 3 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆ... ಫಿಶ್ ಫ್ಯಾಕ್ಟರಿ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆ: 3 ಮಂದಿ ಸಾವು; 5 ಮಂದಿ ಗಂಭೀರ ಮಂಗಳೂರು(reporterkarnataka.com): ಎಸ್ ಇ ಝೆಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಶ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ನಿಂದ ವಿಷಾನಿಲ ಸೋರಿಕೆಯಾಗಿ 3 ಮಂದಿ ಮೃತಪಟ್ಟಿದ್ದು, 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಮೃತಪಟ್... ಸಚಿವ ಮಾಧುಸ್ವಾಮಿ ಕಮಿಷನ್ ಕೇಳ್ತಾರಂತೆ!: ಬೊಮ್ಮಾಯಿ ಸಂಪುಟದ ಇನ್ನೊಂದು ವಿಕೆಟ್ ಉರುಳುತ್ತಾ? ತುಮಕೂರು(reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಬಳಿಕ ಸಚಿವರುಗಳ ಕಮಿಷನ್ ವ್ಯವಹಾರ ಒಂದೊಂದಾಗಿ ಹೊರ ಬೀಳುತ್ತಿದೆ. ಈ ಬಾರಿ ಕಾನೂನು ಸಚಿವ ಮಾಧುಸ್ವಾಮಿ ವಿರುದ್ಧ ಆರೋಪ ಕೇಳಿಬರುತ್ತಿದೆ. ಸಂತೋಷ್ ಪಾಟೀಲ್ ಆರೋಪ ಮಾಡಿದಂತೆ ತುಮಕೂರು ಜಿಲ್ಲಾ ಗುತ್ತಿಗೆದಾರರ ಸಂ... ಮಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಪತಿ ಬಲಿ: ರಾಯಚೂರಿನಲ್ಲಿ 6 ತಿಂಗಳ ಶಿಶುವನ್ನು ಕೊಂದು ಪತ್ನಿ ಆತ್ಮಹತ್ಯೆ ಮಂಗಳೂರು(reporterkarnataka.com): ರಸ್ತೆ ಅಪಘಾತದಲ್ಲಿ ಪತಿ ಸಾವನ್ನಪ್ಪಿದ ಸುದ್ದಿ ಕೇಳಿ ಆಘಾತಗೊಂಡ ಪತ್ನಿ ತನ್ನ 6 ತಿಂಗಳ ಹಸುಗೂಸನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮಂಗಳೂರಿನ ಕುಂಟಿಕಾನದಲ್ಲಿರುವ ಅಗ್ನಿಶಾಮಕ ಕಚೇರಿಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿ... ಪೊಲೀಸ್ ನೇಮಕಾತಿಯಲ್ಲೂ ಕಮಿಷನ್ ವಾಸನೆ:ರಾಜಕಾರಣಿಗಳ ಕೊರಳು ಸುತ್ತುಲಿದೆಯೇ ಈ ಪ್ರಕರಣ? ಬೆಂಗಳೂರು(reporterkarnataka.com): ರಾಜ್ಯದಲ್ಲಿ ಪೊಲೀಸ್ ನೇಮಕಾತಿಯಲ್ಲಿಯೂ ಅವ್ಯವಹಾರ ಕಂಡು ಬಂದಿದೆ. ಈ ಸಂಬಂಧ 6 ಮಂದಿ ಆರೋಪಿಗಳನ್ನು ಶನಿವಾರ ಸಿಐಡಿ ಪೊಲೀಸರು ಶನಿವಾರ ಬಂಧಿಸಿದ್ದು, ಇದರ ಆಳ ಮತ್ತು ವಿಸ್ತಾರ ಇನ್ನಷ್ಟು ಹಬ್ಬಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. 545 ಪಿಎಸ್ಐ ಹುದ್ದೆಗಳ... ಕೋಲಾರ: 2ನೇ ಹಂತದ ಕೆಸಿ ವ್ಯಾಲಿ ಕಾಮಗಾರಿ ಕೈಗೊಳ್ಳಲು ಸರಕಾರ 450 ಕೋಟಿ ಬಿಡುಗಡೆ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸಾಮರಸ್ಯ ಇದ್ದರೆ ಮಾತ್ರ ನೆಮ್ಮದಿ ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಡಾ . ವೈ.ಎ.ನಾರಾಯಣಸ್ವಾಮಿ ಹೇಳಿದರು. ಶ್ರೀನಿವಾಸಪುರ ತಾಲ್ಲೂಕಿನ ಯಚ್ಚನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಸೀತಾರಾಮ... ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ: ಬೆಳಗಾವಿ, ವಿಜಯಪುರದಲ್ಲಿ ಸಿಡಿಲಿಗೆ 2 ಬಲಿ ಬೆಂಗಳೂರು(reporterkarnataka.com) : ಮಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ರಾಜ್ಯದಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಬೆಂಗಳೂರು, ಬೆಳಗಾವಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ವಿಜಯ... « Previous Page 1 …119 120 121 122 123 … 205 Next Page » ಜಾಹೀರಾತು