ಬೆಳೆ ನಾಶವಾದ ರೈತರ ಭತ್ತ ಗದ್ದೆಗೆ ಶಾಸಕ ಬಸವನಗೌಡ ತುರುವಿಹಾಳ ಭೇಟಿ: ಸರಕಾರದಿಂದ ಪರಿಹಾರದ ಘೋಷಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಮುದ್ದಾಪುರ ತೋರಣದಿನ್ನಿ, ಹುಲ್ಲೂರು, ಗುಡದೂರು ನಾನಾ ಕಡೆ ಸತತ ಮಳೆ ಇರುವುದರಿಂದ ನಾಶವಾದ ರೈತರ ಗದ್ದೆಗಳಿಗೆ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ... ವಿಜಯನಗರ: ಭಕ್ತಿ- ಶ್ರದ್ಧೆಯಿಂದ ಗೌರಿದೇವಿ ಹಬ್ಬ ಆಚರಣೆ; ಬಾಲೆಯರಿಗೆ ಸೀರೆ ಉಡಿಸಿ ಅಲಂಕಾರ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಸೇರಿದಂತೆ ಹಲವೆಡೆಗಳಲ್ಲಿ ಶಕ್ತಿದಾತೆ ಹಾಗೂ ಬುದ್ದಿದಾತೆ ಶ್ರೀಗೌರಿದೇವಿಯ ಆರಾಧನೆ ನಡೆಯಿತು. ಮಕ್ಕಳು, ರೈತರು ಹಾಗೂ ರೈತ ಹೆಂಗಳೆಯರ ಗ್ರಾಮೀಣ ಪ್ರದೇಶದ ವಿಶೇಷ ಹಬ್ಬ ಗೌರಿದೇವಿ ಹ... ನ.23ರಿಂದ ಬೆಳೆ ಹಾನಿ ಸಮೀಕ್ಷೆ ಆರಂಭಕ್ಕೆ ರಾಜ್ಯ ಸರಕಾರ ಸೂಚನೆ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಅಕಾಲಿಕ ಮಳೆಯಿಂದಾಗಿ ಹಾಳಾದ ಭತ್ತ ಮತ್ತು ತೊಗರಿ ಸೇರಿದಂತೆ ಇತರೆ ಬೆಳೆಗಳ ಸಮೀಕ್ಷೆಯನ್ನು ನ. 23 ರಿಂದ ನಡೆಸುವಂತೆ ಸರ್ಕಾರ ಸೂಚನೆ ನೀಡಿದೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು. ಭಾನ... ಕೆನರಾ ಯೂನಿಯನ್ ಬ್ಯಾಡ್ಮಿಂಟನ್ ಲೀಗ್ 2ನೇ ಆವೃತ್ತಿ: ಇಂಡೋಗ್ಯಾಸ್ ಚಾಲೆಂಜರ್ಸ್ ಗೆ ಜಯ ಬೆಂಗಳೂರು(reporterkarnataka.com): ಪ್ರಕಾಶ್ ಕೋರ್ಟ್ನಲ್ಲಿ ಕೆನರಾ ಯೂನಿಯನ್ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ ಕೆನರಾ ಯೂನಿಯನ್ ಬ್ಯಾಡ್ಮಿಂಟನ್ ಲೀಗ್ ಎರಡನೇ ಆವೃತ್ತಿಯನ್ನು ಇಂಡೋಗ್ಯಾಸ್ ಚಾಲೆಂಜರ್ಸ್ ಗೆದ್ದುಕೊಂಡಿದೆ. ಫೈನಲ್ನಲ್ಲಿ ಇಂಡೋಗ್ಯಾಸ್ ಚಾಲೆಂಜರ್ಸ್ ಆರೋಹ್ ಸ್ಮಾಷರ್ಸ್ ಅನ್ನು 3-1 ಅಂ... ಅಂತರ್ರಾಜ್ಯ ಮರಳು ಮಾಫಿಯಾ: ಅಥಣಿಯಿಂದ ಮಹಾರಾಷ್ಟಕ್ಕೆ ಅಕ್ರಮ ಸಾಗಾಟ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಅಬ್ಬಿಹಾಳ್ ಮಾಯಣಟ್ಟಿಯಲ್ಲಿ ಹಗಲು ಮರಳು ದರೋಡೆ ನಡೆಯುತ್ತಿದ್ದು, ಅಧಿಕಾರಿಗಳು ಜಾಣ ಮೌನಕ್ಕೆ ಶರಣಾಗಿದ್ದಾರೆ. ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದ ಮಾಹಿತಿ ನೀಡಿದರೂ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮ... ಚಳ್ಳಕೆರೆ: 15 ದಿನಗಳಲ್ಲಿ 100ಕ್ಕೂ ಹೆಚ್ಚು ಮನೆ ಕುಸಿತ; 5 ಮಂದಿ ಸಾವು; ಹಳೆ ಗೋಡೆಗಳ ಸರ್ವೇ ಆರಂಭ ಗೋಪನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕಳೆದ ಸುಮಾರು 15 ದಿನದಿಂದ ಸತತ ಮಳೆಯಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಗೋಡೆ ಕುಸಿದು ಐದು ಜನರು ಪ್ರಾಣ ಕಳೆದುಕೊಂಡಿರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಂಡು ಶಿಥಿಲವಾದ ಮನೆಗಳ ಸರ್ವೇ ಕಾರ್ಯವನ್ನು ಜಿಟಿ ... ತುಂಬಿ ಹರಿದ ಜೆ.ಜಿ. ಹಳ್ಳಿ ಗಾಯತ್ರಿ ಜಲಾಶಯ: ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಭಿಮಾನಿಗಳಿಂದ ಸಿಹಿ ವಿತರಣೆ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಹಿರಿಯೂರು ತಾಲೂಕಿನ ಜೆಜಿಹಳ್ಳಿ ಹೋಬಳಿ ಕರಿಯಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐತಿಹಾಸಿಕ ಗಾಯಿತ್ರಿ ಜಲಾಶಯ ತುಂಬಿ ಹರಿದು ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹಾಗೂ ಡಿ.ಟಿ.... ಚಳ್ಳಕೆರೆ: ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾದಂಧೆ; ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸಾರ್ವಜನಿಕ ಸ್ಥಳಗಳಲ್ಲಿ ಮಟ್ಕಾ ಚೀಟಿ ಬರೆಯುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂದನಕ್ಕೆ ಕಳಿಸಿದ ಪ್ರಕರಣ ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ಶವಿವಾರ ಸಂಜೆ ನಡೆದಿದೆ. ನಗರದ ಕರ್ನಾಟ ... ಬಯಲುಸೀಮೆಯಲ್ಲಿ ಅಬ್ಬರದ ಮಳೆ:ಕಡೂರಿನಲ್ಲಿ ಪ್ರವಾಹಕ್ಕೆ 25ಕ್ಕೂ ಹೆಚ್ಚು ಮನೆಗಳು ಜಲಾವೃತ ಚಿಕ್ಕಮಗಳೂರು(reporterkarnataka.com) : ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಮಳೆ ಅಬ್ಬರ ಜಾಸ್ತಿಯಾಗಿದೆ. ಕಳೆದ ರಾತ್ರಿ ಕಡೂರು ತಾಲೂಕಿನಲ್ಲಿ ಭಾರೀ ಮಳೆ ಚಿಕ್ಕವಂಗಲದ ಬುಳ್ಳನಕೆರೆ ಉಕ್ಕಿ ಹರಿದಿದೆ. ಕೆರೆ ಪಕ್ಕದ ಅರಸು ಬಡಾವಣೆಗೆ ನೀರು ನುಗ್ಗಿ ಸುಮಾರು 25ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವ... ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿ ಹಬ್ಬ ಸಂಭ್ರಮ: ರಥೋತ್ಸವಕ್ಕೆ ಸಾಕ್ಷಿಯಾದ ಸಹಸ್ರ ಸಹಸ್ರ ಭಕ್ತರು ಕುಂದಾಪುರ(reporterkarnataka.com): ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿ ಹಬ್ಬ ಸಂಭ್ರಮದಿಂದ ಶುಕ್ರವಾರ ನಡೆಯಿತು. ರಥೋತ್ಸವದ ಅಂಗವಾಗಿ ನ.12ರಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದವು. ಶುಕ್ರವಾರ ಬೆಳಿಗ್ಗೆ 11-50ಕ್ಕೆ ಮಕರ ಲಗ್ನ ಸುಮುಹೂರ್ತದಲ್ಲಿ ಶ್ರೀ ಮನ್ಮಹಾರಥೋತ್ಸವ ನಡೆಯಿತು.... « Previous Page 1 …119 120 121 122 123 … 176 Next Page » ಜಾಹೀರಾತು