ಹಲ್ಯಾಳ ಗ್ರಾಮದ ಯುವಕರಿಂದ ಕೃಷ್ಣಾ ನದಿ ಸ್ವಚ್ಛತೆ: ಸಾರ್ವಜನಿಕರಿಂದ ಶ್ಲಾಘನೆ Continue reading ಹಲ್ಯಾಳ ಗ್ರಾಮದ ಯುವಕರಿಂದ ಕೃಷ್ಣಾ ನದಿ ಸ್ವಚ್ಛತೆ: ಸಾರ್ವಜನಿಕರಿಂದ ಶ್ಲಾಘನೆ ಹಾಸನ, ಶಿರಸಿಗೆ ಇಂದಿನಿಂದ ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಆರಂಭ: ಕಡಿಮೆ ದರದಲ್ಲಿ ಆರಾಮದಾಯಕ ಪ್ರಯಾಣ ಮಂಗಳೂರು(reporterkarnataka.com):-ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಮಂಗಳೂರು-ಹಾಸನ-ಮಂಗಳೂರು ವಯಾ ಬಿ.ಸಿ. ರೋಡು, ಮಾಣಿ, ಉಪ್ಪಿನಂಗಡಿ, ನೆಲ್ಯಾಡಿ, ಗುಂಡ್ಯ, ಸಕಲೇಶಪುರ ಮಾರ್ಗದಲ್ಲಿ ವೋಲ್ವೋ ಸಾರಿಗೆಯನ್ನು ಇದೇ ಫೆ.18ರ ಶುಕ್ರವಾರದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕ... ತುಂಗಭದ್ರಾ ಹಿನ್ನೀರಿನಿಂದ ಚಿಕ್ಕಕೆರೆಯ ಏರಿಯ ಮೇಲೆ ಕುಡಿಯುವ ನೀರು ಪೈಪ್ ಲೈನ್ ಅಳವಡಿಕೆಗೆ ವಿರೋಧ: ಪ್ರತಿಭಟನೆ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿಕ್ಕ ಕೆರೆಯ ಏರಿಯ ಮೇಲೆ ತುಂಗಭದ್ರಾ ಹಿನ್ನೀರಿನಿಂದ ಕುಡಿಯುವ ನೀರು ಪೂರೈಸುವ ಪೈಪ್ ಲೈನ್ ಅಳವಡಿಕೆ ವಿರೋಧಿಸಿ ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ರೈತರು ಬುಧವಾರ ಪ್ರತಿಭಟನೆ ನಡೆಸಿದರು. ಚಳ್ಳಕೆರೆ ತಾಲೂ... ಚಳ್ಳಕೆರೆ ತಾಪಂ ಇಒ ಮೇಲೆ ಬಿಜೆಪಿ ಕಾರ್ಯಕರ್ತರ ಹಲ್ಲೆ: ಕಾಂಗ್ರೆಸ್ ನಿಂದ ಭಾರೀ ಪ್ರತಿಭಟನೆ, ಮಾನವ ಸರಪಳಿ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹ ಅಧಿಕಾರಿ ಮಡುಗಿನ ಬಸಪ್ಪ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ನಡೆಸಿದ ಹಲ್ಲೆಯನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ... ಕೋಟೆ ಓಬಳಾಪುರ: ಲಕ್ಷ್ಮೀನರಸಿಂಹಸ್ವಾಮಿ ದೇಗುಲಕ್ಕೆ ಮೆರವಣಿಗೆಯಲ್ಲಿ ತೆರಳಿ ಕುಂಭಾಭಿಷೇಕ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನ ಕೋಟೆ ಓಬಳಾಪುರ ಗ್ರಾಮದ ಹೊರವಲಯದಲ್ಲಿ ನೆಲೆಸಿರುವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಗ್ರಾಮದ ಮಹಿಳೆಯರು-ಮಕ್ಕಳು ಕುಂಭ ಹೊತ್ತು ವಿವಿಧ ಜನಪದ ವಾದ್ಯಗಳ ಮೂಲಕ ಮೆರವ... ಪಾಳೇಗಾರರ ಕಾಲದ ಬಸಪ್ಪ ನಾಯಕನಾಳಿದ ವೀರನ ದುರ್ಗಕ್ಕೆ ದಾರಿ ಯಾವುದಯ್ಯ? : ಅಧಿಕಾರಸ್ಥರ ನಿರ್ಲಕ್ಷ್ಯಕ್ಕೆ ಕೋಟೆ ತತ್ತರ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕೂಡ್ಲಿಗಿ ಸುಂದರ ಬೆಟ್ಟದ ಇಳಿಜಾರು, ಝರಿ ಝರಿ ನೀರು, ವಿಸ್ಮಯ ಮೂಡಿಸುವ ಬತ್ತೇರಿಗಳು, ಒನಕೆ ಕಿಂಡಿ, 15 ಅಡಿ ಎತ್ತರದ ಗುಪ್ತದ್ವಾರ, ನಿನ್ನೆ ಮೊನ್ನೆ ತಾನೆ ಕಟ್ಟಿದ್ದಾರೆ ಎನ್ನುವಂತಿರುವ ಸುಂದರ ಕಲ್ಲಿನ ಕೋಟೆಗಳು... ಚಳ್ಳಕೆರೆ ತಾಪಂ ಇಒ ಮೇಲೆ ಹಲ್ಲೆ ಪ್ರಕರಣ: ಬಂಧಿತ ಬಿಜೆಪಿ ಮಂಡಲ ಅಧ್ಯಕ್ಷ ಸಹಿತ 4 ಮಂದಿಗೆ ಜಾಮೀನು: ರಾತೋರಾತ್ರಿ ವಿಜಯೋತ್ಸವ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ಪಂಚಾಯತಿ ತಾಪಂ ಇಒ ಮಡಗಿನ ಬಸಪ್ಪ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೀಡಾದ ಬಿಜೆಪಿ ಮಂಡಲ ಅಧ್ಯಕ್ಷ ಸೇರಿ ನಾಲ್ವರು ಆರೋಪಿಗಳನ್ನು ಜಾಮೀನು ಮೇಲೆ ಬಿಡುಗ... Good News: ಬಿಪಿಎಲ್ ಕಾರ್ಡ್ ದಾರರಿಗೆ ಹೆಚ್ಚುವರಿ 1 ಕೆಜಿ ಅಕ್ಕಿ; ಜಂಟೀ ಅಧಿವೇಶನದಲ್ಲಿ ರಾಜ್ಯಪಾಲರ ಘೋಷಣೆ ಬೆಂಗಳೂರು(reporterkarnataka.com): ಬಿಪಿಎಲ್ ಕಾರ್ಡ್ ಹೊಂದಿರುವ ಪಡಿತರ ಚೀಟಿದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ 5 ಕೆಜಿ ಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದ್ದು, ಇನ್ನು ಮುಂದೆ ಹೆಚ್ಚುವರಿ 1ಕೆಜಿ ನ... ಮಸ್ಕಿ ವೀರಶೈವ ವಿದ್ಯಾವರ್ಧಕ ಸಂಘದ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ವೀರಶೈವ ವಿದ್ಯಾವರ್ಧಕ ಸಂಘದಡಿಯಲ್ಲಿ ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು. ಶ್ರೀ ಷಬ್ರ ವರರುದ್ರಮುನಿ ಶಿವಾಚಾರ್ಯರು ಶುಭ ಹಾರೈಸಿ ಮಾತನಾಡಿದರು. ಮ... ಅಕ್ರಮ ಕಳ್ಳಭಟ್ಟಿ ಅಡ್ಡೆಯ ಮೇಲೆ ಪೊಲೀಸರ ದಾಳಿ: ಸುಮಾರು 400 ಲೀಟರ್ ಮದ್ಯ ನಾಶ; ಆರೋಪಿಗಳ ಹುಡುಕಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಾಳೂರು ಠಾಣಾ ವ್ಯಾಪ್ತಿಯ ಮಲೆಮನೆ ಗುಡ್ಡದಲ್ಲಿರುವ ಅಕ್ರಮ ಕಳ್ಳಬಟ್ಟಿ ಅಡ್ಡೆಯ ಮೇಲೆ ಬಾಳೂರು ಪೊಲೀಸರು ದಾಳಿ ನಡೆಸಿದ್ದಾರೆ. ಮಲೆಮನೆ ಗ್ರಾಮದಲ್ಲಿ ಅಕ್ರಮ ಕಳ್ಳಭಟ್ಟಿ ದಂಧೆ ನಡೆಯುತ್ತಿರುವ ಬಗ... « Previous Page 1 …122 123 124 125 126 … 197 Next Page » ಜಾಹೀರಾತು