ಮಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಪತಿ ಬಲಿ: ರಾಯಚೂರಿನಲ್ಲಿ 6 ತಿಂಗಳ ಶಿಶುವನ್ನು ಕೊಂದು ಪತ್ನಿ ಆತ್ಮಹತ್ಯೆ ಮಂಗಳೂರು(reporterkarnataka.com): ರಸ್ತೆ ಅಪಘಾತದಲ್ಲಿ ಪತಿ ಸಾವನ್ನಪ್ಪಿದ ಸುದ್ದಿ ಕೇಳಿ ಆಘಾತಗೊಂಡ ಪತ್ನಿ ತನ್ನ 6 ತಿಂಗಳ ಹಸುಗೂಸನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮಂಗಳೂರಿನ ಕುಂಟಿಕಾನದಲ್ಲಿರುವ ಅಗ್ನಿಶಾಮಕ ಕಚೇರಿಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿ... ಪೊಲೀಸ್ ನೇಮಕಾತಿಯಲ್ಲೂ ಕಮಿಷನ್ ವಾಸನೆ:ರಾಜಕಾರಣಿಗಳ ಕೊರಳು ಸುತ್ತುಲಿದೆಯೇ ಈ ಪ್ರಕರಣ? ಬೆಂಗಳೂರು(reporterkarnataka.com): ರಾಜ್ಯದಲ್ಲಿ ಪೊಲೀಸ್ ನೇಮಕಾತಿಯಲ್ಲಿಯೂ ಅವ್ಯವಹಾರ ಕಂಡು ಬಂದಿದೆ. ಈ ಸಂಬಂಧ 6 ಮಂದಿ ಆರೋಪಿಗಳನ್ನು ಶನಿವಾರ ಸಿಐಡಿ ಪೊಲೀಸರು ಶನಿವಾರ ಬಂಧಿಸಿದ್ದು, ಇದರ ಆಳ ಮತ್ತು ವಿಸ್ತಾರ ಇನ್ನಷ್ಟು ಹಬ್ಬಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. 545 ಪಿಎಸ್ಐ ಹುದ್ದೆಗಳ... ಕೋಲಾರ: 2ನೇ ಹಂತದ ಕೆಸಿ ವ್ಯಾಲಿ ಕಾಮಗಾರಿ ಕೈಗೊಳ್ಳಲು ಸರಕಾರ 450 ಕೋಟಿ ಬಿಡುಗಡೆ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸಾಮರಸ್ಯ ಇದ್ದರೆ ಮಾತ್ರ ನೆಮ್ಮದಿ ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಡಾ . ವೈ.ಎ.ನಾರಾಯಣಸ್ವಾಮಿ ಹೇಳಿದರು. ಶ್ರೀನಿವಾಸಪುರ ತಾಲ್ಲೂಕಿನ ಯಚ್ಚನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಸೀತಾರಾಮ... ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ: ಬೆಳಗಾವಿ, ವಿಜಯಪುರದಲ್ಲಿ ಸಿಡಿಲಿಗೆ 2 ಬಲಿ ಬೆಂಗಳೂರು(reporterkarnataka.com) : ಮಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ರಾಜ್ಯದಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಬೆಂಗಳೂರು, ಬೆಳಗಾವಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ವಿಜಯ... ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ಕೊನೆಗೂ ರಾಜೀನಾಮೆ ಬೆಂಗಳೂರು (reporterkarnataka.com): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ .ಈಶ್ವರಪ್ಪ ಅವರು ತನ್ನ ಸಚಿವ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. ಈಶ್ವರಪ್ಪ ಅವರು ನಿನ್ನೆ ಮೈಸೂರಿನ ಕಾರ್ಯಕ್ರಮವನ್ನು ಮೊಟಕುಗೊಳಿ... ಕೂಡ್ಲಿಗಿ: ಅನೈತಿಕ ಚಟುವಟಿಕೆ, ಅವ್ಯವಹಾರದಲ್ಲಿ ಭಾಗಿಯಾದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಕೆಲವು ಶಿಕ್ಷಕರು ಅವ್ಯವಹಾರ ಹಾಗೂ ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ತಿಳಿದು ಬಂದಿದ್ದು, ಅವರ ವಿರುದ್ಧ ಸೂಕ್ತ ತನಿಖೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನ... ಬೆಂಗಳೂರಿನಲ್ಲಿ ವಸತಿ ರಿಯಲ್ ಎಸ್ಟೇಟ್ ಬೇಡಿಕೆ ಶೇ. 3.7ರಷ್ಟು ಹೆಚ್ಚಳ; ಮ್ಯಾಜಿಕ್ಬ್ರಿಕ್ಸ್ ಪ್ರಾಪ್ ಇಂಡೆಕ್ಸ್ ವರದಿ ಬಹಿರಂಗ ಬೆಂಗಳೂರು(reporterkarnataka.com): *ಉದಯೋನ್ಮುಖ ಬಾಹ್ಯ ಪ್ರದೇಶಗಳಲ್ಲಿ ಹೊಸ ವಸತಿ ಉಡಾವಣೆಗಳು ಶೇಕಡ 1.4 ರಷ್ಟು ಪೂರೈಕೆಯನ್ನು ಹೆಚ್ಚಿಸಿವೆ. *ಪ್ರೀಮಿಯಂ ಯುಸಿ ಆಸ್ತಿಗಳು ಕಳೆದ ತ್ರೈಮಾಸಿಕಕ್ಕೆ ಹೋಲಿಸಿದರೆ ರೂ. 7,000 ಪಿಎಸ್ಎಫ್ ವಿಭಾಗದಲ್ಲಿ ಬೆಲೆ ಶೇಕಡ 3.7 ರಷ್ಟು ಏರಿಕೆ ಕಂಡಿದೆ; ರೂ... ಚಿಕ್ಕಮಗಳೂರು: ಸುಗ್ಗಿ ಜಾತ್ರೆಯಲ್ಲಿ ದೇವರ ಅಡ್ಡೆ ಹೊತ್ತು ಕುಣಿದ ಬಿಜೆಪಿ ನಾಯಕ ಸಿ.ಟಿ. ರವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.repoeterkarnataka@gmail.com ಚಿಕ್ಕಮಾಗರವಳ್ಳಿಯಲ್ಲಿ ಜಾತ್ರೆಯಲ್ಲಿ ಅಡ್ಡೆ ಹೊತ್ತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕುಣಿದರು. ಸಿ.ಟಿ.ರವಿಯ ಹುಟ್ಟೂರಲ್ಲಿ ಸುಗ್ಗಿ ಉತ್ಸವ ನಡೆದಿದೆ. ದೇವಸ್ಥಾನದ ಮುಂಭಾಗ ಹಳ್ಳಿ ವಾದ್ಯಕ್ಕೆ ಅಡ... ಸಿಎಂ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ, ಕಪ್ಪು ಬಾವುಟ ಪ್ರದರ್ಶನ: ಪೊಲೀಸ್ ಕಮಿಷನರ್ ತಲೆದಂಡ? ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಮಂಗಳೂರು ಪೊಲೀಸ್ ಕಮಿಷನರ್ ತಲೆದಂಡವಾಗುವ ಸಾಧ್ಯತೆಗಳಿವೆ... ಮಂಗಳೂರು: ಮುಖ್ಯಮಂತ್ರಿ ತಂಗಿದ್ದ ಹೋಟೆಲ್ ಗೆ ಯುವ ಕಾಂಗ್ರೆಸ್ ಮುತ್ತಿಗೆ; ಕಪ್ಪು ಬಾವುಟ ಪ್ರದರ್ಶನ ಮಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂಗಿದ್ದ ನಗರದ ಖಾಸಗಿ ಹೋಟೆಲ್ ವೊಂದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್... « Previous Page 1 …127 128 129 130 131 … 212 Next Page » ಜಾಹೀರಾತು