ಹಗರಿಬೊಮ್ಮನಹಳ್ಳಿ ಪುರಸಭೆ: ಕಾಂಗ್ರೆಸ್ 12, ಬಿಜೆಪಿ 11 ಸ್ಥಾನಗಳಲ್ಲಿ ಗೆಲುವು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪುರಸಭೆ ಚುನಾವಣೆ ಫಲಿತಾಂಶ ಹೊರಬಂದಿದ್ದು, ಒಟ್ಟು 23 ಸ್ಥಾನಗಳಲ್ಲಿ 12 ಸ್ಥಾನಗಳಲ್ಲಿ ಕಾಂಗ್ರೇಸ್ ಅಭ್ಯರ್ಥಿಗಳು ಮತ್ತು 11ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದ... ಹೊಸಪೇಟೆ ನಗರಸಭೆ ಚುನಾವಣೆ: ಪಕ್ಷೇತರರು ಮೇಲುಗೈ: 2ನೇ ಸ್ಥಾನದಲ್ಲಿ ಕಾಂಗ್ರೆಸ್, ಬಿಜೆಪಿ ತೃತೀಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಹೊಸಪೇಟೆ ಪುರಸಭೆ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು,ಒಟ್ಟು 35 ಸ್ಥಾನಗಳ ಪೈಕಿ ಪಕ್ಷೇತರ ಅಭ್ಯರ್ಥಿಗಳು 13 ಸ್ಥಾನ ಪಡೆಯುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಡಿ.28ರಂದು ಚುನಾವಣೆ ನಡೆದಿದ್ದು, ಇಂದು ಮತ ಎಣಿಕ... ಚಿಕ್ಕಮಗಳೂರು ನಗರಸಭೆ: ಬಿಜೆಪಿಗೆ ಸರಳ ಬಹುಮತ; 3ನೇ ಬಾರಿ ಅಧಿಕಾರಕ್ಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರಸಭೆಗೆ ನಡೆದ ಚುನಾವಣೆಯಲ್ಲಿ 18 ಸ್ಥಾನ ಪಡೆದಿರುವ ಬಿಜೆಪಿ ಸರಳ ಬಹುಮತದೊಂದಿಗೆ 3ನೇ ಬಾರಿಗೆ ಅಧಿಕಾರ ಗದ್ದುಗೆ ಹಿಡಿಯಲಿದೆ. ಕಾಂಗ್ರೆಸ್ 13 ಸ್ಥಾನ ಪಡೆದು ಎರಡನೇ ಸ್ಥಾನ ಪಡೆದಿದೆ. ಜೆಡಿಎಸ್ 2 ಹಾ... ಅಥಣಿ ಪುರಸಭೆ ಚುನಾವಣೆ: ಕಾಂಗ್ರೆಸ್ 15, ಬಿಜೆಪಿ 9, ಪಕ್ಷೇತರ 3 ಸ್ಥಾನಗಳಲ್ಲಿ ಗೆಲುವು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಡೆದಿದ್ದು ಒಟ್ಟು 27 ವಾರ್ಡಗಳ ಪೈಕಿ ಕಾಂಗ್ರೆಸ್ 15, ಬಿಜೆಪಿ 9 ಹಾಗೂ ಪಕ್ಷೇತರ 3 ಮಂದಿ ಆಯ್ಕೆಗೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ... ಅಥಣಿ: ವಿವಿಧ ಬೇಡಿಕೆ ಈಡೇರಿಕೆ ಅಗ್ರಹಿಸಿ ಬಿದಿಗಿಳಿದ ಅತಿಥಿ ಉಪನ್ಯಾಸಕರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಉಪನ್ಯಾಸಕರು ಅಥಣಿ ನಗರದ ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ರಾಜ್ಯಾದ್ಯಂತ 430 ಸರಕಾರ... ಮನೆಯಂಗಳದಲ್ಲಿ ಪುನೀತ್ ರಾಜ್ ಕುಮಾರ್ ಪುತ್ಥಳಿ ನಿರ್ಮಾಣ: ಅಭಿಮಾನ ಮೆರೆದ ಅಭಿಮಾನಿ! ವಿ.ಜಿ. ವೃಷಭೇಂದ್ರ ಕೂಡ್ಲಿಗಿ ವಿಜಯ ನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಸಿದ್ದಾಪುರ ವಡ್ಡರಟ್ಟಿ ಯಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಕಟ್ಟಾ ಅಭಿಮಾನಿಗಳಾದ ಪೂಜಾರಿ ರಾಮಜ್ಜರ ವಂಶದ ಸಮಾಜ ಸೇವಕ ಆರ್.ಟಿ.ನಾಗರಾಜ್ ಹಾಗೂ ಮಲ್ಲಮ್ಮ ನವರು ತಮ್ಮ ಮನೆ... ಪುತ್ತೂರಿನ ವಕೀಲರ ಸಂಘ ಉದ್ಘಾಟನೆ:ಸುಪ್ರೀಂ ಕೋಟ್೯ ನ್ಯಾಯಮೂರ್ತಿ ಅಬ್ದುಲ್ ನಜೀರ್ ಚಾಲನೆ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಪುತ್ತೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಪುತ್ತೂರಿನ ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಿರುವ ವಕೀಲರ ಸಂಘದ ಕಟ್ಟಡವನ್ನು ಸುಪ್ರೀಂ ಕೋಟ್೯ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಮಂಗಳವಾರ ಉ... ಮುಖ್ಯಮಂತ್ರಿ ಬದಲಾವಣೆ ಇಲ್ಲ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಸ್ಪಷ್ಟನೆ ಬೆಂಗಳೂರು(reporterkarnataka.com): ಕೊರೋನಾ ನಿಯಮಾವಳಿ ಹಿನ್ನೆಲೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಆಗಮಿಸಬೇಕಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡ ಪ್ರವಾಸ ರದ್ದಾಗಿದೆ ಎಂದು ಹೇಳಿದಬಿಜೆಪಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ... ಕಲ್ಮಠದಲ್ಲಿ ಶಿವಶರಣ ಜಂಗಮರಿಂದ ಮಗುವಿಗೆ ಪ್ರಭುಲಿಂಗ ನಾಮಕರಣ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಕಲ್ಮಠದ ಶಿವಕುಮಾರ ಸ್ವಾಮೀಜಿಯವರು ಅನುಸಿಯ ಕಲ್ಮಠ ಅವರ ಮಕ್ಕಳಾದ ನೀಲಕಂಠ ಸ್ವಾಮಿ ಶೋಭಾ ಅವರ ದ್ವಿತೀಯ ಚಿರಂಜೀವಿ ಪ್ರಭುಲಿಂಗ ಅವರಿಗೆ ಶ್ರೀ ವೇದಮೂರ್ತಿ ಶ್ರೀ ಪ್ರಭುಸ್ವಾಮಿ ಮಳಿಮಠ ಅವರಿಂದ ವ... ತುರುವಿಹಾಳ ಪಟ್ಟಣ ಪಂಚಾಯಿತಿ ಚುನಾವಣೆ; ಮಸ್ಕಿ ಶಾಸಕ ಬಸನಗೌಡ ಮತ ಚಲಾವಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಸಮೀಪದ ತುರುವಿಹಾಳ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಮಸ್ಕಿ ಶಾಸಕ ಬಸನಗೌಡ ತುರುವಿಹಾಳ ಮತಚಲಾಯಿಸಿದರು. ಪ್ರತಿಷ್ಠೆಯ ಕಣದಲ್ಲಿ ಕಾಂಗ್ರೆಸ್-ಬಿಜೆಪಿ ಮಸ್ಕಿ ಪುರಸಭೆ ತುರುವಿಹಾಳ ಬಳಗಾನೂರ ಪಟ್ಟಣ... « Previous Page 1 …130 131 132 133 134 … 197 Next Page » ಜಾಹೀರಾತು