ಮಕ್ಕಳಿಗೆ ಶಿಕ್ಷಣ ಜತೆಗೆ ಸಂಸ್ಕಾರ ನೀಡಿದರೆ ಸಮಾಜದ ಅಭಿವೃದ್ಧಿ ಸಾಧ್ಯ: ಪತ್ರಕರ್ತ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಹಿಂದುಳಿದ ಮೊರಾರ್ಜಿ ವಸತಿ ಶಾಲೆ (ಪರಿಶಿಷ್ಟ ಜಾತಿ) ಹಾಗೂ ಮೊರಾರ್ಜಿ ವಸತಿ ಶಾಲೆ (ಬಿಸಿ) ಸಂಯುಕ್ತಾಶ್ರಯದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಹಾಗೂ ಅಭಿನಂದಿಸುವ ಕಾರ್ಯಕ... ಮಾಳಿ- ಮಾಲಗಾರ ಸಮಾಜದ ಅಭಿವೃದ್ಧಿಗೆ ಅನುದಾನ ಘೋಷಣೆ: ಸಿಎಂಗೆ ಮುರಿಗೆಪ್ಪ ಮಾಲಗಾರ ಅಭಿನಂದನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಾಳಿ- ಮಾಲಗಾರ ಸಮಾಜ ಸೇರಿ 9 ಹಿಂದುಳಿದ ಸಮುದಾಯದ ಅಭಿವೃದ್ಧಿಗೆ 400 ಕೋಟಿ ಅನುದಾನವನ್ನು ಘೋಷಣೆ ಮಾಡಿದ ಬಡವರ ಬಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹಾಗೂ ಮಾಲಗಾರ ಸಮಾಜದ ಬೇಡಿಕೆ ಈಡೇರಿಸಲಿಕ್ಕೆ ಮೊದಲು ಸಹಕರಿಸಿದ ... ಕೊಟ್ಟಿಗೆಹಾರ: ಸರಣಿ ಕಳ್ಳತನ; ಶಾಲೆಯಲ್ಲೂ ಕೈಚಳಕ ತೋರಿಸಿದ ಚೋರರು; ನಗದು ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತು ಲೂಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದಲ್ಲಿ ಸರಣಿ ಕಳ್ಳತನ ನಡೆದಿದೆ. ಕೊಟ್ಟಿಗೆಹಾರ ಪ್ರಾಥಮಿಕ ಶಾಲೆ, ಕೋಳಿ ಅಂಗಡಿ, ಗ್ಯಾರೇಜ್ ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ನಗದು ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತು ಚೋರರ ಪಾಲಾಗಿದೆ. ... ಉಕ್ರೇನ್ನಿಂದ ವಾಪಸ್ಸಾದ ಕೋಲಾರದ ಮೋನಿಷಾ ಪ್ರಿಯಾ: ಕೇಂದ್ರ ಸರಕಾರ, ರಾಯಭಾರ ಕಚೇರಿ ಸಿಬ್ಬಂದಿಗೆ ಧನ್ಯವಾದ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಎಪಿಎಂಸಿ ನೌಕರ ಮುನಿರಾಜು ಅವರ ಸಹೋದರ ರಾಜ್ ಕುಮಾರ್ , ಸುಕನ್ಯಾ ದಂಪತಿ ಪುತ್ರಿ ಮೋನಿಷಾಪ್ರಿಯ ಕಳೆದ ರಾತ್ರಿ ಯುದ್ಧಪೀಡಿತ ಉಕ್ರೇನ್ನಿಂದ ವಾಪಸ್ಸಾಗಿದ್ದು , ಭಾರತ ಸರ್ಕಾರ ಹಾಗೂ ರಾಯಭಾರ ಕಚೇರಿ ನೀಡಿದ ... ರಾಜ್ಯದಲ್ಲಿ ಭಾರೀ ಇಳಿಕೆ ಕಂಡ ಕೊರೊನಾ ಪ್ರಕರಣ: 278 ಪಾಸಿಟಿವ್ ಕೇಸ್ ಪತ್ತೆ; 3 ಜನ ಸಾವು ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಹಾಗೂ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು, ಶನಿವಾರ ಹೊಸದಾಗಿ 278 ಸೋಂಕು ದಾಖಲಾಗಿದ್ದು, ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 458 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ... ಪೋಲೆಂಡ್ ತಲುಪಿದ ಗೋಣಿಕೊಪ್ಪದ ಶೀತಲ್ ಸಂಪತ್: ಯುದ್ಧಪೀಡಿತ ಉಕ್ರೇನ್’ನಿಂದ ಪಯಣ ಮಡಿಕೇರಿ(reporterkarnataka.com): ಯುದ್ಧಗ್ರಸ್ತ ಯುಕ್ರೇನ್ ದೇಶದ ಕಾರ್ವೀಕ್ ಪಟ್ಟಣದಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದ ಜಿಲ್ಲೆಯ ಯುವತಿ ಸುರಕ್ಷಿತವಾಗಿ ಪಕ್ಕದ ದೇಶದ ಪೋಲೆಂಡ್’ನ್ನು ತಲುಪಿದ್ದಾರೆ. ಗೋಣಿಕೊಪ್ಪ ನಿವಾಸಿ ಪ್ರಸ್ತುತ ಕತಾರ್’ನಲ್ಲಿರುವ ಬಲ್ಲಡಿಚಂಡ ಸಂಪತ್ ಅವರ ಪುತ್ರ... ಗುಂಡ್ಲುಪೇಟೆ: ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ; 6 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಚಾಮರಾಜನಗರ( reporterkarnataka.com); ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಸಮೀಪದ ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತದ ದುರ್ಘಟನೆ ನಡೆದಿದೆ. ಘಟನೆಯಲ್ಲಿ 6 ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿ... ರಾಜ್ಯ ಬಜೆಟ್: ಈ ಬಾರಿ ಯಾವುದೇ ತೆರಿಗೆ ಹೆಚ್ಚಳವಿಲ್ಲ; ಯಾವ ಜಿಲ್ಲೆಗಳಿಗೆ ಏನೇನು ಇದೆ? ಬೆಂಗಳೂರು(reporterkarnataka.com) ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುಡ್ ನ್ಯೂಸ್ ನೀಡಿದ್ದಾರೆ ತೆರಿಗೆ ಹೆಚ್ಚಳದಿಂದ ತತ್ತರಿಸಿರುವ ಜನತೆಗೆ ಈ ಬಾರಿಯ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳ ಪ್ರಸ್ತಾಪ ಮಾಡಿಲ್ಲ. ವಿಧಾನಸಭೆಯಲ್ಲಿ ಇಂದು ಮಧ್ಯ... ಅಥಣಿ: 4.80 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕುಮಠಳ್ಳಿ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka.com ಬೆಳಗಾವಿ ಜಿಲ್ಲೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ತಾಲೂಕಿನ ಬನ್ನೂರ್ ಸವದಿ ನಂದಗಾವ ಶೇಗುಣಸಿ ಸತ್ತಿ ಗ್ರಾಮಗಳಲ್ಲಿ ಸುಮಾರು 4 ಕೋಟಿ 80 ಲಕ್ಷ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತ... Good News: SSLC ಮತ್ತು ITI ಪಾಸಾದವರಿಗೆ ಬಿಎಂಟಿಸಿಯಲ್ಲಿ ಇದೆ ಉದ್ಯೋಗ ಬೆಂಗಳೂರು(reporterkarnataka.com): ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( ಬಿಎಂಟಿಸಿ) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆಯ ವಿವರ : -300 ಅಪ್ರೆಂಟಿಸ್ ಹುದ್ದೆ. ಅ... « Previous Page 1 …131 132 133 134 135 … 209 Next Page » ಜಾಹೀರಾತು