ದೂಪದಹಳ್ಳಿ ರೂಪಾಬಾಯಿಗೆ ಪಿಎಸ್ ಐ ಆಗಿ ಬಡ್ತಿ: ಸಂಭ್ರಮಿಸಿ ಅಭಿನಂದಿಸಿದ ತಾಂಡದ ಜನತೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿ ತಾಂಡದ ಬಡ ವಿದ್ಯಾರ್ಥಿನಿ, ಈ ವರೆಗೆ ರೂಪ ಬಾಯಿ ಪೇದೆಯಾಗಿದ್ದವರು ಈಗ ಪಿಎಸ್ಐ ಹುದ್ದೆ ಅಲಂಕರಿಸಿದ್ದಾರೆ. ಅವರಿಗೆ ತಾಂಡಾದ ಗ್ರಾಮಸ್ಥರು ಹಾಗೂ ಹಿರಿಯರು, ಮಹಿಳೆಯರು, ವಿವ... ಟೈಲರ್ ಕ್ಷೇಮ ನಿಧಿ ಮಂಡಳಿ ರಚನೆ: ಮುಖ್ಯಮಂತ್ರಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಬೆಂಗಳೂರು(reporterkarnataka.com) : ಕರ್ನಾಟಕ ರಾಜ್ಯದಾದ್ಯಂತ ಹೊಲಿಗೆ ಕೆಲಸದಿಂದ ಜೀವನ ಸಾಗಿಸುತ್ತಿರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಸ್ತ್ರೀ - ಪುರುಷ ಕಾರ್ಮಿಕರಿಗೆ ಜೀವನ ಭದ್ರತೆ ಒದಗಿಸಲು ಟೈಲರ್ ಕ್ಷೇಮ ನಿಧಿ ಮಂಡಳಿಯನ್ನು ರಚಿಸುವಂತೆ ಶಾಸಕ ಕಾಮತ್ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ... ಎಸ್ಸೆಸ್ಸೆಲ್ಸಿ ಪರೀಕ್ಷೆ; ಕಳೆದ ವರ್ಷದಂತೆ ಈ ಬಾರಿ ‘ಕೊರೊನಾ ಪಾಸ್’ ಇಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬೆಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಕಳೆದ ವರ್ಷ ಕೋವಿಡ್ ಸಾಂಕ್ರಾ... ರಾಜ್ಯದಲ್ಲಿ 6ರಿಂದ 8ನೇ ತರಗತಿ ಶಿಕ್ಷಕ ಹುದ್ದೆಗೆ ಪದವಿ ಕಡ್ಡಾಯ: ಸರಕಾರದ ಕರಡು ನಿಯಮ ಪ್ರಕಟ ಬೆಂಗಳೂರು(reporterkarnataka.com): ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 6ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯ ಸೇರಿದಂತೆ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಅನೇಕ ಬದಲಾವಣೆಗಳನ್ನು ಮಾಡಿ ರಾಜ್ಯ ಸರ್ಕಾರ ಕರಡು ನಿಯಮಾವಳಿ ಪ್ರಕಟಿಸಿದೆ. ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶ... ಅಥಣಿ ಪುರಸಭೆ ಅಧಿಕಾರಿಗಳ ಭಾರಿ ಎಡವಟ್ಟು: ಅತ್ತ ರಸ್ತೆಯೂ ಇಲ್ಲ, ಇತ್ತ ರೈತರಿಗೆ ಜಾಗವೂ ಇಲ್ಲ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಪಟ್ಟಣದ ಜಡ್ಡಿ ವರೆಗೆ ಬೈಪಾಸ್ ರಸ್ತೆ ನಿರ್ಮಿಸಲು ಅವಶ್ಯಕವಾದ ಜಮೀನನ್ನು ರೈತರಿಂದ ಸ್ವಾಧೀನಪಡಿಸಿಕೊಂಡಿದ್ದು, ಇತ್ತ ರಸ್ತೆಯು ನಿರ್ಮಿಸದೆ ಅತ್ತ ರೈತರಿಗೆ ಪರ್ಯಾಯ ಜಾಗವನ್ನೂ ಒದಗಿಸದೆ ಜಿಲ್ಲಾಡಳಿತ ಮೀನಮೇಷ ಎಣಿಸುತ್ತಿರುವ ... ಇಂದು ಮಧ್ಯಾಹ್ನ ಸಿಎಂ ಸಭೆ ; ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಬಗ್ಗೆ ಮಹತ್ವದ ನಿರ್ಧಾರ ಸಾಧ್ಯತೆ ಬೆಂಗಳೂರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ... ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ ; ಉಲ್ಲಂಘಿಸಿದರೆ ಸೂಕ್ತ ಕ್ರಮ ಮಂಗಳೂರು (Reporterkarnataka.com) ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19ರ ಕ್ಲಸ್ಟರ್ಗಳು ಪತ್ತೆಯಾಗುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಇತರೆ ಕಾರ್ಯಕ್ರಮಗಳನ್ನ... ಅತಿಥಿ ಉಪನ್ಯಾಸಕರಿಗೆ 3 ಸಾವಿರ ರೂ. ಹೆಚ್ಚಿಸಿದ ಆದೇಶ ಅವೈಜ್ಞಾನಿಕ, ಹೋರಾಟ ಮುಂದುವರಿಯುವುದು: ಡಾ ಲಕ್ಷ್ಮೀದೇವಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೇವಲ ಮೂರು ಸಾವಿರ ಮಾತ್ರ ಹೆಚ್ಚಿಸಿ ಮತ್ತೆ ನಿರುದ್ಯೋಗ ಸೃಷ್ಟಿಸಿದ ಸರ್ಕಾರದ ನಡೆ ಸರಿಯಲ್ಲ. ಈ ಕೂಡಲೆ ರದ್ದುಗೊಳಿಸಿ ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಖಾಯಂ ಗೊಳಿಸಬೇಕೆಂದು ಕೋಲಾರ ಜಿಲ್ಲಾ ಪದವಿ ಕಾಲೇಜು... ಪ್ರಥಮ, ದ್ವಿತೀಯ ಪಿಯುಸಿ ಪಠ್ಯಕ್ರಮ ಕಡಿತ: ವಾರ್ಷಿಕ, ಪ್ರಾಯೋಗಿಕ ಪರೀಕ್ಷೆಗೆ ಡೇಟ್ ಫಿಕ್ಸ್ ಬೆಂಗಳೂರು(reporterkarnataka.com): 2021-22ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹಾಗೂ ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಪದವಿ ಪೂರ್ವ ... ಮಸ್ಕಿ: ರಾಷ್ಟ್ರಮಟ್ಟದ ಓಟಗಾರ್ತಿ, ಚಿನ್ನದ ಪದಕ ವಿಜೇತೆ ಕಮಲಾಕ್ಷಿ, ತರಬೇತುದಾರ ಲಕ್ಷ್ಮಣ್ ಗೆ ಸನ್ಮಾನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಪ್ರತಾಪ್ ಗೌಡ ಪಾಟೀಲ್ ಫೌಂಡೇಷನ್ ವತಿಯಿಂದ ರಾಷ್ಟ್ರಮಟ್ಟದ ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದ ಮಸ್ಕಿಯ ತೀರ್ಥಬಾವಿ ಗ್ರಾಮದ ಬಡ ಕೂಲಿ ಕಾರ್ಮಿಕನ ಮಗಳಾದ ಕಮಲಾಕ್ಷಿ ಅವರಿ... « Previous Page 1 …134 135 136 137 138 … 205 Next Page » ಜಾಹೀರಾತು