ವಿವಾದಿತ ಹೇಳಿಕೆ ಕುರಿತು ಈಶ್ವರಪ್ಪರ ಕರೆಸಿ ಛೀಮಾರಿ ಹಾಕುವೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹೊಸದಿಲ್ಲಿ(reporterkarnataka.com): ರಾಷ್ಟ್ರಧ್ವಜದ ಬದಲಿಗೆ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು ಎಂದು ವಿವಾದಿತ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕರೆಸಿ ಛೀಮಾರಿ ಹಾಕುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಇಂಡಿಯಾ ಟ... ಕೂಡ್ಲಿಗಿ: ವಿಶ್ವ ಸಾಮಾಜಿಕ ನ್ಯಾಯದಿನ; ತೃತೀಯ ಲಿಂಗಿ, ಸಾರ್ವಜನಿಕರಿಗೆ ಕಾನೂನು ಅರಿವು ನೆರವು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ನ್ಯಾಯಾಲಯದಲ್ಲಿ, ಫೆ21ರಂದು ಕೂಡ್ಲಿಗಿ ನ್ಯಾಯಾಲಯ ಇಲಾಖೆ, ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ ಹಾಗೂ ತಾಲೂಕಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ.ವಿಶ... ರಾಜ್ಯದಲ್ಲಿ ಗುಪ್ತಚರ ವ್ಯವಸ್ಥೆ ಸಂಪೂರ್ಣ ವಿಫಲ: ಮಾಜಿ ಸಿಎಂ ಕುಮಾರಸ್ವಾಮಿ ಗರಂ ಬೆಂಗಳೂರು(reporterkarnataka.com): ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಗುಪ್ತಚರ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಬ... Good News: ಭಾರತೀಯ ರೈಲ್ವೆ ಇನ್ಮುಂದೆ ನಿಮ್ಮ ಮನೆ ಬಾಗಿಲಿಗೇ ತಲುಪಿಸಲಿದೆ ಪಾರ್ಸೆಲ್ ! ಹೊಸದಿಲ್ಲಿ(reporterkarnataka.com): ಭಾರತೀಯ ರೈಲ್ವೆ ಅಂದರೆ ಅದು ಜನಸಾಮಾನ್ಯರ ಜೀವನದ ಅವಿಭಾಜ್ಯ ಅಂಗ. ಇಲ್ಲಿ ಜನರು ಕೇವಲ ಓಡಾಟ ನಡೆಸುವುದು ಮಾತ್ರವಲ್ಲದೆ, ಅನೇಕ ವಸ್ತುಗಳ ಪಾರ್ಸೆಲ್ಗಳನ್ನು ಮಾಡುತ್ತಾರೆ. ಈ ರೀತಿ ರೈಲ್ವೆಯಲ್ಲಿ ಕಳುಹಿಸಲಾಗುತ್ತಿದ್ದ ಪಾರ್ಸೆಲ್ಗಳನ್ನು ರೈಲು ನಿಲ್ದಾಣಕ್... ಮುಧೋಳ: ಬೇಡಜಂಗಮ ಬೃಹತ್ ಸಮಾವೇಶ ಸಂವಿಧಾನಬದ್ಧ ಹಕ್ಕಿಗೆ ಆಗ್ರಹ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporter@gmail.com ಮುಧೋಳದಲ್ಲಿ ಇಂದು ನಡೆದ ಬೇಡಜಂಗಮ ಬೃಹತ್ ಸಮಾವೇಶ ಇಂದು ಮುಧೋಳದಲ್ಲಿ ನಡೆಯಿತು. ಸುಮಾರು 20 ಸಾವಿರ ಜನರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಚಳಿಗೇರಿ ಶ್ರೀಗಳು ಮಾತನಾಡಿ, ಬೇಡ ಜಂಗಮರಿಗೆ ಸಂವಿಧಾನಬದ... ಚಳ್ಳಕೆರೆ ತಾಪಂ ಇಒ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳ ಬಂಧನ ಆಗ್ರಹಿಸಿ ಮತ್ತೆ ಪ್ರತಿಭಟನೆ, ರಸ್ತೆ ತಡೆ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕು ಪಂಚಾಯಿತಿ ಇಒ ಮಡುಗಿನ ಬಸಪ್ಪ ಅವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳದಿರುವುದು ಈಗ ಜಾತಿ ಸಂರ್ಘದ ಹಾದಿ ಹಿಡಿದಿದೆ. ನಾಯಕ ಸಮುದಾಯ, ನಾಯಕ ನೌಕರರ ಸಂಘ, ಕರ್ನ... ಕನ್ನಡದ ಹಿರಿಯ ನಟ ಕಲಾತಪಸ್ವಿ ರಾಜೇಶ್ ವಿಧಿವಶ ಕನ್ನಡ ಚಿತ್ರರಂಗದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ ರಾಜೇಶ್ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆಂದು ವರದಿಗಳು ತಿಳಿಸಿ... ಹಲ್ಯಾಳ ಗ್ರಾಮದ ಯುವಕರಿಂದ ಕೃಷ್ಣಾ ನದಿ ಸ್ವಚ್ಛತೆ: ಸಾರ್ವಜನಿಕರಿಂದ ಶ್ಲಾಘನೆ Continue reading ಹಲ್ಯಾಳ ಗ್ರಾಮದ ಯುವಕರಿಂದ ಕೃಷ್ಣಾ ನದಿ ಸ್ವಚ್ಛತೆ: ಸಾರ್ವಜನಿಕರಿಂದ ಶ್ಲಾಘನೆ ಹಾಸನ, ಶಿರಸಿಗೆ ಇಂದಿನಿಂದ ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಆರಂಭ: ಕಡಿಮೆ ದರದಲ್ಲಿ ಆರಾಮದಾಯಕ ಪ್ರಯಾಣ ಮಂಗಳೂರು(reporterkarnataka.com):-ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಮಂಗಳೂರು-ಹಾಸನ-ಮಂಗಳೂರು ವಯಾ ಬಿ.ಸಿ. ರೋಡು, ಮಾಣಿ, ಉಪ್ಪಿನಂಗಡಿ, ನೆಲ್ಯಾಡಿ, ಗುಂಡ್ಯ, ಸಕಲೇಶಪುರ ಮಾರ್ಗದಲ್ಲಿ ವೋಲ್ವೋ ಸಾರಿಗೆಯನ್ನು ಇದೇ ಫೆ.18ರ ಶುಕ್ರವಾರದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕ... ತುಂಗಭದ್ರಾ ಹಿನ್ನೀರಿನಿಂದ ಚಿಕ್ಕಕೆರೆಯ ಏರಿಯ ಮೇಲೆ ಕುಡಿಯುವ ನೀರು ಪೈಪ್ ಲೈನ್ ಅಳವಡಿಕೆಗೆ ವಿರೋಧ: ಪ್ರತಿಭಟನೆ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿಕ್ಕ ಕೆರೆಯ ಏರಿಯ ಮೇಲೆ ತುಂಗಭದ್ರಾ ಹಿನ್ನೀರಿನಿಂದ ಕುಡಿಯುವ ನೀರು ಪೂರೈಸುವ ಪೈಪ್ ಲೈನ್ ಅಳವಡಿಕೆ ವಿರೋಧಿಸಿ ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ರೈತರು ಬುಧವಾರ ಪ್ರತಿಭಟನೆ ನಡೆಸಿದರು. ಚಳ್ಳಕೆರೆ ತಾಲೂ... « Previous Page 1 …136 137 138 139 140 … 212 Next Page » ಜಾಹೀರಾತು