ಅಭಿವೃದ್ದಿಯಾಗದ ಬಣಕಲ್ ಗುಡ್ಡಟ್ಟಿ ರಸ್ತೆ: ಗ್ರಾಪಂ ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಣಕಲ್ ಗುಡ್ಡಟಿ ರಸ್ತೆ ಅಭಿವೃದ್ದಿಗೆ ಮುಂದಾಗದೇ ಇರುವುದನ್ನು ವಿರೋಧಿಸಿ ಬಣಕಲ್ ಗ್ರಾಪಂ ವ್ಯಾಪ್ತಿಯ ಕೆಲ ಗ್ರಾಮಗಳ ಗ್ರಾಮಸ್ಥರು ಶನಿವಾರ ಸಂಜೆ ಪ್ರತಿಭಟನೆ ನಡೆಸಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧ... ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಾಣೇಶ್ ಗೆಲುವು ನಿಶ್ಚಿತ: ಶಾಸಕ ಎಂ.ಪಿ. ಕುಮಾರಸ್ವಾಮಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸರಳತೆ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ ಪ್ರಾಣೇಶ್ ಅವರು ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಮತ್ತೆ ಆಯ್ಕೆ ಆಗಲಿದ್ದಾರೆ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು. ಬಾಳೂರು ಹೋಬಳಿಯ ಜಾವಳಿಯಲ್ಲಿ ವಿ... ಚಂದನವನವನ್ನು ಅಗಲಿದ ಹಿರಿಯ ನಟ ಶಿವರಾಮ್ ; ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ (84) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಇನ್ನೊಂದು ಹೊಡೆತ ಬಿದ್ದಂತಾಗಿದೆ. ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು, ಕೋಮಾಗೆ ಸ್ಥಿತಿಗೆ ತಲುಪಿದ್ದರೆಂದು ಶುಕ್ರವಾರ ಹೇ... ಮೈಸೂರು-ಎಲಿಯೂರು ರೈಲ್ವೆ ಮಾರ್ಗದ ಸುರಕ್ಷತೆ: ತಿವಾರಿ ನೇತೃತ್ವದ ಸುರಕ್ಷತೆ ಪರಿಶೋಧನಾ ತಂಡದಿಂದ ಪರಿಶೀಲನೆ ಮೈಸೂರು(reporterkarnataka.com): ನೈಋತ್ಯ ರೈಲ್ವೆ ಪ್ರಧಾನ ಕಚೇರಿಯಿಂದ ಸುರಕ್ಷತಾ ಪರಿಶೋಧನಾ ತಂಡವು ಮೈಸೂರು ವಿಭಾಗದ ಮೈಸೂರು-ಎಲಿಯೂರು ಭಾಗದ ಸುರಕ್ಷತೆಯ ಪರಿಶೀಲನೆ ನಡೆಸಿತು. ರೈಲುಗಳ ಸುರಕ್ಷಿತ ಕಾರ್ಯಾಚರಣೆಗಾಗಿ, ನಿಗದಿತ ನಿಯಮಗಳು ಮತ್ತು ಮಾರ್ಗಸೂಚಿಗಳ ಅನುಷ್ಠಾನವನ್ನು ಖಚಿತಪಡಿಸಿಕೊಳ... ನಾಗಮಂಗಲ: ಗಿಡದ ಹಬ್ಬಕ್ಕೆ ಸಾರಣೆ ನೀಡುವ ದಾಸಯ್ಯರ ಮೆರವಣಿಗೆ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಜಿಲ್ಲೆಯ ವೈಶಿಷ್ಟತೆ ವಿಶಿಷ್ಟ ಪೂರ್ಣ ಗಿಡದ ಜಾತ್ರೆಯಿಂದ ಪ್ರಸಿದ್ಧಿಯಾಗಿದ್ದು. ಈ ಹಬ್ಬಕ್ಕೆ ಮುನ್ನಾ ದಿನಗಳಂದು ಸಾಂಕೇತಿಕವಾಗಿ ಚಾಲನೆ ನೀಡುವ ಸಂಪ್ರದಾಯಕ್ಕೆ ನಾಗಮಂಗಲದಲ್ಲಿ ದಾಸಯ್ಯ ಮೆರವಣಿಗೆ ನಡೆಯಿತು. ಸಂಪ್... ಖೋ ಖೋ ಸ್ಪರ್ಧೆ: ಕುಮಾರ ಹುಲುಗಪ್ಪ ಭಜಂತ್ರಿ ಬಳಗಾನೂರ ರಾಜ್ಯಮಟ್ಟಕ್ಕೆ ಆಯ್ಕೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲಾ ಅಮೆಚೂರು ಖೋ ಖೋ ಅಸೋಸಿಯೇಶನ್, ಮಸ್ಕಿ ತಾಲೂಕು ಅಮೆಚೂರ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತಮ ಆಟ ಪ್ರದರ್ಶಿಸಿದ ಪಟ್ಟಣದ ವಿದ್ಯಾನಿಕೇತನ ಸ್ವತ... ಕರ್ನಾಟಕ ಸ್ಟೈಲ್ ಐಕಾನ್ 2021 ಸ್ಪರ್ಧೆ: ವಿಜಯಪುರದ ದೀಕ್ಷಾ ಸೆಕೆಂಡ್ ರನ್ನರ್ ಅಪ್ ವಿಜಯಪುರ(reporterkarnataka.com): ಫ್ಯಾಶನ್ ಪ್ಯಾರಿಸ್ ನಲ್ಲಿ ಹುಟ್ಟಿದ್ರೆ ವಿಜಯಪುರದಲ್ಲಿ ಕೊನೆಗೊಳ್ಳುತ್ತದೆ ಎಂಬ ಕುಹಕದ ಮಾತಿತ್ತು. ಆದರೆ ಈ ಮಾತನ್ನು ಬುಡಮೇಲು ಮಾಡಲಾಗಿದೆ. ವಿಜಯಪುರದ ದೀಕ್ಷಾ ಭೀಸೆ ಅವರು ಕರ್ನಾಟಕ ಸ್ಟೈಲ್ ಐಕಾನ್ 2021ರ ಸೆಕೆಂಡ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ... ವಿಧಾನ ಪರಿಷತ್ ಚುನಾವಣೆ: ಮೊದಲ ಪ್ರಾಶಸ್ತ್ಯ ಮತ ಯಾರಿಗೆ?; ಸಸ್ಪೆನ್ಸ್ ಬಿಟ್ಟುಕೊಡದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ವಿಧಾನ ಪರಿಷತ್ ಗೆ ಬೆಳಗಾವಿ ಸ್ಥಳೀಯ ಸಂಸ್ಥೆಗಳಿಂದ ನಡೆಯಲಿರುವ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯ ದ ಮತ ಲಖನ್ ಜಾರಕಿಹೊಳಿಗೋ? ಅಥವಾ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರಿಗೋ? ಎಂಬುದನ್ನು ವರಿಷ್ಠರ ಜತೆ ಚರ್ಚಿಸಿ ಮುಂದೆ ಹೇ... ಮಸ್ಕಿ: ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ ಕಾರ್ಯಕ್ರಮ ಮಸ್ಕಿಯಲ್ಲಿ ನಡೆಯಿತು. ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸಮಾಜದ ವತಿಯಿಂದ ಮತ್ತು ಜಂಗಮ ಸಮಾಜದ ... ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧರ್ಮಸ್ಥಳ (reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ದಕ್ಷಿಣ ಭಾರತದ ಪ್ರಸಿದ್ದವಾದ ಸರ್ವಧರ್ಮಿಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಅರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ, ಸಂಸ್ಕೃತಿಗಳ ಒಂದು ಸಂಗಮ ಕ್ಷೇತ್ರ ಇದಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ... « Previous Page 1 …144 145 146 147 148 … 205 Next Page » ಜಾಹೀರಾತು