ವೀಕೆಂಡ್ ಕರ್ಪ್ಯೂ: ರಾಜ್ಯದಲ್ಲಿ ನಿಯಮ ಮೀರಿ ರಸ್ತೆಗಿಳಿದ 1,200 ವಾಹನಗಳು ಸೀಜ್ ಸಾಂದರ್ಭಿಕ ಚಿತ್ರ ಬೆಂಗಳೂರು(reporterkarnataka.com): ರಾಜ್ಯ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ ಬಳಿಕ ನಿಯಮ ಮೀರಿ ರಸ್ತೆಗಿಳಿದ ಸುಮಾರು 1200 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ವೀಕೆಂಡ್ ಕರ್ಪ್ಯೂ ಜಾರಿಗೊಂಡಿದ್ದು, ಈ ವೇಳೆ ಅನಗತ್ಯವಾಗಿ ರಸ್ತೆಯಲ್ಲಿ ತ... ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ; ಜೈಲಿಗೆ ಹೋಗುವಂತಹ ಕೆಲಸ ಅವರಿಗೆ ಆಗೋದು ಬೇಡ: ಸಚಿವ ಸೋಮಣ್ಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಾದಯಾತ್ರೆ ವಿಚಾರದಲ್ಲಿ ಜೈಲಿಗೆ ಹೋಗುವಂತಹಾ ಕೆಲಸ ಅವರಿಗೆ ಆಗೋದು ಬೇಡ ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನಮ್ಮ ದೇಶಕ್ಕೆ ನಮ್ದೆ ಕಾನೂನಿದೆ ಎಂದು ಚಿಕ್ಕಮಗಳೂರಿನಲ್ಲಿ ... ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಮುಖ್ಯ ಶಿಕ್ಷಕಿ: ತಡವಾಗಿ ಬೆಳಕಿಗೆ ಬಂದ ಅಮಾನವೀಯ ಘಟನೆ ಮಂಡ್ಯ(reporterkarnataka.com): ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಗೆ ಮುಖ್ಯಶಿಕ್ಷಕಿ ಬಟ್ಟೆ ಬಿಚ್ಚಿಸಿ ಶಿಕ್ಷೆ ಕೊಟ್ಟಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ. ಒಂದು ವಾರದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಗಣಂಗೂರು... ದ.ಕ., ಉಡುಪಿ: ಪಡಿತರ ಅಂಗಡಿಯಲ್ಲಿ ಇನ್ನು ಸಿಗಲಿದೆ ಸ್ಥಳೀಯ ಕುಚ್ಚಲಕ್ಕಿ; ಕೇಂದ್ರ ಸರಕಾರ ನೀಡಿದೆ ಅನುಮೋದನೆ ಮಂಗಳೂರು(reporterkarnataka.com) ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಬೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (MSP) ಖರೀದಿ ಮಾಡಿ ಪಡಿತರದ ಮೂಲಕ ದಕ್... ವಿಧಾನ ಪರಿಷತ್ ನೂತನ ಸದಸ್ಯರಾಗಿ ಶರಣಗೌಡ ಪಾಟೀಲ್ ಪ್ರಮಾಣ ವಚನ ಸ್ವೀಕಾರ: ಶಾಸಕ ಬಯ್ಯಾಪುರ ಅಭಿನಂದನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ವಿಧಾನ ಪರಿಷತ್ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಶರಣಗೌಡ ಪಾಟೀಲ್ ಅವರನ್ನು ಅಭಿನಂದಿಸಲಾಯಿತು. ವಿಧಾನ ಪರಿಷತ್ತಿನಲ್ಲಿ ನಡೆದ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕರ ಕಾರ್ಯಕ್ರಮದಲ್ಲಿ ಶರಣ... ಸಮಾಜದಲ್ಲಿ ಮಕ್ಕಳನ್ನು ಗೌರವದಿಂದ ಕಾಣಬೇಕು: ಶರಣಗೌಡ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಸಮಾಜದಲ್ಲಿ ಮಕ್ಕಳನ್ನು ಗೌರವದಿಂದ, ಪ್ರೀತಿ ವಾತ್ಸಲ್ಯದಿಂದ, ಮಮಕಾರದಿಂದ ಉತ್ತಮ ರೀತಿಯಲ್ಲಿ ನೋಡಿಕೊಳ್ಳಬೇಕು. ಪಾಲಕರು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಮುಂದೊಂದು ದಿನ ವಿದ್ಯಾವಂತರಾಗಿ... ಶಿರ್ವ: ಜಿಲ್ಲಾಧಿಕಾರಿ ಕರ್ಫ್ಯೂ ಆದೇಶ ಉಲ್ಲಂಘನೆ; 7 ಮಂದಿ ವಿರುದ್ಧ ಪ್ರಕರಣ ದಾಖಲು ಸಾಂದಾರ್ಭಿಕ ಚಿತ್ರ ಶಿರ್ವ(reporterkarnataka.com): ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ವಿಧಿಸಿರುವ ರಾತ್ರಿ ಕರ್ಫ್ಯೂ ವನ್ನು ಉಲ್ಲಂಘಿಸಿ ಗುಂಪು ಸೇರಿದ್ದ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾದ ಘಟನೆ ಶಿರ್ವ ಠಾಣೆಯಲ್ಲಿ ನಡೆದಿದೆ. ಶಿರ್ವ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಶೈಲ್ ಡಿ.ಎಂ., ತನ್... Big News : ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ ; ಬೆಂಗಳೂರಿನಲ್ಲಿ ಶಾಲೆಗಳು ಬಂದ್ !! ಬೆಂಗಳೂರು (Reporterkarnataka.com) ಕೊರೊನಾ ವೈರಸ್(Coronavrius) ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ. ಬೆಂಗಳೂರಲ್ಲಿ ಶಾಲೆಗಳನ್ನು ಎರಡು ವಾರಗಳ ಕಾಲ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಮಂಗಳವಾರ ತಜ್ಞರ ಜೊತೆಗಿನ ಸಭೆ ಬಳಿಕ ಅ... ರಾಜ್ಯದಲ್ಲಿ ಸದ್ಯಕ್ಕೆ ಲಾಕ್ಡೌನ್ ಇಲ್ಲ: ಆದರೆ ಇನ್ನಷ್ಟು ಕಠಿಣ ಕ್ರಮದ ಸಾಧ್ಯತೆ ಬೆಂಗಳೂರು(reporterkarnataka.com): ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡುವ ಸಾಧ್ಯತೆ ಇಲ್ಲ. ಸೋಮವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಸಭೆ ಕೂಡ ನಡೆದಿದ್ದು, ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ರಾಜ್ಯದಲ್... ಮಣಿಪಾಲ: ಅವಧಿ ಮೀರಿದ 750 ಲೀಟರ್ ವೈನ್, 2769 ಲೀಟರ್ ಬಿಯರ್ ನಾಶ ಮಣಿಪಾಲ(reporterkarnataka.com): ಅಬಕಾರಿ ಉಡುಪಿ ಉಪವಿಭಾಗದ ಮಣಿಪಾಲ ಕೆಎಸ್ ಬಿಸಿಎಲ್ ಡಿಪ್ಪೊದಲ್ಲಿನ ಅವಧಿ ಮೀರಿದ ಮದ್ಯವನ್ನು ಡಿ. 30ರಂದು ನಾಶಪಡಿಸಲಾಯಿತು. 1505 ಲೀಟರ್ ಲಿಕ್ಕರ್, 750 ಲೀಟರ್ ವೈನ್, 2769 ಲೀಟರ್ ಬಿಯರ್ ಅಧಿಕಾರಿಗಳ ಸಮಕ್ಷಮದಲ್ಲಿ ನಾಶ ಪಡಿಸಲಾಯಿತು. ಅಬಕಾರಿ ಉಪ ಅಧ... « Previous Page 1 …145 146 147 148 149 … 214 Next Page » ಜಾಹೀರಾತು