ಇವರು ನಮಗೆಲ್ಲ ಮಾದರಿ: ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಕೋವ್ಯಾಕ್ಸೀನ್ ಲಸಿಕೆ ಹಾಕಿಸಿಕೊಂಡರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಲಸಿಕೆ ಹಾಕಿಸಲು ಹೆಚ್ಚು ಜನ ಹಲವು ಕಾರಣ ಹೇಳಿ ನಿರಾಕರಿಸುವ ಸಂದರ್ಭದಲ್ಲಿ, ಕೂಡ್ಲಿಗಿ ತಾಲೂಕಿನ ಸುಟ್ಟ ಕರ್ನಾರಹಟ್ಟಿ... ಶಿಕ್ಷಕರ ವರ್ಗಾವಣೆ: ಅಕ್ಟೋಬರ್ 28ರಂದು ಕೌನ್ಸಿಲಿಂಗ್; ದಾಖಲೆಗಳೊಂದಿಗೆ ಹಾಜರಾಗಲು ಸೂಚನೆ ಮೈಸೂರು(reporterkarnataka.com): ಸಾರ್ವಜನಿಕ ಶಿಕ್ಷಣ ಇಲಾಖೆಯ 2019-20ನೇ ಸಾಲಿನ ಮೈಸೂರು ವಿಭಾಗದೊಳಗಿನ ಪ್ರೌಢಶಾಲಾ ಶಿಕ್ಷಕ ವೃಂದದ ವಿಶೇಷ ವರ್ಗಾವಣೆ ಕೌನ್ಸಿಲಿಂಗ್ ಅಕ್ಟೋಬರ್ 28 ರಂದು ನಡೆಯಲಿದೆ. ಸಾಮಾನ್ಯ ವರ್ಗಾವಣೆಯಲ್ಲಿನ ಕಡ್ಡಾಯ, ಹೆಚ್ಚುವರಿ ವಲಯ ವರ್ಗಾವಣೆಗಳ ಮೇರೆಗೆ ಅಥವಾ ಸಮರ್ಪಕ ಮ... ಕ್ಲಬ್ ಹೌಸ್ನ ಸಂಘದಂಗಳ ವೇದಿಕೆಯಲ್ಲಿ ಅ. 27 ‘ಮಾತೃ ಸಂಗಮ’ ಮಂಗಳೂರು(reporterkarnataka.com): ಕ್ಲಬ್ ಹೌಸ್ನ ಸಂಘದಂಗಳ ವೇದಿಕೆಯಲ್ಲಿ ಅ. 27 ರಂದು ಸಂಜೆ 7.30 ಕ್ಕೆ ‘ಮಾತೃ ಸಂಗಮ’ ಎಂಬ ವಿನೂತನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಶಾರದಾಶ್ರಮ ಚಳ್ಳಕೆರೆ ಅವರು ಆಶೀರ್ವಚನ ನೀಡಲಿದ್ದಾರೆ. ವಿಭು ಅಕಾಡೆಮಿ ಬೆಂಗಳೂರು ಇದರ ಮುಖ್ಯಸ್ಥರಾದ ಡಾ. ಆರತಿ ವ... ಕೂಡ್ಲಿಗಿ ಬಡೇಲಡಕು ಕಟ್ಟಡ ಕಾರ್ಮಿಕರ ಎಐಟಿಯುಸಿ ಗ್ರಾಮ ಘಟಕ ಉದ್ಘಾಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ಗ್ರಾಮ ಘಟಕವನ್ನು ಕೂಡ್ಲಿಗಿ ತಾಲೂಕು ಅಧ್ಯಕ್ಷ ಯು. ಪೆನ್ನಪ್ಪ ಹಾಗೂ... ಅಂತರಗಂಗೆಯಲ್ಲಿ ಊಟಕನೂರ ಶ್ರೀಗಳ ಜಾತ್ರಾ ಮಹೋತ್ಸವ; ಮಹಿಳೆಯರಿಂದ ಮಂಗಳಾರತಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಹಿರೇ ಅಂತರಗಂಗಿ ಗ್ರಾಮದ ಪ್ರತಿವರ್ಷದಂತೆ ಈ ವರ್ಷ ಉಟಕನೂರು ದೇಶಿಕೇಂದ್ರ ಮರಿ ಬಸವಲಿಂಗ ಶಿವಾಚಾರ್ಯರ ಆಶೀರ್ವಾದ ಮತ್ತು ನೇತೃತ್ವದಲ್ಲಿ ಮಸ್ಕಿ ಗಚ್ಚಿನ ಹಿರೇಮಠ ಶ್ರೀ ವರ ರುದ್ರಮುನಿ ... ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ, ರಾಹುಲ್ ಗೂ ಬಳಸಿ: ಸಿದ್ದರಾಮಯ್ಯರಿಗೆ ಹಳ್ಳಿ ಹಕ್ಕಿ ವಿಶ್ವನಾಥ್ ಸವಾಲು ಬೆಂಗಳೂರು(reporterkarnataka.com): ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಏಕವಚನ ಬಳಸಿ ಎಂದು ಹಳ್ಳಿಹಕ್ಕಿ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸವಾಲು ಹಾಕಿದರು. ನೀವು ಎಲ್ಲರನ್ನೂ ಏಕವಚನದಲ್ಲಿ ಕರೆಯುತ್ತಿರಿ... ಮಠ ಪರಂಪರೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇಗುಲ: 11ನೇ ಗುರು ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ info.reporterkarnataka@gmail.com ರಾಜ್ಯದ ಮಠ ಪರಂಪರೆಯ ದೇವಸ್ಥಾನಗಳಲ್ಲಿ ವಿಜಯಪುರ ಜಿಲ್ಲೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇವಸ್ಥಾನ ಕೂಡ ಒಂದು. ಈ ದೇಗುಲಕ್ಕೆ ಸುಮಾರು 2 ಸಾವಿರ ಇತಿಹಾಸವಿದ್ದರೆ, ಗುರುಪೀಠಕ್ಕೆ, ಮಠ ಪರಂಪರೆಗೆ ಒಂದು ಸಾವಿರ ವರ್... ಕೂಡ್ಲಿಗಿ ಮೊರಬ: ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬ ಗ್ರಾಮದಲ್ಲಿ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಯಿತು. ಬಣಕಾರ ವೀರಭದ್ರಪ್ಪ, ಎಂ.ಎಸ್.ಅಜಯ್, ಬಿ.ಕುಮಾರ್, ಕೊಟ್ರೇಶ, ವೀರಬದ್ರಿ, ಅಜ್ಜನಗೌಡ, ಮುಕ್ಕಣ್ಣ, ಉ... ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದ ಹಿಂದುಗಳಿಗೆ ನ್ಯಾಯ ದೊರಕಿಸಿ: ಕುಂದಾಪುರ ಬಿಜೆಪಿ ಪ್ರತಿಭಟನೆಯಲ್ಲಿ ಆಗ್ರಹ ಕುಂದಾಪುರ(reporterkarnataka.com): ನಾವು ಕೊಟ್ಟ ಭಿಕ್ಷೆ ಜಾಸ್ತಿಯಾಗಿದೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರ ಹಲ್ಲೆ, ಅತ್ಯಾಚಾರಗಳು ನಡೆಯುತ್ತಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ ಹೇಳಿದರು. ಶನಿವಾರ ಯುವ ಬ್ರಿಗೇಡ್ ಕುಂದಾ... ಸಿನಿರಿಪೋರ್ಟ್ : ನಗಿಸಿ, ಅಳಿಸಿ ಭಾವುಕಗೊಳಿಸಿ, ತಾಯಿಯತ್ತ ಒಮ್ಮೆ ಹೊರಳಿ ನೋಡುವಂತೆ ಮಾಡುತ್ತೆ “ರತ್ನನ್ ಪ್ರಪಂಚ” ಗಣೇಶ್ ಅದ್ಯಪಾಡಿ, ಮಂಗಳೂರು adyapadyganesha@gmail.com ಒಂದು ಕಡೆ ಎರಡೆರಡು ಸಿನಿಮಾಗಳು ಅಬ್ಬರಿಸಿ ಬೊಬ್ಬಿರಿದು ಥಿಯೇಟರ್ಗಳಿಗೆ ಇಳಿದಿದ್ದರೆ ಇಲ್ಲೊಂದು ಚಿತ್ರ ಸದ್ದಿಲ್ಲದೆ ಜನರ ಮನಸ್ಸು ಗೆಲ್ಲುತ್ತಿದೆ. ಹೌದು, ರೋಹಿತ್ ಪದಕಿ ನಿರ್ದೇಶನದ ರತ್ನನ್ ಪ್ರಪಂಚ ತನ್ನ ಕಥಾ ವಸ್ತುವಿನ ಮೂಲಕ ಚಿತ್ರ... « Previous Page 1 …146 147 148 149 150 … 197 Next Page » ಜಾಹೀರಾತು