ಸಂಸತ್, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಪ್ರಾತಿನಿಧ್ಯಕ್ಕೆ ಸಂವಿಧಾನದ ತಿದ್ದುಪಡಿ ಬೇಕು: ನಿವೃ... ಬೆಂಗಳೂರು(reporterkarnataka.com): ಸಂಸತ್, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಪ್ರತಿನಿಧಿಸುವಂತಹ ಅವಕಾಶ ನೀಡಲು ಸಂವಿಧಾನದಲ್ಲಿ ತಿದ್ದುಪಡಿ ತರಬೇಕು' ಎಂದು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಹೇಳಿದರು. ... ವಿಧಾನ ಪರಿಷತ್ ಚುನಾವಣೆ: ಚಿತ್ರದುರ್ಗ, ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ರಘುಮೂರ್ತಿ ಪ್ರಚಾರ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಚಿತ್ರದುರ್ಗ, ದಾವಣಗೆರೆ ನಗರದ ಸ್ಥಳೀಯ ಸಂಸ್ಥೆ ಚುನಾವಣೆ ಸಲುವಾಗಿ ಮೊಳಕಾಲ್ಮೂರು ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು, ವಿಧಾನ ಪರಿಷತ್... ಚಳ್ಳಕೆರೆ: ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡದೆ ತಾಲೂಕು ಆಡಳಿತ ನಿರ್ಲಕ್ಷ್ಯ: ದಲಿತ ಮುಖಂಡರ ಟೀಕೆ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸರ್ವರಿಗೂ ಸಮಾನತೆ ಒದಗಿಸಿ ಮೂಲಭೂತ ಹಕ್ಕುಗಳನ್ನು ನೀಡಿದ ಸಂವಿಧಾನ ರಚಿಸಿದ ಅಂಬೇಡ್ಕರ್ ಪ್ರತಿಮೆಗೆ ತಾಲೂಕು ಆಡಳಿತ ಮಾಲಾರ್ಪಣೆ ಮಾಡದೆ ನಿರ್ಲವಹಿಸಿದೆ ಎಂದು ದಲಿತ ಮುಖಂಡರು ತಹಶೀಲ್ದಾರ್ ವಿರುದ್ದ ಕಿಡಿ ಕಾರ... ವಿಧಾನ ಪರಿಷತ್ ಚುನಾವಣೆ: ಕೋಲಾರದಲ್ಲಿ ಅಂತಿಮ ಕಣದಲ್ಲಿ 4 ಮಂದಿ ಅಭ್ಯರ್ಥಿಗಳು ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕರ್ನಾಟಕ ವಿಧಾನ ಪರಿಷತ್ತಿಗೆ ಕೋಲಾರ ನಂ -18 ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ದೈವಾರ್ಷಿಕ ಚುನಾವಣೆಯ ನಾಮಪತ್ರಗಳನ್ನು ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು, ಯಾವುದೇ ಅಭ್ಯರ್ಥಿಯು ನಾಮಪತ್ರಗಳನ್ನು ಹಿಂಪಡೆದಿ... ಯರಬಳ್ಳಿ ಗ್ರಾಮದ ಮಾರಮ್ಮದೇವಸ್ಥಾನಕ್ಕೆ ಭೂಮಿ ನೀಡಲು ಸಿಎಂಗೆ ಮನವಿ: ಜಾಗ ಮಂಜೂರಾತಿಗೆ ಜಿಲ್ಲಾಧಿಕಾರಿಗೆ ಆದೇಶ ಬೆಂಗಳೂರು(reporterkarnataka.com) : ರಾಷ್ಟ್ರೀಯ ಹೆದ್ದಾರಿ 150 ಎ ವಿಸ್ತರಣೆಯಿಂದ ಯರಬಳ್ಳಿ ಗ್ರಾಮದ ಮಾರಮ್ಮ ದೇವಸ್ಥಾನ ಸ್ಥಳಾಂತರಗೊಳ್ಳುತ್ತಿದ್ದು, ದೇವಸ್ಥಾನಕ್ಕೆ ಪರ್ಯಾಯ ಭೂಮಿ ಮಂಜೂರು ಮಾಡಬೇಕೆಂದು ಗ್ರಾಮಸ್ಥರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೋಮವಾರ ಭೇಟಿ ಮಾಡಿ ಒತ್ತಾಯಿಸಿದರು.... ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ ಭಕ್ತೆಯಾದ ಆಕೆ ಹೇಳಿದ್ದೇನು ? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆ ಭಿಕ್ಷುಕಿ ದೇವಸ್ಥಾನದ ಬಳಿ ಬಂದು ಆಡಳಿತ ಮಂಡಳಿಯ ಅಧ್ಯಕ್ಷರನ್ನು ಹುಡುಕುತ್ತಿದ್ದಳು. ಹಣ ಕೇಳಲು ಬಂದಿದ್ದಾಳೆಂದು ಭಾವಿಸಿ ಎಲ್ಲರೂ ಭಿಕ್ಷುಕಿಯನ್ನ ಓಡಿಸಲು ಪ್ರಯತ್ನಿಸುತ್ತಿದ್ದರು. ಆದರೆ ಭಿಕ್ಷುಕಿ ಸೀದಾ ದೇವ... ಮನೆ ಕುಸಿದು ಮೃತಪಟ್ಟ ಕುಟುಂಬಕ್ಕೆ ವಸತಿ ಯೊಂದಿಗೆ 10 ಲಕ್ಷ ಪರಿಹಾರ ನೀಡಿ: ಗುನ್ನಳ್ಳಿ ರಾಘವೇಂದ್ರ ಆಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಬಡೇಲಡಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಪ್ಪಕ್ಕನಹಳ್ಳಿ ಗ್ರಾಮದಲ್ಲಿ, ಇತ್ತೀಚೆಗೆ ಮನೆ ಬಿದ್ದು ವೃದ್ಧೆ ಎಂ.ಬಿ.ಕೊಟ್ರಮ್ಮ ಮೃತಪಟ್ಟಿರುವ ಕುಟುಂಬವನ್ನು ಭೇಟಿಯಾದ ಸಿಐಟಿಯು ಕಾರ್ಯದರ್... ಯಲ್ಲಾಪುರ: ಮೌಲ್ಯವರ್ಧನೆ, ಉತ್ಪಾದಕ ಗುಂಪು ರಚನೆ ಕುರಿತ ತರಬೇತಿಯಲ್ಲಿ ಕಲಿಕಾ ಕ್ಷೇತ್ರ ಭೇಟಿ ಯಲ್ಲಾಪುರ(reporterkarnataka.com): ದೀನ ದಯಾಳ್ ಅಂತ್ಯೋದಯ ಯೋಜನೆಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿಯಲ್ಲಿ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳ ಮೂಲಕ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಶ್ರಮ... ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಿದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ: ಮೋಹನ್ ಭಾವಿಮನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಕೇಂದ್ರ ಶಾಲೆಯ ಮುಖ್ಯೋಪಾಧ್ಯಾಯ ಮೋಹನ್ ಭಾವಿಮನೆ ಅವರು ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕಿದಾಗ ಸಮಾಜದಲ್ಲಿ ಮುಂದೆ ಮುಂದೆ ಬರಲು ಸಾಧ್ಯ. ವಿದ್ಯಾರ್ಥಿ... ಹಿರಿಯೂರು: ಭಗವತಿ ಅಮ್ಮ ದೇವತೆಯ ಕುಂಬಾಭಿಷೇಕ ಮಹೋತ್ಸವ; ಮಾಜಿ ಸಚಿವ ಡಿ. ಸುಧಾಕರ್ ಭಾಗಿ ಗೋಪಾಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗಾ info.reporterkarnataka@gmail.com ಹಿರಿಯೂರು ತಾಲ್ಲೂಕಿನಲ್ಲಿ ಸಮೃದ್ಧ ಮಳೆಯಾಗಿ, ಎಲ್ಲ ಕೆರೆ, ಚೆಕ್ ಡ್ಯಾಂಗಳು ತುಂಬಿಕೊಂಡಿದ್ದು, ಮುಂದಿನ ದಿನಗಳಲ್ಲಿ ರೈತರ ಭವಿಷ್ಯ ಉಜ್ವಲವಾಗಲಿದೆ ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿದರು. ನಗರದ ಶ್ರೀ... « Previous Page 1 …146 147 148 149 150 … 205 Next Page » ಜಾಹೀರಾತು