ಮಸ್ಕಿ: ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಸ್ಕಿಯ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಾಲಯಗಳಲ್ಲಿ ಸರಳವಾಗಿ ಆಚರಿಸಲಾಯಿತು. ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಬಸನಗೌಡ ತುರುವಿಹಾಳ ಹಾಗೂ ಬಿಜೆಪಿ ಕಚೇರಿಯಲ್ಲಿ ಮಾಜಿ ... ಶಿಕ್ಷಣ ಮತ್ತು ಸಾಮಾಜಿಕ ಸೇವೆ: ವಿನಾಯಕ ಜಿ. ಆಸಂಗಿಗೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ ರಾಹುಲ್ ಅಥಣಿ ಬೆಳಗಾವಿ info.reporterkarnataka.com ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಕನ್ನಡಿಗರ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಸಹಯೋಗದಲ್ಲಿ ಅಥಣಿ ತಾಲೂಕಾ ಪಂಚಾಯತಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿನಾಯಕ ಜಿ. ಆಸಂಗಿ ಅವರ ಶಿಕ್ಷಣ ಮತ್ತು... ಮಸ್ಕಿ: ದಲಿತ ಸಂಘಟನೆಗಳಿಂದ ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಜಾರಿ ಮಾಡುವಂತೆ ಮಸ್ಕಿಯ ದಲಿತ ಸಂಘಟನೆಗಳು ಚಲವಾದಿ ಮಹಾಸಭಾ ವಿವಿಧ ಸಂಘಟನೆಗಳ ಸಮ್ಮುಖದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಆರಂ... ಪುರಾಣ ಪ್ರವಚನ, ಶರಣರ ಹಿತನುಡಿ ಕೇಳುವುದರಿಂದ ಮಾಡಿದ ಪಾಪದಿಂದ ಮುಕ್ತಿ: ಗಚ್ಚಿನ ಶ್ರೀಗಳು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಕ್ಷೇತ್ರದ ಗುಡ್ಡದಲ್ಲಿ ವಾಸವಾಗಿರು ಶಾಂಭವಿ ಗವಿ ಗುಡಿಯಲ್ಲಿ ಮೌನವೃತ ಬಸವ ಸ್ವಾಮಿಗಳು ಗವಿಯಲ್ಲಿ ಮೌನವೃತ ಕುಳಿತಾಗ ಶಾಂಭವಿ ದರ್ಶನಕ್ಕೆ ಆಗಮಿಸಿ ಮಸ್ಕಿ ಶ್ರೀ ವರ ರುದ್ರಮುನಿ ಶಿವಾಚಾರ್ಯರು ಭಕ... ಚೌತಿಗೂ ಇಲ್ಲ, ದಸರಾಕ್ಕೂ ಇಲ್ಲ: ರಾಜ್ಯದ 13 ಸಾವಿರ ಆರೋಗ್ಯ ಸಿಬ್ಬಂದಿಗಳಿಗೆ 3 ತಿಂಗಳಿಗೊಮ್ಮೆ ಸಂಬಳ!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಇಡೀ ರಾಜ್ಯ ಆರೋಗ್ಯಕರವಾಗಿರಬೇಕಾದರೆ ಮೊದಲಿಗೆ ಆರೋಗ್ಯ ಇಲಾಖೆ ಸ್ವಸ್ಥವಾಗಿರಬೇಕು. ಆದರೆ ರಾಜ್ಯದ 13 ಸಾವಿರ ಮಂದಿ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳಿಗೆ 3 ತಿಂಗಳಿಗೊಮ್ಮೆ ಸಂಬಳವಾಗುತ್ತದೆ. ... ಕೇರಳದಲ್ಲಿ ಭಾರಿ ಮಳೆಗೆ ಭೂಕುಸಿತ: 3 ಮಂದಿ ಸಾವು; 13ಕ್ಕೂ ಹೆಚ್ಚು ಜನರು ನಾಪತ್ತೆ; ರಸ್ತೆಯಲ್ಲೇ ಪ್ರವಾಹ ತಿರುವನಂತಪುರಂ(reporterkarnataka.com): ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದಾಗಿ ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಕೊಟ್ಟಾಯಂನಲ್ಲಿ ಮಳೆಯಿಂದ ಭೂಕುಸಿತ ಉಂಟಾಗಿದ್... ಸಿದ್ದರಾಮಯ್ಯರ ಭೇಟಿಯಾದ ಕುಮಾರ್ ಬಂಗಾರಪ್ಪ: ಕಾಂಗ್ರೆಸ್ ಸೇರುವ ಬಗ್ಗೆ ಅವರು ಹೇಳಿದ್ದೇನು? ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಪುತ್ರ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕುಮಾರ್ ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಜನತಾದಳ ತೊರೆದು ಇತ್ತೀಚೆಗಷ್ಟೇ ಕಾಂಗ್ರೆಸ್ ಸೇ... ಜನರು ಮಾನಸಿಕ ಆರೋಗ್ಯ ರಕ್ಷಣೆಗೆ ಮೊದಲು ಆದ್ಯತೆ ನೀಡಿ: ನ್ಯಾಯಾಧೀಶ ಎಚ್.ಆರ್. ದೇವರಾಜ್ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜನರು ಮಾನಸಿಕ ಆರೋಗ್ಯ ರಕ್ಷಣೆಗೆ ಮೊದಲು ಆದ್ಯತೆ ನೀಡಬೇಕು ಎಂದು ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು. ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಗ್ರಾಮದದಲ್ಲಿ ಕಾನೂನ... ಕೂಡ್ಲಿಗಿ: ಅಗಸಗಟ್ಟೆ ತಿಂದಪ್ಪರಿಗೆ ‘ಕರುನಾಡ ಹರಿಕಾರಶ್ರೀ’ ಪ್ರಶಸ್ತಿ ಪ್ರದಾನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಯುವ ಪುರಾಣ ಪ್ರವಚನಕಾರ ಹಾಗೂ ರಂಗಕಲಾವಿದ ಅಗಸಗಟ್ಟೆ ತಿಂದಪ್ಪ ಅವರಿಗೆ ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್ ಕರುನಾಡ ಹರಿಕಾರಶ್ರೀ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. ಮಂಡ್... ಮಸ್ಕಿ 14ನೇ ವಾರ್ಡಿಗೆ ಹೊಸ ವಿದ್ಯುತ್ ಪರಿವರ್ತಕ ಅಳವಡಿಕೆ: ಪವರ್ ಸಮಸ್ಯೆಗೆ ಶಾಸಕರಿಂದ ಪರಿಹಾರ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka.com ಮಸ್ಕಿ ಪಟ್ಟಣದ ಎಲಿಗಾರ ಬಡಾವಣೆಯಲ್ಲಿ 3 ವರ್ಷಗಳಿಂದ ವಿದ್ಯುತ್ ಪೂರೈಕೆ ಸಮಸ್ಯೆ ಇರುವುದರಿಂದ ಮತ್ತು ಪರಿವರ್ತಕ ವಿಫಲವಾಗಿರುವುದರಿಂದ ಹೊಸ 100 ಕೆವಿ ವಿದ್ಯುತ್ ಪರಿವರ್ತಕ ಅಳವಡಿಸಲಾಯಿತು. ಹಲವು ದಿನಗ... « Previous Page 1 …148 149 150 151 152 … 197 Next Page » ಜಾಹೀರಾತು