ಕೂಡ್ಲಿಗಿ ಮೊರಬ: ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬ ಗ್ರಾಮದಲ್ಲಿ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಯಿತು. ಬಣಕಾರ ವೀರಭದ್ರಪ್ಪ, ಎಂ.ಎಸ್.ಅಜಯ್, ಬಿ.ಕುಮಾರ್, ಕೊಟ್ರೇಶ, ವೀರಬದ್ರಿ, ಅಜ್ಜನಗೌಡ, ಮುಕ್ಕಣ್ಣ, ಉ... ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದ ಹಿಂದುಗಳಿಗೆ ನ್ಯಾಯ ದೊರಕಿಸಿ: ಕುಂದಾಪುರ ಬಿಜೆಪಿ ಪ್ರತಿಭಟನೆಯಲ್ಲಿ ಆಗ್ರಹ ಕುಂದಾಪುರ(reporterkarnataka.com): ನಾವು ಕೊಟ್ಟ ಭಿಕ್ಷೆ ಜಾಸ್ತಿಯಾಗಿದೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರ ಹಲ್ಲೆ, ಅತ್ಯಾಚಾರಗಳು ನಡೆಯುತ್ತಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ ಹೇಳಿದರು. ಶನಿವಾರ ಯುವ ಬ್ರಿಗೇಡ್ ಕುಂದಾ... ಸಿನಿರಿಪೋರ್ಟ್ : ನಗಿಸಿ, ಅಳಿಸಿ ಭಾವುಕಗೊಳಿಸಿ, ತಾಯಿಯತ್ತ ಒಮ್ಮೆ ಹೊರಳಿ ನೋಡುವಂತೆ ಮಾಡುತ್ತೆ “ರತ್ನನ್ ಪ್ರಪಂಚ” ಗಣೇಶ್ ಅದ್ಯಪಾಡಿ, ಮಂಗಳೂರು adyapadyganesha@gmail.com ಒಂದು ಕಡೆ ಎರಡೆರಡು ಸಿನಿಮಾಗಳು ಅಬ್ಬರಿಸಿ ಬೊಬ್ಬಿರಿದು ಥಿಯೇಟರ್ಗಳಿಗೆ ಇಳಿದಿದ್ದರೆ ಇಲ್ಲೊಂದು ಚಿತ್ರ ಸದ್ದಿಲ್ಲದೆ ಜನರ ಮನಸ್ಸು ಗೆಲ್ಲುತ್ತಿದೆ. ಹೌದು, ರೋಹಿತ್ ಪದಕಿ ನಿರ್ದೇಶನದ ರತ್ನನ್ ಪ್ರಪಂಚ ತನ್ನ ಕಥಾ ವಸ್ತುವಿನ ಮೂಲಕ ಚಿತ್ರ... Good News : ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಕುರಿತು ಸಿಹಿ ಸುದ್ದಿ ನೀಡಿದ ಸಚಿವ ನಾಗೇಶ್.! ಬೆಂಗಳೂರು(Reporterkarnataka.com) ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮುಂದಡಿ ಇಟ್ಟಿದೆ. 6 ರಿಂದ 8ನೇ ತರಗತಿ ಮಕ್ಕಳ ಬೋಧನೆಗೆ ಶಿಕ್ಷಕರ ಕೊರತೆಯನ್ನು ನೀಗಿಸಲು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಂಬಡ್ತಿ ನೀಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ... ಮೃತ ಕಾರ್ಮಿಕ ಕುಟುಂಬಕ್ಕೆ 2 ಲಕ್ಷ ಪರಿಹಾರ ಕೊಡಿ: ಸಿಐಟಿಯು ಕಾರ್ಯದರ್ಶಿ ಗುನ್ನಳ್ಳಿ ರಾಘವೇಂದ್ರ ಆಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕಾರ್ಮಿಕ ಕಾರ್ಡ್ ಫಲಾನುಭವಿ ಹಾಗೂ ಕಟ್ಟಡ ಕಾರ್ಮಿಕರು ಮೃತಪಟ್ಟಾಗ ಸರ್ಕಾರ, ಇಲಾಖೆಯ ಮೂಲಕ ಮೃತ ಕಾರ್ಮಿಕ ಕುಟುಂಬಕ್ಕೆ ಅಂತ್ಯ ಸಂಸ್ಕಾರ ಹಾಗೂ ಅನುಗ್ರಹ ರಾಶಿ ವೆಚ್ಚಕ್ಕೆಂದು ಒಟ್ಟು 54 ಸಾವಿರಗಳನ್ನು ಮಂಜೂರು ಮಾಡು... ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಳ್ಳು ದೂರು ನೀಡಿದ್ದ ಪತ್ನಿ ಸೇರಿ 5 ಮಂದಿ ಅರೆಸ್ಟ್; ಯಾಕೆ ನಡೆಯಿತು ಈ ಹತ್ಯೆ? ಕುಂದಾಪುರ(reporterkarnataka.com): ಇಲ್ಲಿನ ಶಂಕರನಾರಾಯಣ ಠಾಣೆ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತ ವ್ಯಕ್ತಿಯೊಬ್ಬರ ಆತ್ಮಹತ್ಯೆ ಪ್ರಕಣ ಇದೀಗ ತಿರುವು ಪಡೆದುಕೊಂಡಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರ... ಕರುವನ್ನು ಠಾಣೆಯಲ್ಲಿ ಸಾಕಿ ಜನಮೆಚ್ಚುಗೆ ಪಡೆದ ಲೋಕಾಯುಕ್ತ ಇನ್ಸ್ಪೆಕ್ಟರ್ ಹೃದಯಾಘಾತಕ್ಕೆ ಬಲಿ ಬೆಂಗಳೂರು( reporterkarnataka.com) : ಪೊಲೀಸ್ ಠಾಣೆಯಲ್ಲಿ ಹಸುವಿನ ಕರುವನ್ನು ಸಾಕಿ ಜನಪ್ರಿಯತೆ ಗಳಿಸಿದ್ದ ಲೊಕಾಯುಕ್ತ ಇನ್ಸ್ಪೆಕ್ಟರ್ ಮಹಮ್ಮದ್ ರಫೀಕ್ ಹೃದಯಾಘಾತ ದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ ಸ್ನಾನಕ್ಕೆ ತೆರಳಿದ್ದ ವೇಳೆಯಲ್ಲಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊ... ರಾಹುಲ್ ವಿರುದ್ಧ ನಳಿನ್ ಹೇಳಿಕೆ: ಕಾರ್ಕಳ, ಹೆಬ್ರಿ ಕಾಂಗ್ರೆಸ್ ನಿಂದ ಖಂಡನಾ ನಿರ್ಣಯ ಅಂಗೀಕಾರ ಕಾರ್ಕಳ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬಗ್ಗೆ ದುರುದ್ದೇಶಪೂರಿತ ಅವಹೇಳನಕಾರೀ ಹೇಳಿಕೆ ನೀಡಿ ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಇಲ್ಲಿನ ಪ್ರಕಾಶ್ ಹೊಟೇಲ್ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಎಂ. ... ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನವೆಂಬರ್ 8ರಂದು ಪದ್ಮಶ್ರೀ ಪ್ರಶಸ್ತಿ ಪ್ರದಾನ: ಗೃಹ ಸಚಿವಾಲಯದಿಂದ ಅಧಿಕೃತ ಪತ್ರ ಮಂಗಳೂರು(reporterkarnataka.com): ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ನವೆಂಬರ್ 8ರಂದು 2020 ಸಾಲಿನ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೇಂದ್ರ ಗೃಹ ಸಚಿವಾಲಯದಿಂದ ಈ ಕುರಿತು ಅಧಿಕೃತ ಪತ್ರ ಅವರಿಗೆ ಬಂದಿದೆ. ಹೊಸದಿಲ್ಲಿಯ ಅಶೋಕ ಹೋಟೆಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಹರೇಕಳ ಹಾಜಬ್ಬ ಅ... ಸೀರಿಯನ್ನುಟ್ಟ ಕಿನ್ನರಿಯರಿಂದ ಸೀಗೆಹುಣ್ಣಿಮೆ ಸಂಭ್ರಮ: ಅಪ್ಪಟ ಗ್ರಾಮೀಣ ಸೊಗಡಿನ ಸಣ್ಣ ಗೌರಿಹಬ್ಬ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಹಿಂದೂ ಸಂಪ್ರದಾಯದಲ್ಲಿ ಧಾರ್ಮಿಕಾಚರಣೆಗಳಿಗೆ ಲೆಕ್ಕವಿಲ್ಲ, ಗ್ರಾಮೀಣ ಭಾಗದ ರೈತಾಪಿ ವರ್ಗಕ್ಕೆ ಅಮವಾಸ್ಯೆ ಹುಣ್ಣಿಮೆಗೂ ವಿಶೇಷ ಸ್ಥಾನಮಾನ ಕಲ್ಪಿಸಲಾಗಿರುತ್ತೆ.ಅಂತೆಯೇ ಸೀಗೆಹುಣ್ಣಿಮೆ ಸಣ್ಣ ಗೌರಿಹಬ್ಬ ಎಂದು ಕರೆಸಿ... « Previous Page 1 …154 155 156 157 158 … 205 Next Page » ಜಾಹೀರಾತು