ಬೆಂಗಳೂರು: ನವೆಂಬರ್ 13ರಂದು ರಾಜ್ಯಮಟ್ಟದ ಬೀದಿ ಬದಿ ವ್ಯಾಪಾರಿಗಳ ಪೂರ್ವಭಾವಿ ಸಭೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ಪೂರ್ವಭಾವಿ ಸಭೆ ನವಂಬರ್13ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಗಾಂಧಿನಗರ ಮುಖ್ಯರಸ್ತೆ ಯಲ್ಲಿರುವ ಮಹಾರಾಷ್ಟ್ರಮಂಡಲ ಹಾಲ್ ನಲ್ಲಿ ಜರುಗಲಿದೆ. ಮುಖ್ಯಅತಿ... ಸ್ವತಂತ್ರ ಬದುಕು ಕಟ್ಟಿಕೊಂಡ ಮಂದಿ ಊಳಿಗಮಾನ್ಯ ಪದ್ಧತಿ ಪ್ರತಿಪಾದಕರ ರಾಜಕೀಯ ದಾಳವಾಗುತ್ತಿದ್ದಾರೆ: ಬಿಪಿನ್ ಚಂದ್ರ ಪಾಲ್ ಕಾರ್ಕಳ(reporterkarnataka.com): ಕಳೆದ 70 ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಊಳಿಗಮಾನ್ಯ ಪದ್ಧತಿಯ ಕರಾಳ ಮುಷ್ಠಿಯಿಂದ ಹೊರಬಂದು ಸ್ವತಂತ್ರ ಬದುಕು ಕಟ್ಟಿಕೊಂಡ ಮಂದಿ ತಮಗರಿವಿಲ್ಲದಂತೆ ಇಂದು ಅದೇ ಊಳಿಗಮಾನ್ಯ ಪದ್ಧತಿಯ ಪ್ರತಿಪಾದಕರ ರಾಜಕೀಯ ದಾಳದ ವಸ್ತುವಾಗಿ ಪರಿವರ್ತನೆಯಾಗುತ್ತಿದ್ದಾರೆ. ಇದರ ವಿರು... ಅಂಗನವಾಡಿ, LKG, UKG ಇಂದಿನಿಂದ ಓಪನ್ : ಮಕ್ಕಳಿಗೆ ಏನೆಲ್ಲ ನಿಯಮಗಳಿಗೆ? ಪೂರ್ತಿ ವಿವರ ಓದಿ ನೋಡಿ ಬೆಂಗಳೂರು(reporterkarnataka.com): ಅಂಗನವಾಡಿ ಕೇಂದ್ರ ಆರಂಭದ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವುದನ್ನು ನಿರ್ಬಂಧಿಸಲಾಗಿತ್ತು. ಅಲ್ಲದೇ ಫಲಾನುಭವಿಗಳ ಮನೆಗೆ ಪೂರಕ ... ಮಂಗಳೂರು: ವಿಎಚ್ ಪಿ, ಭಜರಂಗದಳದಿಂದ ಸಂಭ್ರಮದ ಗೋ ಪೂಜೆ ಮಂಗಳೂರು(reporterkarnataka.com): ವಿಶ್ವ ಹಿಂದೂ ಪರಿಷತ್, ಬಜರಂಗದಳ, ದುರ್ಗಾವಾಹಿನಿ ಚಕ್ರಪಾಣಿ ಶಾಖೆ ಅತ್ತಾವರ ಹಾಗೂ ಮಾರುತಿ ಸೇವಾ ಸಮಿತಿ ನೇತೃತ್ವದಲ್ಲಿ ಗೋ ಪೂಜೆ ನಡೆಯಿತು. ಶಾಸಕ ವೇದವ್ಯಾಸ್ ಕಾಮತ್ ಅವರು ಭಾಗವಹಿಸಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಭಾರತದಲ್... ದೀಪಾವಳಿ: ಬಾಳೂರಿನ ಕಲಾ ನಾಥೇಶ್ವರ ದೇವಸ್ಥಾನದಲ್ಲಿ ಗೋಪೂಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು Reporterkarnataka@gmail.com ಬಾಳೂರು ಗ್ರಾಮಪಂಚಾಯತ್ ವತಿಯಿಂದ ಶ್ರೀ ಕಲಾನಾಥೇಶ್ವರ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರು ಗ್ರಾಮಸ್ಥರ ಸಮ್ಮುಖದಲ್ಲಿ ಗೋ ಪೂಜೆ ನಡೆಸಲಾಯಿತು ಈ ಸಂದರ್ಭದಲ್ಲಿ ಗ... ಗೋಪೂಜೆಯ ಶುಭ ದಿನದಂದು ಅಶಕ್ತ ಕುಟುಂಬಗಳಿಗೆ ರವೀಂದ್ರ ಶೆಟ್ಟಿ ಬಜಗೋಳಿ ಅವರಿಂದ ‘ಗೋ ದಾನ’ ಕಾರ್ಕಳ(reporterkarnataka.com): ಅಶಕ್ತ ಹಿಂದೂ ಕುಟುಂಬಗಳನ್ನು ಸಶಕ್ತ ಮಾಡುವಲ್ಲಿ ಇತರ ಹಿಂದೂ ಮುಖಂಡರಿಗೆ ಮಾದರಿಯಾಗುವಂತಹ ಕಾರ್ಯಕ್ರಮ ಬಜಗೋಳಿಯಲ್ಲಿ ನಡೆಯಿತು. ಸಂಘದ ಹಿರಿಯ ಮುಖಂಡರಾದ ಗುಣವಂತೇಶ್ ಭಟ್, ಊರಿನ ಗಣ್ಯರ ಮತ್ತು ಸಂಘ ಪರಿವಾರದ ಪ್ರಮುಖರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮ... ಕಾರವಾರ ಸಮುದ್ರದಲ್ಲಿ ಮಲ್ಪೆಯ ಬೋಟ್ ಗೆ ಬೆಂಕಿ ಅವಘಡ: ಎಲ್ಲ 7ಮಂದಿ ಮೀನುಗಾರರ ರಕ್ಷಣೆ ಕಾರವಾರ(reporterkarnataka.com): ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಅದರಲ್ಲಿದ್ದ ಎಲ್ಲ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಬೆಂಕಿ ಅನಾಹುತದಿಂದ ಬೋಟ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ದುರ್ಘಟನೆ ನಡೆಯುತ್ತ... ಸತ್ತವರಿಗೆ ಸಾಲ ನೀಡಿದ್ದರೆ ಶೀಘ್ರ ತನಿಖೆ ನಡೆಸಿ ಎಫ್ಐಆರ್ ಹಾಕಿಸಿ: ಸಚಿವ ಮುನಿರತ್ನಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಸವಾಲು ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮೃತಪಟ್ಟವರ ಹೆಸರಿನಲ್ಲಿ ಕೋಲಾರ - ಚಿಕ್ಕಬಳ್ಳಾಪುರ ಡಿಸಿaaಸಿ ಬ್ಯಾಂಕ್ ಮೂಲಕ ಸಾಲ ಮಂಜೂರಾಗಿದ್ದರೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿ ಎಂದು ಉಸ್ತುವಾರಿ ಸಚಿವ ಮುನಿರತ್ನ ಅವರಿಗೆ ಡಿಸಿಸಿ ... ಡೈಮಂಡ್ ಕ್ಲಬ್ ಆರ್ಟ್ ಕಲ್ಚರಲ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಎಲ್ಲೆಡೆ ಹೆಸರುವಾಸಿಯಾಗಲಿ: ಶಿವಕುಮಾರ ಸವದಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಗ್ರಾಮೀಣ ಭಾಗದ ಯುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಲೆದರ್ ಬಾಲ್ ಕ್ರಿಕೆಟ್ ಕೋಚಿಂಗ್ ನೂತನ ಹೆಜ್ಜೆ ಇಟ್ಟಿದೆ. ಕ್ರಿಕೆಟ್ ಪಟುಗಳಿಗೆ ನುರಿತ ಆಟಗಾರರಿಂದ ತರಬೇತಿ ನೀಡಲು ಅಥಣಿಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಡ... ಕನ್ನಡಿಗಾಸ್ ಫೆಡರೇಷನ್ ವತಿಯಿಂದ ಅಪ್ಪು ‘ನುಡಿನಮನ’ : ದ್ವಾರಕೀಶ್, ಎಂ.ಬಿ ಪಾಟೀಲ್ ಭಾಗಿ ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಯುವರತ್ನ, ಸೂಪರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವ 'ಪುನೀತ ನೆನಪು' ಎಂಬ ನುಡಿನಮನ ಕಾರ್ಯಕ್ರಮವನ್ನು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಆಯೋಜಿಸಿತ್ತು. ವಿಶ್ವದ 14ಕ್ಕೂ ಹೆಚ್ಚಿನ ದೇಶಗಳಲ... « Previous Page 1 …159 160 161 162 163 … 214 Next Page » ಜಾಹೀರಾತು