ಕೂಡ್ಲಿಗಿ ಬಡೇಲಡಕು ಕಟ್ಟಡ ಕಾರ್ಮಿಕರ ಎಐಟಿಯುಸಿ ಗ್ರಾಮ ಘಟಕ ಉದ್ಘಾಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ಗ್ರಾಮ ಘಟಕವನ್ನು ಕೂಡ್ಲಿಗಿ ತಾಲೂಕು ಅಧ್ಯಕ್ಷ ಯು. ಪೆನ್ನಪ್ಪ ಹಾಗೂ... ಅಂತರಗಂಗೆಯಲ್ಲಿ ಊಟಕನೂರ ಶ್ರೀಗಳ ಜಾತ್ರಾ ಮಹೋತ್ಸವ; ಮಹಿಳೆಯರಿಂದ ಮಂಗಳಾರತಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಹಿರೇ ಅಂತರಗಂಗಿ ಗ್ರಾಮದ ಪ್ರತಿವರ್ಷದಂತೆ ಈ ವರ್ಷ ಉಟಕನೂರು ದೇಶಿಕೇಂದ್ರ ಮರಿ ಬಸವಲಿಂಗ ಶಿವಾಚಾರ್ಯರ ಆಶೀರ್ವಾದ ಮತ್ತು ನೇತೃತ್ವದಲ್ಲಿ ಮಸ್ಕಿ ಗಚ್ಚಿನ ಹಿರೇಮಠ ಶ್ರೀ ವರ ರುದ್ರಮುನಿ ... ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ, ರಾಹುಲ್ ಗೂ ಬಳಸಿ: ಸಿದ್ದರಾಮಯ್ಯರಿಗೆ ಹಳ್ಳಿ ಹಕ್ಕಿ ವಿಶ್ವನಾಥ್ ಸವಾಲು ಬೆಂಗಳೂರು(reporterkarnataka.com): ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಏಕವಚನ ಬಳಸಿ ಎಂದು ಹಳ್ಳಿಹಕ್ಕಿ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸವಾಲು ಹಾಕಿದರು. ನೀವು ಎಲ್ಲರನ್ನೂ ಏಕವಚನದಲ್ಲಿ ಕರೆಯುತ್ತಿರಿ... ಮಠ ಪರಂಪರೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇಗುಲ: 11ನೇ ಗುರು ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ info.reporterkarnataka@gmail.com ರಾಜ್ಯದ ಮಠ ಪರಂಪರೆಯ ದೇವಸ್ಥಾನಗಳಲ್ಲಿ ವಿಜಯಪುರ ಜಿಲ್ಲೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇವಸ್ಥಾನ ಕೂಡ ಒಂದು. ಈ ದೇಗುಲಕ್ಕೆ ಸುಮಾರು 2 ಸಾವಿರ ಇತಿಹಾಸವಿದ್ದರೆ, ಗುರುಪೀಠಕ್ಕೆ, ಮಠ ಪರಂಪರೆಗೆ ಒಂದು ಸಾವಿರ ವರ್... ಕೂಡ್ಲಿಗಿ ಮೊರಬ: ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬ ಗ್ರಾಮದಲ್ಲಿ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಯಿತು. ಬಣಕಾರ ವೀರಭದ್ರಪ್ಪ, ಎಂ.ಎಸ್.ಅಜಯ್, ಬಿ.ಕುಮಾರ್, ಕೊಟ್ರೇಶ, ವೀರಬದ್ರಿ, ಅಜ್ಜನಗೌಡ, ಮುಕ್ಕಣ್ಣ, ಉ... ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾಂಗ್ಲಾದ ಹಿಂದುಗಳಿಗೆ ನ್ಯಾಯ ದೊರಕಿಸಿ: ಕುಂದಾಪುರ ಬಿಜೆಪಿ ಪ್ರತಿಭಟನೆಯಲ್ಲಿ ಆಗ್ರಹ ಕುಂದಾಪುರ(reporterkarnataka.com): ನಾವು ಕೊಟ್ಟ ಭಿಕ್ಷೆ ಜಾಸ್ತಿಯಾಗಿದೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರ ಹಲ್ಲೆ, ಅತ್ಯಾಚಾರಗಳು ನಡೆಯುತ್ತಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ ಹೇಳಿದರು. ಶನಿವಾರ ಯುವ ಬ್ರಿಗೇಡ್ ಕುಂದಾ... ಸಿನಿರಿಪೋರ್ಟ್ : ನಗಿಸಿ, ಅಳಿಸಿ ಭಾವುಕಗೊಳಿಸಿ, ತಾಯಿಯತ್ತ ಒಮ್ಮೆ ಹೊರಳಿ ನೋಡುವಂತೆ ಮಾಡುತ್ತೆ “ರತ್ನನ್ ಪ್ರಪಂಚ” ಗಣೇಶ್ ಅದ್ಯಪಾಡಿ, ಮಂಗಳೂರು adyapadyganesha@gmail.com ಒಂದು ಕಡೆ ಎರಡೆರಡು ಸಿನಿಮಾಗಳು ಅಬ್ಬರಿಸಿ ಬೊಬ್ಬಿರಿದು ಥಿಯೇಟರ್ಗಳಿಗೆ ಇಳಿದಿದ್ದರೆ ಇಲ್ಲೊಂದು ಚಿತ್ರ ಸದ್ದಿಲ್ಲದೆ ಜನರ ಮನಸ್ಸು ಗೆಲ್ಲುತ್ತಿದೆ. ಹೌದು, ರೋಹಿತ್ ಪದಕಿ ನಿರ್ದೇಶನದ ರತ್ನನ್ ಪ್ರಪಂಚ ತನ್ನ ಕಥಾ ವಸ್ತುವಿನ ಮೂಲಕ ಚಿತ್ರ... Good News : ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಕುರಿತು ಸಿಹಿ ಸುದ್ದಿ ನೀಡಿದ ಸಚಿವ ನಾಗೇಶ್.! ಬೆಂಗಳೂರು(Reporterkarnataka.com) ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮುಂದಡಿ ಇಟ್ಟಿದೆ. 6 ರಿಂದ 8ನೇ ತರಗತಿ ಮಕ್ಕಳ ಬೋಧನೆಗೆ ಶಿಕ್ಷಕರ ಕೊರತೆಯನ್ನು ನೀಗಿಸಲು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಂಬಡ್ತಿ ನೀಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ... ಮೃತ ಕಾರ್ಮಿಕ ಕುಟುಂಬಕ್ಕೆ 2 ಲಕ್ಷ ಪರಿಹಾರ ಕೊಡಿ: ಸಿಐಟಿಯು ಕಾರ್ಯದರ್ಶಿ ಗುನ್ನಳ್ಳಿ ರಾಘವೇಂದ್ರ ಆಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕಾರ್ಮಿಕ ಕಾರ್ಡ್ ಫಲಾನುಭವಿ ಹಾಗೂ ಕಟ್ಟಡ ಕಾರ್ಮಿಕರು ಮೃತಪಟ್ಟಾಗ ಸರ್ಕಾರ, ಇಲಾಖೆಯ ಮೂಲಕ ಮೃತ ಕಾರ್ಮಿಕ ಕುಟುಂಬಕ್ಕೆ ಅಂತ್ಯ ಸಂಸ್ಕಾರ ಹಾಗೂ ಅನುಗ್ರಹ ರಾಶಿ ವೆಚ್ಚಕ್ಕೆಂದು ಒಟ್ಟು 54 ಸಾವಿರಗಳನ್ನು ಮಂಜೂರು ಮಾಡು... ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಳ್ಳು ದೂರು ನೀಡಿದ್ದ ಪತ್ನಿ ಸೇರಿ 5 ಮಂದಿ ಅರೆಸ್ಟ್; ಯಾಕೆ ನಡೆಯಿತು ಈ ಹತ್ಯೆ? ಕುಂದಾಪುರ(reporterkarnataka.com): ಇಲ್ಲಿನ ಶಂಕರನಾರಾಯಣ ಠಾಣೆ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತ ವ್ಯಕ್ತಿಯೊಬ್ಬರ ಆತ್ಮಹತ್ಯೆ ಪ್ರಕಣ ಇದೀಗ ತಿರುವು ಪಡೆದುಕೊಂಡಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರ... « Previous Page 1 …161 162 163 164 165 … 212 Next Page » ಜಾಹೀರಾತು