ಅಗಲಿದ ಪತ್ರಕರ್ತ ಗುಡಿಹಳ್ಳಿ ನಾಗರಾಜ: ಕೂಡ್ಲಿಗಿ ಪತ್ರಕರ್ತರಿಂದ ಸಂತಾಪ, ನುಡಿನಮನ ಸಲ್ಲಿಕೆ ವಿ.ಜಿ. ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಹಿರಿಯ ಪತ್ರಕರ್ತ, ಬಂಡಾಯ ಸಾಹಿತ್ಯ ಸಂಘಟನೆಯ ರಾಜ್ಯ ಸಂಚಾಲಕ ಹಾಗೂ ಕನ್ನಡ ಸಂಸ್ಕೃತಿ ಸಾಹಿತ್ಯ ಲೋಕದೊಂದಿಗೆ ಗುರುತಿಸಿಕೊಂಡಿದ್ದ ಗುಡಿಹಳ್ಳಿ ನಾಗರಾಜ ಗುರುವಾರ ನಿಧನಕ್ಕೆ ಕರ್ನಾಟ ಪತ್ರಕರ್ತರ ಸಂಘದ ಕೂಡ್ಲಿಗಿ ... ಮುದಗಲ್ಲ: 5 ಲಕ್ಷ ರೂ. ವೆಚ್ಚದಲ್ಲಿ ಗೋಶಾಲೆ ಶೆಡ್ ನಿರ್ಮಾಣಕ್ಕೆ ಸಂಸದರಿಂದ ಭೂಮಿ ಪೂಜೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮುದಗಲ್ಲ ಪಟ್ಟಣದ ಗೋಶಾಲೆಗೆ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಮತ್ತು ಸಂಸದರ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ಮುದಗಲ್ಲ ಶ್ರೀ ಶರಣಮ್ಮ ಮಾತೆ ಗೋಶಾಲೆ ಕೇಂದ್ರಕ್ಕೆ ಅಂದಾಜು ಮೊತ್ತ 5 ಲಕ್ಷ ರೂಪ... ಸೆಪ್ಟಂಬರ್ನಲ್ಲಿ ಮೈಸೂರು ವಿಭಾಗ ಮಟ್ಟದ ಕೈಗಾರಿಕಾ ಅದಾಲತ್: ಅಹವಾಲು ಸಲ್ಲಿಕೆಗೆ ಅಕಾಶ ಮಂಗಳೂರು (reporterkarnataka.com.): ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ಕೈಗಾರಿಕೆಗಳ ಸಮಸ್ಯೆಗಳ ಕುರಿತು ಸೆಪ್ಟಂಬರ್ ತಿಂಗಳ ಮೊದಲ ವಾರದಲ್ಲಿ ಮೈಸೂರು ವಿಭಾಗ ಮಟ್ಟದ ಕೈಗಾರಿಕಾ ಅದಾಲತ್ ಏರ್ಪಡಿಸಲಾಗಿದೆ. ಈ ಅದಾಲತ್ನಲ್ಲಿ ಜಿಲ್ಲೆಯ ಉದ್ದಿಮೆದಾರರಿಂದ ಕೈಗಾರಿಕೆಗಳಿಗ... ಪಾಮನಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಪ್ರಮುಖ ಬಿಜೆಪಿ ಕಾರ್ಯಕರ್ತರ ಸಭೆ ಹೂವಿನಬಾವಿ ಗವಿಸಿದ್ದೇಶ್ವರ ದೇವಸ್ಥಾನದ ಪಕ್ಕದಲ್ಲಿ ನಡೆಸಲಾಯಿತು. ಇದೇ ಸಂದರ್... ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ ಬಿದರಿ ಹುಟ್ಟುಹಬ್ಬ: ಶುಭ ಕೋರಿದ ವಂದೇ ಮಾತರಂ ಜಾಗೃತಿ ವೇದಿಕೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಂದೇ ಮಾತರಂ ಜಾಗ್ರತಿ ವೇದಿಕೆ ರಾಜ್ಯಾಧ್ಯಕ್ಷರು ಹಾಗೂ ನಿವೃತ್ತ ಪೋಲಿಸ್ ಮಹಾ ನಿರ್ದೇಶಕ ಶಂಕರ್ ಮಹದೇವ ಬಿದರಿ ಅವರಿಗೆ ವೇದಿಕೆಯು ಹುಟ್ಟುಹಬ್ಬದ ಶುಭಾಶಯ ಕೋರಿದರು. ವೇದಿಕೆಯ ಕೆಲ ಮುಖಂಡರು ಅವರನ್ನು ಭೆಟ್ಟಿಯಾ... ರೌಂಡ್ ಟೇಬಲ್ ಇಂಡಿಯಾ ಮತ್ತು ಲೇಡೀಸ್ ಸರ್ಕಲ್ ಇಂಡಿಯಾ ಸಂಸ್ಥೆಯಿಂದ ಕೋವಿಡ್ ಚಿಕಿತ್ಸೆಗಾಗಿ 30 ಲಕ್ಷ ರೂ. ಮೌಲ್ಯದ ವೈದ್ಯಕೀಯ ಉಪಕರಣಗಳ ನೆರವು ಬೆಂಗಳೂರು(reporterkarnataka.com): ಕೊರೊನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿರುವ ರೌಂಡ್ ಟೇಬಲ್ ಇಂಡಿಯಾ (ಆರ್ಟಿಐ) ಮತ್ತು ಲೇಡೀಸ್ ಸರ್ಕಲ್ ಇಂಡಿಯಾ (ಎಲ್ಸಿಐ) ಸಂಸ್ಥೆಗಳು ಡೋನರ್ಸ್ ಅಡಮಾಸ್ ಬಿಲ್ಡರ್ಸ್ ಪ್ರೈ.ಲಿ. (ಮೇಪಲ್ ಟ್ರೀ ಪ್ರಾಪರ್ಟಿ), ಬೆಂಗಳೂರು ರೌಂಡ್ ಟೇಬಲ್ 07 ಮತ್ತು ಬೆಂಗಳೂರು ಲೇಡೀ... ಶ್ರೀನಿವಾಸಪುರ: 7 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಜಗದ್ಗುರು ಶ್ರೀ ಭಾರತೀತೀರ್ಥ ಸಭಾಭವನ ಉದ್ಘಾಟನೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮಾನವ ವಿರೋಧಿ ನಿಲುವು ಹೊಂದಿರುವ ಯಾವುದೇ ಧರ್ಮವನ್ನು, ಧರ್ಮವೆಂದು ಕರೆಯಲು ಸಾಧ್ಯವಿಲ್ಲ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ಪಟ್ಟಣದ ಶಂಕರ ಮಠದ ಸಮೀಪ 7 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಜಗದ... ರಾಘವೇಂದ್ರ ಸ್ವಾಮಿ ಮಠದಲ್ಲಿ 350ನೇ ಉತ್ತರಾಧನೆ ಸಂಭ್ರಮ: ರಥೋತ್ಸವ ಸಂಪನ್ನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಸಮೀಪದ ಮುದುಗಲ್ ಪಟ್ಟಣದ ಬೇಡಿದ ಭಕ್ತರಿಗೆ ಇಷ್ಟಾರ್ಥ ವನ್ನು ಕರುಣಿಸುವ ಕಲಿಯುಗದ ಕಲ್ಪವೃಕ್ಷ, ತೃತೀಯ ಮಂತ್ರಾಲಯವೆಂದೇ ಕರೆಯಲ್ಪಡುವ ಮುದಗಲ್ಲ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲ... ಮಾಜಿ ಸಿಎಂ ಯಡಿಯೂರಪ್ಪರಿಗೆ 1 ಕೋಟಿಯ ಟೊಯೋಟಾ ವೆಲ್ಫೈರ್ ಕಾರು: ಮುಂಬರುವ ಚುನಾವಣೆ ಪ್ರವಾಸಕ್ಕೆ ಬಳಕೆ? ಬೆಂಗಳೂರು(reporterkarnataka.com); ಕುಟುಂಬದ ಜತೆ ಮಾಲ್ಡೀವ್ಸ್ ನಿಂದ 5 ದಿನಗಳ ಪ್ರವಾಸ ಮುಗಿಸಿ ಹಿಂತಿರುಗಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್ . ಯಡಿಯೂರಪ್ಪ ಅವರಿಗೆ ಸುಮಾರು 1 ಕೋಟಿ ಮೌಲ್ಯದ ಅತ್ಯಾಧುನಿಕ ಟೊಯೋಟಾ ಹೈಬ್ರಿಡ್ ಕಾರು ಬಂದಿದೆ. ಹೊಸ ಟೊಯೋಟಾ ವೆಲ್ಫೈರ್ ಕಾರನ್ನು ಮಾಜಿ ಸಿಎಂ... ಮಂಗಳೂರು–ವಿಜಯಪುರ ದೈನಂದಿನ ಎಕ್ಸ್ಪ್ರೆಸ್ ರೈಲು ಮತ್ತೆ ಶುರು?: ಹೊಸ ವೇಳಾಪಟ್ಟಿಗೆ ಸಿದ್ಧತೆ ಮಂಗಳೂರು(reporterkarnataka.com): ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು–ವಿಜಯಪುರ ದೈನಂದಿನ ಎಕ್ಸ್ಪ್ರೆಸ್ ರೈಲು ಮತ್ತೆ ಶುರುವಾಗಲಿದ್ದು, ಹೊಸ ವೇಳಾಪಟ್ಟಿ ಸಿದ್ದವಾಗುತ್ತಿದೆ. ರೈಲು ಆರಂಭದ ಬಗ್ಗೆ ಈಗಾಗಲೇ ನೈರುತ್ಯ ರೈಲ್ವೆ ಪ್ರಸ್ತಾವ ಸಲ್ಲಿಸಿದ್ದು, ಇದೀಗ ವೇಳಾಪಟ... « Previous Page 1 …162 163 164 165 166 … 197 Next Page » ಜಾಹೀರಾತು