ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ: ಕಾಳಸಂತೆಯಲ್ಲಿ ರೆಮಿಡಿಸಿವರ್ ಮಾರಾಟ; 6 ಮಂದಿ ಪೊಲೀಸ್ ವಶಕ್ಕೆ ಕೋಲಾರ(reporterkarnataka news) : ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ರೆಮಿಡಿಸಿವರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟ ದಂಧೆ ನಗರದಲ್ಲಿಯೂ ನಡೆದಿದ್ದು , ಕಳೆದ ರಾತ್ರಿ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ರೆ ಮಿಸಿವರ... ಸರಕಾರದ ಆದೇಶಗಳಿಗೇ ಕಿಮ್ಮತ್ತು ನೀಡದ ಈಚನಾಳ ಗ್ರಾಮ ಪಂಚಾಯಿತಿ ಪಿಡಿಒ…!!! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಗ್ರಾಮಿಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಗ್ರಾಮಿಣ ಭಾಗದ ಜನರಲ್ಲಿ ಆತಂಕ ಹೆಚ್ಚಾಗತೊಡಗಿದೆ. ಈ ಕುರಿತು ಸರ್ಕಾರ ಗ್ರಾಮ ಪಂಚಾಯತ್ ಇಲಾಖೆ ಗಳಿ... ಲಾಕ್ ಡೌನ್ ವಿಸ್ತರಣೆ ಆಯಾ ಜಿಲ್ಲಾಧಿಕಾರಿಗಳ ವಿವೇಚನೆಗೆ: ಪ್ರಧಾನಿ ಮೋದಿ ಹೇಳಿಕೆ ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್ ಡೌನ್ ಮುಂದುವರಿಸಬೇಕೆ? ಅಥವಾ ಬೇಡವೇ? ಎಂಬ ನಿರ್ಧಾರ ಕೈಗೊಳ್ಳುವುದನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿವೇಚನೆ ಪ್ರಧಾನಿ ನರೇಂದ್ರ ಮೋದಿ ಬಿಟ್ಟಿದ್ದಾರೆ. 9 ರಾಜ್ಯಗಳ ಮುಖ್ಯಮಂತ್ರಿ... ಮಂಗಳೂರಿನಲ್ಲಿ ಸೇವೆಯಲ್ಲಿದ್ದ ಏಳು ತಿಂಗಳ ಗರ್ಭಿಣಿ ಪ್ರೊಬೆಷನರಿ ಪಿಎಸ್ಐ ಕೋವಿಡ್ಗೆ ಬಲಿ.! ಮಂಗಳೂರು(Reporter Karnataka News) ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗರ್ಭಿಣಿ ಅಧಿಕಾರಿ ಶಾಮಿಲಿ(24) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಕುರಿತು ಮಾಹ... ಮಸ್ಕಿ ಲಾಕ್ ಡೌನ್ ಸಂಪೂರ್ಣ ಯಶಸ್ವಿ: ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ ಖಾಕಿ ಅಧಿಕಾರಿಗಳು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka news@gmail.com ಕೋವಿಡ್ 19 ನಿಯಂತ್ರಣಕಾಗಿ ಬಿಗಿ ಬಂದೋಬಸ್ತ್ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಆದೇಶದಂತೆ ಮಸ್ಕಿ ತಾಲೂಕಿನಾದ್ಯಂತ ಸಂಪೂರ್ಣ ಲಾಕ್ ಡೌನ್ ಯಶಸ್ವಿಯಾಗಿದೆ. ಪಟ್ಟಣ ಸೇರಿದಂತೆ ಮಸ್ಕಿ ತಾಲೂಕಿನ ಬೆಳ್ಳ... ರಾಜ್ಯದಲ್ಲಿ ಲಾಕ್ ಡೌನ್ ಮತ್ತೆ ವಿಸ್ತರಣೆ?: ಬಡ ಕುಟುಂಬಗಳಿಗೆ ವಿಶೇಷ ಪ್ಯಾಕೇಜ್ ಶೀಘ್ರ ಘೋಷಣೆ ಬೆಂಗಳೂರು(reporterkarnataka news) : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ ತಿಂಗಳ ಅಂತ್ಯದವರೆಗೂ ಲಾಕ್ ಡೌನ್ ವಿಸ್ತರಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಈ ಮಧ್ಯೆ ಸಂತ್ರಸ್ತ ಬಡ ಕುಟುಂಬಗಳಿಗೆ ಪ್ಯಾಕೇಜ್ ಘೋಷಿಸಲು ರಾಜ್ಯ ಸರಕಾರ ಯೋಜನೆ ರೂಪಿಸಿದೆ. ಕೊರೊನಾ... ವೈರಲ್ ಮದುವೆ ಪ್ರಕರಣಕ್ಕೆ ಟ್ವಿಸ್ಟ್ : ಇಬ್ಬರೂ ಸೋದರಿಯರ ಮುದ್ದಿನ ಗಂಡನಾಗಲು ಹೊರಟವನಿಗೆ ಬಿತ್ತು ಕೇಸ್ ಕೋಲಾರ(Reporter Karnataka News) ಅಕ್ಕ ತಂಗಿ ಇಬ್ಬರನ್ನೂ ಮದುವೆಯಾದ ಯುವಕನೊಬ್ಬನ ಫೋಟೊ ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇಬ್ಬರು ಹೆಂಡತಿಯರ ಮುದ್ದಿನ ಗಂಡನಾಗಿ ವೈರಲ್ ಆಗಿದ್ದ ಯುವಕನ ಪರಿಣಯ ಪ್ರಸಂಗಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮದುವೆಯಾದ ಸಹೋದರಿ... ಸಮುದ್ರದಲ್ಲಿ ಸಿಲುಕಿರುವ ತೈಲ ಇಳಿಸಲು ನೆರವಾಗುವ ಟಗ್ ಸಿಬ್ಬಂದಿಗಳು: ರಕ್ಷಣೆಗೆ ಮೊರೆ ಮಂಗಳೂರು(reporterkarnataka news): ಎನ್ಎಂಪಿಟಿ ಬಳಿ ಸಮುದ್ರದಲ್ಲಿ ತೈಲ ಇಳಿಸಲು ನೆರವಾಗುವ ಟಗ್ ಶನಿವಾರ ಬಿರುಗಾಳಿಗೆ ಸಿಲುಕಿದ್ದು, ಟಗ್ ನಲ್ಲಿದ್ದ 9 ಮಂದಿ ಪೈಕಿ ಇಬ್ಬರು ಈಜಿ ದಡ ಸೇರಿದ್ದಾರೆ. ಉಳಿದ 7 ಮಂದಿ ಜೀವ ರಕ್ಷಣೆಗೆ ಮೊರೆ ಹೋಗಿದ್ದಾರೆ. ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿರು... ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ್ ಪ್ರಕಾಶ್ ಕೊರೊನಾಗೆ ಬಲಿ ಬೆಂಗಳೂರು(reporterkarnataka news): ಕೊರೊನಾದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಮತ್ತು ಮುಖ್ಯಮಂತ್ರಿಯವರ ಮಾಜಿ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್(65) ಕೊರೊನಾದಿಂದ ನಿಧನರಾಗಿದ್ದಾರೆ. ಮಹಾದೇವ ಪ್ರಕಾಶ್ ಅವರು ಕೊರೊನಾ ಪಾಸಿಟಿವ್ ಆದ ಕಾರಣಕ್ಕೆ ಕಳೆದ 10 ದಿನದ ಹಿಂದೆ ಖಾಸಗಿ ಆ... ಲಸಿಕೆ ಖರೀದಿಗೆ ಕಾಂಗ್ರೆಸ್ ನೀಡಲಿದೆ 100ಕೋಟಿ ರೂಪಾಯಿ : ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಣೆ ಬೆಂಗಳೂರು(Reporter Karnataka News) ರಾಜ್ಯದಲ್ಲಿ ಕೊವಿಡ್ 19ರ ಎರಡನೇ ಅಲೆ ಆರ್ಭಟ ಜೋರಾಗಿದೆ. ಕೊರೋನಾ ಸೋಂಕಿನ ಆರ್ಭಟದ ನಡುವೆಯೂ ಲಸಿಕೆ ನೀಡುವುದಕ್ಕೂ ಕೊರತೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ನೆರವಿನ ಸಹಾಯ ಹಸ್ತ ಚಾಚಿದೆ. ಕೊರೋನಾ ಲಸಿಕೆ ಖರೀದಿಗಾಗಿ 100 ಕೋಟ... « Previous Page 1 …162 163 164 165 166 Next Page » ಜಾಹೀರಾತು