ಸ್ನೇಹಿತನನ್ನೇ ಚಾಕುವಿನಲ್ಲಿ ಇರಿದು, ಕಲ್ಲು ಎತ್ತಿ ಹಾಕಿ ಕೊಲೆಗೈದ ದುರುಳ ಬೆಂಗಳೂರು (Reporterkarnataka.com) ಬಟ್ಟೆ ವ್ಯಾಪಾರಿಯೊಬ್ಬ ತನ್ನ ಸ್ನೇಹಿತನನ್ನು ಚಾಕುವಿನಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ನಿನ್ನೆ ರಾತ್ರಿ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದಿಕ್(20) ಎಂಬಾತ ಕೊಲೆಯಾದ ಯುವಕ. ಈ ಪ್ರಕರಣಕ್ಕೆ ಸ... ರಾಜ್ಯಕ್ಕೆ ಈಶಾನ್ಯ ಮಾರುತ ಪ್ರವೇಶ: ಮತ್ತೆ ಮಳೆ ನಿರೀಕ್ಷೆ; ಎಲ್ಲೆಲ್ಲಿ ಆಗಲಿದೆ ವರ್ಷಾಧಾರೆ? ಬೆಂಗಳೂರು (Reporterkarnataka.com) ರಾಜ್ಯಕ್ಕೆ ಈಶಾನ್ಯ ಮಾರುತಗಳು ಪ್ರವೇಶವಾಗಿದ್ದು, ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲಾಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಹಿಂಗಾರು ಮಳೆ ಆರಂಭ ವಾಗಿದ್ದು, ಈ ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒ... ಕರುನಾಡಿಗೆ ಕಾಲಿಟ್ಟಿತು ರೂಪಾಂತರಿತ ಡೆಲ್ಟಾ ವೈರಸ್ : 7 ಮಂದಿಗೆ ಸೋಂಕು ! ಬೆಂಗಳೂರು (Reporterkarnataka.com) ಇಂಗ್ಲೆಂಡ್ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಡೆಲ್ಟಾ ರೂಪಾಂತರಿ ವೈರಸ್ AY 4.2 ಕರ್ನಾಟಕಕ್ಕೆ ಕಾಲಿಟ್ಟಿದ್ದು, ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ಪ್... ಇವರು ನಮಗೆಲ್ಲ ಮಾದರಿ: ಅಂಧತ್ವದಿಂದ ಜಗತ್ತನ್ನೆ ನೋಡದ ಚನ್ನಪ್ಪ ಕೋವ್ಯಾಕ್ಸೀನ್ ಲಸಿಕೆ ಹಾಕಿಸಿಕೊಂಡರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಲಸಿಕೆ ಹಾಕಿಸಲು ಹೆಚ್ಚು ಜನ ಹಲವು ಕಾರಣ ಹೇಳಿ ನಿರಾಕರಿಸುವ ಸಂದರ್ಭದಲ್ಲಿ, ಕೂಡ್ಲಿಗಿ ತಾಲೂಕಿನ ಸುಟ್ಟ ಕರ್ನಾರಹಟ್ಟಿ... ಶಿಕ್ಷಕರ ವರ್ಗಾವಣೆ: ಅಕ್ಟೋಬರ್ 28ರಂದು ಕೌನ್ಸಿಲಿಂಗ್; ದಾಖಲೆಗಳೊಂದಿಗೆ ಹಾಜರಾಗಲು ಸೂಚನೆ ಮೈಸೂರು(reporterkarnataka.com): ಸಾರ್ವಜನಿಕ ಶಿಕ್ಷಣ ಇಲಾಖೆಯ 2019-20ನೇ ಸಾಲಿನ ಮೈಸೂರು ವಿಭಾಗದೊಳಗಿನ ಪ್ರೌಢಶಾಲಾ ಶಿಕ್ಷಕ ವೃಂದದ ವಿಶೇಷ ವರ್ಗಾವಣೆ ಕೌನ್ಸಿಲಿಂಗ್ ಅಕ್ಟೋಬರ್ 28 ರಂದು ನಡೆಯಲಿದೆ. ಸಾಮಾನ್ಯ ವರ್ಗಾವಣೆಯಲ್ಲಿನ ಕಡ್ಡಾಯ, ಹೆಚ್ಚುವರಿ ವಲಯ ವರ್ಗಾವಣೆಗಳ ಮೇರೆಗೆ ಅಥವಾ ಸಮರ್ಪಕ ಮ... ಕ್ಲಬ್ ಹೌಸ್ನ ಸಂಘದಂಗಳ ವೇದಿಕೆಯಲ್ಲಿ ಅ. 27 ‘ಮಾತೃ ಸಂಗಮ’ ಮಂಗಳೂರು(reporterkarnataka.com): ಕ್ಲಬ್ ಹೌಸ್ನ ಸಂಘದಂಗಳ ವೇದಿಕೆಯಲ್ಲಿ ಅ. 27 ರಂದು ಸಂಜೆ 7.30 ಕ್ಕೆ ‘ಮಾತೃ ಸಂಗಮ’ ಎಂಬ ವಿನೂತನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಶಾರದಾಶ್ರಮ ಚಳ್ಳಕೆರೆ ಅವರು ಆಶೀರ್ವಚನ ನೀಡಲಿದ್ದಾರೆ. ವಿಭು ಅಕಾಡೆಮಿ ಬೆಂಗಳೂರು ಇದರ ಮುಖ್ಯಸ್ಥರಾದ ಡಾ. ಆರತಿ ವ... ಕೂಡ್ಲಿಗಿ ಬಡೇಲಡಕು ಕಟ್ಟಡ ಕಾರ್ಮಿಕರ ಎಐಟಿಯುಸಿ ಗ್ರಾಮ ಘಟಕ ಉದ್ಘಾಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಎಐಟಿಯುಸಿ ಗ್ರಾಮ ಘಟಕವನ್ನು ಕೂಡ್ಲಿಗಿ ತಾಲೂಕು ಅಧ್ಯಕ್ಷ ಯು. ಪೆನ್ನಪ್ಪ ಹಾಗೂ... ಅಂತರಗಂಗೆಯಲ್ಲಿ ಊಟಕನೂರ ಶ್ರೀಗಳ ಜಾತ್ರಾ ಮಹೋತ್ಸವ; ಮಹಿಳೆಯರಿಂದ ಮಂಗಳಾರತಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಹಿರೇ ಅಂತರಗಂಗಿ ಗ್ರಾಮದ ಪ್ರತಿವರ್ಷದಂತೆ ಈ ವರ್ಷ ಉಟಕನೂರು ದೇಶಿಕೇಂದ್ರ ಮರಿ ಬಸವಲಿಂಗ ಶಿವಾಚಾರ್ಯರ ಆಶೀರ್ವಾದ ಮತ್ತು ನೇತೃತ್ವದಲ್ಲಿ ಮಸ್ಕಿ ಗಚ್ಚಿನ ಹಿರೇಮಠ ಶ್ರೀ ವರ ರುದ್ರಮುನಿ ... ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ, ರಾಹುಲ್ ಗೂ ಬಳಸಿ: ಸಿದ್ದರಾಮಯ್ಯರಿಗೆ ಹಳ್ಳಿ ಹಕ್ಕಿ ವಿಶ್ವನಾಥ್ ಸವಾಲು ಬೆಂಗಳೂರು(reporterkarnataka.com): ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಏಕವಚನ ಬಳಸಿ ಎಂದು ಹಳ್ಳಿಹಕ್ಕಿ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸವಾಲು ಹಾಕಿದರು. ನೀವು ಎಲ್ಲರನ್ನೂ ಏಕವಚನದಲ್ಲಿ ಕರೆಯುತ್ತಿರಿ... ಮಠ ಪರಂಪರೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇಗುಲ: 11ನೇ ಗುರು ಶ್ರೀ ದೇವೇಂದ್ರ ಒಡೆಯಾರ್ ಸ್ವಾಮೀಜಿ ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ info.reporterkarnataka@gmail.com ರಾಜ್ಯದ ಮಠ ಪರಂಪರೆಯ ದೇವಸ್ಥಾನಗಳಲ್ಲಿ ವಿಜಯಪುರ ಜಿಲ್ಲೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇವಸ್ಥಾನ ಕೂಡ ಒಂದು. ಈ ದೇಗುಲಕ್ಕೆ ಸುಮಾರು 2 ಸಾವಿರ ಇತಿಹಾಸವಿದ್ದರೆ, ಗುರುಪೀಠಕ್ಕೆ, ಮಠ ಪರಂಪರೆಗೆ ಒಂದು ಸಾವಿರ ವರ್... « Previous Page 1 …162 163 164 165 166 … 214 Next Page » ಜಾಹೀರಾತು