ಕೊರೊನಾ ಲಾಕ್ ಡೌನ್ ಗೆ ಸ್ಥಗಿತಗೊಂಡು ಬಸ್ ಮತ್ತೆ ಬರಲೇ ಇಲ್ಲ!: ಬಿ.ಬಿ.ತಾಂಡಕ್ಕೆ ಸಾರ್ವಜನಿಕ ಸಾರಿಗೆಗೆ ರೈತರ ಆಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಡೇಬಸಾಪುರ ತಾಂಡಕ್ಕೆ ಬಸ್ ಸಂಚಾರ ಸೇವೆಯನ್ನು ಕಲ್ಪಿಸುವಂತೆ ರೈತ ಮುಖಂಡರ ನೇತೃತ್ವದಲ್ಲಿ ಗ್ರಾಮಸ್ಥರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂ... ನಿವೃತ್ತ ಮುಖ್ಯೋಪಾಧ್ಯಾಯ ಮೊರಬನಹಳ್ಳಿ ಜಿ.ಲಕ್ಷ್ಮೀಪಾಲಪ್ಪ ಇನ್ನಿಲ್ಲ: ಗಣ್ಯರ ಸಂತಾಪ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬನಹಳ್ಳಿ ಗ್ರಾಮದ ವಾಲ್ಮೀಕಿ ಸಮುದಾಯದ ಹಿರಿಯರು, ನಿವೃತ್ತ ಮುಖ್ಯೋಪಾಧ್ಯಾಯರಾದ ಜಿ.ಲಕ್ಷ್ಮೀಪಾಲಪ್ಪ(75) ಅವರು ಕೂಡ್ಲಿಗಿ ಪಟ್ಟಣದ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರು ಹ... ದೇವಲಾಪುರ ಹೋಬಳಿ: ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಸುರೇಶ್ ಗೌಡ ಚಾಲನೆ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ನಾಗಮಂಗಲದ ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಕಾಮಗಾರಿಗೆ ಶಾಸಕ ಸುರೇಶ ಗೌಡ, ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ ಅವರು ಗುದ್ದಲಿ ಪೂಜೆ ಮಾಡುವ ಮುಖಾಂತರ ಚಾಲನೆ ನೀಡಿದರು. ... ವಿದ್ಯಾರ್ಥಿನಿ ಮೇಲೆ ಹಲ್ಲೆ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆಗ್ರಹ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಲ್ ನಲ್ಲಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಆಗ್ರಹಿಸಿದರು. ಪಟ್ಟಣದ ಸರ್ಕಾರಿ ಆಸ... ಗಣೇಶೋತ್ಸವ; ಸರಕಾರದ ಮಾರ್ಗಸೂಚಿ ಪಾಲಿಸದಿದ್ದರೆ ಕಾನೂನು ಕ್ರಮ: ಅಥಣಿ ತಾಲೂಕು ದಂಡಾಧಿಕಾರಿ ಎಚ್ಚರಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಗಣೇಶೋತ್ಸವ ಆಚರಣೆ ಹಿನ್ನಲೆಯಲ್ಲಿ ಅಥಣಿ ಪಟ್ಟಣದ ಪೊಲೀಸ್ ಸಮುದಾಯ ಭವನದಲ್ಲಿ ಶಾಂತಿ ಸಭೆ ಜರುಗಿತು. ಸಭೆಯಲ್ಲಿ ಪಿಎಸ್ ಐ ಕುಮಾರ ಹಾಡಕರ ಮಾತನಾಡಿ, ಗಣೇಶ ಉತ್ಸವದಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ತಿಳಿಸಿ ಯಾವುದೇ ಕಾರಣಕ್ಕ... ಕಾರ್ಮಿಕರಿಗೆ ಅವಾಚ್ಯ ಪದಗಳಿಂದ ನಿಂದನೆ: ಕೃಷ್ಣ ಸಕ್ಕರೆ ಕಾರ್ಖಾನೆ ಮುಖ್ಯ ವ್ಯವಸ್ಥಾಪಕರ ವಿರುದ್ಧ ಭಾರೀ ಆಕ್ರೋಶ; ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಹಲ್ಯಾಳ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಬರುವ ಕಾರ್ಮಿಕರಿಗೆ ಅವಾಚ್ಯ ಪದಗಳಿಂದ ನಿಂದಿಸಿ, ನಿಮ್ಮನ್ನು ಆದಷ್ಟು ಬೇಗ ಕೆಲಸದಿಂದ ತೆಗೆಯುತ್ತೇವೆ ಏನು ಮಾಡುತ್ತೀರಿ ಎಂದು ಧಮ್ಕಿ ಹಾಕಿದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ... Breaking | ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ; ನಟಿ, ಆ್ಯಂಕರ್ ಅನುಶ್ರೀ ಸಂಕಷ್ಟದಲ್ಲಿ ; ಮಂಗಳೂರು ಸಿಸಿಬಿ ಚಾರ್ಜ್ ಶೀಟ್ ನಲ್ಲಿ ಹೆಸರು... ಮಂಗಳೂರು(reporterkarnataka news): ಸ್ಯಾಂಡಲ್ ವುಡ್ ನಲ್ಲಿ ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ನಟಿ, ಆ್ಯಂಕಲ್ ಅನುಶ್ರೀ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎನ್ನಲಾಗಿದೆ. ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಬಂಧಿತ ಡ್ಯಾನ್ಸರ್ ಕಿಶೋರ್ ಶೆಟ್ಟಿ ವಿಚಾರಣೆ ವೇಳೆ ನೀಡಿದ... ಮೊರಬ ಶ್ರೀವೀರಭದ್ರೇಶ್ವರ ಸ್ವಾಮಿ ದೇಗುಲದಲ್ಲಿ ಹೆಜ್ಜೇನು ಗೂಡು: ಶುಭ ಅಶುಭದ ಲೆಕ್ಕಾಚಾರ; ಹೂ ಫಲ ಕೇಳಿದ ಗ್ರಾಮದ ದೈವಸ್ಥರು!! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬ ಗ್ರಾಮದಲ್ಲಿ, ಶ್ರೀವೀರಭದ್ರೇಶ್ವರ ದೇವಸ್ಥಾನದ ಟರಾಸಿನ್ನಲ್ಲಿ ಹೆಜ್ಜೇನು ಹುಳುಗಳು ಗೂಡು ಕಟ್ಟಿವೆ. ಬೃಹದಾಕಾರದಲ್ಲಿ ನಿರ್ಮಿಸಲಾಗಿರುವ ಹೆಜ್ಜೇನು ಗೂಡು ದೇವರ ದರ್ಶನಕ್ಕೆ ಬರುವ ... ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ: ಅಥಣಿಯಲ್ಲಿ ಪಿಎಂ ದಿಶಾ ವಿಶೇಷ ಕಾರ್ಯಕ್ರಮ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪಿಎಂ ದಿಶಾ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾ ವ್ಯವಸ್ಥಾಪಕರಿಂದ ಅಥಣಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ ನೀಡುವ ಕುರಿತಾದ ಯೋಜನೆ ಇದಾಗಿದ್ದು ಈಗಾಗಲೇ ಬೆಳಗಾವಿ... ಮೈಸೂರು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸರು 7ನೇ ಆರೋಪಿಯನ್ನು ಬಂಧಿಸಿದ್ದು ಎಲ್ಲಿ? ಮೈಸೂರು (reporterkarnataka.com): ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಯ ಹಾಗೂ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಲಲಿತಾದ್ರಿಯಲ್ಲಿ ವಿದ್ಯಾರ್ಥಿನಿ ಮೇಲೆ 7 ಮಂದಿ ಸಾಮೂಹಿಕ ಅತ್ಯಾಚಾರವ... « Previous Page 1 …165 166 167 168 169 … 205 Next Page » ಜಾಹೀರಾತು