ಮಸ್ಕಿಯಲ್ಲಿ ಎಲ್ಲ ತಾಲೂಕು ಮಟ್ಟದ ಕಚೇರಿಗಳ ಆರಂಭ; ಕಂದಾಯ ಸಚಿವ ಸದನದಲ್ಲಿ ಭರವಸೆ: ಶಾಸಕ ತುರುವಿಹಾಳ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕು ಕೇಂದ್ರವಾಗಿ ಮಸ್ಕಿಯಲ್ಲಿ ಶೀಘ್ರದಲ್ಲಿ ಉಳಿದ ಎಲ್ಲ ತಾಲೂಕು ಮಟ್ಟದ ಕಚೇರಿಗಳು ಆರಂಭಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸದನದಲ್ಲಿ ತಮಗೆ ಭರವಸೆ ನೀಡಿದ್ದಾರ... ಭಾರತ್ ಬಂದ್ ಗೆ ಬೆಂಬಲ: ಸೆ. 27ರಂದು ಕೂಡ್ಲಗಿ ಬಂದ್ ಗೆ ರೈತ- ಕಾರ್ಮಿಕ ಸಂಘಟನೆಗಳ ಕರೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸೆ. 27ರಂದು ನಡೆಯುವ ಭಾರತ್ ಬಂದ್ ಹಿನ್ನಲೆಯಲ್ಲಿ ವಿವಿಧ ಸಂಘಟನೆಗಳಿಂದ ಕೂಡ್ಲಿಗಿ ಬಂದ್ ಕರೆ ನೀಡಲಾಗಿದೆ. ರೈತ ಸಂಘ ಹಾಗೂ ಕಾರ್ಮಿಕ ಸಂಘಟನೆಗಳ ... ಅನಿಯಂತ್ರಿತ ಬೆಲೆಯೇರಿಕೆ ವಿರುದ್ದ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿ: ಕೆಪಿಸಿಸಿ ಪ್ರಚಾರ ಸಮಿತಿ ಸಂಚಾಲಕ ತಿಬ್ಬೇಗೌಡ ಬೆಂಗಳೂರು(reporterkarnataka.com): ದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಅನಿಯಂತ್ರಿತವಾಗಿ ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಖಾದ್ಯ ತೈಲಗಳ ಬಗ್ಗೆ ಹಾಗೂ ಅದಕ್ಕೆ ಕಾರಣವಾಗಿರುವ ಕೇಂದ್ರ ಸರಕಾರದ ವಿರುದ್ದ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕೆಪಿಸಿಸಿ ಪ್ರಚಾರ... ಅಕ್ಷರಸ್ಥರನ್ನು ಹೆಚ್ಚು ಮಾಡುವ ಮುಖಾಂತರ ದೇಶದ ಅಭಿವೃದ್ಧಿ ಜತೆ ವಿದ್ಯಾರ್ಥಿಗಳು ಕೈಜೋಡಿಸಲಿ: ಡಾ. ವೆಂಕಟೇಶ್ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ದೇಶದಲ್ಲಿ ಅನಕ್ಷರಸ್ಥರ ಸಂಖ್ಯೆ ಹೆಚ್ಚಾಗಿದ್ದು ಅಕ್ಷರಸ್ಥರ ಸಂಖ್ಯೆ ಯನ್ನು ಹೆಚ್ಚು ಮಾಡುವ ಮುಖಾಂತರ ಅನಕ್ಷರಸ್ಥರ ಮುಕ್ತ ಭಾರತ ಮಾಡಲು ಇಂದಿನ ವಿದ್ಯಾರ್ಥಿಗಳು ಮುಂದಾಗಬೇಕೆಂದು ರಾಜ್ಯ ಸಂಪನ್ಮೂಲ ಕೇಂದ್ರದ ನಿರ್ದೇಶಕ ಡಾ... ಸರಕಾರಿ ಅಧಿಕಾರಿಗಳು ಜನರ ಕೆಲಸಕ್ಕೆ ಲಂಚ ಕೇಳಿದರೆ ಎಸಿಬಿಗೆ ಧೈರ್ಯದಿಂದ ದೂರು ನೀಡಿ: ಸಿಐ ಫಾರೂಕ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸರಕಾರಿ ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಿಕೊಡಲು ಲಂಚ ಕೇಳಿದಲ್ಲಿ ಅಂತವರ ವಿರುದ್ಧ ಧೈರ್ಯದಿಂದ ಎಸಿಬಿಗೆ ದೂರು ನೀಡುವ ಮೂಲಕ ಭ್ರಷ್ಟಾಚಾರವನ್ನು ನಿರ್ಮೂಲನೆಗೆ ಸಹಕರಿಸಿ ಎಂದು ಭ್ರಷ್ಟಾಚಾರ ನಿಗ್ರಹ ದಳದ ಇನ್ಸ... ವಿಜಯನಗರ ಜಿಲ್ಲಾ ಶಿಳ್ಳೇಕ್ಯಾತರ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ಅಸ್ತಿತ್ವಕ್ಕೆ: ಗೌರಮ್ಮ ನೂತನ ಅಧ್ಯಕ್ಷೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಶಿಳ್ಳೇಕ್ಯಾತರ ನೂತನ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ಅಸ್ಥಿತ್ವಕ್ಕೆ ಬಂದಿದ್ದು,ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ರಾಜ್ಯ ಮುಖಂಡರ ಉಪಸ್ಥಿತಿಯಲ್ಲಿ ಜರುಗಿದ ಸಭೆಯಲ್ಲಿ ನೂತನ ಸಂಘದ ಜಿಲ್ಲಾ ಪದಾಧ... ಬಾಹುಬಲಿ: ಕೇಂದ್ರ ಮಾಜಿ ಸಚಿವ ವೀರಪ್ಪ ಮೊಯ್ಲಿಗೆ ಸಾಹಿತ್ಯ ಅಕಾಡೆಮಿಯಿಂದ ದೆಹಲಿಯಲ್ಲಿ ಗೌರವ ಹೊಸದಿಲ್ಲಿ(reporterkarnataka.com): ಕೇಂದ್ರ ಮಾಜಿ ಸಚಿವ ಎಂ. ವೀರಪ್ಪ ಮೊಯ್ಲಿ ಅವರ ಇತ್ತೀಚೆಗಿನ 'ಬಾಹುಬಲಿ ಅಹಿಂಸಾ ದಿಗ್ವಿಜಯ' ಪುಸ್ತಕಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಹೊಸದಿಲ್ಲಿಯಲ್ಲಿ ಗೌರವಿಸಲಾಯಿತು. ವೀರಪ್ಪ ಮೊಯ್ಲಿ ಅವರು ಸಾಹಿತ್ಯದ ಒಲವುಳ್ಳ ಅಪರೂಪದ ರಾಜಕಾರಣಿ. ರಾಜಕಾ... ದೇವಲಾಪುರ ನಾಡ ಕಚೇರಿಗೆ ದಾನ ರೂಪದಲ್ಲಿ ಜಮೀನು ನೀಡಿದ ರೈತ ಕುಟುಂಬ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ದೇವಲಾಪುರ ಹೋಬಳಿ ಕೇಂದ್ರದಲ್ಲಿ ಸ್ವಂತ ಕಟ್ಟಡವಿಲ್ಲದೆ ಹಲವು ವರ್ಷಗಳಿಂದ ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಡ ಕಚೇರಿಗೆ ಸ್ವಂತ ಕಟ್ಟಡ ಕಟ್ಟಲು ಬೆಲೆಬಾಳುವ ಜಮೀನನ್ನು ನಾಗೇನಹಳ್ಳಿ ಶಿವಣ್ಣ ಎಂಬ ರೈತರು ದಾನ... ಕತ್ತಲಾದರೆ ಮಾತ್ರ ಇಲ್ಲಿ ಶೌಚ ಸಾಧ್ಯ!!: ರಸ್ತೆಯ ಇಕ್ಕೆಲೆಗಳೇ ಓಪನ್ ಟಾಯ್ಲೆಟ್; ಇದು ಶಿವಪುರ ಗೊಲ್ಲರಹಟ್ಟಿಯ ಕರುಣಾಜನಕ ಕಥೆ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಒಂದು ಕಡೆ ಪ್ರಧಾನ ಮಂತ್ರಿಯವರು ಸ್ವಚ್ಛ ಭಾರತದ ಕುರಿತು ಮಾಧ್ಯಮಗಳ ಮೂಲಕ ಪ್ರಚಾರ ನೀಡಲಾಗುತ್ತಿದೆ. ಇನ್ನೊಂದು ಕಡೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗ್ರಾಮ ಸ್ವಚ್ಛತೆಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ... ಕನ್ನಡ ಭಾಷೆ ಬಲ್ಲವರನ್ನೇ ಬ್ಯಾಂಕ್ ಗಳಲ್ಲಿ ನೇಮಿಸಿ: ಕೂಡ್ಲಗಿಯಲ್ಲಿ ಕರವೇ ಆಗ್ರಹ; ಹಿಂದಿ ಹೇರಿಕೆಗೆ ಖಂಡನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಇರುವ ಎಲ್ಲ ಬ್ಯಾಂಕ್ ಗಳಲ್ಲಿ ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತಹ ಸಿಬ್ಬಂದಿ ನೇಮಿಸಿಕೊಳ್ಳುವಂತೆ ಒತ್ತಾಯಿಸಿ ಹಾಗೂ ಹಿಂದಿ ಭಾಷೆಯನ್ನು ಖಡ್ಡಾಯವಾಗಿಸಿ ಹೊರ... « Previous Page 1 …166 167 168 169 170 … 209 Next Page » ಜಾಹೀರಾತು