ಮಂಗಳೂರು: ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಂಗಳೂರು(reporterkarnataka.com):ರಾಜ್ಯದ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೂಡ ರಾಷ್ಟ್ರಪತಿ ಜತೆಗಿದ್ದರು. ಸಮಾಜ ಕಲ್... ದೇಶದಲ್ಲಿ ಸತತ 4ನೇ ದಿನವೂ ಇಂಧನ ಬೆಲೆ ಹೆಚ್ಚಳ: ಮಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟು ಗೊತ್ತೇ? ಹೊಸದಿಲ್ಲಿ(reporterkarnataka.com): ದೇಶದಲ್ಲಿ ಸತತ ನಾಲ್ಕನೇ ದಿನವಾದ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 30 ಪೈಸೆ ಹಾಗೂ ಡೀಸೆಲ್ ಮೇಲೆ 35 ಪೈಸೆಯಷ್ಟು ಏರಿಕೆ ಕಂಡಿದೆ. ಚೆನ್ನೈ : ಪೆಟ್ರೋಲ್ : ₹101.01, ಡೀಸೆಲ್ : ₹96.60 ಮುಂ... ರಂಗ ಕಲಾವಿದ ಅಗಸಗಟ್ಟೆ ತಿಂದಪ್ಪರಿಗೆ ‘ಕರುನಾಡ ಹರಿಕಾರಶ್ರೀ’ ಪ್ರಶಸ್ತಿ: ನವೆಂಬರ್ 9ರಂದು ಪ್ರದಾನ ವಿ.ಜಿ.ವೃಷಭೇಂದ್ರ ಕೂಡ್ಲಿಗಿವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಯುವ ರಂಗ ಕಲಾವಿದ ಹಾಗೂ ಪುರಾಣ ಪ್ರವಚನಕಾರರಾದ ಅಗಸಗಟ್ಟೆ ತಿಂದಪ್ಪ ಅವರು ಕರುನಾಡ ಹರಿಕಾರಶ್ರೀ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್ ವಿ... ತೋರಣದಿನ್ನಿ ಪಂಚಾಯಿತಿ ವ್ಯಾಪ್ತಿಯ ವಿದ್ಯುತ್ ಸಮಸ್ಯೆ ಆಲಿಸಿದ ಶಾಸಕ ತುರುವಿಹಾಳ: ಅಧಿಕಾರಿಗಳ ಜತೆ ಚರ್ಚೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ತೋರಣದಿನ್ನಿ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಹಳ್ಳಿಗಳಿಗೆ ಭೇಟಿ ಕೊಟ್ಟ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು ವಿದ್ಯುತ್ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಶೀಘ್ರದಲ್ಲಿ ಪರಿಹಾರ... ಮೈಸೂರು: ಚಲಿಸುತ್ತಿದ್ದ ಕಾರಿನ ಟಯರ್ ಸ್ಫೋಟಗೊಂಡು ತಾಯಿ- ಮಗ ಸಾವು; ತಂದೆಗೆ ಗಾಯ ಮೈಸೂರು(reporterkarnataka.com): ಟಯರ್ ಸ್ಫೋಟಗೊಂಡು ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟ ದಾರುಣ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯ ಬಳಿ ನಡೆದಿದೆ. ಮೃತಪಟ್ಟವರನ್ನು ದೈವಿಕ್(12) ಹಾಗೂ ಗುಣಲಕ್ಷ್ಮಿ(35) ಎಂದು ಗುರುತಿಸಲಾಗಿದೆ. ಮೈಸೂರಿನ ದಟ್ಟಗಳ್ಳಿ ರಿಂಗ್ ... ದೇಶದಲ್ಲಿ ಇಂಧನ ದರ ಮತ್ತೆ ಹೆಚ್ಚಳ: ಪೆಟ್ರೋಲ್ ಗೆ 30 ಪೈಸೆ, ಡೀಸೆಲ್ ಗೆ 35 ಪೈಸೆ ಏರಿಕೆ ಹೊಸದಿಲ್ಲಿ(reporterkarnataka.com): ದೇಶದಲ್ಲಿ ಇಂದು ಕೂಡ ಮತ್ತೆ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 30 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 35 ಪೈಸೆ ಹೆಚ್ಚಳವಾಗಿದೆ. ದೆಹಲಿ: ಲೀಟರ್ ಪೆಟ್ರೋಲ್ ದರ 102.94 ರೂ. ಆಗಿದ್ದು, ಡೀಸೆಲ್ ದ... ಗುರು ಪರಂಪರೆಗೆ ಪ್ರಸಿದ್ಧವಾದ ಮಖಣಾಪುರದ ಶ್ರೀ ಸಿದ್ದಜ್ಯೋತಿ ಆಶ್ರಮ: ಭಕ್ತರಿಗೆ ಸಿಗಲಿದೆ ಅನ್ನ ದಾಸೋಹ ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ info.reporterkarnataka@gmail.com ವಿಜಯಪುರ ಜಿಲ್ಲೆಯ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದ ಸ್ವಾಮಿಗಳ ಸೇವಾ ಸಮಿತಿ ಸಹಯೋಗದಲ್ಲಿ ನಡೆಯುವ ಶ್ರೀ ಸಿದ್ಧಲಿಂಗ ಆಶ್ರಮವು ಅನ್ನದಾಸೋಹಕ್ಕೆ ಇಡೀ ಉತ್ತರ ಕರ್ನಾಟಕದಲ್ಲೇ ಪ್ರಸಿದ್ಧಿ ಪಡೆದಿದೆ. ಆಶ್ರಮದ ಗುರುಗಳಾದ ... ರಾಷ್ಟ್ರೀಯ ಐಕ್ಯತಾ ಸೈಕಲ್ Rally ಇಂದು ಮಧ್ಯಾಹ್ನ ಮಂಗಳೂರಿಗೆ: ಎನ್ಎಂಪಿಟಿಯಲ್ಲಿ ಸ್ವಾಗತ ಮಂಗಳೂರು(reporterkarnataka.com): ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ವರ್ಷಾಚರಣೆ ಪ್ರಯುಕ್ತವಾಗಿ ಇದೇ ಅಕ್ಟೋಬರ್ 31ರಂದು ಆಚರಿಸಲಾಗುವ ರಾಷ್ಟ್ರೀಯ ಐಕ್ಯತಾ ದಿನದ ಅಂಗವಾಗಿ ಕೈಗಾರಿಕಾ ಭದ್ರತಾ ಪಡೆಯು ಸೈಕಲ್ ರ್ಯಾಲಿಯನ್ನು ಹಮ್ಮಿಕೊಂಡಿದ್ದು, ಇಂದು ಮಧ್ಯಾಹ್ನ 3.30ಕ್ಕೆ ಮಂಗಳೂರು ನವಬಂದರಿಗೆ... ಸರಕಾರಿ ಶಿಕ್ಷಣ ಸಂಸ್ಥೆಗಳ ಹುಡುಗಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ಗಳನ್ನು ಒದಗಿಸಲಿದೆ ಆಂಧ್ರ ಸರಕಾರ ಅಮರಾವತಿ(ReporterKarnataka.com) ಜಗನ್ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಹುಡುಗಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಗಳನ್ನು ಒದಗಿಸಲಿದೆ. ಮುಖ್ಯಮಂತ್ರಿ ಜಗನ್ ಅವರ ಕ್ಯಾಂಪ್ ಕಚೇರಿಯಲ್ಲಿ "ಸ್ವೇಚ್ಛ" (ಸ್ವಾತಂತ್ರ್ಯ) ಕಾರ್ಯಕ್ರಮಕ್ಕೆ... ರಾಜ್ಯದ ಎ ಗ್ರೇಡ್ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ: ಬರ್ಮುಡಾ ನಿಷೇಧ; ಎಷ್ಟು ದೇಗುಲಗಳಲ್ಲಿ ಅನುಷ್ಠಾನ? ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಎ ಗ್ರೇಡ್ ದೇವಾಲಯಗಳಲ್ಲಿ ಆರಂಭಿಕ ಹಂತದಲ್ಲಿ ಅಕ್ಟೋಬರ್ 3ರಿಂದ ಜಾರಿಗೆ ಬರುವಂತೆ, ವಸ್ತ್ರ ಸಂಹಿತೆಯನ್ನು ಜಾರಿ ತರುವುದಕ್ಕೆ ಧಾರ್ಮಿಕ ಪರಿಷತ್ ಮುಂದಾಗಿದ್ದು, ಮೊದಲ ಹಂತದಲ್ಲಿ ರಾಜ್ಯದ 216 ದೇವಸ್ಥಾನಗಳಲ್ಲಿ ಈ ನಿಯಮವನ್ನು ಜಾರಿಗೆ ತರಲು ಮುಂದ... « Previous Page 1 …166 167 168 169 170 … 214 Next Page » ಜಾಹೀರಾತು