ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ. ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂ... ಮಂಜನಾಡಿ ಗ್ಯಾಸ್ ದುರಂತ; ಸರಕಾರದಿಂದ 15 ಲಕ್ಷ, ಗ್ಯಾಸ್ ಕಂಪೆನಿಯಿಂದ 20 ಲಕ್ಷ ಪರಿಹಾರ: ಸ್ಪೀಕರ್ ಖಾದರ್ ಮಂಗಳೂರು(reporterkarnataka.com): ಮಂಜನಾಡಿ ಗ್ಯಾಸ್ ಸಿಲಿಂಡರ್ ದುರಂತದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 4 ಜನರನ್ನು ಬದುಕಿಸಲು ಸಕಲ ಪ್ರಯತ್ನಗಳನ್ನು ನಡೆಸಿಯೂ ನಿನ್ನೆ 3ನೇ ಗಾಯಾಳುವೂ ಮೃತಪಟ್ಟಿದ್ದು ಈ ಹಿನ್ನಲೆಯಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮುಖ್ಯಮಂತ್ರಿ ಜೊತೆ ಮಾತನ... ಲಿಂಗಸಗೂರು: ಜಿಪಂ ಅನುದಾನದ ತುಂಡು ಗುತ್ತಿಗೆ ರದ್ದುಗೊಳಿಸಿ ಟೆಂಡರ್ ಕರೆಯಲು ಆಗ್ರಹ ಅಮರೇಶ್ ಲಿಂಗಸಗೂರು ರಾಯಚೂರು info.reporterkarnataka@gmail.com ಲಿಂಗಸಗೂರು ತಾಲೂಕಿನ ಜಿಲ್ಲಾ ಪಂಚಾಯಿತಿ ಅನುದಾನ ಹಾಗೂ ಲಿಂಕ್ ಡಾಕುಮೆಂಟ್ ಅನುದಾನವನ್ನು ಪರ್ಸೇಂಟ ಮೇಲೆ ತುಂಡು ಗುತ್ತಿಗೆ ನೀಡಲಾಗುತ್ತಿದ್ದು, ಕೂಡಲೇ ಇದನ್ನು ರದ್ದುಗೊಳಿಸಿ ಟೆಂಡರ್ ಕರೆಯಬೇಕೆಂದು ಕರ್ನಾಟಕ ಬಹುಜನ ಚಳುವಳಿ... ಸಾಹಿತ್ಯ ಅನುವಾದ ಸೇತುವೆ ಕಟ್ಟುವ ಕೆಲಸದಂತೆ: ಚಿಂತಕ ರಹಮತ್ ತರೀಕೆರೆ ಪ್ರತಿಪಾದನೆ ಹೊಸಪೇಟೆ(reporter Karnataka.com): ವಿದ್ವೇಷಗಳಿರುವ ಸಮಾಜದಲ್ಲಿ ಮಾನವೀಯ ಸಾಹಿತ್ಯ ಅನುವಾದ ಮಾಡುವುದು ಸೇತುವೆ ಕಟ್ಟುವ ಕೆಲಸದಂತಿದೆ ಎಂದು ಚಿಂತಕ ರಹಮತ್ ತರೀಕೆರೆ ಪ್ರತಿಪಾದಿಸಿದರು. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಸರ್ಕಾರಿ ನೌಕರರ ಭವನದಲ್ಲಿ ಸಾಹಿತಿ, ಲೇಖಕಿ ನೂರ್ ಜಹಾನ್ ಅವರು ಅನುವಾದಿಸಿ... 8ನೇ ವರ್ಷದ ‘ಮಂಗಳೂರು ಕಂಬಳ’ಕ್ಕೆ ವೈಭವದ ಚಾಲನೆ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಹಿತ ಗಣ್ಯರ ಉಪಸ್ಥಿತಿ ಮಂಗಳೂರು(reporterkarnataka.com): ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನೇತೃತ್ವದಲ್ಲಿ ನಡೆಯುವ 8ನೇ ವರ್ಷದ ‘ಮಂಗಳೂರು ಕಂಬಳಕ್ಕೆ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಶನಿವಾರ ಚಾಲನೆ ನೀಡಲಾಯಿತು. ಉಗ್ರರ ಜತೆ ಸೆಣಸಾಡಿ ವೀರ ಮರಣವನ್ನಪ್ಪಿ ಹುತಾತ್ಮರಾದ... ಔಷಧಿ ಆನ್ ಲೈನ್ ವಿತರಣೆ: ಅನುಮತಿ ರದ್ದತಿಗೆ ಅಖಿಲ ಭಾರತ ಔಷಧ ಮತ್ತು ಔಷಧಿ ವ್ಯಾಪಾರಿಗಳ ಸಂಘ ಆಗ್ರಹ ಮಂಗಳೂರು(reporterkarnataka.com): ಕೋವಿಡ್-19(COVID -19) ಮಹಾಮಾರಿಯ ಸಂದರ್ಭದಲ್ಲಿ ಔಷಧಿಗಳನ್ನು ಮನೆ ಬಾಗಿಲಿಗೆ ವಿತರಿಸಲು ನೀಡಲಾಗಿದ್ದ ವಿಶೇಷ ಅನುಮತಿಯನ್ನು ಅಕ್ರಮ ಆನ್ಲೈನ್ ವೇದಿಕೆಗಳು ದುರುಪಯೋಗ ಮಾಡುತ್ತಿದ್ದು, ಇದು ಸಾರ್ವಜನಿಕ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತಿದೆ. ಈ ಅನುಮತಿಯನ್ನು ತ... ಎಸ್ಎಂವಿಟಿ ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ ಬೆಂಗಳೂರು(reporterkarnataka.com): ಕ್ರಿಸ್ ಮಸ್ ಹಬ್ಬದ ನಂತರದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ... ಆಶಿಶ್ ಎಂ. ರಾವ್ ವಾಮಂಜೂರುಗೆ ಚಿಣ್ಣರ ಸೌರಭ ರಾಜ್ಯ ಪ್ರಶಸ್ತಿ ಪ್ರದಾನ ಮಂಗಳೂರು(reporterkarnataka.com): ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಚಿಣ್ಣರ ಲೋಕದ ಕಲಾವಿದರು ಸೇವಾ ಟ್ರಸ್ಟ್ ರಿಜಿಸ್ಟರ್ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕರಾವಳಿ ಕಲೋತ್ಸವ 2024- 25 ಮತ್ತು ಬಹು ಸಂಸ್ಕೃತಿ ಸಂಭ್ರಮದಲ್ಲಿ ಬಹುಮುಖ ಪ್ರತಿಭೆ ಎ. ಜೆ. ಇಂಜ... ಬೆಳಗಾವಿಯಲ್ಲಿ ನಾಳೆಯಿಂದ ‘ಅಸ್ಮಿತೆ’ ವ್ಯಾಪಾರಮೇಳ-2024: ಪೂರ್ವ ಸಿದ್ಧತೆ ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ *ದುಡಿಯುವ ವರ್ಗಗಳ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಸಿದ್ದರಾಮಯ್ಯ ಅವರ ಮತ್ತೊಂದು ಕನಸಿಗೆ ನಾಳೆ ಚಾಲನೆ* *ಮುಖ್ಯಮಂತ್ರಿಗಳ ಕಾಳಜಿಗೆ ಸಾಕಾರ ನೀಡಿದ ಸಚಿವ ಶರಣ ಪ್ರಕಾಶ್ ಪಾಟೀಲ್* *ಡಿಸೆಂಬರ್ 26 ರಿಂದ ಜನವರಿ 4ರವರೆಗೆ ಪ್ರದರ್ಶನ* ಬೆಳಗಾವಿ(reporterkarnataka.com): ದುಡಿ... ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರಕಾರಕ್ಕೆ ನಷ್ಟ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ *ರಸ್ತೆಗೆ ಮಹಾರಾಜರ ಹೆಸರು ತೆಗೆದು ಮುಖ್ಯಮಂತ್ರಿ ಹೆಸರು ಇಡುವುದು ಸರಿಯಲ್ಲ* ಬೆಂಗಳೂರು(reporterkarnataka.com): ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟವಾಗಿದ್ದು, ಸಾರಿಗೆ ನೌಕರರು ಪ್ರತಿಭಟಿಸುತ್ತಿದ್ದಾರೆ. ನಾಮ ಹಾಕುವುದರಲ್ಲಿ ಕಾಂಗ್ರೆಸ್ಸಿಗರು ಪಳಗಿದವರು ಎಂದು ಪ್ರತಿಪಕ್ಷ... « Previous Page 1 …15 16 17 18 19 … 173 Next Page » ಜಾಹೀರಾತು