Breaking | ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ; ನಟಿ, ಆ್ಯಂಕರ್ ಅನುಶ್ರೀ ಸಂಕಷ್ಟದಲ್ಲಿ ; ಮಂಗಳೂರು ಸಿಸಿಬಿ ಚಾರ್ಜ್ ಶೀಟ್ ನಲ್ಲಿ ಹೆಸರು... ಮಂಗಳೂರು(reporterkarnataka news): ಸ್ಯಾಂಡಲ್ ವುಡ್ ನಲ್ಲಿ ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ನಟಿ, ಆ್ಯಂಕಲ್ ಅನುಶ್ರೀ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎನ್ನಲಾಗಿದೆ. ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಬಂಧಿತ ಡ್ಯಾನ್ಸರ್ ಕಿಶೋರ್ ಶೆಟ್ಟಿ ವಿಚಾರಣೆ ವೇಳೆ ನೀಡಿದ... ಮೊರಬ ಶ್ರೀವೀರಭದ್ರೇಶ್ವರ ಸ್ವಾಮಿ ದೇಗುಲದಲ್ಲಿ ಹೆಜ್ಜೇನು ಗೂಡು: ಶುಭ ಅಶುಭದ ಲೆಕ್ಕಾಚಾರ; ಹೂ ಫಲ ಕೇಳಿದ ಗ್ರಾಮದ ದೈವಸ್ಥರು!! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬ ಗ್ರಾಮದಲ್ಲಿ, ಶ್ರೀವೀರಭದ್ರೇಶ್ವರ ದೇವಸ್ಥಾನದ ಟರಾಸಿನ್ನಲ್ಲಿ ಹೆಜ್ಜೇನು ಹುಳುಗಳು ಗೂಡು ಕಟ್ಟಿವೆ. ಬೃಹದಾಕಾರದಲ್ಲಿ ನಿರ್ಮಿಸಲಾಗಿರುವ ಹೆಜ್ಜೇನು ಗೂಡು ದೇವರ ದರ್ಶನಕ್ಕೆ ಬರುವ ... ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ: ಅಥಣಿಯಲ್ಲಿ ಪಿಎಂ ದಿಶಾ ವಿಶೇಷ ಕಾರ್ಯಕ್ರಮ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪಿಎಂ ದಿಶಾ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾ ವ್ಯವಸ್ಥಾಪಕರಿಂದ ಅಥಣಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ ನೀಡುವ ಕುರಿತಾದ ಯೋಜನೆ ಇದಾಗಿದ್ದು ಈಗಾಗಲೇ ಬೆಳಗಾವಿ... ಮೈಸೂರು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸರು 7ನೇ ಆರೋಪಿಯನ್ನು ಬಂಧಿಸಿದ್ದು ಎಲ್ಲಿ? ಮೈಸೂರು (reporterkarnataka.com): ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಯ ಹಾಗೂ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಲಲಿತಾದ್ರಿಯಲ್ಲಿ ವಿದ್ಯಾರ್ಥಿನಿ ಮೇಲೆ 7 ಮಂದಿ ಸಾಮೂಹಿಕ ಅತ್ಯಾಚಾರವ... Latest Update | ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರವರೆಗೆ ದರ್ಶನಕ್ಕೆ ಅವಕಾಶ, ವಾರಾಂತ್ಯ ಭಕ್ತಾಧಿಗಳಿಗೆ ನಿರ್ಬಂಧ ಮಂಗಳೂರು(Reporterkarnataka.com) ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಹಿನ್ನಲೆ ಕಟೀಲು ಶ್ರೀ ದುರ್ಗಾಪರಮೇಶ್ವರಿ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ವಾರಾಂತ್... ಯಾವುದೇ ರಾಜಕೀಯ ಉದ್ದೇಶವಿಲ್ಲ, ಸೇವಾ ಮನೋಭಾವ ಮಾತ್ರ: ಕೆ.ಜಿ.ಎಫ್. ಬಾಬು ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ನಾನು ಓದುವ ಸಮಯದಲ್ಲಿ ಹಣವಿಲ್ಲದೇ ಶಿಕ್ಷಣ ಪಡೆಯಲಿಲ್ಲ, ಆದರೂ ನಾನು ಹುಟ್ಟಿ ಬೆಳೆದ ಕ್ಷೇತ್ರದ ವಿದ್ಯಾರ್ಥಿಗಳು ವಿದ್ಯೆಯಿಂದ ವಂಚಿತರಾಗಬಾರದು ಎಂಬ ಮನೋಭಾವನೆಯಿಂದ ವಿದ್ಯೆ ಕಲಿತು ಜಿಲ್ಲೆಯ ಕೀರ್ತಿ ದೇಶದಲ್ಲಿ ಪ... ಬೆಳಗಾವಿಯಲ್ಲಿ ಭರ್ಜರಿ ಗೆಲುವು; ಮಸ್ಕಿಯಲ್ಲಿ ಬಿಜೆಪಿ ವಿಜಯೋತ್ಸವ, ಸಂಭ್ರಮಾಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮತ್ತು ಕಲಬುರಗಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದಕ್ಕಾಗಿ ಮಸ್ಕಿ ನಗರದಲ್ಲಿ ವಿಜಯೋತ್ಸವದ ಸಂಭ್ರಮಾಚರಣೆ ಮಾಡಲಾಯಿತು. ಈ ಸಂದರ್ಭದ... ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಸ್ಮರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಅವರ ಜನ್ಮದಿನವಾದ ಇಂದು ಶಿಕ್ಷಕರ ದಿನಾಚರಣೆಯ... Breaking | ಅಂಗನವಾಡಿ ಕಟ್ಟಡ ಕಳಪೆ ಕಾಮಗಾರಿ: ಎಸಿಬಿಗೆ ದೂರು ನೀಡಿದಾತನ ಮೇಲೆ ಹಲ್ಲೆ: ಗ್ರಾಪಂ ಸದಸ್ಯರ ತಂಡದಿಂದ ಕೃತ್ಯ ಆರೋಪ ವಿಜಯನಗರ(reporterkarnataka.com): ಜಿಲ್ಲೆಯ ಕೂಡ್ಲಿಗಿ ತಾಲೂಕು ಮಾಕನಡಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರಿಹಟ್ಟಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಅಂಗನವಾಡಿ ಕೇಂದ್ರ ಬಿ ಕಟ್ಟಡದ ನಿರ್ಮಾಣ ಕಾಮಗಾರಿ ಕಳಪೆಯಾಗಿದೆ ಎಂದು ಲೋಕಾಯುಕ್ತರಿಗೆ ದೂರು ನೀಡಿದ್ದ ಅಜ್ಜಪ್ಪ ಎಂಬವರ ಮೇಲೆ ಹಲ್ಲೆ ... ಸಿಂದಗಿ | ಅತ್ಯಾಚಾರ ಆರೋಪಿ ಆತ್ಮಹತ್ಯೆ ಪ್ರಕರಣ : ಧಕ್ಷ ಅಧಿಕಾರಿ ನ್ಯಾಮಗೌಡ ವರ್ಗಾವಣೆ ವಿಜಯಪುರ(reporterkarnataka.com) ವಿಜಯಪುರ ಜಿಲ್ಲೆ ಸಿಂದಗಿ ಬಳಿ ನಡೆದ 13 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಹೊಸ ತಿರುವನ್ನು ಕಂಡುಕೊಂಡಿದೆ. ಕೆಲವು ದಿನಗಳ ಹಿಂದೆ ಅತ್ಯಾಚಾರ ಆರೋಪಿ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಜನರ ಆಕ್ರೋಶಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆ ಕರ್... « Previous Page 1 …173 174 175 176 177 … 212 Next Page » ಜಾಹೀರಾತು