ಕೃಷ್ಣಾ ನದಿ ತೀರದ ಸಮಾಜ ಸೇವಕಿಗೆ ಒಲಿದು ಬಂದ ಗೌರವ ಡಾಕ್ಟರೇಟ್: ಶ್ರೀದೇವಿ ನಾಯಕ್ ಮುಡಿಗೆ ಮತ್ತೊಂದು ಗರಿ! ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ದೇವದುರ್ಗದ ಅಮ್ಮ ಎಂದೇ ಖ್ಯಾತಿ ಪಡೆದಿರುವ ಶ್ರೀದೇವಿ ರಾಜಶೇಖರ ನಾಯಕ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಬೆಂಗಳೂರಿನಲ್ಲಿ ಅತಿಥಿ ಗೌರವಗಳೊಂದಿಗೆ ಗೌರವಿಸಲಾಯಿತು. ದಿ.ಎ. ... ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ. ವೀರೇಂದ್ರ ಹೆಗ್ಗಡೆ ಮಂಗಳೂರು(reporterkarnataka news): ನಗರದ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಶನಿವಾರ ಆಗಮಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮಂಜುನಾಥ ಸ್ವಾಮಿಯ ಪ್ರಸ... ಮೊದಲ ಬಾರಿ ಸದನಕ್ಕೆ ಹಾಜರಾದ ಮಸ್ಕಿ ನೂತನ ಶಾಸಕ ಬಸನಗೌಡ ತುರುವಿಹಾಳ: ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಶಾಸಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ವಿಧಾನಸಭೆ ಸದನ ಪ್ರವೇಶಿಸಿದ ಮಸ್ಕಿ ಕಾಂಗ್ರೆಸ್ ಶಾಸಕ ಬಸನಗೌಡ ತುರುವಿಹಾಳ ಅವರಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕು... ಪ್ರವಾಹ ಪರಿಸ್ಥಿತಿ: ಜಮಖಂಡಿ- ಮೀರಜ್ ಅಂತರ್ ರಾಜ್ಯ ಹೆದ್ದಾರಿ ಜಲಾವೃತ; ಕೃಷ್ಣಾ ಸೇರಿದ 1 ಲಕ್ಷ ಕ್ಯೂಸೆಕ್ಸ್ ನೀರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಇದರಿಂದ ಬೆಳಗಾವಿ ಜಿಲ್ಲೆಯಲ್ಲಿ... ಹಲ್ಯಾಳ ವಿರಕ್ತ ಮಠದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಾಲನೆ: 10 ದಿನಗಳ ಕಾಲ ನಡೆಯಲಿದೆ ಪ್ರವಚನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ವಿರಕ್ತ ಮಠದ ವತಿಯಿಂದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಅಥಣಿಯ ಶ್ರೀ ಶಿವಬಸವ ಮಹಾಸ್ವಾಮಿ ಗಚ್ಚಿನಮಠ ಅವರ ಭಾಗಿತ್ವದಲ್ಲಿ ಚಾಲನೆ ನೀಡಲಾಯಿತು ಶ್ರೀ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಅವರ... ಮಳೆ ಬಂದ್ರೆ ನರಕಯಾತನೆ ಅನುಭವಿಸುವ ಜನರು !: ಕ್ಯಾರೆ ಎನ್ನದ ಅಧಿಕಾರಿಗಳು; ಜನರ ಗೋಳು ಕೇಳುವವರ್ಯಾರು? ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಬಳಗನೂರು ಸಮೀಪದ ಬೆಳಗಿ ನೋರು ಗ್ರಾಮದಲ್ಲಿ ಮಳೆ ಬಂದ್ರೆ ಇಡೀ ವಾರ್ಡಿನ ಜನರಿಗೆ ನದಿ ದಾಟುವಂತ ಪರಿಸ್ಥಿತಿ ಎದುರಾಗುತ್ತದೆ. ಗ್ರಾಮಗಳ ಸುರಕ್ಷತೆಗಾಗಿ ಸರಕಾರದಿಂದ ಸಾಕಷ್ಟು ಯೋಜನೆಗ... ಅಥಣಿ ಕೊಕಟನೂರು: 31.80 ಲಕ್ಷ ವೆಚ್ಚದ ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಕುಮಟಳ್ಳಿ ಚಾಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕುಡಿಯು ನೀರು ಅತ್ಯ ಅಮೂಲ್ಯ ನಮ್ಮ ವಿಧಾನಸಭೆ ಕ್ಷೇತ್ರದ ಎಲ್ಲಾ ಜನರಿಗೆ ಶುದ್ಧ ಕುಡಿಯುವ ನೀರು ಸಿಗುವಂತಾಗಬೇಕು, ಎಲ್ಲರೂ ನೀರನ್ನು ಹಿತಮಿತವಾಗಿ ಬಳಸಿ ಎಂದು ಶಾಸಕ ಹಾಗೂ ಕೊಳಗೇರಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಹೇಳಿದರು. ... ಡಿಜಿಟಲ್ ಪ್ರಪಂಚಕ್ಕೆ ಎಂಟ್ರಿ: ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ ಮಂಗಳೂರು(reporterkarnataka news): ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವ... 5 ಕೋಟಿ ರೂ. ವೆಚ್ಚದಲ್ಲಿ ಶ್ರೀನಿವಾಸಪುರ ಕ್ರೀಡಾಂಗಣ ಅಭಿವೃದ್ಧಿ, ಅನಧಿಕೃತ ನಿರ್ಮಾಣ ತೆರವುಗೊಳಿಸಿ: ಶಾಸಕ ರಮೇಶ್ ಕುಮಾರ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ಪಟ್ಟಣದ ಕ್ರೀಡಾಂಗಣವನ್ನು 5 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿ ಮಾದರಿ ಕ್ರೀಡಾಂಗಣವನ್ನಾಗಿ ರೂಪಿಸಲಾಗುವುದು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು . ಪಟ್ಟಣದ ಪುರಸಭೆ ಕಚೇರಿ ಸಭಾ... ಪ್ರಸಿದ್ಧ ಪ್ರವಾಸಿ ತಾಣ, ಯಾತ್ರಾಸ್ಥಳ ಕೋಟೆಬೆಟ್ಟಕ್ಕಿಲ್ಲ ಸರಿಯಾದ ರಸ್ತೆ: ಅಭಿವೃದ್ಧಿ ಪಡಿಸಲು ಶಾಸಕರಿಗೆ ಆಗ್ರಹ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ನಾಗಮಂಗಲ ತಾಲೂಕಿನ ಪ್ರಮುಖ ಪ್ರವಾಸಿ ತಾಣವಾಗಿರುವ ಕೋಟೆಬೆಟ್ಟ ಗ್ರಾಮಕ್ಕೆ ಹೋಗುವ ರಸ್ತೆ ತೀರಾ ಕೆಟ್ಟು ಹೋಗಿದ್ದು, ಜನ ಹಾಗೂ ವಾಹನ ಸಂಚಾರಕ್ಕೆ ಅಯೋಗ್ಯವಾಗಿದೆ.ರಸ್ತೆ ಕೆಸರು ಗುಂಡಿಯಿಂದ ತುಂಬಿದ್ದು, ಕೊಚ್ಚೆ ಹೊಂಡಗಳ... « Previous Page 1 …180 181 182 183 184 … 205 Next Page » ಜಾಹೀರಾತು